• June 21, 2026

karnatakaspecial.in

https://karnatakaspecial.in/

ಭರತ್ ಫಿಲ್ಮಂ ಪ್ರೊಡಕ್ಷನ್ ಹೌಸ್ ಲೋಗೋ ಲಾಂಚ್: ಮೂರು ಹೊಸ ಸಿನಿಮಾಗಳು ಅನೌನ್ಸ್

ಪಾರ್ವತಮ್ಮ ರಾಜ್ ಕುಮಾರ್ ಸಹೋದರನ ಪುತ್ರ ಧ್ರುವನ್ ಹೀರೋ ಆಗಿ ಲಾಂಚ್ ಆಗಿರುವ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ಈಗಾಗಲೇ ಸಾಕಷ್ಟು ಸದ್ದು ಮಾಡ್ತಿದೆ. ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರವನ್ನು ಯುವ ಸಿನಿಮೋತ್ಸಾಹಿ ಭರತ್ ವಿಷ್ಣುಕಾಂತ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ರಿಲೀಸ್ ಗೂ ಮುನ್ನವೇ ಭರತ್ ತಮ್ಮದೇ ಭರತ್ ಫಿಲ್ಮಂ ಪ್ರೊಡಕ್ಷನ್ ಲೋಗೋ ಲಾಂಚ್ ಮಾಡಿ ಮೂರು ಹೊಸ ಸಿನಿಮಾಗಳನ್ನು ಅನೌನ್ಸ್ ಮಾಡಿದ್ದಾರೆ. ಇತ್ತೀಚೆಗೆ ಖಾಸಗಿ ಹೋಟೆಲ್ ವೊಂದ್ರಲ್ಲಿ […]Read More

ತೆರೆಗೆ ಬರಲು ಸಿದ್ಧವಾದ ಪ್ರಜ್ವಲ್ ದೇವರಾಜ್ ನಟನೆಯ ‘ಅಬ್ಬರ’ ಸಿನಿಮಾ

ಈ ಚಿತ್ರದ ಹೆಸರೇ ಅಬ್ಬರ. ಇಲ್ಲಿ ಎಲ್ಲವೂ ಅಬ್ಬರವಾಗಿರತ್ತೆ, ಇದು ಡೈನಾಮಿಕ್‌ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಕೆ.ರಾಮ್‌ನಾರಾಯಣ್ ಜೋಡಿಯಲ್ಲಿ ಹೊರಬರುತ್ತಿರುವ ಪ್ರಥಮ ಚಿತ್ರದ ಹೈಲೈಟ್. ಈ ಚಿತ್ರದ ಟೀಸರ್ ಬಿಡುಗಡೆ ಹಾಗೂ ರಿಲೀಸ್ ಡೇಟ್ ಅನೌನ್ಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಸ್ತ್ ಮಜಾ ಮಾಡಿ ಟೈಸನ್, ಕ್ರ‍್ಯಾಕ್ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ ಕೆ.ರಾಮ್‌ನಾರಾಯಣ್ ಇದೀಗ ಪ್ರಜ್ವಲ್ ದೇವರಾಜ್ ಜೊತೆ ಸೇರಿ ಅಬ್ಬರದ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಸಿ. ಅಂಡ್ ಎಂ. ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಅವರು […]Read More

ಪುನೀತ್ ರಾಜ್ ಕುಮಾರ್ ಥೀಮ್ ನಲ್ಲಿ ನಡೆಯಲಿದೆ ಫಲಪುಷ್ಪ ಪ್ರದರ್ಶನ: ರಾಜ್ ಕುಟುಂಬಕ್ಕೆ

ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಲಾಲ್ ಬಾಗ್ ನಲ್ಲಿ ಆಚರಿಸುವ ಫಲಪುಷ್ಪ ಪ್ರದರ್ಶನವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು. ಆಗಸ್ಟ್ 5ರಂದು ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಪುಷ್ಪೋತ್ಸವ ಉದ್ಘಾಟಿಸಲಿದ್ದು ಕೋವಿಡ್ ನಿಯಮಗಳ ಅನುಗುಣವಾಗಿ ಪುಷ್ಪೋತ್ಸವ ನಡೆಯಲಿದೆ. ಈ ಭಾರಿಯ ಪುಷ್ಪೋತ್ಸವದ ಒಟ್ಟು ಥೀಮ್ ಪುನೀತ್ ರಾಜ್ ಕುಮಾರ್ ಅವರ ಸಿನಿಮಾ ಹಾಗೂ ಅವರ ವ್ಯಕ್ತಿತ್ವವನ್ನು ಆಧರಿಸಿರಲಿದೆ. ಜೊತೆಗೆ ಅಪ್ಪು ಅವರ ಗಾಜನೂರಿನ ಮನೆಯನ್ನು […]Read More

ಮಹೇಶ್ ಬಾಬು ಸಿನಿಮಾದಲ್ಲಿ ನಟಿಸಲು ಇಷ್ಟವಿರಲಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ಪ್ರಕಾಶ್ ರಾಜ್

ದಕ್ಷಿಣ ಭಾರತದ ಖ್ಯಾತ ನಟರಲ್ಲಿ ಪ್ರಕಾಶ್ ರಾಜ್ ಕೂಡ ಒಬ್ಬರು. ತಮ್ಮ ಅದ್ಭುತ ನಟನೆಯಿಂದಲೇ ಕನ್ನಡ, ತಮಿಳು ಹಾಗೂ ತೆಲುಗು ಸಿನಿ ರಂಗದಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಪ್ರಕಾಶ್ ರಾಜ್ ನೇರಾ ನೇರಾ ಮಾತುಗಳಿಂದಲೂ ಸುದ್ದಿಯಾಗ್ತಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಪ್ರಕಾಶ್ ರಾಜ್ ಹೇಳಿದ ಹೇಳಿಕೆಯ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಯಾವುದೇ ಪಾತ್ರ ನೀಡಿದ್ರು ಪ್ರಕಾಶ್ ರಾಜ್ ಅದಕ್ಕೆ 100 % ನ್ಯಾಯ ಒದಗಿಸುತ್ತಾರೆ. ಖಳನಟ, ಕಾಮಿಡಿ ಪಾತ್ರ, ಸಸ್ಪೆನ್ಸ್ ಹೀಗೆ ಪ್ರತಿಯೊಂದು ಪಾತ್ರಕ್ಕೂ ಹೇಳಿ ಮಾಡಿಸಿದ ಪ್ರಕಾಶ್ […]Read More

ಸುದೀಪ್ ಕಡೆಯಿಂದ ಸಿಕ್ಕಿತು ಸಿಹಿ ಸುದ್ದಿ: ಡಿಸೆಂಬರ್ ನಿಂದ ಹೊಸ ಸಿನಿಮಾದ ಶೂಟಿಂಗ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ಇನ್ನೆನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಸುದೀಪ್ ಎಂಡ್ ಟೀಂ ವಿಕ್ರಾಂತ್ ರೋಣನ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಈ ಮಧ್ಯೆ ಸುದೀಪ್ ಕಡೆಯಿಂದ ಮತ್ತೊಂದು ಹೊಸ ಸುದ್ದಿ ಹೊರ ಬಿದ್ದಿದೆ. ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದೂ ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಕಿಚ್ಚನ ಬಹು ನಿರೀಕ್ಷಿತ ವಿಕ್ರಾಂತ್ ರೋಣ ರಿಲೀಸ್ ಆದ ಬಳಿಕ […]Read More

ಬಾಲಿವುಡ್ ನಿರ್ದೇಶಕ ಅವಿನಾಶ್ ದಾಸ್ ಬಂಧನ

ಕೇಂದ್ರ ಸಚಿವ ಅಮಿತ್ ಶಾ ಹಾಗೂ ಬಂಧಿತ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಎಡಿಟ್ ಮಾಡಲಾದ ಫೋಟೋ ಹಂಚಿಕೊಂಡ ಆರೋಪದ ಮೇಲೆ ಬಾಲಿವುಡ್ ನಿರ್ದೇಶಕ ಅವಿನಾಶ್ ದಾಸ್ ಅವರನ್ನು ಅಹಮ್ಮದಾಬಾದ್ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳು ಮುಂಬೈನಲ್ಲಿ ಬಂಧಿಸಿದ್ದಾರೆ. ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ವೇಳೆ ಪೂಜಾ ಅವರ ಮನೆಯಲ್ಲಿ ಕಂತೆ ಕಂತೆ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿದ್ದು ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರಿ […]Read More

ಲೆಂಡ್ಲ್ ಸಿಮನ್ಸ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ವೆಸ್ಟ್ ಇಂಡೀಸ್‌ನ ಆರಂಭಿಕ ಆಟಗಾರ ಲೆಂಡ್ಲ್ ಸಿಮನ್ಸ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ. 37ರ ಹರೆಯದ ಕ್ರಿಕೆಟಿಗ ಟ್ವಿಟರ್‌ನಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆRead More

ಮತ್ತೊಬ್ಬ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ: ಕಿರಿಕ್ ಹುಡುಗಿಯ ಅದೃಷ್ಟ ನೋಡಿ

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ರಶ್ಮಿಕಾ ತೆಲುಗು ಸಿನಿಮಾದಲ್ಲಿ ನಟಿಸಿ ಬಳಿಕ ಬಿಟೌನ್ ಗೂ ಲಗ್ಗೆ ಇಟ್ಟಿದ್ದಾರೆ. ಇದೀಗ ಮತ್ತೊಬ್ಬ ಸ್ಟಾರ್ ನಟನ ಜೊತೆ ಸ್ಕ್ರೀನ್ ಶೇರ್ ಮಾಡೋಕೆ ರಶ್ಮಿಕಾ ರೆಡಿಯಾಗಿದ್ದಾರೆ. ಈಗಾಗ್ಲೆ ಸ್ಟಾರ್ ನಟರುಗಳಾದ ವಿಜಯ್ ದೇವರಕೊಂಡ, ದಳಪತಿ ವಿಜಯ್, ಮಹೇಶ್ ಬಾಬು, ರಣಬೀರ್ ಕಪೂರ್, ಸಿದ್ದಾರ್ಥ್ ಮಲ್ಹೋತ್ರಾ ಜೊತೆ ನಟಿಸಿದ್ದ ರಶ್ಮಿಕಾ ಇದೀಗ ಚಿಯಾನ್ ವಿಕ್ರಮ್ ಗೆ ಜೋಡಿಯಾಗಿದ್ದಾರೆ ಎಂಬ […]Read More

ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು

ಆರು ಬಾರಿ ರಾಷ್ಟ್ರಪ್ರಶಸ್ತಿ ಪಡೆದ ಖ್ಯಾತ ನಿರ್ದೇಶಕ ಮಣಿರತ್ನಂ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ನ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇನ್ನಷ್ಟೇ ಅವರ ಆರೋಗ್ಯದ ಬಗ್ಗೆ ಮಾಹಿತಿ ಹೊರ ಬೀಳಬೇಕಿದೆ. ಇತ್ತೀಚೆಗಷ್ಟೇ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾದ ಅದ್ದೂರಿ ಟ್ರೈಲರ್ ಲಾಂಚ್ ಕಾರ್ಯಕ್ರಮ ನೆರವೇರಿದೆ. ಸದ್ಯ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಈ ಮಧ್ಯೆ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿರೋದು ಚಿತ್ರತಂಡಕ್ಕೆ […]Read More

‘ಲವ್ ಲಿ’ ಎಂದು ವಸಿಷ್ಠ ಸಿಂಹಗಾಗಿ ಜಾರ್ಖಂಡ್ ನಿಂದ ಬಂದ ಹುಡುಗಿ

‘ಕಾಲ ಚಕ್ರ’, ‘ತಲ್ವಾರ್‌ ಪೇಟೆ’ ಸಿನಿಮಾಗಳ ಬಳಿಕ ವಸಿಷ್ಠ ಕನ್ನಡದಲ್ಲಿ ಲವ್ ಲಿ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು ಈಗಾಗ್ಲೆ ಫಸ್ಟ್ ಲುಕ್ ಮೂಲಕ ಪ್ರೇಕ್ಷಕರ ಮನಸ್ಸು ಗೆಲ್ಲುವಲ್ಲಿ ಸಕ್ಸಸ್ ಅಗಿದ್ದಾರೆ. ಇಷ್ಟು ದಿನಗಳ ಕಾಲ ಆ್ಯಂಗ್ರಿ ಯಂಗ್ ಮ್ಯಾನ್ ಲುಕ್ ನಲ್ಲಿ ಕಾಣಿಸಿಕೊಳ್ತಿದ್ದ ವಸಿಷ್ಠ ಸಿಂಹ ಲವ್ ಲಿ ಸಿನಿಮಾದಲ್ಲಿ ರೊಮ್ಯಾಂಟಿಕ್ ಆಗಿಯೂ ಕಾಣಿಸಿಕೊಳ್ತಿದ್ದು ಚೇತನ್ ಕೇಶವ್ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ.Read More

Phone icon
Call Now
Reach us!
WhatsApp icon
Chat Now