ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರವನ್ನು ಇಡೀ ಜಗತ್ತೇ ಹಾಡಿ ಹೊಗಳುತ್ತಿದೆ. ಚಿತ್ರ ನೋಡಿದ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ರನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಇಡೀ ದೇಶವೇ ಕೊಂಡಾಡುತ್ತಿರುವ ಕಾಂತಾರ ಚಿತ್ರವನ್ನು ಬಂಗಾಲಿ ಚಿತ್ರ ನಿರ್ದೇಶಕ ಅಭಿರೂಪ್ ಬಸು ಟೀಕೆ ಮಾಡಿದ್ದಾರೆ. ಕಾಂತಾರ ಹಾಸ್ಯಾಸ್ಪದ ಸಿನಿಮಾವಾಗಿದ್ದು, ಅತ್ಯಂತ ಕಳಪೆ ರೀತಿಯ ಕಥೆಯನ್ನು ಹೊಂದಿದೆ. ಅಲ್ಲದೇ ಅಪ್ರಮಾಣಿಕವಾಗಿ ಕಥೆಯನ್ನು ಹೆಣೆಯಲಾಗಿದೆ ಎಂದೂ ಅಭಿರೂಪ್ ಬಸು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಜಗತ್ತಿನ ಜನರು ಬುದ್ದಿವಂತರು. ಅವರ ಬುದ್ದಿವಂತಿಕೆಯನ್ನೇ […]readmore
ರಾಜ್ಯ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಇಂದು ಪುನೀತ್ ರಾಜ್ ಕುಮಾರ್ ಅವರಿಗೆ ನೀಡಲಾಗುತ್ತಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರಿಗೆ ಪ್ರದಾನ ಮಾಡಲಾಗುವುದು. ಪುನೀತ್ ನಿಧನರಾಗಿ ಒಂದುವರ್ಷ ಕಳೆದಿದೆ. ಅಪ್ಪು ಅವರ ಸಮಾಜ ಸೇವೆಯನ್ನು ಪರಿಗಣಿಸಿ ಮರಣೋತ್ತರ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ಕರ್ನಾಟಕ ರತ್ನ […]readmore
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಿತ್ರಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರವನ್ನು ಸೂಪರ್ ಸ್ಟಾರ್ ಗಳು ಮೆಚ್ಚಿಕೊಂಡಿದ್ದಾರೆ. ಜೊತೆಗೆ ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಹಲವು ಬದಲಾವಣೆಗಳು ಆಗಿವೆ. ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಸರ್ಕಾರ ದೈವ ನರ್ತಕರಿಗೆ ಮಾಶಾಸಾನ ನೀಡಲು ಮುಂದಾಗಿದೆ. ಇದೀಗ ಇದೇ ಮೊದಲ ಭಾರಿಗೆ ದೈವ ನರ್ತಕರೊಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅಪರೂಪದ ದೈವ ನರ್ತಕರಾಗಿರುವ 68 […]readmore
ಯೂಟರ್ನ್ ಚಿತ್ರದ ಮೂಲಕ ಸಖತ್ ಖ್ಯಾತಿ ಘಳಿಸಿದ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಈಗಾಗ್ಲೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಶ್ರದ್ಧಾ ಸೈ ಎನಿಸಿಕೊಂಡಿದ್ದಾರೆ. ಇದೀಗ ಮತ್ತೊಂದು ಹಿಂದಿಯ ಬಿಗ್ ಬಜೆಟ್ ಚಿತ್ರದಲ್ಲಿ ಶ್ರದ್ಧಾ ತೊಡಗಿಕೊಂಡಿದ್ದಾರೆ. ಯೂ ಟರ್ನ್, ಆಪರೇಷನ್ ಅಲಮೇಲಮ್ಮ, ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟಿ ಶ್ರದ್ಧಾ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಈಗಾಗ್ಲೆ ಹಿಂದಿಯ ಮಿಲನ ಟಾಕಿಸ್ ನಲ್ಲಿ ಬಣ್ಣ ಹಚ್ಚಿರುವ ಶ್ರದ್ಧ ಇದೀಗ ಮಿಲಿಂದ್ ಧೈಮಡೆ […]readmore
ಕಾಂತಾರ ಚಿತ್ರದ ಬಳಿಕ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇತ್ತೀಚೆಗಷ್ಟೇ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಬಂದಿರುವ ರಿಷಬ್ ಶೆಟ್ಟಿ ಇದೀಗ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕನ್ನಡದಲ್ಲಿ ಬಿಡುಗಡೆ ಆದ ಕಾಂತಾರ ಬಳಿಕ ಉಳಿದ ಭಾಷೆಗಳಿಗೂ ಡಬ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಂತಾರ ದೇಶ-ವಿದೇಶಗಳನ್ನು ತೆರೆಕಂಡಿದ್ದು, ರಿಷಬ್ ವಿದೇಶಗಳಲ್ಲೂ ಪ್ರಚಾರ ಕೈಗೊಂಡಿದ್ದಾರೆ. ಹಲವು ಕಡೆಗಳಿಗೆ ಭೇಟಿ ನೀಡಿ ಸಕ್ಸಸ್ ಮೀಟ್ […]readmore
ಕನ್ನಡದ ನಟಿ ಪವಿತ್ರಾ ಲೋಕೇಶ್ ಹಾಗೂ ತೆಲುಗು ನಟ ನರೇಶ್ ಸಂಬಂಧದ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡಿತ್ತು. ಜೊತೆಗೆ ಇಬ್ಬರು ಮೈಸೂರಿನ ಹೋಟೆಲ್ ಒಂದರಲ್ಲಿ ನರೇಶ್ ಮೂರನೇ ಪತ್ನಿ ರಮ್ಯಾ ಕೈಯಲ್ಲಿ ಸಿಕ್ಕಿ ಬಿದ್ದು ದೊಡ್ಡ ಗಲಾಟೆಯೇ ನಡೆದು ಹೋಗಿತ್ತು. ಇದೀಗ ಮತ್ತೆ ಈ ಜೋಡಿಗಳು ಸುದ್ದಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನರೇಶ್ ಹಾಗೂ ಪವಿತ್ರಾ ಲೋಕೇಶ್ ಬೇರೆ ಬೇರೆಯಾಗಿದ್ದಾರೆ. ನರೇಶ್ ಬಾಳಲ್ಲಿ ಮತ್ತೋರ್ವ ಮಹಿಳೆ ಬಂದ ಕಾರಣಕ್ಕೆ ಪವಿತ್ರಾ ಲೋಕೇಶ್ ದೂರವಾಗಿದ್ದಾರೆ ಎಂಬ ಮಾತುಗಳು […]readmore
ಕನ್ನಡ ಕಿರುತೆರೆಯ ಖ್ಯಾತ ನಟ ಕಂ ನಿರ್ದೇಶಕ ಸಯ್ಯದ್ ಅಶ್ರಫ್ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಭಕ್ತಿ ಪ್ರಧಾನ ಹಾಗೂ ಪ್ಯಾಂಟಿಸಿ ಧಾರಾವಾಹಿಗಳನ್ನು ನಿರ್ದೇಶನ ಮಾಡಿ ಖ್ಯಾತಿ ಘಳಿಸಿದ್ದ ಸಯ್ಯದ್ ಅಶ್ರಫ್ ಕೇವಲ 42 ವರ್ಷಕ್ಕೆಲ್ಲ ನಿಧನರಾಗಿರೋದು ಧಾರವಾಹಿ ಲೋಕಕ್ಕೆ ತೀವ್ರ ದುಃಖಕರವಾಗಿದೆ. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಸಾವಿರಾರು ಕಂತುಗಳಲ್ಲಿ ಪ್ರಸಾರವಾಗಿರುವ ಧಾರಾವಾಹಿಗಳಿಗೆ ಸಯ್ಯದ್ ಅಶ್ರಫ್ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಬಿ.ಸುರೇಶ ಅವರ ಸಾರಥ್ಯದಲ್ಲಿ […]readmore
ಇತ್ತೀಚೆಗಷ್ಟೇ ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಭಾಟಿ ಕಚೇರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಫೋಟೋ ಇಡುವ ಮೂಲಕ ಗೌರವ ಸಲ್ಲಿಸಿದ್ದರು. ಇದೀಗ ತೆಲುಗು ಚಿತ್ರರಂಗದ ಮತ್ತೊಬ್ಬ ಸೂಪರ್ ಸ್ಟಾರ್ ಜೂನಿಯರ್ ಎನ್ ಟಿ ಆರ್ ಅಪ್ಪು ಅವರ ಭಾವಚಿತ್ರವನ್ನು ತಮ್ಮ ಮನೆಯಲ್ಲಿ ಇಡುವ ಮೂಲಕ ಗೌರವ ಸಲ್ಲಿಸಿದ್ದಾರೆ, ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಜಾಜ ಶತ್ರು ಅನ್ನೋದೆ ಎಲ್ರಿಗೂ ಗೊತ್ತೆ ಇದೆ. ಕನ್ನಡದ […]readmore
ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಬಿಡುಗಡೆಗೆ ಇನ್ನು ಐದು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಚಿತ್ರ ನವೆಂಬರ್ ೪ರಂದು ದೇಶಾದ್ಯಂತ ತೆರೆಗಾಣಲಿದೆ. ಇದುವರೆಗೂ ಅತ್ಯಂತ ವ್ಯವಸ್ಥಿತವಾಗಿ ಪ್ಯಾನಿಂಡಿಯಾ ಮಟ್ಟದಲ್ಲಿ ಬನಾರಸ್ ಅನ್ನು ಮುನ್ನೆಲೆಗೆ ತರಲಾಗಿದೆ. ಇದೀಗ ಕಡೇಯ ಕ್ಷಣಗಳಲ್ಲಿ ಸಂಚಲನ ಮೂಡಿಸುವ ಸಲುವಾಗಿ ಝೈದ್ ಊರಿಂದೂರಿಗೆ ಬನಾರಸ್ ಯಾತ್ರ ಆರಂಭಿಸಿದ್ದಾರೆ. ಇಂದು ಬೆಳಗ್ಗೆ ೮.೩೦ಕ್ಕೆ ಸರಿಯಾಗಿ, ಬೆಂಗಳೂರಿನ ಟೌನ್ ಹಾಲ್ನಿಂದ ಈ ಯಾತ್ರೆ ಆರಂಭವಾಗಿದೆ. ಅಲ್ಲಿಂದ ಹೊರಟ ಬನಾರಸ್ ಯಾತ್ರೆ ಆ ನಂತರದಲ್ಲಿ […]readmore
ಕಿರುತೆರೆ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ನಟಿ ರಾಧಿಕ ಪಂಡಿತ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ಸ್. ಯಶ್ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದರೆ ರಾಧಿಕಾ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಯಶ್ ಹಾಗೂ ರಾಧಿಕಾರ ಮುದ್ದಿನ ಮಗ ಅಥರ್ವ ಬರ್ತಡೇ ಹಿನ್ನೆಲೆಯಲ್ಲಿ ಯಶ್ ಹಾಗೂ ರಾಧಿಕ ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ರಾಧಿಕ ಹಾಗೂ ಯಶ್ ರ ಎರಡನೇ ಮಗ ಯಥರ್ವ್ 3ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಯಥರ್ವ್ ನ […]readmore
