ಕಾಂತಾರದಂತ ಸಿನಿಮಾವನ್ನು ನಾನು ನೋಡಿರಲಿಲ್ಲ: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾಗೆ ಕೋಟ್ಯಾಂತರ ಮಂದಿ ಜೈ ಅಂದಿದ್ದಾರೆ. ಈಗಾಗ್ಲೆ ಸಾಕಷ್ಟು ಸ್ಟಾರ್ ನಟ, ನಟಿಯರು, ಕಲಾವಿದರು ಸೇರಿದಂತೆ ಪ್ರತಿಯೊಬ್ಬರು ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇದೀಗ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸಿನಿಮಾ ಮೆಚ್ಚಿಕೊಂಡಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಮೂಲಕ ಸಖತ್ ಖ್ಯಾತಿ ಘಳಿಸಿದ ವಿವೇಕ್ ಅಗ್ನಿಹೋತ್ರಿ ಕಾಂತಾರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. `ಕಾಂತಾರ’ ಸಿನಿಮಾ ನೋಡಿ ಬಂದೆ. ಇದೊಂದು […]readmore

ಯಾರು ಕರೆಯದ ಹೆಸರಿನಲ್ಲಿ ಪುನೀತ್ ರಾಜ್ ಕುಮಾರ್ ಅವರನ್ನು ಕರೆಯುತ್ತಿದ್ರು ಸುಧಾಮೂರ್ತಿ

ಸಾವಿರಾರು ಮಂದಿಯ ಸಮ್ಮುಖದಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪುನೀತ್ ಪರ್ವ ಕಾರ್ಯಕ್ರಮ ನಡೆದಿದೆ.ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದ ಜೊತೆಗೆ ಪರಭಾಷೆಯ ಕಲಾವಿದರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಹಾಜರಾಗಿದ್ದ ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ, ಸುಧಾಮೂರ್ತಿ ಅಪ್ಪು ಅವರನ್ನು ಯಾವ ಹೆಸರಿನಿಂದ ಕರೆಯುತ್ತಿದ್ದರು ಅನ್ನೋದನ್ನು ಹೇಳಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದ ಶೆಡ್ಯೂಲ್ ನಲ್ಲಿ  ನಾನು ಇರಲಿಲ್ಲ. ಸುಮ್ಮನೆ ಕಾರ್ಯಕ್ರಮ ನೋಡಲು ಬಂದಿದ್ದಾನೆ ಎಂದು ಹೇಳಿ ಪುನೀತ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದರು. ಅಪ್ಪು ಅವರನ್ನು ನಾನು ಯಾವಾಗಲೂ […]readmore

ಭೂತಾರಾಧನೆಯ ಕುರಿತು ಹೇಳಿಕೆ: ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು

ಕಾಂತಾರ ಸಿನಿಮಾದಲ್ಲಿನ ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಚೇತನ್ ಹೇಳಿಕೆ ನೀಡಿದ್ದು, ಈ ಕುರಿತಂತೆ ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ಎನ್ನುವವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಚೇತನ್ ಹಿಂದೂ ದೇವರು ಹಾಗೂ ಸಂಸ್ಕೃತಿಯ ಕುರಿತಾಗಿ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ದೂರಿನಲ್ಲಿ […]readmore

ಅಪ್ಪು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದವರ ಜೊತೆ ಪರಭಾಷೆಯ ಕಲಾವಿದರು ಸಾಥ್ ನೀಡಿದ್ದರು. ಈ ವೇಳೆ ವೇದಿಕೆ ಏರಿದ ಅಶ್ವೀನಿ ಪುನೀತ್ ರಾಜ್ ಕುಮಾರ್ ಗಳಗಳನೆ ಕಣ್ಣಿರಿಟ್ಟು ವೇದಿಕೆಯಿಂದ ಇಳಿದು ಹೋದರು. ವೇದಿಕೆ ಮೇಲೆ ಅಶ್ವಿನಿ ಪುನೀತ್ ರಾಜ್‌ ಕುಮಾರ್, ಪುತ್ರಿ ವಂದಿತ, ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ವಿನಯ್ ರಾಜ್ ಕುಮಾರ್, ಯುವ […]readmore

ಕಾಂತಾರ ಸಿನಿಮಾವನ್ನು ನೇರವಾಗಿ ಆಸ್ಕರ್ ಗೆ ಕಳುಹಿಸಿ: ನಟಿ ಕಂಗಾನ ರಣಾವತ್

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಸಿನಿಮಾದ ಕುರಿತು ಮಾತನಾಡಿದ್ದ ನಟಿ ಕಂಗನಾ ರಣಾವತ್ ಇದೀಗ ಮತ್ತೊಮ್ಮೆ ಚಿತ್ರದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಚಿತ್ರವನ್ನು ನೇರವಾಗಿ ಆಸ್ಕರ್ ಗೆ ಕಳುಹಿಸಿ ಎಂದಿದ್ದಾರೆ. ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಕಾಂತಾರ ಚಿತ್ರವನ್ನು ನೇರವಾಗಿ ಆಯ್ಕೆ ಮಾಡಿ ಎಂದು ಹೇಳುವ ಮೂಲಕ ಸರ್ಕಾರ ಗಮನ ಸೆಳೆದಿದ್ದಾರೆ ನಟಿ ಕಂಗಾನ ರಣಾವತ್. ಇಂತಹ ಚಿತ್ರಗಳೇ ಭಾರತದಿಂದ ಆಸ್ಕರ್ ಗಾಗಿ ಕಳುಹಿಸಬೇಕು. ಈ ಚಿತ್ರಕ್ಕೆ […]readmore

ದೈವಾರಾಧನೆಯನ್ನು ಹಿಂದೂ ಧರ್ಮಕ್ಕೆ ವಿಮರ್ಶೆ ಮಾಡುವ ಅಗತ್ಯವಿಲ್ಲ: ಡಾ.ಡಿ.ವೀರೇಂದ್ರ ಹೆಗ್ಗಡೆ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸದಸ್ಯರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರು ಚಿತ್ರದ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ಆರಂಭಕ್ಕೂ ಮುನ್ನ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ […]readmore

ನಿರ್ದೇಶನದತ್ತ ನಟಿ ಶ್ರುತಿ ಹರಿಹರನ್ ಒಲವು: ನಟನೆಗೆ ಫುಲ್ ಸ್ಟಾಪ್ ಇಡ್ತಾರಾ ಲೂಸಿಯಾ

ಕಳೆದ ಕೆಲ ಸಮಯದಿಂದ ಸಿನಿಮಾ ರಂಗದಿಂದ ದೂರವಾಗಿದ್ದ ನಟಿ ಶ್ರುತಿ ಹರಿಹರನ್ ಮತ್ತೆ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶ್ರುತಿ ನಿರ್ದೇಶನದತ್ತ ಮುಖ ಮಾಡಲು ತೀರ್ಮಾನಿಸಿದ್ದಾರೆ. ಶ್ರುತಿ ತೀರ್ಮಾನ ಇದೀಗ ಅಭಿಮಾನಿಗಳ ಪ್ರಶ್ನೆಗೆ ಕಾರಣವಾಗಿದೆ. ಮಲಯಾಳಂ ಸಿನಿಮಾದ ಮೂಲಕ ಸಿನಿ ರಂಗಕ್ಕೆ ಎಂಟ್ರಿಕೊಟ್ಟ ಶ್ರುತಿ ಹರಿಹರನ್ ಗೆ ಖ್ಯಾತಿ ತಂದುಕೊಟ್ಟಿದ್ದು ಲೂಸಿಯಾ ಸಿನಿಮಾ. ಕನ್ನಡದ ಮೊದಲ ಸಿನಿಮಾದಲ್ಲೇ ಸದ್ದು ಮಾಡಿದ್ದು ಶ್ರುತಿ ಹರಿಹರನ್ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ. ಒಂದರ ಹಿಂದೊಂದರಂತೆ ಸಿನಿಮಾಗಳಿಗೆ […]readmore

ಅಪ್ಪು ಈಗ ದೇವರಾಗಿದ್ದಾರೆ: ವೇದಿಕೆ ಮೇಲೆ ಭಾವುಕರಾದ ನಟ ಶರತ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕನಸಿನ ಪ್ರಾಜೆಕ್ಟ್ ಆಗಿದ್ದ ಗಂಧದ ಗುಡಿ ಸಿನಿಮಾ ಇದೇ ಅ.28ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಕನ್ನಡದ ಜೊತೆಗೆ ಪರಭಾಷೆಯ ಸ್ಟಾರ್ ಗಳು ಸಾಥ್ ನೀಡಿದ್ರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖ್ಯಾತ ನಟ ಶರತ್ ಕುಮಾರ್ ಅಪ್ಪು ನೆನೆದು ಭಾವುಕರಾದರು. ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮಕ್ಕೆ ಪುನೀತ್ ಪರ್ವ ಎಂದು ಹೆಸರಿಡಲಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ […]readmore

 ಈ ವೇದಿಕೆ ಮೇಲೆ ನಿಂತಿದ್ದೇನೆ ಎಂದರೆ ಅದಕ್ಕೆ ಡಾ.ರಾಜ್ ಕುಮಾರ್ ಕುಟುಂಬವೇ ಕಾರಣ:

ಸ್ಯಾಂಡಲ್ ವುಡ್ ಸಿನಿ ರಂಗದ ಬೆಸ್ಟ್ ಪೇರ್ ಗಳಲ್ಲಿ ಒಂದು ಪುನೀತ್ ರಾಜ್ ಕುಮಾರ್ ಹಾಗೂ ನಟಿ ರಮ್ಯಾ. ಪುನೀತ್ ನಟನೆಯ ಅಭಿ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ರಮ್ಯಾ ಬಳಿಕ ಅಪ್ಪು ಜೊತೆ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ್ದರು. ಇದೀಗ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅಪ್ಪು ಜೊತೆಗಿನ ಒಡನಾಟವನ್ನು ಬಿಚ್ಚಿಟ್ಟಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅರಸು ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಜೊತೆಗೆ ಪುನೀತ್ ಒಡನಾಟದ […]readmore

ಗಂಧದ ಗುಡಿ ಕೆಜಿಎಫ್ ಚಿತ್ರದ ರೆಕಾರ್ಡ್ ಬ್ರೇಕ್ ಮಾಡ್ಬೇಕು: ರಾಕಿಂಗ್ ಸ್ಟಾರ್ ಯಶ್

ಅಶ್ವೀನಿ ಪುಪುನೀತ್ ರಾಜ್ ಕುಮಾರ್ ಮುಂದಾಳತ್ವದಲ್ಲಿ ಗಂಧದ ಗುಡಿ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಜೊತೆಗೆ ಬಹುಭಾಷಾ ತಾರೆಯರು ಸಾಥ್ ನೀಡಿದ್ದರು. ಈ ವೇಳೆ ಈವೇಂಟ್ ನಲ್ಲಿ ಭಾಗಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್ ಗಂಧದ ಗುಡಿ ಸಿನಿಮಾ ಎಲ್ಲಾ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡಲಿ ಎಂದರು.     ಪುನೀತ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, `ಗಂಧದ ಗುಡಿ ಸಿನಿಮಾ ಎಲ್ಲಾ ರೆಕಾರ್ಡ್ ಗಳನ್ನು ಧೂಳ್ […]readmore

Phone icon
Call Now
Reach us!
WhatsApp icon
Chat Now