• June 19, 2026

karnatakaspecial.in

https://karnatakaspecial.in/

ಗಂಧದ ಗುಡಿ ಯಶಸ್ಸಿಗೆ ಚಿತ್ರದ ಟಿಕೇಟ್ ಇಟ್ಟು ಪೂಜೆ ಸಲ್ಲಿಸಿದ ನಿರ್ದೇಶಕ ಅಮೋಘ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯ ಚಿತ್ರ ರಿಲೀಸ್ ಆಗಿದೆ.  ನಿನ್ನೆ ಚಿತ್ರದ ಪ್ರೀಮಿಯರ್ ಶೋ ರಿಲೀಸ್ ಆಗಿದ್ದು ಅಭೂತ ಪೂರ್ವ ರೆಸ್ಪಾನ್ಸ್ ಸಿಕ್ಕಿದೆ. ಇಂದು 225ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಗಂಧದ ಗುಡಿ ರಾರಾಜಿಸುತ್ತಿದೆ. ಗಂಧದ ಗುಡಿ ಚಿತ್ರ ಯಶಸ್ಸು ಸಾಧಿಸಲಿ ಎಂದು ನಿರ್ದೇಶಕ ಅಮೋಘ ವರ್ಷ ಬೆಂಗಳೂರಿ ನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಂಧದ ಗುಡಿ ಚಿತ್ರದ ಟಿಕೇಟ್ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಗಂಧದ ಗುಡಿ ಚಿತ್ರ ಪಿಆರ್​ಕೆ ಪ್ರೊಡಕ್ಷನ್ಸ್​ […]Read More

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ನಮ್ಮ ಹೆಮ್ಮೆ: ನಟಿ ರಮ್ಯಾ

ಅಭಿಮಾನಿಗಳು ಸಾಕಷ್ಟು ಸಮಯದಿಂದ ಕುತೂಹಲದಿಂದ ಕಾಯುತ್ತಿದ್ದ ಆ ದಿನ ಬಂದೆ ಬಿಟ್ಟಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಿನಿಮಾ ತೆರೆಗೆ ಬಂದಿದೆ. ಅಭಿಮಾನಿಗಳು ಅಪ್ಪು ಅವರನ್ನು ತೆರೆ ಮೇಲೆ ನೋಡಿ ಕಣ್ಣೀರಿಟ್ಟಿದ್ದಾರೆ. ನಿನ್ನೆ ಅಂದರೆ ಅಕ್ಟೋಬರ್ 27ರಂದು ಅನೇಕ ಕಡೆ ಗಂಧದ ಗುಡಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಪ್ರೀಮಿಯರ್ ಶೋನಲ್ಲಿ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ನಟಿ ರಮ್ಯಾ ಕೂಡ ಪ್ರೀಮಿಯರ್​ ಶೋಗೆ ಆಗಮಿಸಿದ್ದು, ಈ ವೇಳೆ ಅಪ್ಪು ಬಗ್ಗೆ […]Read More

ಪುನೀತ್ ಗೆ ಕರ್ನಾಟಕ ರತ್ನ ಪ್ರಧಾನ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂ.NTRಗೆ ಆಹ್ವಾನ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಜನಿಕಾಂತ್ ಗೂ ಬೆಂಗಳೂರಿಗೆ ಉತ್ತಮ ನಂಟಿದೆ. ತಮಿಳು ಚಿತ್ರರಂಗದಲ್ಲಿ ಖ್ಯಾತಿ ಘಳಿಸಿದ್ದರು ರಜನಿಕಾಂತ್ ಹುಟ್ಟಿ ಬೆಳೆದಿದೆಲ್ಲ ಬೆಂಗಳೂರಿನಲ್ಲಿ. ಅಲ್ಲದೆ ಡಾ.ರಾಜ್ ಕುಮಾರ್ ಫ್ಯಾಮಿಲಿ ಜೊತೆ ರಜನಿಕಾಂತ್ ಅವರಿಗೆ ಉತ್ತಮ ಬಾಂದವ್ಯವಿದೆ. […]Read More

ಜುಜುಬಿ ಕರಗ ಪದ ಮ್ಯೂಟ್ ಮಾಡಲು ಮುಂದಾದ ಹೆಡ್ ಬುಷ್ ಚಿತ್ರತಂಡ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿ ಒಂದು ವಾರವಷ್ಟೇ ಕಳೆದಿದೆ. ಆದರೆ ಸಿನಿಮಾ ಬಿಡುಗಡೆ ಆದ ದಿನದಿಂದಲೂ ಹೆಡ್ ಉಷ್ ಸಿನಿಮಾ ವಿವಾದದ ಮೂಲಕವೇ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರತಂಡ ಕ್ಷಮೆ ಯಾಚಿಸಿತ್ತು. ಇದೀಗ ಕರಗದ ಕುರಿತಾಗಿ ಹೇಳಿರುವ ಹೇಳಿಕೆಯನ್ನು ಮ್ಯೂಟ್ ಮಾಡಲು ಚಿತ್ರತಂಡ ಮುಂದಾಗಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ […]Read More

ಒಂದು ವರ್ಷದ ಹಿಂದೆ ಇದೇ ದಿನ ಅಪ್ಪು ಮಾಡಿದ್ದ ಟ್ವೀಟ್ ವೈರಲ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಅಕ್ಟೋಬರ್ 29ಕ್ಕೆ ಸರಿಯಾಗಿ ಒಂದು ವರ್ಷ ತುಂಬಲಿದೆ. ಆದರೆ ಪ್ರತಿಯೊಬ್ಬ ಅಭಿಮಾನಿಯ ಮನಸಲ್ಲು ಅಪ್ಪು ಜೀವಂತವಾಗಿದ್ದಾರೆ. ಯಾವುದೇ ಶುಭ ಸಂದರ್ಭವಿದ್ದರು ಅಲ್ಲಿ ಅಪ್ಪು ಇದ್ದೆ ಇರುತ್ತಾರೆ ಅನ್ನೋ ನಂಬಿಕೆ ಅಭಿಮಾನಿಗಳದ್ದು. ನಿತ್ಯ ಅಪ್ಪು ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಾರೆ. ಅಪ್ಪು ಅವರ ಪ್ರತಿಯೊಂದು ಮಾತು, ಪ್ರತಿಯೊಂದು ಪೋಸ್ಟ್ ಕೂಡ ಅಭಿಮಾನಿಗಳ ಮನಸಲ್ಲಿ ಅಚ್ಚಾಗಿ ಉಳಿದಿದೆ. ಈ ಹಿಂದೆ ಪುನೀತ್ ಹೇಳಿದ್ದ ಪ್ರತಿಯೊಂದು ಮಾತು, ಮಾಡಿದ್ದ ಪ್ರತಿಯೊಂದು ಟ್ವೀಟ್ […]Read More

ನಿರ್ದೇಶಕ ಪುರಿ ಜಗನ್ನಾಥ್ ಗೆ ಜೀವ ಬೆದರಿಕೆ: ದೂರು ದಾಖಲು

ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ರಿಲೀಸ್ ಆದ ಲೈಗರ್ ಸಿನಿಮಾ ಕೆಲವೇ ದಿನಗಳಲ್ಲಿ ಥಿಯೇಟರ್ ನಿಂದ ಎತ್ತಂಗಡಿ ಆಗಿದೆ. ಸಾಕಷ್ಟು ಭರವಸೆಯಿಂದ ಕೋಟಿ ಕೋಟಿ ಹಣ ಕೊಟ್ಟು ಚಿತ್ರ ಖರೀದಿಸಿದ್ದ ವಿತರಕರು ಕೈ ಸುಟ್ಟುಕೊಂಡಿದ್ದಾರೆ. ಇದೀಗ ಸಿನಿಮಾ ವಿತರಕರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ದೂರು ನೀಡಿದ್ದಾರೆ. ತಮಗೆ ಸಿನಿಮಾ ವಿತರಕರಿಂದ ಜೀವ ಬೆದರಿಕೆ ಇದೆ ನಿರ್ದೇಶಕ ಪುರಿ ಜಗನಾಥ್ ಚೆನ್ನೈನ ಜೂಬ್ಲಿ ಹಿಲ್ಸ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನಷ್ಟಕ್ಕೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ವಿತರಕರು […]Read More

ಹೆಂಡತಿ ಜೊತೆ ಮೊದಲ ವರ್ಷದ ದೀಪಾವಳಿ ಆಚರಿಸಿದ ನಿರ್ಮಾಪಕ ರವೀಂದರ್

ಸೋಷಿಯಲ್ ಮೀಡಿಯಾದಲ್ಲಿ ಮಿಸ್ ಮ್ಯಾಚ್ ಜೋಡಿ ಎಂದೇ ಸಖತ್ ಟ್ರೋಲ್ ಆಗಿದ್ದ ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಮದುವೆಯ ಬಳಿಕ ಮೊದಲ ವರ್ಷದ ದೀಪಾವಳಿ ಹಬ್ಬ ಆಚರಿಸಿದ್ದಾರೆ.Read More

ಯಾವುದೇ ಕಾರಣಕ್ಕೂ ಚಿತ್ರದ ದೃಶ್ಯಗಳನ್ನು ತೆಗೆದು ಹಾಕಲ್ಲ: ಹೆಡ್ ಬುಷ್ ಚಿತ್ರತಂಡ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಗಾಂಧಿನಗರದಲ್ಲಿ ಪರ , ವಿರೋಧದ ಚರ್ಚೆಗಳು ಆರಂಭ ವಾಗಿದೆ. ಚಿತ್ರದಲ್ಲಿನ ದೃಶ್ಯಕ್ಕೆ ಕತ್ತರಿ ಪ್ರಯೋಗಿಸಬೇಕು ಎಂಬ ಮಾತುಗಳು ಕೇಳಿ ಬರ್ತಿದೆ. ಆದರೆ ಚಿತ್ರತಂಡ ಯಾವುದೇ ಕಾರಣಕ್ಕೆ ಚಿತ್ರದಲ್ಲಿನ ದೃಶ್ಯಗಳನ್ನು ಕತ್ತರಿಸುವುದಿಲ್ಲ ಎಂದಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಯಾವುದೇ ರೀತಿಯ ಅವಮಾನ ಮಾಡಿಲ್ಲ ಎಂದು ನಟ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು […]Read More

ಗಂಧದ ಗುಡಿ ಕುರಿತು ಮೊದಲ ಭಾರಿಗೆ ಮೌನ ಮುರಿದ ಅಶ್ವಿನಿ ಪುನೀತ್ ರಾಜ್

ಅಭಿಮಾನಿಗಳು ಸಾಕಷ್ಟು ದಿನದಿಂದ ಕಾದು ಕೂತಿರುವ ಗಂಧದ ಗುಡಿ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈಗಾಗ್ಲೆ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಮುಗಿದಿದ್ದು ಇದೀಗ ಅಪ್ಪು ಥಿಯೇಟರ್ ಗೆ ಎಂಟ್ರಿಕೊಡೋಕೆ ರೆಡಿಯಾಗಿದ್ದಾರೆ. ಇದೇ ಮೊದಲ ಭಾರಿಗೆ ಗಂಧದ ಗುಡಿ ಹಾಗೂ ಪುನೀತ್ ಪರ್ವದ ಕುರಿತು ಅಶ್ವೀನಿ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಶ್ವೀನಿ ಪುನೀತ್ ರಾಜ್ ಕುಮಾರ್ ಸಿನಿಮಾ ಹಾಗೂ ಶೂಟಿಂಗ್ ಸಂದರ್ಭದ ಸನ್ನಿವೇಶಗಳನ್ನು ಮೆಲುಕು ಹಾಕಿದ್ದಾರೆ. […]Read More

ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ: ಡಾಲಿ ಕಟೌಟ್ ಗೆ ಚಪ್ಪಲಿ ಹಾರ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೆಡ್ ಬುಷ್ ಚಿತ್ರತಂಡ ಹಿಂದೂ ಧರ್ಮಕ್ಕೆ ಅವಮಾನ ಮಾಡಿದೆ ಎಂದು ಬಜರಂಗ ದಳದ ಕಾರ್ಯಕರ್ತರು ಡಾಲಿ ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಿಲ್ಲ ಎಂದು ಧನಂಜಯ್ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿನ್ನೆ ಚಿತ್ರತಂಡದ ಜೊತೆ ಪತ್ರಿಕಾಗೋಷ್ಠಿ ನಡೆಸಿ ಕ್ಷಮೆ ಕೋರಿದ್ದಾರೆ. ಆರೂ […]Read More

Phone icon
Call Now
Reach us!
WhatsApp icon
Chat Now