ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಹೀಗೆ ಸಾಕಷ್ಟು ವಿಶೇಷತೆಯೊಂದಿಗೆ ತೆರೆಕಂಡ ಈ ಚಿತ್ರ ದೊಡ್ಮನೆ ಅಭಿಮಾನಿಗಳ ಮನಗೆದ್ದಿತ್ತು. ದೊಡ್ಮನೆ ಅಭಿಮಾನಿಗಳಲ್ಲಿ, […]readmore
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, […]readmore
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ […]readmore
ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ “ಕಾಂತಾರ” ಕ್ಕೆ ಈಗ ಶತದಿನದ ಸಡಗರ. ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು. ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು […]readmore
Triple A ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ” ಬೆಂಗಳೂರು 69″ ಚಿತ್ರ ಇದೇ ಫೆಬ್ರವರಿ 10 ರಂದು ತೆರೆಗೆ ಬರುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಿರಿಯನಟರಾದ ಎಂ.ಎಸ್.ಉಮೇಶ್, ಬೆಂಗಳೂರು ನಾಗೇಶ್, ಹೊನ್ನವಳ್ಳಿ ಕೃಷ್ಣ, ಶೈಲಶ್ರೀ ಹಾಗೂ ಜಯಲಕ್ಷ್ಮಿ ಪಾಟೀಲ್ ಅವರನ್ನು ನಿರ್ಮಾಪಕ ಗುಲ್ಜರ್ ಜಾಕೀರ್ ಸನ್ಮಾನ ಮಾಡಿದರು. ಸನ್ಮಾನಿತರ ಪರವಾಗಿ ಮಾತನಾಡಿದ ಹಿರಿಯ ನಟ ಉಮೇಶ್, ಚಿತ್ರ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ ನಮ್ನನ್ನು ನೆನಪಿಸಿಕೊಂಡು ಸನ್ಮಾನಿಸಿದ ನಿರ್ಮಾಪಕರಿಗೆ […]readmore
ಪುನೀತ್ ರಾಜ್ ಕುಮಾರ್ ರಸ್ತೆ ಹೆಸರಿಡಲು ಸರ್ಕಾರದ ಅನುಮೋದನೆ- ನಾಳೆ ಅದ್ದೂರಿಯಾಗಿ ನಡೆಯಲಿದೆ ಉದ್ಘಾಟನಾ ಕಾರ್ಯಕ್ರಮ ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡಬೇಕು ಎಂಬ ಬೇಡಿಕೆ ಈಡೇರಿದೆ. ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ನಾಳೆ ಪದ್ಮನಾಭನಗರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣಕ್ಕೆ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪತ್ರಿಕಾಗೋಷ್ಠಿ […]readmore
ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್) ಬಿಡುಗಡೆಯಾಗಿದೆ. ಶರಣ್ ಮೊದಲ ಬಾರಿಗೆ ಸಂಪೂರ್ಣ ಹಾರಾರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ವಿಷ್ಯುವಲ್ಸ್ ನೋಡಿದರೆ, ಹಾಲಿವುಡ್ ಚಿತ್ರಗಳು ನೆನಪಾಗುತ್ತದೆ. ಟೀಸರ್ ನಲ್ಲೇ ಉತ್ತರ ಕಾಂಡವನ್ನು ಅನುಪ್ ಕಟ್ಟುಕರನ್ ಅದ್ಭುತವಾಗಿ ತೋರಿದ್ದಾರೆ. ಶರಣ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿರುವ ಟೀಸರ್ ಎಲ್ಲರ […]readmore
ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಅಮೋಘ ಅಭಿನಯದ ಮೂಲಕ ರಾಮ್ ಚರಣ್ ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆರ್ ಆರ್ ಆರ್ ನಂತರ ರಾಮ್ ಚರಣ್ ಕ್ರೇಜ್ ಹಾಗೂ ಅಭಿಮಾನಿ ಬಳಗ ಕೂಡ ದೊಡ್ಡದಾಗಿದ್ದು, ಅವರ ಮುಂದಿನ ಸಿನಿಮಾಗಳಿಗಾಗಿ ಎದುರು ನೋಡುತ್ತಿದ್ದಾರೆ. ಮೆಗಾ ಪವರ್ ಸ್ಟಾರ್ […]readmore
ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಮಿಂಚು ಹರಿಸಿದ್ದ ವಿಜಯ್ 2002 ರಿಂದ 2018ರ ವರೆಗೆ ತಂಡದಲ್ಲಿದ್ದರು. ಆ ಬಳಿಕ ಫಾರ್ಮ್ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದರು. ನಂತರ ತಂಡಕ್ಕೆ ಕಂಬ್ಯಾಕ್ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ ಟೀಂ ಇಂಡಿಯಾ ಪರ ಒಟ್ಟು 61 ಟೆಸ್ಟ್, 17 ಏಕದಿನ, 9 ಟಿ20 ಸೇರಿ ಒಟ್ಟು 87 ಪಂದ್ಯದಿಂದ 4,490 ರನ್ ಸಿಡಿಸಿದ್ದಾರೆ. 61 ಟೆಸ್ಟ್ ಪಂದ್ಯದಿಂದ 3,982 ರನ್ ಹೊಡೆದು ಟೆಸ್ಟ್ […]readmore
ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಪುನರ್ಜನ್ಮ ಪ್ರೇಮಕಥೆ ಒಳಗೊಂಡ ‘ರುಧೀರ ಕಣಿವೆ’ ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿದರು. ಹಾಡುಗಳು ಚೆನ್ನಾಗಿದೆ. ಛಾಯಾಗ್ರಹಣ, ಮ್ಯೂಸಿಕ್ ಕೂಡ ಅದ್ಭುತವಾಗಿದೆ. ಒಳ್ಳೆ ತಂಡ ಇದಾಗಿದ್ದು, ಒಳ್ಳೆ ಸಿನಿಮಾ ಮಾಡಿರುವ ಭರವಸೆಯಿದೆ ಎಂದು ಭಾ.ಮ.ಹರೀಶ್ ಹಾರೈಸಿದರು. ನಟ ಧರ್ಮ ಕಿರ್ತಿರಾಜ್ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ಚಿತ್ರದ ತುಣುಕುಗಳನ್ನು ನೋಡಿದರೆ ಇದು ವಿಶೇಷವಾದ […]readmore
