ಈ ಬಾರಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಎಂಟ್ರಿಕೊಡ್ತಿದ್ದಾರೆ ಗೊತ್ತಾ?

ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರಲಿರೋ ಬಿಗ್ ಬಾಸ್ ಸೀಸನ್ 9 ಇನ್ನೆನ್ನೂ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಸದ್ಯ ಸುದೀಪ್ ಪ್ರೋಮೋ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು ಅವರ ಗೆಟಪ್ ನೋಡಿ ಅಭಿಮಾನಿಗಳುreadmore

“ಗಿರ್ಕಿ” ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ. ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ

ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರreadmore

ಆ ನಟನಿಗೆ ಕಿಸ್ ಮಾಡುವ ಆಸೆ ಇತ್ತು: ರಾಮ್ ಗೋಪಾಲ್ ವರ್ಮಾ

ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿರ್ತಾರೆ. ಒಂದು ಕಾಲದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನreadmore

ರಾಷ್ಟ್ರ ಲಾಂಛನದಲ್ಲಿ ಘರ್ಜಿಸುತ್ತಿರುವ ಆ ಸಿಂಹವೇ ಮೋದಿ: ಟೀಕಾಕಾರರಿಗೆ ಜಗ್ಗೇಶ್ ತಿರುಗೇಟು

ಇಷ್ಟು ವರ್ಷ ಲಾಂಛನದಲ್ಲಿರುವ ಸಿಂಹ ಬಾಯಿ ಮುಚ್ಚಿತ್ತು. ಈಗ ಬಹಳ ಸ್ವಾಭಿಮಾನದಿಂದ ಬಾಯಿ ತೆರೆದಿದ್ದು, ಮತ್ತೇ ಘರ್ಜಿಸುತ್ತಿದೆ. ಆ ಘರ್ಜಿಸುತ್ತಿರುವ ಸಿಂಹವೇ ಮೋದಿ ಎಂದು ರಾಷ್ಟ್ರ ಲಾಂಛನreadmore

ಚಾಕು ಇರಿತದಿಂದ ಗಾಯಗೊಂಡಿದ್ದ ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ನಿಧನ

ಬೆಂಗಳೂರು: ಸಹೋದರನಿಂದಲೇ ಭೀಕರವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕಾರ್ಪೋರೇಟರ್ ಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಿಬಿಎಂಪಿ 139ನೇ ವಾರ್ಡ್ ನ ಮಾಜಿ ಕಾರ್ಪೋರೇಟರ್ ನಜೀಮಾ ಪತಿ ಆಯುಬ್ ಖಾನ್ ಮೃತ ವ್ಯಕ್ತಿ. ನಿನ್ನೆ ಆಯುಬ್ ಖಾreadmore

ದೇವಸ್ಥಾನದ ಪ್ರವೇಶ ದ್ವಾರದಲ್ಲಿ ನಿತ್ಯಾನಂದರ 18 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಿದ ಭಕ್ತ:

ವಿವಾದಿತ ಸ್ವಾಮಿ ಎಂದೇ ಹೆಸರು ಮಾಡಿರುವ ನಿತ್ಯಾನಂದರ ಮೇಲೆ ಅತ್ಯಾಚಾರ ಪ್ರಕರಣ ಸೇರಿದಂತೆ ಸಾಕಷ್ಟು ದೊಡ್ಡ ದೊಡ್ಡ ಪ್ರಕರಣಗಳು ದಾಖಲಾಗಿವೆ. ಇದರ ನಡುವೆಯು ನಿತ್ಯಾನಂದ ದೇಶ, ವಿದೇಶದಲ್ಲಿreadmore

ಆಗಸ್ಟ್‌ನಲ್ಲಿ ಬರುತ್ತಿದ್ದಾರೆ “ರಾಕ್ಷಸರು”.

ಕನ್ನಡ ಚಿತ್ರರಂಗದಲ್ಲಿ ಸಿಂಹಾದ್ರಿ ಪ್ರೊಡಕ್ಷನ್ಸ್ ಮೂಲಕ ಉತ್ತಮ ಚಿತ್ರಗಳನ್ನು ನೀಡಿರುವ ರಮೇಶ್ ಕಶ್ಯಪ್ ನಿರ್ಮಿಸಿರುವ “ರಾಕ್ಷಸರು” ಚಿತ್ರ ಆಗಸ್ಟ್ ನಲ್ಲಿ ದೇಶದಾದ್ಯಂತ ತೆರೆ ಕಾಣುತ್ತಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಇದೊಂದು ಸಖತ್ ಕ್ರೈಮ್ ಥ್ರಿಲ್ಲರ್ ಚಿತ್ರ. ಐದು ಜನ ಕ್ರಮಿನಲ್ ಗಳು ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ದಂಡುಪಾಳ್ಯದ ಕ್ರಿಮಿನಲ್ ಗಳನ್ನು ಮೀರಿಸುವ ಕ್ರಿಮಿನಲ್ ಗಳು ಈ […]readmore

‘ಶುಗರ್ ಲೆಸ್’ ಗೆ ಶುಭ ಹಾರೈಸಿದ ವಿಜಯ್ ಸೇತುಪತಿ

ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ರೆಡಿಯಾಗ್ತಿರೋ ಸಾಕಷ್ಟು ಸಿನಿಮಾಗಳು ಪರಭಾಷೆಯ ಮಂದಿಯ ಗಮನ ಸೆಳೆಯುವಲ್ಲಿ ಸಕ್ಸಸ್ ಆಗ್ತಿವೆ. ದೊಡ್ಡ ಬಜೆಟ್ ನ ಸಿನಿಮಾಗಳು ಮಾತ್ರವಲ್ಲ ಹೊಸಬರ ಸಣ್ಣreadmore

ಕ್ರೇಜಿಸ್ಟಾರ್ ಪುತ್ರನಿಗೆ ಕೂಡಿ ಬಂತು ಕಂಕಣ ಭಾಗ್ಯ: ಮನೋರಂಜನ್ ಕೈ ಹಿಡಿಯಲಿರೋ ಹುಡುಗಿ

ಕ್ರೇಜಿಸ್ಟಾರ್ ರವಿಚಂದ್ರನ್ ಕುಟುಂಬದಲ್ಲಿ ಸದ್ಯದಲ್ಲೇ ಮಂಗಳ ವಾದ್ಯದ ಸದ್ದು ಮೊಳಗಲಿದೆ. ಕಳೆದ ಕೆಲ ವರ್ಷಗಳ ಹಿಂದೆ ಅದ್ದೂರಿಯಾಗಿ ಮಗಳ ಮದುವೆ ಮಾಡಿದ್ದ ರವಿಚಂದ್ರನ್ ಇದೀಗ ಮಗನ ಮದುವೆ ತಯಾರಿಯಲ್ಲಿreadmore

ದೇಹ ದಂಡಿಸುವಲ್ಲಿ ಬ್ಯುಸಿಯಾದ ರಾಕಿಂಗ್ ಸ್ಟಾರ್: ಮುಂದಿನ ಸಿನಿಮಾಗಾಗಿ 15 ಕೆಜಿ ತೂಕ

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ಅವರ ಮುಂದಿನ ಸಿನಿಮಾದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡ್ತಿದೆ. ಯಶ್ ಇನ್ನೂ ಐದಾರು ವರ್ಷ ಫುಲ್ ಬ್ಯುಸಿ. ಅವರು ಈಗಾಗ್ಲೆ ನಾಲ್ಕೈದು ಸಿನಿಮಾಗಳಿಗೆ ಸೈನ್ ಮಾಡಿದ್ದಾರೆ. ಅದರಲ್ಲಿ ಶಂಕರ್ ನಿರ್ದೇಶನದ ಸಿನಿಮಾವೂ ಇರಲಿದೆ ಎನ್ನಲಾಗ್ತಿದೆ. ಆದರೆ ಈ ಬಗ್ಗೆ ಯಶ್ ಆಗಲಿ ಅಥವಾ ಅವರ ತಂಡವಾಗಲಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಯಶ್ ಮುಂದಿನ ಸಿನಿಮಾ ಕನ್ನಡದಲ್ಲೇ ಇರಲಿದ್ದು, ನರ್ತನ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿದೆ. […]readmore

Phone icon
Call Now
Reach us!
WhatsApp icon
Chat Now