ಅಗತ್ಯ ಬಿದ್ದರೆ ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತೇನೆ: ಅಲ್ಲು ಅರ್ಜುನ್

ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿದ್ದ ಪುಷ್ಪ ಸಿನಿಮಾ ಹಿಂದಿಯಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾದ ಮೂಲಕ ಅಲ್ಲು ಅರ್ಜನ್ ಬಾಲಿವುಡ್ ನಲ್ಲೂ ಖ್ಯಾತಿ ಘಳಿಸಿದ್ದಾರೆ. ಇದೇ ಕಾರಣಕ್ಕೆ ಅಲ್ಲು ಅರ್ಜುನ್ ಬಾಲಿವುಡ್ ಗೆ ಎಂಟ್ರಿಕೊಡ್ತಾರಾ ಅನ್ನೋ ಪ್ರಶ್ನೆ ಎದುರಾಗಿದ್ದುreadmore

ವರಮಹಾಲಕ್ಷ್ಮೀ ಹಬ್ಬಕ್ಕಿಲ್ಲ ‘ರಾಘವೇಂದ್ರ’ನ ರಸದೌತಣ: ರಿಲೀಸ್ ಡೇಟ್ ಮುಂದೂಡಿದ ಚಿತ್ರತಂಡ

ಸ್ಯಾಂಡಲ್ ವುಡ್ ನ ಖ್ಯಾತ ಪ್ರೊಡಕ್ಷನ್ ಹೌಸ್ ಗಳಲ್ಲಿ ಹೊಂಬಾಳೆಯು ಒಂದು. ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಬ್ಯಾನರ್ ನಲ್ಲಿ ಸಾಕಷ್ಟು ಸಿನಿಮಾಗಳು ತಯಾರಾಗುತ್ತಿವೆ. ದೊಡ್ಡreadmore

ಗೆಳತಿಯ ಜೊತೆ ಸ್ಯಾಂಡಲ್ ವುಡ್ ಸ್ಟಾರ್ ನಟಿಯ ಲಿಪ್ ಲಾಕ್ ವಿಡಿಯೋ ವೈರಲ್

ಅಮ್ಮ ಐ ಲವ್ ಯೂ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ನಿಶ್ವಿಕಾ ನಾಯ್ಡು ಒಂದರ ಹಿಂದೊದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆreadmore

ಕೋವಿಡ್ ಬೂಸ್ಟರ್ ಡೋಸ್ ಲಸಿಕೆಯನ್ನು ವಯಾಗ್ರಕ್ಕೆ ಹೋಲಿಸಿದ ನಟಿ ರಾಕಿ ಸಾವಂತ್

ವಿವಾದಗಳ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರೋ ನಟಿ ರಾಕಿ ಸಾವಂತ್ ಇದೀಗ ಮತ್ತೊಂದು ಹೇಳಿಕೆ ನೀಡಿ ಟ್ರೋಲ್ ಆಗಿದ್ದಾರೆ. ಸಾಂಕ್ರಾಮಿಕ ರೋಗ ಕೋವಿಡ್ ನಿಂದ ಪರಾಗಲು ಸರ್ಕಾರreadmore

ಸ್ಯಾಂಡಲ್ ವುಡ್ ಗೆ ನಟಿ ನಭಾ ನಟೇಶ್ ಸಹೋದರನ ಎಂಟ್ರಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಭಾ ನಟೇಶ್ ಸದ್ಯ ಟಾಲಿವುಡ್ ನಲ್ಲಿ ಸದ್ದು ಮಾಡ್ತಿದ್ದಾರೆ. ಈ ಮಧ್ಯೆ ನಭಾ ನಟೇಶ್ ಸಹೋದರ ಗಾಂಧಿನಗರಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ. ಟಾಲಿವುಡ್ ನಲ್ಲಿ ನೆಲೆಯೂರಿರುವ ನಭಾ ನಟೇಶ್ ಸಹೋದರ ನಹುಷ್ ಚಕ್ರವರ್ತಿ ಕನ್ನಡ ಸಿನಿಮಾದ ಮೂಲಕ ಬಣ್ಣದ ಜಗತ್ತಿಗೆ ಕಾಲಿಡುತ್ತಿದ್ದಾರೆ. ಗಣೇಶ್ ಪರಶುರಾಮ್ ನಿರ್ದೇಶನದ ಸಿನಿಮಾದ ಮೂಲಕ ನಹುಷ್ ಸಿನಿ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.   ವಿಭಿನ್ನ ಕಾನ್ಸೆಪ್ಟ್ […]readmore

ಪರಂವಃ ಬ್ಯಾನರ್ ನಲ್ಲಿ ಒಂದಾಗಲಿದ್ದಾರೆ ವಿಹಾನ್-ಅಂಕಿತಾ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ 777 ಚಾರ್ಲಿ ಸಿನಿಮಾದ ಯಶಸ್ಸಿನ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಹೊಸ ಸಿನಿಮಾಗೆ ಪರಂವಃ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಸಾಥ್ ನೀಡುತ್ತಿದ್ದಾರೆ. ಪಂಚತಂತ್ರ, ಕಾಲ್ ಕೆಜಿ ಪ್ರೀತಿ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ನಟ ವಿಹಾನ್ ಈ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ತಿದ್ದಾರೆ. ವಿಹಾನ್ ಗೆ ಜೋಡಿಯಾಗಿ ನಮ್ಮನ್ನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ಬಣ್ಣ ಹಚ್ಚುತ್ತಿದ್ದಾರೆ. ಯೋಗರಾಜ್ ಭಟ್ […]readmore

‘ಓಮಿನಿ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

  ಓಮಿನಿ ಎಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರೋದು ಓಮಿನಿ ವ್ಯಾನ್. ಇದೀಗ ಸ್ಯಾಂಡಲ್ ವುಡ್ ನಲ್ಲಿ ಅದೇ ಹೆಸರಿನಲ್ಲಿ ಸಿನಿಮಾವೊಂದು ರೆಡಿಯಾಗಿದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಸಿನಿಮಾದ ಟ್ರೈಲರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಮಗೆ ಗೊತ್ತಿರೋ ಹಾಗೆ ಓಮಿನಿ ಎಂದರೆ ವ್ಯಾನ್. ಆದರೆ ಲ್ಯಾಟಿನ್ ಭಾಷೆಯಲ್ಲಿ ಓಮಿನಿ ಎಂದರೆ ಎಲ್ಲವೂ ಎಂಬ ಅರ್ಥವಿದೆ. ತೀರ್ಥಹಳ್ಳಿಯ ಹುಡುಗ ಮಂಜು ಹೆದ್ದೂರು ನಿರ್ದೇಶಿಸಿರುವ ಓಮಿನಿ ಸಿನಿಮಾವನ್ನು ಅದೇ ಊರಿನವರಾದ ಆರಗ ಜ್ಞಾನೇಂದ್ರ ಟ್ರೈಲರ್ ಲಾಂಚ್ ಮಾಡಿದರು. […]readmore

ವಿಕ್ರಾಂತ್ ರೋಣ ಟೀಂನಿಂದ ಮತ್ತೊಂದು ಸರ್ಪ್ರೈಸ್: ಕಿಚ್ಚ ವರ್ಸ್ ಬಗ್ಗೆ ಕೇಳಿ ಥ್ರಿಲ್

ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ತೆರೆಗೆ ಬರೋಕೆ ಇನ್ನೇನು ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಉಳಿದಿದೆ. ಈಗಾಗ್ಲೆ ಚಿತ್ರದ ಟ್ರೈಲರ್ ಹಾಗೂ ರಾ ರಾ ರಕ್ಕಮ್ಮ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು ಸಿನಿಮಾ ನೋಡೋಕೆ ಅಭಿಮಾನಿಗಳನ್ನು ಕಾದು ಕೂರುವಂತೆ ಮಾಡಿದೆ. ಅನೂಪ್ ಬಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾ ಆರಂಭದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನಿಗಳಿಗೆ ಸಪ್ರೈಸ್ ನೀಡುತ್ತಲೆ ಬಂದಿದೆ. ಇದೀಗ ಕಿಚ್ಚ ಸುದೀಪ್ ಕಡೆಯಿಂದ […]readmore

ಅಭಿಮಾನಿಗಳ ಮನವಿಗೆ ಸ್ಪಂದಿಸಿದ ಟ್ವಿಟರ್: ಮರಳಿ ಬಂದು ಅಪ್ಪು ಖಾತೆಗೆ ಬ್ಲೂಟಿಕ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು ಕಳೆದಿದೆ. ಅಪ್ಪು ಅವರನ್ನ ಅಮರವಾಗಿರಿಸಲು ಅಭಿಮಾನಿಗಳು ಇನ್ನಿಲ್ಲದ ಕೆಲಸಗಳನ್ನ ಮಾಡ್ತಿದ್ದಾರೆ. ಪುನೀತ್ ಹೆಸರಿಗೆ ಒಂದು ಚೂರು ನೋವಾಗದಂತೆ ಅಭಿಮಾನಿಗಳು ನೋಡಿ ಕೊಳ್ತಿದ್ದಾರೆ. ಈ ಮಧ್ಯೆ ಪುನೀತ್ ರಾಜ್ ಕುಮಾರ್ ಟ್ವಿಟರ್ ಖಾತೆಯಿಂದ ಮಾಯವಾಗಿದ್ದ ಬ್ಲೂ ಟಿಕ್ ಮತ್ತೆ ಮರಳಿ ಬಂದಿದೆ. ಕಳೆದ ಒಂಬತ್ತು ತಿಂಗಳಿನಿಂದ ಪುನೀತ್ ರಾಜ್ ಕುಮಾರ್ ಅವರ ಟ್ವಿಟರ್ ಖಾತೆ ನಿಷ್ಕ್ರಿಯಗೊಂಡಿದೆ. ಹೀಗಾಗಿ ಅವರ ಟ್ವೀಟರ್ ಖಾತೆಯಲ್ಲಿದ್ದ ಬ್ಲೂಟಿಕ್ ತೆಗೆದುಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡ […]readmore

ಇಂದು ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತ

ಭಾರತದ 16ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ ಭವನ ಹಾಗೂ ರಾಜ್ಯ ವಿಧಾನಸೌಧದಲ್ಲಿ ಬೆಳಗ್ಗೆ 10ರಿಂದ 5 ಗಂಟೆವರೆಗೆ ಮತದಾನ ನಡೆಯಲಿದೆ. ಸುಮಾರು 4.800 ಚುನಾಯಿತ ಸಂಸದರು ಹಾಗೂ ಶಾಸಕರು ಮತದಾನ ಮಾಡಲಿದ್ದಾರೆ. ಜುಲೈ 21ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 25ಕ್ಕೆ ಹೊಸ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿಪಕ್ಷ ಅಭ್ಯರ್ಥಿಯಾಗಿ ಯಶವಂಸ ಸಿನ್ಹಾ ರೇಸ್ ನಲ್ಲಿದ್ದಾರೆ. ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರ ಗೆಲುವು ಬಹುತೇಕ ಖಚಿತವಾಗಿದ್ದು ಸಾಕಷ್ಟು […]readmore

Phone icon
Call Now
Reach us!
WhatsApp icon
Chat Now