ಕೋಲ್ಕತ್ತಾ: ಕೊರೋನಾ ಬಳಿಕ ಇದೀಗ ಭಾರತಕ್ಕೆ ಮತ್ತೊಂದು ಹೊಸ ವೈರಾಣು ಎಂಟ್ರಿಕೊಟ್ಟಿದೆ. ಭಾರತದಲ್ಲಿ ಮೊದಲ ಭಾರಿಗೆ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದ್ದು ಕೋಲ್ಕತ್ತಾದ ಖಾಸಗಿreadmore
ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಂಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಕಂಗಾಲಾಗಿದ್ದರು. ನಿನ್ನೆ ಮಧ್ಯಾಹ್ನ ಏಕಾ ಏಕಿ ವಿಕ್ರಂ ಅವರನ್ನು ಆಸ್ಪತ್ರೆಗೆ ದಾಖಲಾಗಿಸಿದ್ದ ವಿಷಯreadmore
ಸದಾ ಫಿಟ್ ಆಗಿದ್ದ ನಟ ವಿಕ್ರಮ್ ಅವರಿಗೆ ಹೃದಯಾಘಾತವಾಗಿದೆ ಅನ್ನೋ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ರು. ಈ ಸುದ್ದಿ ಸುಳ್ಳಗಿರಲಿ ಅಂತ ಅದೆಷ್ಟೋ ಮಂದಿ ಅಂದುಕೊಂಡಿದ್ರು.readmore
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ಟಾಲಿವುಡ್ ಜೊತೆಗೆ ಬಾಲಿವುಡ್ ನಲ್ಲೂ ಖ್ಯಾತಿ ಘಳಿಸಿರೋ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಕೈತುಂಬಾ ಸಿನಿಮಾಗಳನ್ನ ಹಿಡಿದುಕೊಂಡಿರೋ ರಶ್ಮಿಕಾ ಇದೀಗ ಬಿಟೌನ್ ನ ಮತ್ತೊಬ್ಬ ಸ್ಟಾರ್ ನಟನಿಗೆ ಜೋಡಿಯಾಗೋಕೆ ರೆಡಿಯಾಗಿದ್ದಾರೆ. ರಶ್ಮಿಕಾ ಬತ್ತಳಿಕೆಯಲ್ಲಿ ಈಗಾಗ್ಲೆ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್ ನಲ್ಲಿ ನಟಿಸಿರೋ ಸಿನಿಮಾಗಳೇ ಇನ್ನೂ ತೆರೆಗೆ ಬಂದಿಲ್ಲ. ಈ ಮಧ್ಯೆ […]readmore
ದಕ್ಷಿಣ ಭಾರತದ ಖ್ಯಾತ ನಟ ಚಿಯಾನ್ ವಿಕ್ರಮ್ ಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ 56 ವರ್ಷದ ನಟ ವಿಕ್ರಮ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ವಿಕ್ರಂ ಆರೋಗ್ಯದ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ಸದಾ ಫಿಟ್ ಆಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ವಿಕ್ರಂಗೆ ಹೃದಯಾಘಾತವಾಗಿರೋ ಸುದ್ದಿ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದಷ್ಟು ಬೇಗ ವಿಕ್ರಂ ಗುಣಮುಖರಾಗಿ ಮನೆಗೆ ಮರಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.readmore
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ "ಬನಾರಸ್" ಚಿತ್ರದ "ಮಾಯಾಗಂಗೆ" ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಕನ್ನಡ, ತೆಲುಗು,readmore
ವಿಶಿಷ್ಟ ಪಾತ್ರಗಳ ಮೂಲಕ ತಮಿಳು ಚಿತ್ರರಂಗದಲ್ಲಿ ಮನೆ ಮಾತಾಗಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡ್ರೈವರ್ ಜಮುನಾ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹೆಣ್ಣುreadmore
ಹ್ಯಾಪಿ ಬರ್ತಡೇ ಸಿನಿಮಾ ಮೂಲಕ ಭರವಸೆ ಮೂಡಿಸಿದ್ದ ಸಚಿನ್ ಚಲುವರಾಯಸ್ವಾಮಿ 'ಬೆಂಗಳೂರು ಬಾಯ್ಸ್' ಸಿನಿಮಾ ಮೂಲಕ ಮತ್ತೆ ಬೆಳ್ಳಿತೆರೆಗೆ ಲಗ್ಗೆ ಇಡಲು ಸಜ್ಜಾಗಿದ್ದಾರೆ. ಇದೀಗ ಸಚಿನ್ ಲುಕ್ ನ್ನುreadmore
ಇತ್ತೀಚೆಗಷ್ಟೇ ತಿರುಪತಿಯಲ್ಲಿ ನಿರ್ದೇಶಕ ವಿಘ್ನೇಶ್ ಜೊತೆ ಹಸೆ ಮಣೆ ಏರಿದ್ದ ನಟಿ ನಯನತಾರಾ ಮದುವೆ ಆದ ದಿನದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗ್ತಿದ್ದಾರೆ. ಮದುವೆಯಾದ ಮರುದಿನವೇreadmore
ಬ್ರಿಟನ್ ಸರ್ಕಾರದಲ್ಲಿನ ಸಚಿವರು ಒಬ್ಬೊಬ್ಬರೆ ರಾಜೀನಾಮೆ ನೀಡಿ ಹೊರ ನಡೆಯುತ್ತಿದ್ದಂತೆ, ಪ್ರಧಾನಿ ಬೋರಿಸ್ ಜಾನ್ಸನ್ ಅವರ ಸ್ಥಾನಕ್ಕೆ ಕಂಟಕ ಎದುರಾಗಿತ್ತು. ಹಗರಣದ ಸುಳಿಯಲ್ಲಿ ಸಿಲುಕಿದ್ದ ಜಾನ್ಸನ್ ರಾಜೀನಾಮೆಗೆreadmore
