• June 19, 2026

karnatakaspecial.in

https://karnatakaspecial.in/

ಕಾಂತಾರದ ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿದ ಕೊಯಿಕ್ಕೋಡು ಕೋರ್ಟ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದಲ್ಲಿ ಬಳಸಲಾದ ಹಾಡೊಂದು ವಿವಾದಕ್ಕೆ ಕಾರಣವಾಗಿದ್ದು ಇದೀಗ ಹಾಡಿಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ಸಖತ್ ಹಿಟ್ ಆಗಿತ್ತು. ಈ ಹಾಡನ್ನು ನಾವು ಯಾವುದರಿಂದಲೂ ಕದ್ದಿಲ್ಲ ಎಂದು ನಟ ಕಂನಿರ್ದೇಶಕ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದರು. ಜೊತೆಗೆ ಸಂಗೀತ ನಿರ್ದೇಶಕ ಅಜನೀಶ್ […]Read More

ಕಾಂತಾರ ಮೆಚ್ಚಿ ರಿಷಬ್ ಶೆಟ್ಟಿಯನ್ನು ಮನೆಗೆ ಕರೆದು ಸನ್ಮಾನಿಸಿದ ರಜನಿಕಾಂತ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ಶೆಟ್ಟಿಯನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಈ ಹಿಂದೆ ಕಾಂತಾರ ಚಿತ್ರ ವೀಕ್ಷಿಸಿದ್ದ ರಜನಿಕಾಂತ್ ರಿಷಬ್ ಶೆಟ್ಟಿಗೆ ಕರೆ ಮಾಡಿ ವಿಶ್ ಮಾಡಿದ್ದರು. ಅಲ್ಲದೆ ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದರು ಎಂದು ರಿಷಬ್ […]Read More

ಸಮಂತ ನನ್ನ ಮೊದಲ ಪ್ರೀತಿ ಎಂದ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ಡೇಟಿಂಗ್ ಸುದ್ದಿ ಗುಟ್ಟಾಗಿ ಏನು ಉಳಿದಿರಲಿಲ್ಲ. ಕೆಲ ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದ ಜೋಡಿಗಳು ಬಳಿಕ ಅಷ್ಟೇ ಬೇಗ ದೂರದೂರವಾಗಿದ್ದರು. ಇದೀಗ ಮತ್ತೆ ಮಾಲ್ಡೀವ್ಸ್ ಗೆ ಹೋಗಿ ಬಂದಿರೋ ಜೋಡಿ ಹಕ್ಕಿಗಳು ನಾವಿಬ್ಬರು ಇನ್ನೂ ಜೊತೆಯಾಗಿಯೇ ಇದ್ದೇವೆ ಎಂದು ತೋರಿಸಿದ್ದಾರೆ. ಆದರೆ ಇದೀಗ ವಿಜಯ್ ದೇವರಕೊಂಡ ತಮ್ಮ ಕಾಲೇಜು ದಿನಗಳ ಕ್ರಶ್ ಕುರಿತು ಟ್ವೀಟ್ ಮಾಡಿದ್ದು ಇದೀಗ ವೈರಲ್ ಆಗಿದೆ. ವಿಜಯ್ ತಾನು ಕಾಲೇಜು ದಿನಗಳಲ್ಲಿ ಸಮಂತಾರನ್ನ ಇಷ್ಟ […]Read More

‘ಯುವರತ್ನ’ನಿಲ್ಲದೆ ಒಂದು ವರ್ಷ: 365 ದಿನವೂ ಕಣ್ಣೀರಲ್ಲೇ ಕಳೆದ ಅಭಿಮಾನಿಗಳು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ಇಲ್ಲದ ನೋವಿನಲ್ಲೆ 365 ದಿನ ಕಳೆದಿರೋ ಅಭಿಮಾನಿಗಳು ಇಂದು ನೋವು, ಕಣ್ಣೀರಿನ ನಡುವೆಯೇ ಮೊದಲ ವರ್ಷದ ಪುಣ್ಯ ತಿಥಿ ಆಚರಿಸುತ್ತಿದ್ದಾರೆ. ಅಪ್ಪು ಅವರ ಮೊದಲ ವರ್ಷದ ಪುಣ್ಯ ತಿಥಿ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 9 ಗಂಟೆಯ ಬಳಿಕ ಅಪ್ಪು ಕುಟುಂಬಸ್ಥರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಅಪ್ಪು ಇಷ್ಟ ಪಡುತ್ತಿದ್ದ ತಿಂಡ ತಿನಿಸುಗಳನ್ನು […]Read More

ಸಮಂತಾ ನಟನೆಯ ‘ಯಶೋದಾ’ ಟ್ರೇಲರ್ ಬಿಡುಗಡೆ ಮಾಡಿದ ರಕ್ಷಿತ್ ಶೆಟ್ಟಿ

ಟಾಲಿವುಡ್ ಸ್ಟಾರ್ ನಟಿ ಸಮಂತಾ ಅನಾರೋಗ್ಯದ ಹಿನ್ನೆಯಲ್ಲಿ ಕಳೆದ ಕೆಲ ಸಮಯದಿಂದ ಮುಂದೂಡಿದಿಕೊಂಡು ಬಂದಿದ್ದ ಸಮಂತಾ ನಟನೆಯ ಬಹುನಿರೀಕ್ಷಿತ ಯಶೋಧ ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ನವೆಂಬರ್ 14ರಂದು ಯಶೋದ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೈಲರ್ ರಿಲೀಸ್ ಮಾಡಿದೆ. ಇಂದು ಸಂಜೆ ‘ಯಶೋದ’ ಚಿತ್ರದ ಟ್ರೈಲರ್ ಐದು ಭಾಷೆಯಲ್ಲೂ ಬಿಡುಗಡೆಯಾಗಿದೆ. ಕನ್ನಡದ ಅವತರಣಿಕೆಯನ್ನು ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಿದರೆ, ತೆಲುಗಿನಲ್ಲಿ ವಿಜಯ್ ದೇವರಕೊಂಡ, […]Read More

ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಾಕ್ಷ್ಯ ಚಿತ್ರ  ಅದ್ದೂರಿಯಾಗಿ ತೆರೆಗೆ ಬಂದಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಬೆಳಗ್ಗೆಯಿಂದಲೇ ಚಿತ್ರಮಂದಿರಗಳಲ್ಲಿ ಪರಮಾತ್ಮನ ದರ್ಶನವಾಗುತ್ತಿದೆ. ಸಿನಿಮಾ ಬಿಡುಗಡೆ ಹಿನ್ನೆಲೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ […]Read More

ಗಂಧದ ಗುಡಿ ಅಪ್ಪು ಕೊನೆಯ ಚಿತ್ರವಲ್ಲ ಇದು ಆರಂಭ: ನಟ ಶಿವರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರ ಇಂದು ಎಲ್ಲೆಡೆ ಭರ್ಜರಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದ್ದು ಚಿತ್ರದ ಕುರಿತಾಗಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಗಂಧದ ಗುಡಿ ಕುರಿತಾಗಿ ಪ್ರತಿಕ್ರಿಯಿಸಿದ್ದು ಇದು ಅಪ್ಪು ಕೊನೆಯ ಚಿತ್ರವಲ್ಲ ಎಂದಿದ್ದಾರೆ. ಚಿತ್ರ ನೋಡುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಣ್ಣ, ನಾನು ಇಂದು ಸಂಜೆ ಸಿನಿಮಾ ವೀಕ್ಷಣೆ ಮಾಡುತ್ತೇನೆ. ಗಂಧದಗುಡಿ ಅಪ್ಪು ಅವರ ಕೊನೆಯ ಚಿತ್ರ ಅಲ್ಲ. ಇದು […]Read More

ಪುನೀತ್ ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ಭಾವುಕಳಾದೆ; ಸುಧಾಮೂರ್ತಿ

ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಶೋಗಳು ಆರಂಭವಾಗಿದ್ದು ಎಲ್ಲೆಡೆ ಹೌ್ ಫುಲ್ ಪ್ರದರ್ಶನ ಕಾಣುತ್ತಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ  ನಟ, ನಟಿಯರು, ತಂತ್ರಜ್ನರು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದರು. ಸಿನಿಮಾ ನೋಡಿದ ಇನ್ಫೋಸಿಸ್ ಸುಧಾಮೂರ್ತಿ ಗಂಧದ ಗುಡಿ ಹಾಗೂ ಪುನೀತ್ […]Read More

ತೆರೆ ಮೇಲೆ ಪರಮಾತ್ಮನ ದರ್ಶನ: ಗಂಧದ ಗುಡಿ ನೋಡಿ ಅಪ್ಪುಗಾಗಿ ಕಣ್ಣಿರಿಟ್ಟ ಫ್ಯಾನ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಕಂಡಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿದ್ದು ಸಿನಿಮಾ ನಟ, ನಟಿಯರು, ತಂತ್ರಜ್ನರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದ್ದಾರೆ. ಇಂದು ಬೆಳ್ಳಿ ತೆರೆ ಮೇಲೆ ಪರಮಾತ್ಮನ  ಆರ್ಭಟ ಶುರುವಾಗಿದ್ದು ಅಭಿಮಾನಿಗಳು ಮುಗಿ  ಬಿದ್ದು ಥಿಯೇಟರ್ ಗೆ ಎಂಟ್ರಿಕೊಡ್ತಿದ್ದಾರೆ. ಇಂದು ಬೆಳಗ್ಗೆ ಆರು ಗಂಟೆಯಿಂದಲೇ ಥಿಯೇಟರ್ ನಲ್ಲಿ ರಾಜಕುಮಾರ ರಾರಾಜಿಸುತ್ತಿದ್ದಾನೆ. ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು ಗಂಧದ […]Read More

ಮಹಿಳಾ ಹಾಗೂ ಪುರುಷ ಆಟಗಾರರಿಗೆ ಸಮಾನ ವೇತನ: ಚಿತ್ರೋದ್ಯಮವು ಅನುಸರಿಸಲಿ ಎಂದ ನಟಿ

ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ. ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯೂ ಲಿಂಗ ತಾರತಮ್ಯ ಹೋಗಲಾಡಿಸಲು ಮಹತ್ವ ನಿರ್ಧಾರ ತೆಗೆದುಕೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕ ನೀಡುವುದಾಗಿ ಘೋಷಿಸಿದೆ.ಇದನ್ನು ಶ್ಲಾಘಿಸಿರುವ ನಟಿ ರಮ್ಯಾ ಸಿನಿಮಾ ರಂಗದಲ್ಲೂ ಈ ರೀತಿಯ ಬೆಳವಣಿಗೆ ಆಗಬೇಕು ಎಂದಿದ್ದಾರೆ. ತುಂಬಾ ಅಗತ್ಯವಿದ್ದ, ತುಂಬಾ ಶ್ಲಾಘನೀಯ ನಿರ್ಧಾರವಾಗಿದೆ. ಚಿತ್ರೋದ್ಯಮ ಸಹ […]Read More

Phone icon
Call Now
Reach us!
WhatsApp icon
Chat Now