ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರಲಿರೋ ಬಿಗ್ ಬಾಸ್ ಸೀಸನ್ 9 ಇನ್ನೆನ್ನೂ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಸದ್ಯ ಸುದೀಪ್ ಪ್ರೋಮೋ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು ಅವರ ಗೆಟಪ್ ನೋಡಿ ಅಭಿಮಾನಿಗಳುRead More
ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರಲಿರೋ ಬಿಗ್ ಬಾಸ್ ಸೀಸನ್ 9 ಇನ್ನೆನ್ನೂ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಸದ್ಯ ಸುದೀಪ್ ಪ್ರೋಮೋ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು ಅವರ ಗೆಟಪ್ ನೋಡಿ ಅಭಿಮಾನಿಗಳುRead More
ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರRead More
ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿರ್ತಾರೆ. ಒಂದು ಕಾಲದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನRead More
ಇಷ್ಟು ವರ್ಷ ಲಾಂಛನದಲ್ಲಿರುವ ಸಿಂಹ ಬಾಯಿ ಮುಚ್ಚಿತ್ತು. ಈಗ ಬಹಳ ಸ್ವಾಭಿಮಾನದಿಂದ ಬಾಯಿ ತೆರೆದಿದ್ದು, ಮತ್ತೇ ಘರ್ಜಿಸುತ್ತಿದೆ. ಆ ಘರ್ಜಿಸುತ್ತಿರುವ ಸಿಂಹವೇ ಮೋದಿ ಎಂದು ರಾಷ್ಟ್ರ ಲಾಂಛನRead More
ಬೆಂಗಳೂರು: ಸಹೋದರನಿಂದಲೇ ಭೀಕರವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕಾರ್ಪೋರೇಟರ್ ಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಿಬಿಎಂಪಿ 139ನೇ ವಾರ್ಡ್ ನ ಮಾಜಿ ಕಾರ್ಪೋರೇಟರ್ ನಜೀಮಾ ಪತಿ ಆಯುಬ್ ಖಾನ್ ಮೃತ ವ್ಯಕ್ತಿ. ನಿನ್ನೆ ಆಯುಬ್ ಖಾRead More
ವಿವಾದಿತ ಸ್ವಾಮಿ ಎಂದೇ ಹೆಸರು ಮಾಡಿರುವ ನಿತ್ಯಾನಂದರ ಮೇಲೆ ಅತ್ಯಾಚಾರ ಪ್ರಕರಣ ಸೇರಿದಂತೆ ಸಾಕಷ್ಟು ದೊಡ್ಡ ದೊಡ್ಡ ಪ್ರಕರಣಗಳು ದಾಖಲಾಗಿವೆ. ಇದರ ನಡುವೆಯು ನಿತ್ಯಾನಂದ ದೇಶ, ವಿದೇಶದಲ್ಲಿRead More
ಕನ್ನಡ ಚಿತ್ರರಂಗದಲ್ಲಿ ಸಿಂಹಾದ್ರಿ ಪ್ರೊಡಕ್ಷನ್ಸ್ ಮೂಲಕ ಉತ್ತಮ ಚಿತ್ರಗಳನ್ನು ನೀಡಿರುವ ರಮೇಶ್ ಕಶ್ಯಪ್ ನಿರ್ಮಿಸಿರುವ “ರಾಕ್ಷಸರು” ಚಿತ್ರ ಆಗಸ್ಟ್ ನಲ್ಲಿ ದೇಶದಾದ್ಯಂತ ತೆರೆ ಕಾಣುತ್ತಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಇದೊಂದು ಸಖತ್ ಕ್ರೈಮ್ ಥ್ರಿಲ್ಲರ್ ಚಿತ್ರ. ಐದು ಜನ ಕ್ರಮಿನಲ್ ಗಳು ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ದಂಡುಪಾಳ್ಯದ ಕ್ರಿಮಿನಲ್ ಗಳನ್ನು ಮೀರಿಸುವ ಕ್ರಿಮಿನಲ್ ಗಳು ಈ […]Read More
ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ರೆಡಿಯಾಗ್ತಿರೋ ಸಾಕಷ್ಟು ಸಿನಿಮಾಗಳು ಪರಭಾಷೆಯ ಮಂದಿಯ ಗಮನ ಸೆಳೆಯುವಲ್ಲಿ ಸಕ್ಸಸ್ ಆಗ್ತಿವೆ. ದೊಡ್ಡ ಬಜೆಟ್ ನ ಸಿನಿಮಾಗಳು ಮಾತ್ರವಲ್ಲ ಹೊಸಬರ ಸಣ್ಣRead More
ಕ್ರೇಜಿಸ್ಟಾರ್ ರವಿಚಂದ್ರನ್ ಕುಟುಂಬದಲ್ಲಿ ಸದ್ಯದಲ್ಲೇ ಮಂಗಳ ವಾದ್ಯದ ಸದ್ದು ಮೊಳಗಲಿದೆ. ಕಳೆದ ಕೆಲ ವರ್ಷಗಳ ಹಿಂದೆ ಅದ್ದೂರಿಯಾಗಿ ಮಗಳ ಮದುವೆ ಮಾಡಿದ್ದ ರವಿಚಂದ್ರನ್ ಇದೀಗ ಮಗನ ಮದುವೆ ತಯಾರಿಯಲ್ಲಿRead More
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ಅವರ ಮುಂದಿನ ಸಿನಿಮಾದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡ್ತಿದೆ. ಯಶ್ ಇನ್ನೂ ಐದಾರು ವರ್ಷ ಫುಲ್ ಬ್ಯುಸಿ. ಅವರು ಈಗಾಗ್ಲೆ ನಾಲ್ಕೈದು ಸಿನಿಮಾಗಳಿಗೆ ಸೈನ್ ಮಾಡಿದ್ದಾರೆ. ಅದರಲ್ಲಿ ಶಂಕರ್ ನಿರ್ದೇಶನದ ಸಿನಿಮಾವೂ ಇರಲಿದೆ ಎನ್ನಲಾಗ್ತಿದೆ. ಆದರೆ ಈ ಬಗ್ಗೆ ಯಶ್ ಆಗಲಿ ಅಥವಾ ಅವರ ತಂಡವಾಗಲಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಯಶ್ ಮುಂದಿನ ಸಿನಿಮಾ ಕನ್ನಡದಲ್ಲೇ ಇರಲಿದ್ದು, ನರ್ತನ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿದೆ. […]Read More
© 2022, Karnatakaspecial.in All rights reserved.