ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನ.1ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ: ಬೊಮ್ಮಾಯಿ
ನವೆಂಬರ್ 1ರಂದು ಸಂಜೆ 4 ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯಲಿದೆ. 2019ರ ಬಳಿಕ ಯಾರಿಗೂ `ಕರ್ನಾಟಕ ರತ್ನ ಪ್ರಶಸ್ತಿ’ ಕೊಟ್ಟಿರಲಿಲ್ಲ. ಈಗ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ.
ಇನ್ನೂ ಪುನೀತ್ ನಟನೆಯ ಕನಸಿನ ಸಿನಿನ ಚಿತ್ರವಾಗಿರೋ ಗಂಧದ ಗುಡಿ ಪ್ರಿರಿಲೀಸ್ ಕಾರ್ಯಕ್ರಮ ಬೆಂಗಳೂರಿ ಅರಮನೆ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದ ಕಲಾವಿದರ ಜೊತೆಗೆ ಪರಭಾಷೆಯ ನಟ, ನಟಿಯರು ಆಗಮಿಸಲಿದ್ದಾರೆ.
