ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ, ದಿಯಾ ಖ್ಯಾತಿ ಪೃಥ್ವಿ ಅಂಬರ್ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಇಂದು ಮುಂಜಾನೆ ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸುಜಾತ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಮಂಗಳೂರಿನ ಸ್ವಗ್ರಾಮದಲ್ಲಿ ನೆರವೇರಿಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತಾ ಅವರು ಹಲವು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು […]readmore
ಕಳೆದೆರಡು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದ್ದು ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್ ಹಾಗೂ ಉದ್ಯಮಿ ಲಲಿತ್ ಮೋದಿಯ ಲವ್ವಿ ಡವ್ವಿ ಕಹಾನಿ. ಸುಶ್ಮಿತಾ ಸೇನ್ ಹೆಸರು ಸಾಕಷ್ಟು ಮಂದಿಯೊಂದಿಗೆ ತಳುಕು ಹಾಕಿಕೊಂಡಿದ್ದರು ಯಾವುದಕ್ಕೂ ಹೆಚ್ಚು ತಲೆ ಕೆಡಿಸಿಕೊಳ್ಳದೆ ಅಭಿಮಾನಿಗಳು ಲಲಿತ್ ಮೋದಿ ಜೊತೆಗಿನ ಡೇಟಿಂಗ್ ಸುದ್ದಿ ಕೇಳಿ ದಂಗಾಗಿದ್ರು. ಇಬ್ಬರ ನಡುವಿನ ವಯಸ್ಸಿನ ಅಂತರದ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿತ್ತು. ಇದೀಗ ಸುಶ್ಮಿತಾ ಸೇನ್ ಎಲ್ಲದಕ್ಕೂ ಎರಡೇ ಎರಡು ಮಾತಿನಲ್ಲಿ ಫುಲ್ ಸ್ಟಾಪ್ ಇಟ್ಟಿದ್ದಾರೆ. […]readmore
ಸ್ವಯಂ ಕೃಷಿ ಸಿನಿಮಾದ ನಟ ಹಾಗೂ ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನ ಕೊಡಿಗೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮುಂಬರುವ ಎಂಎಲ್ ಎ ಹಾಗೂ ಎಂಪಿ ಚುನಾವಣೆಯಲ್ಲಿ ಟಿreadmore
Girki Kannada Movie Success Meet Photosreadmore
Ragini Dwivedi Hot Photos Collectionreadmore
ಗೋವಾದಲ್ಲಿ ಸಮ್ಮರ್ ಸಾಲ್ಟ್ ಮಾಡುವ ವೇಳೆ ಕುತ್ತಿಗೆಗೆ ಪೆಟ್ಟು ಮಾಡಿಕೊಂಡು ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ದಿಗಂತ್ ಇದೀಗ ಚೇತರಿಸಿಕೊಂಡಿದ್ದಾರೆ. ದೂದ್ ಪೇಡೆ ಚೇತರಿಸಿಕೊಳ್ಳಲು ಎಷ್ಟುreadmore
ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಎರಡು ದಶಕಗಳ ಹಿಂದಿನ ಪ್ರಕರಣಕ್ಕೆ ಪಟಿಯಾಲreadmore
ಸ್ಟಾರ್ ಹೀರೋಗಳು ನಟಿಸೋ ತಮ್ಮ ಸಿನಿಮಾದಲ್ಲಿ ಬಳಸಿದ ಬೈಕ್ ಕಾರು. ಗನ್ ಆ ಹೀರೋ ಪ್ರತಿಮೆ ಇತ್ಯಾದಿ ವಸ್ತುಗಳನ್ನ ಸೇಮ್ ಟು ಸೇಮ್ ಮಾಡಿ ಮಾರುಕಟ್ಟೆಗೆ ಮಾರಾಟಕ್ಕೆ ಬಿಡೋreadmore
ಶುಕ್ರವಾರ ಬಂತು ಅಂದ್ರೆ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಸುಗ್ಗಿ. ಕೋವಿಡ್ ನಿಂದ ಕೊಂಚ ಮಂಕಾಗಿದ್ದ ಗಾಂಧಿನಗರದ ಇದೀಗ ಕಳೆ ತುಂಬಿಕೊಂಡಿದೆ. ಹೀಗಾಗಿ ಸಾಕಷ್ಟು ಸಿನಿಮಾreadmore
ಭಾರತದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 20,139 ಹೊಸ ಕೋವಿಡ್ ಪ್ರಕರಣಗಳುreadmore
