• June 19, 2026

karnatakaspecial.in

https://karnatakaspecial.in/

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ: ಆರೋಗ್ಯದ ಕುರಿತು ಮೊದಲ ಬಾರಿಗೆ ಮೌನ ಮುರಿದ

ಟಾಲಿವುಡ್ ಸ್ಟಾರ್ ನಟಿ ಸಮಂತಾ ಆರೋಗ್ಯದ ಕುರಿತು ಕೆಲ ದಿನಗಳ ಹಿಂದೆ ಸುದ್ದಿಯೊಂದು ಹರಿದಾಡಿತ್ತು. ಆದ್ರೆ ಆ ಬಗ್ಗೆ ಮಾತನಾಡಿದ್ದ ಸಮಂತಾ ಮ್ಯಾನೇಜರ್ ಸಮಂತಾ ಆರಾಮಾವಾಗಿದ್ದಾರೆ. ಯಾವುದೇ ರೀತಿಯ ಕಾಯಿಲೆ ಇಲ್ಲ ಎಂದಿದ್ದರು. ಆದರೆ ಇದೀಗ ಸ್ವತಃ ಸಮಂತಾ ತಮ್ಮ ಕಾಯಿಲೆಯ ಕುರಿತು ಮೊದಲ ಭಾರಿಗೆ ಮಾತನಾಡಿದ್ದಾರೆ. ತಮ್ಮ ಕಾಯಿಲೆಯ ಕುರಿತು ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಷವಾಗಿ ಬರೆದುಕೊಂಡಿದ್ದಾರೆ. ನಾನು ಕಳೆದ ಕೆಲವು ತಿಂಗಳುಗಳಿಂದ “ಮಯೋಸಿಟಿಸ್” ಎಂಬ ಕಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು ನಾನು ಆದಷ್ಟು ಬೇಗ ಹುಷಾರಾಗುತ್ತೀನಿ […]Read More

ಪುನೀತ್ ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ: ನೇತ್ರದಾನಕ್ಕೆ ಮುಂದಾದ ಇಡೀ ಗ್ರಾಮಸ್ಥರು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಂತರ ಜನರಿಗೆ ಸ್ಪೂರ್ತಿ. ಅಪ್ಪು ಹಾಕಕೊಟ್ಟ ಹಾಧಿಯಲ್ಲಿ ಇಂದು ಅದೆಷ್ಟೋ ಮಂದಿ ಸಾಗುತ್ತಿದ್ದಾರೆ. ವರಬಟ ಡಾ.ರಾಜ್ ಕುಮಾರ್ ನಿಧನರಾದಾಗ ನೇತ್ರದಾನ ಮಾಡಿದಂತೆ ಪುನೀತ್ ರಾಜ್ ಕುಮಾರ್ ಕೂಡ ನೇತ್ರಾದಾನ ಮಾಡಿ ನಾಲ್ಕು ಜನರ ಭಾಳಿಗೆ ಬೆಳಕಗಿದ್ದರು. ಇದೀಗ ಅಪ್ಪು ಅಭಿಮಾನಿಗಳು ಅವರ ಪುನ್ಯಸ್ಮರಣೆಯನ್ನು ವಿನೂತನ ರೀತಿಯಲ್ಲಿ ಆಚರಿಸಿದ್ದರೆ. ಪುನೀತ್ ಇಲ್ಲದೆ ಅದಾಗ್ಲೆ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ […]Read More

24 ವರ್ಷದ ಯುವತಿಯ ಪ್ರೀತಿಯಲ್ಲಿ ಬಿದ್ದ 57ರ ನಟ ಪೃಥ್ವಿರಾಜ್

ತಮಿಳು ನಟ ಪೃಥ್ವಿರಾಜ್ ತನಗಿಂತ 33 ವರ್ಷದ ಕಿರಿಯವಳ ಪ್ರೀತಿಯಲ್ಲಿ ಬೀಳುವ ಮೂಲಕ ಸುದ್ದಿಯಾಗಿದ್ದಾರೆ. 24 ವರ್ಷದ ಜಿಮ್ ಟ್ರೈನರ್ ಶೀತಲ್ ಜೊತೆ ಪ್ರೀತಿಯಲ್ಲಿರುವ ವಿಚಾರವನ್ನು ಸ್ವತಃ ಪೃಥ್ವಿರಾಜ್ ಅವರೇ ಬಹಿರಂಗ ಪಡಿಸಿದ್ದಾರೆ. ಜಿಮ್‌ನಲ್ಲಿ ಮೊದಲ ಬಾರಿಗೆ ಭೇಟಿಯಾದ ಇಬ್ಬರು ಬಳಿಕ ಉತ್ತಮ ಸ್ನೇಹಿತರಾಗಿದ್ದರು. ನಂತರ ಅದೇ ಸ್ನೇಹ ಪ್ರೀತಿಗೆ ತಿರುಗಿದೆ. ಸಾಕಷ್ಟು ಸಮಯದಿಂದ ಇವರಿಬ್ಬರು ಪ್ರೀತಿಯಲ್ಲಿ ಇದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ ಅದಕ್ಕೆ ಈ ಜೊಡಿಗಳು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಪ್ರೇಯಸಿಯ ಜೊತೆಗಿರುವ […]Read More

ಮನೆಮನೆಯಲ್ಲೂ ಅಪ್ಪು ನೆನೆಪು: ಸಿಡ್ನಿಯಲ್ಲೂ ಪುನೀತ್ ಗೆ ವಿಶೇಷ ಗೌರವ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಲ್ಲದೆ ಒಂದು ವರ್ಷ ಕಳೆದು ಹೋಯಿತು. ಆದರೆ ಇಂದಿಗೂ ಈ ಕಹಿ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಇಂದಿಗೂ ಅಪ್ಪುಗಾಗಿ ಕೋಟ್ಯಾಂತರ ಹೃದಯಗಳು ಮಿಡಿಯುತ್ತಿವೆ. ಅಪ್ಪು ಅವರ ಮೊದಲ ವರ್ಷದ ಪುಣ್ಯತಿಥಿಯನ್ನು ಪ್ರತಿಯೊಂದು ಕಡೆಯೂ ಆಚರಿಸಲಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಅಪ್ಪು ಅವರ ಮೊದಲ ವರ್ಷದ ಪುಣ್ಯತಿಥಿಯನ್ನು ಆಚರಿಸಲಾಗಿದೆ. ನಟ, ಸಮಾಜ ಸೇವಕ ಪುನೀತ್ ರಾಜ್ ಕುಮಾರ್ ಕರ್ನಾಟಕದಲ್ಲಿ ಮಾತ್ರವಲ್ಲ ಪ್ರತಿಯೊಂದು ಕಡೆಯೂ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಕರ್ನಾಟಕದ ಪ್ರತಿಯೊಂದು ಹಳ್ಳಿ […]Read More

ಪ್ರೇಯಸಿಯನ್ನು ‘ಹೃದಯದ ರಾಣಿ’ ಎಂದು ಹೊಗಳಿದ ನಟ ಸಿದ್ದಾರ್ಥ್

ಕಾಲಿವುಡ್ ನಟ ಸಿದ್ಧಾರ್ಥ್ ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರವಾಗಿಯೇ ಸದಾ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಜೊತೆ ಡೇಟಿಂಗ್ ನಲ್ಲಿರುವ ಸಿದ್ದಾಥ್ ಅದಿತಿ ಹುಟ್ಟುಹಬ್ಬಕ್ಕೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ನಿನ್ನೆ(ಅ.28) ಅದಿತಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಸಿದ್ದಾರ್ಥ್ ಸೋಷಿಯಲ್ ಮೀಡಿಯಾದ ಮೂಲಕ ಪ್ರೇಯಸಿಗೆ ವಿಶ್ ಮಾಡಿದ್ದಾರೆ. ಹೃದಯದ ರಾಣಿಗೆ ಜನ್ಮ ದಿನದ ಶುಭಾಶಯಗಳು ಎಂದು ಸಿದ್ಧಾರ್ಥ್ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದು ಸದ್ಯ ಈ ಪೋಸ್ಟ್ ಸಖತ್ ವೈರಲ್ ಆಗಿದೆ. 2003ರಲ್ಲಿ ತೆರೆಕಂಡ ಬಾಯ್ಸ್ […]Read More

ಮತ್ತೊಂದು ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ರಾಗಿಣಿ

ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಟಿ ರಾಗಿಣಿ ದ್ವಿವೇದಿ ಇದೀಗ ಒಂದಂರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ಕೆಲ ಸಿನಿಮಾಗಳ ಶೂಟಿಂಗ್ ನಲ್ಲಿ ಭಾಗಿಯಾಗಿರುವ ರಾಗಿಣಿ ಇದೀಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಸದ್ಯ ರಾಗಿಣಿ ವಿಭಿನ್ನ ಕಥಾಹಂದರ ಹೊಂದಿರುವ ಶಂಕರ್ ಕೋನಮಾನಹಳ್ಳಿ ನಿರ್ದೇಶನದ  “ಶಂಭೋ ಶಿವ ಶಂಕರ” ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಆ ಚಿತ್ರ ತೆರೆಗೆ ಬರುವ ಮುನ್ನವೇ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಮತ್ತೊಂದು ಸಿನಿಮಾದಲ್ಲಿ ರಾಗಿಣಿ ನಟಿಸಲಿದ್ದಾರೆ. ರಾಗಿಣಿ ಹಾಗೂ ಶಂಕರ್ ಕೋನಮಾನಹಳ್ಳಿ ಕಾಂಬಿನೇಷನ್ ನ ಹೊಸ […]Read More

ಪುನೀತ್ ರಾಜ್ ಕುಮಾರ್ ಕುರಿತು ಭಾವುಕ ಪತ್ರ ಬರೆದ ಅಶ್ವಿನಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ನಮ್ಮೊಂದಿಗಿಲ್ಲ ಎಂಬ ಕಹಿ ಸತ್ಯವನ್ನು ಒಪ್ಪಲು ಯಾರಿಗೂ ಸಾಧ್ಯವಿಲ್ಲ. ಕೋಟ್ಯಾಂತರ ಮಂದಿ ಅಪ್ಪು ನೆನಪಿನಲ್ಲೆ ದಿನ ದೂಡುತ್ತಿದ್ದಾರೆ. ಇಂದು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಪತಿಯ ಕುರಿತಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ ಬರೆದಿದ್ದಾರೆ. ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. […]Read More

ಪುನೀತ್ ಹೆಸರಿನಲ್ಲಿ ದೊಡ್ಟ ಮಟ್ಟದ ಸ್ಯಾಟ್ ಲೈಟ್ ಮಾಡಿದ್ರೆ ರಾಜ್ಯ ಸರ್ಕಾರವೆ ಹಣ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ಹೆಸರಿನಲ್ಲಿ ಸಾಕಷ್ಟು ಕಡೆ ಅಭಿಮಾನಿಗಳು ನಾನಾ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಇದೀಗ ಬೆಂಗಳೂರಿನ ಮಲ್ಲೇಶ್ವರಂನ ಮಾಡೆಲ್ ಸ್ಕೂಲ್ ನಲ್ಲಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ತಯಾರಾಗುತ್ತಿರುವ ಸ್ಯಾಟ್ ಲೈಟ್  ವರ್ಕ್ ಸ್ಟೇಶನ್ ನನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಮಾಡೆಲ್ ಸ್ಕೂಲ್ ಉದ್ಘಾಟಿಸಿ ಮಾತನಾಡಿದ ಸಿಎಂ, ಸಿಎಂ, ‘ಯೋಗ್ಯವಾದ ವ್ಯಕ್ತಿ ಪುನೀತ್. ಇವತ್ತು ಅವರ ಪುಣ್ಯ ಸ್ಮರಣೆ ದಿನ. ಪುನೀತ್ ಸದಾ […]Read More

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಲಿದ್ದಾರೆ ಆ ಇಬ್ಬರು ಸ್ಟಾರ್ಸ್:

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಕೆಲ ಸ್ಟಾರ್ ನಟರು ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಾರ್ಯಕ್ರಮಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ […]Read More

ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆಗೆ ಇದ್ದಾರೆ: ನಿರ್ದೇಶಕ ಚೇತನ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಇಂದು ಅದೆಷ್ಟೋ ಮಂದಿ ಅಪ್ಪು ಇಂದ ಜೀವನ ರೂಪಿಸಿಕೊಂಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ರಿಂದ ನಾನು ಇಂದು ನಿರ್ದೇಶಕನಾಗಿದ್ದೇನೆ ಎಂದು ಚಂದನವನದ ಸ್ಟಾರ್ ಡೈರೆಕ್ಟರ್ ಚೇತನ್ ಕುಮಾರ್ ಹೇಳಿದ್ದಾರೆ. ಅಪ್ಪು ನಿಧನಹೊಂದಿ ಇಂದಿಗೆ ಒಂದು ವರ್ಷ ಕಳೆದಿದೆ. ಈ ವೇಳೆ ಪುನೀತ್ ಬಗ್ಗೆ ಮಾತನಾಡಿದ ಚೇತನ್ ಕುಮಾರ್, ಪುನೀತ್ ಸರ್ ಇಲ್ಲ ಅನ್ನೋದನ್ನ ಇನ್ನೂ ನಂಬೋಕೆ ಆಗುತ್ತಿಲ್ಲ. ನಾನು ಕೂಡ ಸಾಕಷ್ಟು ಚಿತ್ರಗಳಲ್ಲಿ […]Read More

Phone icon
Call Now
Reach us!
WhatsApp icon
Chat Now