ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ನಟ ವಿಕ್ಕಿ ಕೌಶಲ್ ಗೆ ಅಪಾರ ಅಭಿಮಾನಿಗಳ ಬಳಗವೇ ಇದೆ. ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕೆಲವೇ ಕೆಲವು ವರ್ಷಗಳಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡRead More
ಬಾಲಿವುಡ್ ನಟ ವಿಕ್ಕಿ ಕೌಶಲ್ ಗೆ ಅಪಾರ ಅಭಿಮಾನಿಗಳ ಬಳಗವೇ ಇದೆ. ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕೆಲವೇ ಕೆಲವು ವರ್ಷಗಳಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡRead More
ಮುಂಬೈ: ವಿಎಲ್ಸಿಸಿ ಫೆಮಿನಾ ಮಿಸ್ ಇಂಡಿಯಾ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕದ ಸಿನಿ ಶೆಟ್ಟಿ 'ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022' ಕಿರೀಟ ಮುಡಿಗೇರಿಸಿಕೊಂಡರುRead More
ಮೈಸೂರು: ಟಾಲಿವುಡ್ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗ್ತಿದ್ದಾರೆ. ಇದೀಗ ನರೇಶ್ ಹಾಗೂ ಪವಿತ್ರಾ ಲೋಕೇಶ್ ಇದ್ದ ಹೋಟೆಲ್ ಮುಂದೆ ರಮ್ಯಾ ರಘುಪತಿ ದೊಡ್ಡ ಹೈಡ್ರಾಮಾ ಮಾಡಿದ್ದಾರೆRead More
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ತ ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದರೂ ನಂತರ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಮೊದಲ ದಿನದಾಟದ ಗೌರವ ಸಂಪಾದಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಎಡ್ಜ್ಬಾಸ್ಟನ್ ಟೆಸ್ಟ್ನಲ್ಲಿ ಅಗ್ರ ಕ್ರಮಾಂಕದ ದಾಂಡಿಗರು ಸಂಪೂರ್ಣ ವಿಫಲವಾಗುವ ಮೂಲಕ ಕನಿಷ್ಠ ಮೊತ್ತಕ್ಕೆ ಕುಸಿಯವ ಭೀತಿಯನ್ನು ಎದುರಿಸಿತ್ತು ಭಾರತ. ಆದರೆ ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಜೋಡಿಯಿಂದ ಭಾರತಕ್ಕೆ […]Read More
2022 ಜುಲೈ 2ರ ಶನಿವಾರವಾದ ಇಂದು, ಚಂದ್ರನ ಸಂಚಾರ ಕಟಕ ರಾಶಿಯಲ್ಲಿರುತ್ತದೆ. ಬುಧನು ಇಂದು ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇಶಿಸುತ್ತಾನೆ. ಇಲ್ಲಿ ಸೂರ್ಯನೊಂದಿಗೆ ಬುಧನ ಸಂಯೋಗವಿರುತ್ತದೆ. ಇದು ಬುಧಾದಿತ್ಯ ಯೋಗವನ್ನು ರೂಪಿಸುತ್ತದೆ. ಸೂರ್ಯ ಮತ್ತು ಬುಧನ ಈ ಸಂಯೋಗವು ಮಿಥುನ ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ. ಮಿಥುನ ರಾಶಿಯವರು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಈ ಗ್ರಹಗಳ ಸಂವಹನದಿಂದಾಗಿ, ಇಂದು ನಿಮ್ಮ ದಿನ ಹೇಗಿರುತ್ತದೆ..? ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ..? ನಿಮ್ಮ ರಾಶಿ ಚಿಹ್ನೆ ಯಾವುದು..? […]Read More
‘ಬೈರಾಗಿ’ಗಾಗಿ ಅಭಿಮಾನಿಗಳ ಕಾತರ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟನೆಯ ‘ಬೈರಾಗಿ’ ಸಿನಿಮಾ ಇಂದು ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅಭಿಮಾನಿ ಬಳಗದಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.Read More
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನಾಧಾರಿತ ಚಿತ್ರವೊಂದು ಶೀಘ್ರದಲ್ಲೇ ಸೆಟ್ಟೇರಲಿದೆ. Read More
ಮೈಸೂರು: ಇಂದು ಆಷಾಢ ಮಾಸ ಮೊದಲ ಶುಕ್ರವಾರ. ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲೂ ಚಾಮುಂಡಿ ತಾಯಿಯ ದರ್ಶನ ಮಾಡಿದರೆ ಒಳ್ಳೆಯದಾಗುತ್ತೆ ಎಂಬ ಭಾವನೆ. ಹೀಗಾಗಿ ಆಷಾಢದ ಎಲ್ಲಾ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರ್ತಾರೆ. ಭಕ್ತರ ಅನುಕೂಲಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಸಕಲ ವ್ಯವಸ್ಥೆಗಳು ಆಗಿವೆ. ತಿರುಪತಿ ಮಾದರಿಯಲ್ಲಿ ಭಕ್ತರಿಗೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಯಿ ಚಾಮುಂಡಿ ದರ್ಶನಕ್ಕೆ ಬರುವ ಭಕ್ತರಿಗೆ ನ್ಯೂ ರೂಲ್ಸ್ ಮಾಡಲಾಗಿದೆ. ಎರಡು ಡೋಸ್ […]Read More
2022 ಜುಲೈ 1ರ ಶುಕ್ರವಾರವಾದ ಇಂದು, ಚಂದ್ರನ ಸಂಚಾರ ಕಟಕ ರಾಶಿಯಲ್ಲಿರುತ್ತದೆ. ತಿಂಗಳ ಮೊದಲ ದಿನ, ತನ್ನದೇ ಆದ ರಾಶಿಚಕ್ರ ಚಿಹ್ನೆಯ ಮೂಲಕ ಚಂದ್ರನ ಸಾಗಣೆಯು ಉತ್ತಮ ಶುಭ ಕಾಕತಾಳೀಯವಾಗಿದೆ.Read More
ಲಂಡನ್: ಬಹುನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಕ್ರಿಕೆಟ್ ಜುಲೈ 1ರಿಂದ ಆರಂಭವಾಗಲಿದೆ. 15 ವರ್ಷಗಳ ಬಳಿಕ ಇಂಗ್ಲೆಂಡ್ ತವರಿನಲ್ಲೇ ಟೆಸ್ಟ್ ಸರಣಿ ಗೆಲ್ಲುವ ಕಾತರದಲ್ಲಿ ಟೀಂ ಇಂಡಿಯಾ ಸಜ್ಜಾಗಿದೆ. ಹೈವೋಲ್ವೇಜ್ ಪಂದ್ಯಕ್ಕೆ ಈಗಾಗಲೇ ದೀರ್ಘ ಅಭ್ಯಾಸದಲ್ಲಿ ನಿರತರಾಗಿರುವ ಭಾರತೀಯ ಆಟಗಾರರು ಇಂಗ್ಲೆಂಡ್ ತವರಲ್ಲೇ ಬಗ್ಗುಬಡಿದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಇಂಗ್ಲೆಂಡ್ನಲ್ಲಿ 1971ರಲ್ಲಿ ಮೊದಲ ಬಾರಿ ಟೆಸ್ಟ್ ಸರಣಿ ಗೆದ್ದಿದ್ದ ಭಾರತಕ್ಕೆ 2ನೇ ಟೆಸ್ಟ್ ಸರಣಿ ಜಯ ಒಲಿದಿದ್ದು 1986ರಲ್ಲಿ. ಬಳಿಕ 2007ರಲ್ಲಿ ಪಟೌಡಿ ಟ್ರೋಫಿ […]Read More
© 2022, Karnatakaspecial.in All rights reserved.