• June 19, 2026

karnatakaspecial.in

https://karnatakaspecial.in/

ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ ರಾಜಶೇಖರ್ ಮೃತ ದುರ್ದೈವಿ. 45 ವರ್ಷ ವಯಸ್ಸಿನ ರಾಜಶೇಖರ್ ಸಾಕಷ್ಟು ದಿನಗಳಿಂದ ಕಾಂತಾರ ಸಿನಿಮಾ ವೀಕ್ಷಿಸಬೇಕು ಎಂದುಕೊಂಡಿದ್ದರು. ಅಂತೆಯೇ ನಿನ್ನೆ ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸಿ ಖುಷಿಯಿಂದಲೇ ಹೊರ ಬಂದಿದ್ದರು. ಆದರೆ ಅಷ್ಟರಲ್ಲೇ ದುರಂತ ನಡೆದು ಹೋಗಿದೆ. ರಾಜಶೇಖರ್ ಗೆ ಥಿಯೇಟರ್ ನಿಂದ ಆಚೆ […]Read More

ರೆಕಾರ್ಡ್ ಬ್ರೇಕ್ ಮಾಡಿದ ಕಾಂತಾರ: ಕೆಜಿಎಫ್ ದಾಖಲೆ ಉಡಿಸ್ ಮಾಡಿದ ರಿಷಬ್ ಸಿನಿಮಾ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಿದೆ. ಇದೀಗ ಕಾಂತಾರ ಮತ್ತೊಂದು ಹೊಸ ದಾಖಲೆಯನ್ನು ಕ್ರಿಯೇಟ್ ಮಾಡಿದೆ. ಈ ಮೂಲಕ ಕಾಂತಾರ ಕನ್ನಡ ಸಿನಿ ರಂಗದಲ್ಲಿ ದೊಡ್ಡ ಹೆಸರು ಮಾಡಿದೆ. ಇದೀಗ ಕಾಂತಾರ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಕಾಂತಾರ ಸಿನಿಮಾ ಕೆಜಿಎಫ್ 2 ದಾಖಲೆಯನ್ನೂ ಉಡಿಸ್ ಮಾಡಿದೆ. ಈವರೆಗೂ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆಗೆ ಕಾಂತಾರ ಚಿತ್ರ […]Read More

ಜಾನ್ವಿ ಸೌಂದರ್ಯಕ್ಕೆ ಕ್ಲೀನ್ ಬೋಲ್ಡ್ ಆದ ಫ್ಯಾನ್ಸ್

ಎವರ್ ಗ್ರೀನ್ ಬ್ಯೂಟಿ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಚಿತ್ರರಂಗದಲ್ಲಿ ಮಿಂಚು ಹರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಜಾನ್ವಿ ಮತ್ತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ತಿದ್ದಾರೆ. ಆಕೆಯ ಸೌಂದರ್ಯಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜಾನ್ವಿ ಹೋದಲ್ಲಿ ಬಂದಲೆಲ್ಲಾ ತಮ್ಮ ಬ್ಯೂಟಿಯಿಂದಲೇ ಸಖತ್ ಸದ್ದು ಮಾಡುತ್ತಿದ್ದಾರೆ. ಬಾಡಿಕಾನ್ ಡ್ರೆಸ್ ನಲ್ಲಿ ಮಿಂಚುತ್ತಿರುವ ಜಾನ್ವಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಬಿಟೌನ್ ಸ್ಟಾರ್ ನಟಿಯರಾದ ದೀಪಿಕಾ ಪಡುಕೋಣೆ, ಮಲೈಕಾ ಅರೋರ, ಕರೀನಾ ಕಪೂರ್ ಸೇರಿದಂತೆ ಸಾಕಷ್ಟು […]Read More

ದೀಪಾವಳಿ ಹಬ್ಬಕ್ಕೆ ವಿಶ್ ಮಾಡಿದ ಅಪ್ಪು: ವೈರಲ್ ಆಯ್ತು ‘ರಾಜಕುಮಾರ’ನ ಹಳೆ ವಿಡಿಯೋ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೆ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ.ಯಾವುದೇ ಶುಭ ಸಂದರ್ಭಗಳು ಬಂದು ಅಲ್ಲಿ ಅಪ್ಪು ಅವರನ್ನು ಅಭಿಮಾನಿಗಳು ಹೆಚ್ಚು ಹೆಚ್ಚು ನೆನಪು ಮಾಡಿಕೊಳ್ಳುತ್ತಾರೆ. ಸದ್ಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ರ ಹಳೆ ವಿಡಿಯೋ ವೈರಲ್ ಆಗಿದೆ. ಕಳೆದ ಭಾರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪುನೀತ್ ಫ್ಯಾನ್ಸ್ ಗೆ ವಿಶ್ ಮಾಡಿ ಶುಭ ಹಾರೈಸಿದ್ದರು. ಅಲ್ಲದೆ ಎಲ್ಲರೂ ಸೇಪ್ ಆಗಿ […]Read More

ಸುದೀಪ್ ಅನುಪಸ್ಥಿತಿಯಲ್ಲಿ ನಡೆಯಿತು ಎಲಿಮಿನೇಷನ್ ಪ್ರಕ್ರಿಯೆ: ಬಿಗ್ ಬಾಸ್ ಮನೆಯಿಂದ ಮಯೂರಿ ಔಟ್

ಈ ವಾರ ಬಿಗ್ ಬಾಸ್ ಸೀಸನ್ 9ರಲ್ಲಿ ವೀಕೆಂಟ್ ಕಾರ್ಯಕ್ರದಲ್ಲಿ ಸುದೀಪ್ ನಿರೂಪಣೆ ಇರಲ್ಲ ಎಂದು ಹೇಳಲಾಗಿತ್ತು. ಹಾಗಾಗಿ ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆಯೋದಿಲ್ಲ ಎಂದು ಊಹಿಸಲಾಗಿತ್ತು. ಆದರೆ ಸುದೀಪ್ ಅನುಪಸ್ಥಿತಿಯಲ್ಲಿ ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು ನಟಿ ಮಯೂರಿ ದೊಡ್ಮನೆಯಿಂದ ಹೊರ ನಡೆದಿದ್ದಾರೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಭಾರತ, ಪಾಕಿಸ್ತಾನ ಕ್ರಿಕೇಟ್ ಪಂದ್ಯ ವೀಕ್ಷಿಸಲು ಸುದೀಪ್ ಪತ್ನಿ ಪ್ರಿಯಾ ಜೊತೆ ತೆರಳಿದ್ದರು. ಹೀಗಾಗಿ ಈ ವಾರದ ಬಿಗ್ ಬಾಸ್ ನಿರೂಪಣೆಗೆ ಹಾಜರಾಗಲು ಸುದೀಪ್ […]Read More

ಮಹಾರಾಜ ಎಲ್ಲಿದ್ದರು ಮಹಾರಾಜನೇ: ಕೋಹ್ಲಿಯನ್ನು ಕೊಂಡಾಡಿದ ಸುದೀಪ್

ಮೆಲ್ಬೋರ್ನ್ ನಲ್ಲಿ ಪಾಕಿಸ್ಥಾನ ವಿರುದ್ದ ನಡೆದ ಐಸಿಸಿ ಟಿ20 ವಿಶ್ವಕಪ್ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಅಭೂತ ಪೂರ್ವ ಗೆಲುವು ಸಾಧಿಸಿದೆ. ಗೆಲುವು ಸಾಧಿಸುತ್ತಿದ್ದಂತೆ ದೇಶದ ವಿವಿಧೆಡೆ ಬೈಕ್ ರ್ಯಾಲಿ, ಭಾರತದ ರಾಷ್ಟ್ರ ಧ್ವಜಗಳನ್ನು ಹಿಡಿದು ಕೊಹ್ಲಿ ಇಸ್ ಕಿಂಗ್ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ನಟ ಕಿಚ್ಚ ಸುದೀಪ್ ಕೂಡ ಪಂದ್ಯ ವೀಕ್ಷಿಸಿ ಕೋಹ್ಲಿಯನ್ನು ಕೊಂಡಾಡಿದ್ದಾರೆ. ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಟಿ೨೦ ವಿಶ್ವ ಕಪ್‌ ಪಂದ್ಯವನ್ನು ವೀಕ್ಷಿಸಲು ಪತ್ನಿ ಪ್ರಿಯಾ ಜೊತೆ […]Read More

ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ನೋ ಎಂಟ್ರಿ: ಕೋಪಗೊಂಡು ವಾಪಸ್

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಸ್ಯಾಂಡಲ್ ವುಡ್  ನಟಿ ರಮ್ಯಾ ರಾಹುಲ್ ಗಾಂಧಿ ಕೈ ಕೈ ಹಿಡಿದುಕೊಂಡು ಯಾತ್ರೆಯಲ್ಲಿ ಭಾಗಿಯಾಗಿದ್ದರು. ಆದರೆ ಆ ಬಳಿಕ ರಮ್ಯಾಗೆ ಮುಜುಗರ ಆಗುವಂಥ ಪ್ರಸಂಗವೊಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ನಡೆದ ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಕೋಪಗೊಂಡ ರಮ್ಯಾ ವಾಪಸ್ ಹೋಗಿದ್ದಾರೆ. ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಕರಣ ನಡೆದಿದೆ. ರಾಹುಲ್ ಗಾಂಧಿ ಜೊತೆ […]Read More

ಬಿಗ್ ಬಾಸ್ ಮನೆಗೆ ಮತ್ತೆ ಸೋನು ಗೌಡ ಎಂಟ್ರಿ: ಅಸಮಾಧಾನ ಹೊರ ಹಾಕಿದ

ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಸೋನೂ ಗೌಡ ಬಿಗ್ ಬಾಸ್ ಓಟಿಟಿ ಎಂಟ್ರಿಗೆ ಸಾಕಷ್ಟು ಮಂದಿ ವಿರೋದ ವ್ಯಕ್ತಪಡಿಸಿದ್ದರು. ಆದರೂ ಸೋನು ಫೈನಲ್ ಹಂತಕ್ಕೆ ತಲುಪಿದ್ದರು. ಇದೀಗ ಸೋನು ಅಭಿಮಾನಿಗಳಿಗೆ ಮತ್ತೊಂದು ಖುಷಿಯ ವಿಚಾರ ಸಿಕ್ಕಿದೆ. ಬಿಗ್ ಬಾಸ್ ಓಟಿಟಿಯಲ್ಲಿ ಫಿನಾಲೆ ಹಂತಕ್ಕೆ ತಲುಪಿದ್ದ ಸೋನು ಶ್ರೀನಿವಾಸ್ ಗೌಡ ಇದೀಗ ಬಿಗ್ ಬಾಸ್ ಟಿವಿ ಶೋಗೆ ಎಂಟ್ರಿಕೊಡಲಿದ್ದಾರೆ ಎನ್ನಲಾಗುತ್ತಿದೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸೋನು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಸೋನು ಬಿಗ್ […]Read More

ಬಿಗ್ ಬಾಸ್ ನಿರೂಪಣೆಯಿಂದ ಹೊರ ಬಂದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಹಿಂದಿಯ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಸಾಕಷ್ಟು ಖ್ಯಾತಿ ಘಳಿಸಿದೆ. ಬಿಗ್ ಬಾಸ್ ಸೀಸನ್ 16 ಸಾಕಷ್ಟು ವಿಚಾರಗಳಿಂದ ಹೈಲೈಟ್ ಆಗಿದೆ. ಇದೀಗ ಬಿಗ್ ಬಾಸ್ ಕಡೆಯಿಂದ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಶೋ ಆರಂಭವಾದ ಸಂದರ್ಭದಿಂದಲೂ ಬಿಗ್ ಬಾಸ್ ಕಾರ್ಯಕ್ರಮವನ್ನು ಸಲ್ಮಾನ್ ಖಾನ್ ನಿರೂಪಣೆ ಮಾಡ್ತಿದ್ದಾರೆ. ಸಲ್ಲು ಬಾಯ್ ನಿರೂಪಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಆದರೆ ಇದೀಗ ಸಲ್ಲು ಕಾರ್ಯಕ್ರಮದಿಂದ ಹೊರ ಬಂದಿದ್ದಾರೆ. ಹಿಂದಿ ಬಿಗ್ […]Read More

ಆಚಾರ, ನಂಬಿಕೆಗಳ ಬಗ್ಗೆ ಮಾತಾಡೋಕೆ ನನಗೆ ಅರ್ಹತೆ ಇಲ್ಲ: ರಿಷಬ್ ಶೆಟ್ಟಿ

ಕಾಂತಾರ ಸಿನಿಮಾ ನೋಡಿದ ಬಳಿಕ ನಟ ಚೇತನ್ ದೈವಾರಾಧನೆ ಬಗ್ಗೆ ಹೇಳಿಕೆ ನೀಡಿದ್ದು ದೊಡ್ಡ ಚರ್ಚೆ ಹುಟ್ಟುಹಾಕಿದೆ. ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಚೇತನ್ ವಿರುದ್ಧ ಸಾಕಷ್ಟು ಮಂದಿ ಗುಡುಗಿದ್ದಾರೆ. ಇದೀಗ ಚೇತನ್ ಹೇಳಿಕೆಯ ಕುರಿತಾಗಿ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ ಹೇಳಿಕೆಯ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದ್ದಿದ್ದಾರೆ. ಅಲ್ಲದೆ ಈ ಬಗ್ಗೆ ಸಾಕಷ್ಟು ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಅಲ್ಲದೆ ಹಿಂದೂ ವೇದಿಕೆಯ ಮಂದಿ ಚೇತನ್ ಮನೆ […]Read More

Phone icon
Call Now
Reach us!
WhatsApp icon
Chat Now