ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಣಬೀರ್ ದೇವಸ್ಥಾನ ಪ್ರವೇಶಿಸದಂತೆ ತಡೆದ ಭಜರಂಗ ದಳ ಕಾರ್ಯಕರ್ತರು: ಹೊರಗೆ ನಿಂತು ಕೈ ಮುಗಿದ ಜೋಡಿ
ರಣಬೀರ್ ಹಾಗೂ ಆಲಿಯಾ ಸಂಪ್ರದಾಯಿಕ ಉಡುಪಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದು ದೇವಸ್ಥಾನದ ನಿಯಮಗಳನ್ನು ಪಾಲಿಸಿದ್ದಾರೆ. ಆದರೆ ಈ ಹಿಂದೆ ಸಂದರ್ಶನವೊಂದಲ್ಲಿ ಭೀಪ್ ತಿಂದಿದ್ದ ಹೇಳಿಕೆ ನೀಡಿದ ಕಾರಣಕ್ಕೆ ದೇವಸ್ಥಾನ ಪ್ರವೇಶಿಸಲು ಭಜರಂಗ ದಳದ ಸಿಬ್ಬಂದಿಗಳು ಭಹಿಷ್ಕರಿಸಿದ್ದಾರೆ.
ಸಡನ್ನಾಗಿ ನಡೆದ ಬೆಳವಣಿಗೆಯಿಂದ ಗಲಿಬಿಲಿಗೊಂಡ ರಣ್ಬೀರ್ ಮತ್ತು ಆಲಿಯಾ ಭಟ್, ಅದೆಷ್ಟೇ ಸಮಾಧಾನ ಹೇಳಿದರೂ ಕೇಳದ ಕಾರಣದಿಂದಾಗಿ ದೇವಸ್ಥಾನದಿಂದ ಅವರು ಹೊರಗುಳಿದಿದ್ದಾರೆ. ಕೇವಲ ನಿರ್ದೇಶಕ ಅಯಾನ್ ಮುಖರ್ಜಿ ಒಬ್ಬರೇ ದೇವಸ್ಥಾನದ ಒಳಗೆ ಪ್ರವೇಶಿಸಿ ದೇವರ ದರ್ಶನ ಪಡೆದಿದ್ದು ಅದರ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
