• June 19, 2026

karnatakaspecial.in

https://karnatakaspecial.in/

ಪಾರ್ವತಿ, ನಿತ್ಯಾ ಪ್ರಗ್ಸೆನ್ಸಿ ಪೋಸ್ಟ್ ಕುರಿತು ಕೊನೆಗೂ ಹೊರ ಬಿತ್ತು ಅಸಲಿ ಸತ್ಯ

ಇತ್ತೀಚೆಗೆ ನಟಿಯರಾದ ನಿತ್ಯಾ ಮೆನನ್ ಹಾಗೂ ಪಾರ್ವತಿ ಪ್ರೆಗ್ಸೆನ್ಸಿ ಫೋಸ್ಟ್ ಶೇರ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಇವರಿಬ್ಬರು ಮದುವೆಯಾಗದೆ ತಾಯಿಯಾಗುತ್ತಿದ್ದಾರಾ ಎಂಬ ಚರ್ಚೆ ಕೂಡ ಶುರುವಾಗಿತ್ತು. ಇದೀಗ ಈ ಬಗ್ಗೆ ಇಬ್ಬರು ನಟಿಯರು ಗುಟ್ಟುಬಿಟ್ಟುಕೊಟ್ಟಿದ್ದಾರೆ. ವಂಡರ್ ವುಮೆನ್ ಚಿತ್ರಕ್ಕಾಗಿ ಪಾರ್ವತಿ ಹಾಗೂ ನಿತ್ಯಾ ಮೆನನ್ ಒಂದಾಗುತ್ತಿದ್ದು ಇದೇ ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಪ್ರಗ್ಸೆನ್ಸಿ ಫೋಸ್ಟ್ ಹಾಕಿರುವುದು ತಿಳಿದಿದೆ. ಅಂಜಲಿ ಮೆನನ್ ನಿರ್ದೇಶನದ `ವಂಡರ್ ವುಮೆನ್’ನಲ್ಲಿ ನಿತ್ಯಾ ಮೆನನ್ ಹಾಗೂ ಪಾರ್ವತಿ, ಪದ್ಮ ಪ್ರಿಯಾ ಪ್ರಮುಖ ಪಾತ್ರದಲ್ಲಿ […]Read More

ಬಿಗ್ ಬಿ ಮೊಮ್ಮಗಳ ಜೊತೆಗಿನ ಡೇಟಿಂಗ್ ಬಗ್ಗೆ ಬಾಯ್ಬಿಟ್ಟ ನಟ ಸಿದ್ಧಾಂತ್ ಚತುರ್ವೇದಿ

ಬಾಲಿವುಡ್ ಯಂಗ್ ಸಿದ್ಧಾಂತ್ ಚತುರ್ವೇದಿ, ಅಮಿತಾಬ್ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ಜೊತೆ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಕಳೆದ ಕೆಲ ಸಮಯದಿಂದ ಸದ್ದು ಮಾಡುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಸಿದ್ಧಾಂತ್ ಚತುರ್ವೇದಿ  ಬಾಯಿ ಬಿಟ್ಟಿದ್ದಾರೆ. 2019ರಲ್ಲಿ ತೆರೆಕಂಡ ಗಲ್ಲಿ  ಬಾಯ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟ ಸಿದ್ಧಾಂತ್ ಚತುರ್ವೇದಿ ಮಾಡಿದ್ದು ನಾಲ್ಕೇ ನಾಲ್ಕು ಸಿನಿಮಾಗಳಾದ್ರು ಡೇಟಿಂಗ್ ವಿಷಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಸದ್ಯ ಸಿದ್ಧಾಂತ್ ಫೋನ್ ಭೂತ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಕರ್ತಿನಾ […]Read More

5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ: ಸಾವಿನ ಸುತ್ತ

ದಾವಣಗೆರೆ: ಕಳೆದ ಐದು ದಿನಗಳ ಹಿಂದೆ ಕಾಣೆಯಾಗಿದ್ದ ಹೊನ್ನಳ್ಳಿ  ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ನಿನ್ನೆ ಸಂಜೆ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಚಂದ್ರಶೇಖರ್ ಸಾವಿನ ಸುತ್ತ ಇದೀಗ ಸಾಕಷ್ಟು ಅನುಮಾನ ಹುಟ್ಟಿಕೊಂಡಿದ್ದು ಅದರ ಸುತ್ತ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ. ಕಳೆದ ಐದು ದಿನಗಳ ಹಿಂದೆ ಹೊನ್ನಾಳಿ ಕಡೆ ಹೊರಟ್ಟಿದ್ದ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಚಂದ್ರಶೇಖರ್ ಗಾಗಿ ರೇಣುಕಾಚಾರ್ಯ ಕುಟುಂಬಸ್ಥರು ಸಾಕಷ್ಟು ಹುಡುಕಾಟ ನಡೆಸಿದ್ದರು. ಜೊತೆಗೆ ಚಂದ್ರಶೇಖರ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದರು. […]Read More

‘ವರಾಹ ರೂಪಂ’ ಹಾಡು ಕದ್ದಿಲ್ಲ: ಧರ್ಮಸ್ಥಳದಲ್ಲಿ ಹೇಳಿದ ರಿಷಬ್ ಶೆಟ್ಟಿ

ರಿಷಬ್  ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್  ಮಾಡುತ್ತಿದೆ. ಕಾಂತಾರ 300 ಕೋಟಿ ಕಲೆಕ್ಷನ್ ಮಾಡುವ ಮೂಲಕ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಆದರೆ ಚಿತ್ರದ ಕೊನೆಯಲ್ಲಿ ಬರುವ ವರಹಾ ರೂಪಂ ಹಾಡನ್ನು ಕದಿಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ಕುರಿತು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ […]Read More

ನಿಲ್ಲದ ರಿಷಬ್ ಶೆಟ್ಟಿ ಓಟ: ಕಾಂತಾರ 300 ಕೋಟಿ ಕಲೆಕ್ಷನ್

ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಮಟ್ಟದಲ್ಲಿ `ಕಾಂತಾರ’ ಸಿನಿಮಾ ಇದುವರೆಗೂ ಒಟ್ಟು 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.          ಕಾಂತರ ಚಿತ್ರ ಕಳೆದ ಸೆ.30ರಂದು ರಿಲೀಸ್ ಆಗಿದೆ. ಚಿತ್ರ ಬಿಡುಗಡೆ ಆಗಿ, ಹಲವು ವಾರಗಳು ಕಳೆದರೂ ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ದೈವದ ಶಕ್ತಿಯನ್ನ ತೆರೆಯ ಮೇಲೆ ತೋರಿಸಿ, ನಟಿಸಿ ರಿಷಬ್ ಶೆಟ್ಟಿ ಗೆದ್ದು ಬೀಗಿದ್ದಾರೆ. ಈಗ ಈ ಚಿತ್ರ […]Read More

ಕಾಂತಾರದ ವರಾಹ ರೂಪಂ ಹಾಡಿಗೆ ತಡೆ ಸಂಕಷ್ಟ ತಂದ ಪಾಲಕ್ಕಾಡ್ ಕೋರ್ಟ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ‘ವರಾಹ ರೂಪಂ’ ಸಖತ್ ಖ್ಯಾತಿ ಘಳಿಸಿದೆ. ಚಿತ್ರದ ಕೊನೆಯಲ್ಲಿ ಬರುವ ಈ ಹಾಡಿಗೆ ವಿವಾದಗಳು ಅಂಟಿಕೊಂಡಿದೆ. ಇತ್ತೀಚಿಗೆ ಈ ಹಾಡಿಗೆ ಟ್ಯೂನ್ ಕದ್ದ ಆರೋಪವನ್ನು ಮಾಡಿದ್ದ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ವರಾಹ ರೂಪಂ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು. ಕೋರ್ಟ್ ತಡೆಯಾಜ್ಞೆ ನೀಡಿದ್ದರು ಕಾಂತಾರ ಚಿತ್ರದಲ್ಲಿ ಹಾಡನ್ನು ಮುಂದುವರೆಸಲಾಗುತ್ತಿದೆ. ಅಲ್ಲದೆ ಈ ಹಾಡನ್ನು ಕದ್ದಿಲ್ಲ ಎಂದು […]Read More

ಪ್ಯಾಲಿಯೋ ಡಯಟ್ ನಿಂದ ಖ್ಯಾತ ನಟ ಭರತ್ ಕಲ್ಯಾಣ್ ಪತ್ನಿ ನಿಧನ

ಪ್ಯಾಲಿಯೋ ಡಯಟ್ ನಿಂದ ಖ್ಯಾತ ನಟ ಭರತ್ ಕಲ್ಯಾಣ್ ಪತ್ನಿ ನಿಧನ ಕನ್ನಡದ ಹಿರಿಯನಟ ಕಲ್ಯಾಣ್ ಕುಮಾರ್ ಸೊಸೆ ನಟ ಭರತ್ ಕಲ್ಯಾಣ್ ಪತ್ನಿ ಪ್ರಿಯದರ್ಶಿನಿ ನಿಧನರಾಗಿದ್ದಾರೆ. ಪ್ರಿಯದರ್ಶಿನಿ ಸಾವಿಗೆ ಪ್ಯಾಲಿಯೋ ಡಯಟ್ ಕಾರಣ ಎಂದು ಹೇಳಲಾಗುತ್ತಿದೆ. ಪ್ಯಾಲಿಯೋ ಡಯಟ್ ಕಾರಣದಿಂದ ಕಳೆದ ಹಲವು ದಿನಗಳಿಂದ ಕೋಮಾದಲ್ಲಿದ್ದ ಪ್ರಿಯದರ್ಶಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಿಯದರ್ಶಿನಿ ಹೆಚ್ಚು ತೂಕವಿದ್ದ ಕಾರಣಕ್ಕೆ ಪ್ಯಾಲಿಯೋ ಡಯಟ್ ನಲ್ಲಿದ್ದರು ಎನ್ನಲಾಗುತ್ತಿದೆ. ಜೊತೆಗೆ ಮಧುಮೇಹದಿಂದಲೂ ಬಳಲುತ್ತಿದ್ದರು. ಪ್ಯಾಲಿಯೋ ಡಯಟ್ ಶುರುಮಾಡಿದ ಬಳಿಕ ಮಧುಮೇಹ ಏಕಾಏಕಿ […]Read More

ಮೃತ ಪ್ರವೀಣ್ ನೆಟ್ಟಾರು ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಬಿಜೆಪಿ ಸರ್ಕಾರ

ಮಂಗಳೂರು: ಕಳೆದ ಜುಲೈ 26ರಂದು ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ  ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿಕೊಡಲು ಮುಂದಾಗಿದೆ. ಪ್ರವೀಣ್ ಮೃತಪಟ್ಟ ಸಂದರ್ಭದಲ್ಲಿ ಮನೆ ಕಟ್ಟಿಕೊಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದರು. ಇದೀಗ ಕೊಟ್ಟ ಮಾತಿನಂತೆ ಮನೆ ನಿರ್ಮಾಣ ಕೆಲಸಕ್ಕೆ ಚಾಲನೆ ಸಿಕ್ಕಿದೆ. ಪ್ರವೀಣ್ ನಟ್ಟರು ಸ್ವತಃ ಮನೆ ಕಟ್ಟುವ ಕನಸು ಹೊಂದಿದ್ದರು. ಈ ವಿಷಯವನ್ನು ಪ್ರವೀಣ್ ನೆಟ್ಟಾರು ಮೃತಪಟ್ಟ ಸಂದರ್ಭದಲ್ಲಿ ಪತ್ನಿ ತಿಳಿಸಿದ್ದರು. ಈ ವೇಳೆ ಮನೆ ಕಟ್ಟಿ ಕೊಡುವ […]Read More

ಸಮಂತಾ ಅನಾರೋಗ್ಯದಿಂದ ಭಗ್ನವಾಯ್ತು ವಿಜಯ್ ದೇವರಕೊಂಡ ಕನಸು

ಟಾಲಿವುಡ್ ಸ್ಟಾರ್ ನಟಿ ಸಮಂತಾ ಮೈಯೋಸಿಟಿಸ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸ್ವತಃ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಕಾಯಿಲೆಯ ಕುರಿತಾಗಿ ಹೇಳಿಕೊಂಡಿದ್ದರು. ಸಮಂತಾರ ಅನಾರೋಗ್ಯದಿಂದಾಗಿ ವಿಜಯ್ ದೇವರಕೊಂಡ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಸದ್ಯ ವಿಜಯ್ ದೇವರಕೊಂಡ ಹಾಗೂ ಸಮಂತಾ ಖುಷಿ ಚಿತ್ರದಲ್ಲಿ ತೊಡಿಗಿಕೊಂಡಿದ್ದಾರೆ. ಸುಮಾರ 60 ಫರ್ಸೆಂಟ್ ಶೂಟಿಂಗ್ ಕಂಪ್ಲೀಟ್ ಮಾಡಿರುವ ಖುಷಿ ತಂಡ ಇನ್ನೂ 40 ಫರ್ಸೆಂಟ್ ಶೂಟಿಂಗ್ ಭಾಕಿ ಉಳಿಸಿಕೊಂಡಿದೆ. ಈಗಾಗ್ಲೆ ಚಿತ್ರತಂಡ ಕಾಶ್ಮೀರಲ್ಲಿ ಒಂದು ಹಂತದ ಶೂಟಿಂಗ್ […]Read More

ಕಾಂತಾರ’ ಚಿತ್ರವನ್ನು ಉಲ್ಲೇಖಿಸಿದ ಕೇಂದ್ರ ಸಚಿವ ಪೀಯೂಷ್ ಗೋಯಲ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸ್ಟಾರ್ ನಟ, ನಟಿಯರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕ ಸಚಿವ ಪೀಯೂಷ್ ಗೋಯಲ್ ಕೂಡ ಕಾಂತಾರದ ಬಗ್ಗೆ ಮಾತನಾಡಿದ್ದಾರೆ.  ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಪೀಯೂಷ್ ಗೋಯಲ್ ‘ಕಾಂತಾರ’ ಚಿತ್ರವನ್ನು ಉದಾಹರಣೆ ನೀಡಿ ಮಾತನಾಡಿದ್ದಾರೆ. ‘ಕರ್ನಾಟಕ ಹೂಡಿಕೆ ಮಾಡಲು ಒಳ್ಳೆಯ ತಾಣ. ಅದರಲ್ಲೂ ಭವಿಷ್ಯದ ತಂತ್ರಜ್ಞಾನದ ಮೇಲೆ ಹೂಡಿಕೆ ಮಾಡಲು […]Read More

Phone icon
Call Now
Reach us!
WhatsApp icon
Chat Now