ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಪುನೀತ್ ಪರ್ವ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ಧೂರಿಯಾಗಿ ನಡೆಯಿತು. ಪುನೀತ್ ಪರ್ವ ಕಾರ್ಯಕ್ರಮಕ್ಕೆ ಅನೇಕ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ‘ಗಂಧದ ಗುಡಿ’ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಗಂಧದ ಗುಡಿ. ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ […]readmore
ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸುದ್ದಿ ಮಾಡುತ್ತಿದೆ. ಈಗಾಗ್ಲೆ ದೇಶ, ವಿದೇಶದಲ್ಲೂ ಕನ್ನಡಿಗರು ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಂಗದವರು ಮಾತ್ರವಲ್ಲ ರಾಜಕೀಯ ಗಣ್ಯರು ಕಾಂತಾರಕ್ಕೆ ಜೈ ಅಂತಿದ್ದಾರೆ. ಇದೀಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತ ಸಿನಿಮಾ ವೀಕ್ಷಿಸಲು ಮುಂದಾಗಿದ್ದಾರೆ. ಇಂದು ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ಜೊತೆ ಸಿನಿಮಾ ವೀಕ್ಷಿಸಲಿದ್ದಾರೆ. ಅಂದ ಹಾಗೆ ಈ ಹಿಂದೆ ಸಿನಿಮಾ ಆರಂಭಕ್ಕೂ ಮುನ್ನ ನಟ […]readmore
ಮೋಹಕ ತಾರೆ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಸುದ್ದಿ ಕೇಳಿ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ರು. ರಮ್ಯಾ ನಟನೆಯನ್ನು ಕಣ್ಮುಂಬಿಕೊಳ್ಳೋಕೆ ಕಾದು ಕೂತಿದ್ರು, ಆದರೆ ಇದೀಗ ರಮ್ಯಾ ಅಭಿಮಾನಿಗಳಿಗೆ ನಿರಾಸೆಯಾಗುವ ಸುದ್ದಿಯೊಂದನ್ನು ಸ್ವತಃ ರಮ್ಯಾ ನೀಡಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಸಂಸ್ಥೆ ಹುಟ್ಟುಹಾಕಿ ಆ ಮೂಲಕ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು. ಅಲ್ಲದೆ ಆ್ಯಪಲ್ ಬಾಕ್ಸ್ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಪರಭಾಷೆಯಲ್ಲೂ ಅಭಿಮಾನಿಗಳು ಮನ ಸೋತಿದ್ದಾರೆ. ಇದೀಗ ಹೊರದೇಶದಲ್ಲೂ ಕನ್ನಡಿಗರು ನೆಲೆಸಿದ್ದು, ಅವರಿಗಾಗಿ ವಿಶೇಷ ʻಕಾಂತಾರʼ ಚಿತ್ರದ ಪ್ರದರ್ಶನ ಆಯೋಜಿಸಲು ತಯಾರಿ ನಡೆಸುತ್ತಿದ್ದಾರೆ. ಕಾಂತಾರ ಸಿನಿಮಾವನ್ನು ನೋಡಿ ಪರಭಾಷೆಯ ಮಂದಿ ಕ್ಲೀನ್ ಬೋಲ್ಡ್ ಆಗಿದ್ದಾರೆ. ಕನ್ನಡದ ಜೊತೆಗೆ ಇತರ ಭಾಷೆಯ ಸ್ಟಾರ್ ಕಲಾವಿದರು ಕಾಂತಾರಕ್ಕೆ ಜೈ ಅಂದಿದ್ದಾರೆ, ಇದೀಗ ಹೊರದೇಶದಲ್ಲಿ ನೆಲೆಸಿರುವ ಕನ್ನಡಿಗರು ಸಿನಿಮಾ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಉಪೇಂದ್ರ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ 45ನಿರ್ ಸಿನಿಮಾ ಶಿವಣ್ಣನ ಬರ್ತಡೇ ಹಿನ್ನೆಲೆಯಲ್ಲಿ ಅನೌನ್ಸ್ ಆಗಿದೆ. ಇದೇ ಮೊದಲ ಭಾರಿಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದೀಗ ಚಿತ್ರತಂಡದ ಕಡೆಯಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಗಾಳಿಪಟ 2 ಸಿನಿಮಾದ ಯಶಸ್ಸಿನ ಬಳಿಕ ನಿರ್ಮಾಪಕ ರಮೇಶ್ ರೆಡ್ಡಿ ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ 45 ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈಗಾಗ್ಲೆ ಸಿನಿಮಾ ತಂಡದಲ್ಲಿ ಶಿವರಾಜ್ […]readmore
ಪುನೀತ್ ರಾಜ್ ಕುಮಾರ್ ನಟನೆಯ ಕಾಂತಾರ ಸಿನಿಮಾವನ್ನು ಈಗಾಗ್ಲೆ ಸಾಕಷ್ಟು ಮಂದಿ ವೀಕ್ಷಿಸಿದ್ದು ಚಿತ್ರಕ್ಕೆ ಜೈ ಅಂದಿದ್ದಾರೆ. ಅಲ್ಲದೆ ಇತ್ತೀಚೆಗೆ ನಟಿ ಕಂಗಾನ ರಣಾವತ್ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದೇನೆ ಎಂದಿದ್ದರು. ಇದೀಗ ಕಂಗಾನ ಕಾಂತಾರ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ನಾನು ಕಾಂತಾರ ಸಿನಿಮಾವನ್ನು ನೋಡಿದೆ. ಥಿಯೇಟರ್ ನಿಂದ ಆಚೆ ಬಂದ ಮೇಲೂ ನಾನೂ ಇನ್ನೂ ನಡುಗುತ್ತಲೇ ಇದ್ದೇನೆ. ಚಿತ್ರಕಥೆ, ಅದನ್ನು ತೋರಿಸಿದ ರೀತಿ, ರಿಷಬ್ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಅದ್ಭುತವಾದ ಸಿನಿಮಾವನ್ನು […]readmore
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಈಗಾಗ್ಲೆ ಭರ್ಜರಿ ತಯಾರಿ ನಡೆಯುತ್ತಿದೆ, ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯ ಅನೇಕ ಕಲಾವಿಧರು ಭಾಗಿಯಾಗಲಿದ್ದಾರೆ. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಸಿನಿಮಾ ಸ್ಯಾಂಡಲ್ ವುಡ್ ನಟ, ನಟಿಯರು , ಕಲಾವಿದರು, ತಂತ್ರಜ್ಞರು ಸೇರಿದಂತೆ ಸಾಕಷ್ಟು ಮಂದಿ ಭಾಗವಹಿಸಲಿದ್ದಾರೆ. ಜೊತೆಗೆ ಪರಭಾಷೆಯ ಮಂದಿಯೂ […]readmore
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರು ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದಲ್ಲಿ ತೆರೆಕಂಡು ಪರಭಾಷೆಯಲ್ಲೂ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಬಳಿಕ ಸಾಕಷ್ಟು ಬದಲಾವಣೆಗಳಾಗಿವೆ. ಈ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಶುಭಸುದ್ದಿ ನೀಡಿದೆ. ಮಂಗಳೂರು: ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ […]readmore
ನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡುವ ತಿರುಪತಿ ತಿಮ್ಮಪ್ಪನ ದರ್ಶನ ಇನ್ನೂ ಮೂರು ದಿನಗಳ ಕಾಲ ಸಿಗಲ್ಲ. ಸೂರ್ಯಗ್ರಹಣ, ಚಂದ್ರಗ್ರಹಣ ಹಾಗೂ ದೀಪಾವಳಿ ಹಿನ್ನೆಲೆಗಳ ಕಾರಣದಿಂದ ಮೂರು ದಿನಗಳ ಕಾಲ ತಿಮ್ಮಪ್ಪನ ದರ್ಶನಕ್ಕೆ ಬ್ರೇಕ್ ಹಾಕಲಾಗಿದೆ. ಅಕ್ಟೋಬರ್ 24ರಿಂದ 25 ಹಾಗೂ ನವೆಂರ್ 8ರಂದು ತಿಮ್ಮಪ್ಪನ ದರ್ಶನ ಇರುವುದಿಲ್ಲ. ಅಕ್ಟೋಬರ್ 24ರಂದು ದೀಪಾವಳಿ, ಅಕ್ಟೋಬರ್ 25ರಂದು ಸೂರ್ಯಗ್ರಹಣ ಮತ್ತು ನವೆಂಬರ್ 8ರಂದು ಚಂದ್ರಗ್ರಹಣದಿಂದಾಗಿ ಮೂರು ದಿನಗಳ ಕಾಲ ಭಕ್ತರಿಗೆ ಶ್ರೀವೆಂಕಟೇಶ್ವರ ಸ್ವಾಮಿ ದರ್ಶನ ಇರುವುದಿಲ್ಲ ಎಂದು […]readmore
ಸಿನಿಮಾಗಳ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಇದೀಗ ನವೆಂಬರ್ 1ರಂದು ಪ್ರಶಸ್ತಿ ಪ್ರಧಾನ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿ ಅಕ್ಟೋಬರ್ ಅಂತ್ಯಕ್ಕೆ 1 ವರ್ಷವಾಗಲಿದೆ. ಪುನೀತ್ ರಾಜ್ ಕುಮಾರ್ ರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಸಾಕಷ್ಟು ಮಂದಿ ಬೇಡಿಕೆ ಇಟ್ಟಿದ್ದರು. ಬಳಿಕ ಸಿಎಂ ಬೊಮ್ಮಾಯಿ […]readmore
