• June 19, 2026

karnatakaspecial.in

https://karnatakaspecial.in/

ಗೀತಾ ನನ್ನ ಜೀವನಕ್ಕೆ ಸಿಕ್ಕ ದೊಡ್ಡ ವರ: ಶಿವರಾಜ್ ಕುಮಾರ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ ಗಳಲ್ಲಿ ಒಂದು. ಸದಾ ಶಿವಣ್ಣನಿಗೆ ಬೆನ್ನೆಲುಭಾಗಿ ನಿಂತಿದ್ದಾರೆ. ಇದೀಗ ಪತ್ನಿ ನನ್ನ ಜೀವನದ ದೊಡ್ಡ ಶಕ್ತಿ ಎಂದು ಶಿವಣ್ಣ ಹೇಳಿದ್ದಾರೆ. ಶಿವರಾಜ್ ಕುಮಾರ್ ಝೀ ಕನ್ನಡದಲ್ಲಿ ಪ್ರಸಾರವಾಗುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದ ತೀರ್ಪುಗಾರರಾಗಿದ್ದರು. ಇತ್ತೀಚೆಗೆ ಝೀ ಕನ್ನಡದಲ್ಲಿ ನಡೆದ ಝೀ ಕುಟುಂಬ ಅವಾರ್ಡ್ ನಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ನೀಡ ಗೌರವಿಸಲಾಯಿತು. ಶಿವರಾಜ್ […]Read More

ಬಾಡಿಗೆ ತಾಯಿ ಮೂಲಕ ನಯನತಾರಾ ಮಗು ಪಡೆದ ಪ್ರಕರಣ: ಆಸ್ಪತ್ರೆ ಬಂದ್ ಮಾಡಲು

ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳ ಪೋಷಕರಾಗಿದ್ದಾರೆ. ಬಾಡಿಗೆ ಪೋಷಕರಾದ ಬೆನ್ನಲೆ ದಂಪತಿಗಳ ವಿರುದ್ಧ ಸಾಕಷ್ಟು ಆರೋಪ ಕೇಳಿ ಬಂದಿತ್ತು. ಇದೀಗ ಪ್ರರಕಣ ತನಿಖೆ ಮುಗಿದಿದ್ದು ದಂಪತಿಗಳು ಬಾಡಿಗೆ ಪೋಷಕರಾಗುವ ವೇಳೆ ದಂಪತಿಗಳು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ತಿಳಿದು ಬಂದಿದೆ. ಕಳೆದ ಆರು ವರ್ಷಗಳ ಹಿಂದೆಯೇ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕಳೆದ ಐದು ತಿಂಗಳ […]Read More

ಕಾಂತಾರ ವೀಕ್ಷಿಸಿ ರಿಷಬ್ ಶೆಟ್ಟಿಗೆ ಕರೆ ಮಾಡಿ ಸರ್ ಪ್ರೈಸ್ ನೀಡಿದ ರಜನಿಕಾಂತ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇದೆ. ಈಗಾಗ್ಲೆ ಕಾಂತಾರ ನೋಡಿ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದ ಸ್ಟಾರ್ ನಟ, ನಟಿಯರೇ ಕಾಂತಾರಕ್ಕೆ ಫಿದಾ ಆಗಿದ್ದಾರೆ. ಇದೀಗ ಚಿತ್ರವನ್ನು ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದಾರೆ. ಕಾಂತಾರ ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್, ರಕ್ಷಿತ್ ಶೆಟ್ಟಿಗೆ ಕರೆ ಮಾಡಿ ವಿಶ್ ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಮಾತಾಡಿದ ರಿಷಬ್ ಶೆಟ್ಟಿ, ರಜನಿ ಕಾಂತ್ ಕರೆ ಮಾಡಿದಾಗ ಥ್ರಿಲ್ […]Read More

ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟ ಶಿವಣ್ಣ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಸಿನಿಮಾಗಳ ಜೊತೆಗೆ ರಿಯಾಲಿಟಿ ಶೋನಲ್ಲೂ ಬ್ಯುಸಿಯಾಗಿರುವ ಶಿವಣ್ಣ ಇದೀಗ ಮತ್ತೊಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶಿವಣ್ಣನ 125ನೇ ಚಿತ್ರ ವೇದಂ ಡಿಸೆಂಬರ್ ನಲ್ಲಿ ತೆರೆಕಾಣಲಿದೆ. ಇದರ ಜೊತೆಗೆ ಘೋಸ್ಟ್, ನೀ  ಸಿಗೋವರೆಗೂ, ಫಾರ್ಟಿಫೈವ್, ಕರಟಕ ದಮನಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ನಿರ್ದೇಶನದ ಚಿತ್ರದಲ್ಲಿ ನಟಿಸಲು ಶಿವಣ್ಣ ಓಕೆ ಅಂದಿದ್ದಾರೆ. […]Read More

‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆ, ಕರಗಗೆ ಅವಮಾನ ಆರೋಪ: ಕ್ಷಮೆ ಕೇಳಿದ ಚಿತ್ರತಂಡ

ಇತ್ತೀಚೆಗಷ್ಟೇ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿದೆ. ಚಿತ್ರ ರಿಲೀಸ್ ಆದ ಕೆಲ ದಿನಗಳಲ್ಲೇ ಚಿತ್ರಕ್ಕೆ ವಿವಾದ ಸುತ್ತಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಜೊತೆಗೆ ಈ ಬಗ್ಗೆ ದೂರು ಕೂಡ ದಾಖಲಾಗಿತ್ತು. ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಿಲ್ಲ. ನಾವು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ ಎಂದು ಡಾಲಿ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು ನಿಂತಿರಲಿಲ್ಲ. ಚಿತ್ರವನ್ನು ಬಾಯ್ […]Read More

ಕಳೆದ ವರ್ಷ ಇದೇ ದಿನ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ಅಪ್ಪು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೆ ಪ್ರತಿಯೊಬ್ಬ ಅಭಿಮಾನಿಯ ಮನಸಲ್ಲು ಅಪ್ಪು ಜೀವಂತವಾಗಿದ್ದಾರೆ. ಯಾವುದೇ ಶುಭ ಸಂದರ್ಭವಿದ್ದರು ಅಲ್ಲಿ ಅಪ್ಪು ಇದ್ದೆ ಇರುತ್ತಾರೆ ಅನ್ನೋ ನಂಬಿಕೆ ಅಭಿಮಾನಿಗಳದ್ದು. ಅಪ್ಪು ಅವರ ಪ್ರತಿಯೊಂದು ಮಾತು ಅಭಿಮಾನಿಗಳ ಮನಸಲ್ಲಿ ಅಚ್ಚಾಗಿ ಕೂತಿದೆ. ಈ ಹಿಂದೆ ಪುನೀತ್ ಹೇಳದ್ದ ಪ್ರತಿಯೊಂದು ಮಾತುಗಳು ಆಗಾಗ ವೈರಲ್ ಆಗುತ್ತನೆ ಇರುತ್ತದೆ. ಇದೀಗ ಕಳೆದ ವರ್ಷ ಇದೇ ದಿನ ಪುನೀತ್ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು ಆ ಫೋಟೋಗಳು […]Read More

‘ರುದ್ರಪ್ಪ’ ಟೈಟಲ್ ಸೂಚಿಸಿ ಇಪ್ಪತೊಂದು ಸಾವಿರ ಬಹುಮಾನ ಪಡೆದ ಪ್ರೇಕ್ಷಕ

ಈ ಹಿಂದೆ ಎಸ್‌ಎಂಎಲ್ ಪ್ರೊಡಕ್ಷನ್ ಸಂಸ್ಥೆ ‘ಸ್ಟಾಕರ್’ ಚಿತ್ರ ನಿರ್ಮಾಣ ಮಾಡಿದ್ದು ಇದೀಗ ಮತ್ತೊಂದು ಚಿತ್ರ ಆರಂಭಿಸಲು ಸಜ್ಜಾಗಿದೆ. ಚಿತ್ರಕ್ಕೆ ಪ್ರೊಡಕ್ಷನ್ ನಂ2 ಎಂದು ಹೊಸರಿಟ್ಟು ಚಿತ್ರದ ಪ್ರೀಪ್ರೊಡಕ್ಷನ್ ಕೆಲಸ ಆರಂಭಿಸಲಾಗಿತ್ತು. ಜೊತೆಗೆ ಸೂಕ್ತ ಶೀರ್ಷಿಕೆ ನೀಡಿ ಎಂದು ಚಿತ್ರತಂಡ ಹೇಳಿತ್ತು. ಎಸ್ ಎಂ ಎಲ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಎರಡನೇ ಚಿತ್ರಕ್ಕೆ ಸೂಕ್ತ ಶೀರ್ಷಿಕೆ ನೀಡಿ. ಉತ್ತಮ ಶೀರ್ಷಿಕೆ ನೀಡಿದವರಿಗೆ 21 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿತ್ತು. ಜೊತೆಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ […]Read More

ಸಮಂತಾ ಸ್ಯಾಂಡಲ್ ವುಡ್ ಎಂಟ್ರಿಗೆ ರಕ್ಷಿತ್ ಶೆಟ್ಟಿ ಸಾಥ್

ಕಳೆದ ಕೆಲ ಸಮಯದಿಂದ ಮುಂದೂಡಿದಿಕೊಂಡು ಬಂದಿದ್ದ ಸಮಂತಾ ನಟನೆಯ ಬಹುನಿರೀಕ್ಷಿತ ಯಶೋಧ ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ನವೆಂಬರ್ 14ರಂದು ಯಶೋದ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೈಲರ್ ರಿಲೀಸ್ ಮಾಡುತ್ತಿದೆ. ಯಶೋದ ಚಿತ್ರದ ಟ್ರೈಲರ್ ಐದು ಭಾಷೆಯಲ್ಲೂ ಬಿಡುಗಡೆಗೊಳ್ಳುತ್ತಿದೆ. ಕನ್ನಡದ ಟ್ರೈಲರ್ ಅನ್ನು ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡುತ್ತಿದ್ದಾರೆ. ಇನ್ನುಳಿದಂತೆ ಆಯಾ ಭಾಷೆಯ ಸ್ಟಾರ್ ನಟರು ಯಶೋದ […]Read More

ಸೋನಿಯಾ ಗಾಂಧಿ ಪರ ಟ್ವೀಟ್ ಮಾಡಿ ಕುತೂಹಲ ಮೂಡಿಸಿದ ನಟಿ ರಮ್ಯಾ

ಕಳೆದ ಕೆಲ ದಿನಗಳಿಂದ ಸ್ಯಾಂಡಲ್ ವುಡ್ ಮೋಹಕ ತಾರೆ ನಟಿ ರಮ್ಯಾ ನಡೆ ಸಾಕಷ್ಟುಕುತೂಹಲಕ್ಕೆ ಕಾರಣವಾಗಿದೆ. ಸಾಕಷ್ಟು ವರ್ಷಗಳಿಂದ ಸಿನಿಮಾ ರಂಗದಿಂದ ದೂರವಿದ್ದ ರಮ್ಯಾ ಇದೀಗ ತಮ್ಮದೇ ಪ್ರೊಡಕ್ಷನ್ ಹೌಸ್ ಆರಂಭಿಸಿದ್ದಾರೆ. ಜೊತೆಗೆ ಮತ್ತೆ ರಾಜಕೀಯದಲ್ಲಿ ತೊಡಗಿಕೊಳ್ಳುವ ಎಲ್ಲಾಲಕ್ಷಣಗಳು ಕಾಣಿಸುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಖ್ಯಾತಿ ಘಳಿಸಿದ್ದ ರಮ್ಯಾ ಬಳಿಕ ರಾಜಕೀಯ ರಂಗದತ್ತ ಮುಖ ಮಾಡಿದರು. ಆದರೆ ರಮ್ಯಾಗೆ ರಾಜಕೀಯ ಕೈ ಹಿಡಿಯಲಿಲ್ಲ. ಮಂಡ್ಯದಿಂದ ಸೋತ ಬಳಿಕ ರಾಜಕೀಯದಿಂದ ದೂರವಿದ್ದ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸಖತ್ […]Read More

ಹಬ್ಬದ ನಡುವೆಯೂ ಅಪ್ಪು ಸಮಾಧಿಗೆ ಅಭಿಮಾನಿಗಳ ಭೇಟಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆಯುತ್ತ ಬಂದಿದೆ. ಆದರೆ ಇಂದಿಗೂ ಅದೆಷ್ಟೋ ಮಂದಿ ಅಪ್ಪು ನಮ್ಮ ನಡುವೆಯೇ ಇದ್ದಾರೆ ಎಂದುಕೊಂಡು ಜೀವನ ನಡೆಸುತ್ತಿದ್ದಾರೆ. ಅಪ್ಪು ಇಲ್ಲ ಎಂಬ ಕಹಿ ಸತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವೆ ಇಲ್ಲ ಎನ್ನುವಂತಾಗಿದೆ. ಅಪ್ಪು ನಿಧನರಾದಾಗ ಲಕ್ಷಾಂತರ ಮಂದಿ ಮೃತ ದೇಹದ ದರ್ಶನ ಪಡೆದಿದ್ದರು. ಆ ಬಳಿಕ ನಿತ್ಯ ಅಪ್ಪ ಸಮಾಧಿಗೆ ಸಾವಿರಾರು ಮಂದಿ ಭೇಟಿ ನೀಡಿ ಸಮಾಧಿ ದರ್ಶನ ಪಡೆಯುತ್ತಿದ್ದಾರೆ. ದೂರುದ ಊರುಗಳಿಂದ ವಾಹನಗಳನ್ನು ಮಾಡಿಕೊಂಡು ಬಂದು […]Read More

Phone icon
Call Now
Reach us!
WhatsApp icon
Chat Now