ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬ್ಲಾಕ್ ಮೇಲೆ ಮಾಡಿ ಸಾರ್ವಜನಿಕರಿಂದ ಗೂಸ ತಿಂದ ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ
ಅದೇ ರೀತಿ ನಿನ್ನೆ ಸಂಜೆ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದ ಪ್ರದೀಪ್ ಆಕೆಗೆ ಬೆದರಿಕೆ ಹಾಕಿದ್ದಾನೆ. ಈ ವೇಳೆ ಅಲ್ಲಿದ್ದ ಸ್ಥಳಿಯರು ಆತನಿಗೆ ಧರ್ಮದೇಟು ನೀಡಿದ್ದಾರೆ.
ಜೊತೆಗೆ ಪ್ರದೀಪ್ ಜೊತೆ ಮಹಾನಗರ ಪಾಲಿಕೆ ಆವರಣಕ್ಕೆ ಬಂದಿದ್ದ ನಕಲಿ ಪತ್ರಕರ್ತರು ಸೇರಿ ಹ್ಯೂಮನ್ ರೈಟ್ಸ್ ಎಂದು ಹೇಳಿಕೊಂಡು ಬಂದವರಿಗೂ ಗೂಸಾ ಬಿದ್ದಿದೆ. ಘಟನೆಗೆ ಸಂಬಂಧಿಸಿದಂತೆ ಬ್ಲಾಕ್ ಮೇಲ್ಗೆ ಮುಂದಾಗಿದ್ದ ನಾಲ್ವರನ್ನು ತುಮಕೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
