• June 19, 2026

karnatakaspecial.in

https://karnatakaspecial.in/

ವಿಕ್ಕಿ ನಟನೆ ನೋಡಿ ಆತನ ಬಗ್ಗೆ ತಲೆಕೆಡಿಸಿಕೊಂಡಿದ್ದೆ: ಕತ್ರಿನಾ ಕೈಫ್

ಬಾಲಿವುಡ್ ನ ಕ್ಯೂಟ್ ಕಪಲ್ ಗಳಲ್ಲಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಕೂಡ ಒಂದು. ಈ ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟು ಒಂದು ವರ್ಷವಾಗುತ್ತ ಬಂದಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಹಸೆಮಣೆ ಏರಿದ್ದ ಜೋಡಿಗಳು ಸದ್ಯ ಖುಷಿ ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ. ಇದೀಗ ನಟಿ ಕತ್ರಿನಾ ಪತಿಯ ಕುರಿತು ಮೆಚ್ಚುಗೆಯ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕತ್ರಿನಾ, 2018ರಲ್ಲಿ ರಿಲೀಸ್ ಆಗಿದ್ದ ವಿಕ್ಕಿ ಕೌಶಲ್ ನಟನೆಯ ಮನ್ಮರ್ಜಿಯಾನ್‌ ಸಿನಿಮಾ ನೋಡಿ ಇಷ್ಟು ಅದ್ಭುತವಾಗಿ ಮಾಡಿದ್ದಾರಲ್ಲಾ ಯಾರಿತಾ ಎಂದು ನಿರ್ಮಾಪಕರ […]Read More

ಮತ್ತೆ ಹೀರೋ ಆಗಿ ಮಿಂಚಲು ರೆಡಿಯಾದ ಜೋಗಿ ಪ್ರೇಮ್

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ನಿರ್ದೇಶಕ ಜೋಗಿ ಪ್ರೇಮ್ ತಮ್ಮದೇ ಆದ ಹೆಸರು ಮಾಡಿದ್ದಾರೆ. ಸದ್ಯ ಪ್ರೇಮ್ ಧ್ರುವ ಸರ್ಜಾ ನಟನೆಯ ಸಿನಿಮಾದಲ್ಲಿ ತೊಡಗಿಕೊಂಡಿದ್ದು ಇದೇ 20ರಂದು ಚಿತ್ರದ ಟೈಟಲ್ ಲಾಂಚ್ ಮಾಡಲು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ಸಿನಿಮಾವೊಂದರಲ್ಲಿ ನಾಯಕನಾಗಿ ನಟಿಸಲು ಪ್ರೇಮ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. 2015ರಲ್ಲಿ ತೆರೆಕಂಡ ಡಿಕೆ ಸಿನಿಮಾದ ಬಳಿಕ ನಾಯಕನಾಗಿ ಯಾವುದೇ ಸಿನಿಮಾಗೂ ಬಣ್ಣ ಹಚ್ಚಿರಲಿಲ್ಲ. ನಿರ್ದೇಶನದ ಕಡೆ ಸಂಪೂರ್ಣ ಗಮನ ಹರಿಸಿದ್ದ ಜೋಗಿ ಪ್ರೇಮ್ ಬರೋಬ್ಬರಿ 7 […]Read More

ಹಳ್ಳಿ ಹುಡುಗಿಯಾಗಿ ಮಿಂಚಿದ ಕೀರ್ತಿ ಸುರೇಶ್: ದಸರಾ ಚಿತ್ರದ ಫಸ್ಟ್ ಲುಕ್ ರಿವೀಲ್

ನ್ಯಾಚುರಲ್ ಸ್ಟಾರ್ ನಾನಿ ನಟನೆಯ ದಸರಾ ಸಿನಿಮಾ ಟಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವ ದಸರಾ ಸಿನಿಮಾದಲ್ಲಿ ನಾನಿ ಫಸ್ಟ್ ಲುಕ್ ಸಖತ್ ಸದ್ದು ಮಾಡಿತ್ತು. ಸದ್ಯ ಚಿತ್ರತಂಡ ಚಿತ್ರದ ನಟಿ ಕೀರ್ತಿ ಸುರೇಶ್ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಮೂಡುವಂತೆ ಮಾಡಿದೆ. ಇತ್ತೀಚೆಗಷ್ಟೇ ದಸರಾ ಸಿನಿಮಾದಲ್ಲಿ ನಾನಿ ಲುಕ್ ರಿವೀಲ್ ಮಾಡಿದ್ದ ಚಿತ್ರತಂಡ ಕೀರ್ತಿ ಸುರೇಶ್ ಲುಕ್ ಸಾಕಷ್ಟು ಸಸ್ಪೆನ್ಸ್ ನಲ್ಲಿಯೇ […]Read More

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ಸಮರ್ಥಿಸಿಕೊಂಡ ನಟ ಚೇತನ್ ಕುಮಾರ್

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾವನ್ನು ಪ್ರತಿಯೊಬ್ಬರು ಮೆಚ್ಚಿಕೊಳ್ಳುತ್ತಿದ್ದಾರೆ. ಪರಭಾಷೆಯ ಮಂದಿಯೂ ಕಾಂತಾರವನ್ನು ಹೊಗಳುತ್ತಿದ್ದಾರೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಸಿನಿಮಾದ ಬಗ್ಗೆ ಆ ದಿನಗಳು ಖ್ಯಾತಿಯ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದರು. ಇದೀಗ ಈ ಬಗ್ಗೆ ಮಾಧ್ಯಮಗಳ ಮುಂದೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಕಾಂತಾರ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಸಾಕಷ್ಟು ಮಹತ್ವ […]Read More

ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂಥ ಅದ್ಭುತ ಸಿನಿಮಾ ಮಾಡಿಸಿದ್ದಾರೆ: ಕಾಂತಾರದ ಬಗ್ಗೆ

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಾಂತಾರದ ಮೂಲಕ ರಿಷಬ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸದ್ದು ಮಾಡುತ್ತಿದ್ದಾರೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರಕ್ಕೆ ಪ್ರತಿಯೊಬ್ಬರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ನಟ ಜಗ್ಗೇಶ್ ಕಾಂತಾರದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಒಳಿತು ಬಯಸಿ ಬದುಕುತ್ತಿರುವ ಜೀವ ನನ್ನದು. ಕಾರಣ ನನ್ನ ಬದುಕಿಗೆ ಸಕಲವು ನೀಡಿದ ನನ್ನ ತಾಯಿ ಕನ್ನಡ ಚಿತ್ರರಂಗ. ಬಾಲ್ಯದಿಂದ ಕನ್ನಡ ಹಾಗು ರಾಜಣ್ಣನ ಹುಚ್ಚು ಅಭಿಮಾನಿಯಾದ ನಾನು […]Read More

ವಸಿಷ್ಠ ಸಿಂಹಗೆ ಹುಟ್ಟು ಹಬ್ಬದ ಸಂಭ್ರಮ: ಲವ್ಲಿ ಚಿತ್ರದ ಟೀಸರ್ ರಿಲೀಸ್

ವಿಲನ್ ಆಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಗಾಂಧಿನಗರದಲ್ಲಿ ನಾಯಕನಾಗಿ ಸದ್ದು ಮಾಡುತ್ತಿರುವ ನಟ ವಸಿಷ್ಠ ಸಿಂಹಗೆ ಇಂದು ಬರ್ತಡೇ ಸಂಭ್ರಮ. ತಮ್ಮ ರಗಡ್ ಧ್ವನಿಯಿಂದಲೇ ಖ್ಯಾತಿ ಘಳಿಸಿದ ವಸಿಷ್ಠ ಸಿಂಹ ಅದ್ಭುತ ನಟಯಿಂದಲೇ ಸಖತ್ ಸದ್ದು ಮಾಡ್ತಿದ್ದು ಟಾಲಿವುಡ್ ಸಿನಿಮಾ ರಂಗದಲ್ಲೂ ಹೆಸರು ಮಾಡ್ತಿದ್ದಾರೆ. ವಸಿಷ್ಠ ಸಿಂಹ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಅವರ ಮುಂದಿನ ಸಿನಿಮಾ ಚಿತ್ರ ಲವ್ ಲಿ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ‘ರಾಜಹುಲಿ’ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ವಸಿಷ್ಠ ಸಿಂಹಗೆ […]Read More

ಭಾರತೀಯ ಚಿತ್ರರಂಗದ ಅತ್ಯುತ್ತಮ 250 ಸಿನಿಮಾಗಳ ಪೈಕಿ ಮೊದಲ ಸ್ಥಾನಕ್ಕೇರಿದ ‘ಕಾಂತಾರ’

ಅಕ್ಟೋಬರ್ 30ರಂದು ತೆರೆಕಂಡ ಕಾಂತಾರ ಸಿನಿಮಾ ಪ್ಯಾಣ್ ಇಂಡಿಯಾ ಸಿನಿಮಾವಾಗಿ ಗುರುತಿಸಿಕೊಳ್ಳುತ್ತಿದೆ. ಈಗಾಗ್ಲೆ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಾ ಪರಭಾಷಾ ಮಂದಿಯೂ ದಂಗಾಗುವಂತೆ ಮಾಡುತ್ತಿರುವ ಕಾಂತಾರ ಚಿತ್ರಕ್ಕೆ ಮತ್ತೊಂದು ಗರಿ ಬಂದಿದೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ ಇದೀಗ ‘ಭಾರತದ ಪ್ರಸ್ತುತ ಟಾಪ್ 250 ಚಲನಚಿತ್ರಗಳ’ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತೀಚೆಗೆ IMDb ಟಾಪ್ 250 ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ‘ಕಾಂತಾರ’ ನಂ. 1 ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಕನ್ನಡ […]Read More

ಕಾಂತಾರ ಸಿನಿಮಾ ರಂಗಕ್ಕೆ ಅದ್ಭುತವಾದ ಪಾಠ ಹೇಳಿಕೊಟ್ಟಿದೆ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ಕೇಳಿ ಬರ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ರಿಷಬ್ ನಟನೆಗೆ ಹ್ಯಾಟ್ಸ್ ಆಫ್ ಅಂತಿದ್ದಾರೆ. ಇದೀಗ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಾಂತಾರವನ್ನು ಹಾಡಿ ಹೊಗಳಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿಗೆ ಧನ್ಯವಾದ ಹೇಳಿದ್ದಾರೆ. ಅಕ್ಟೋಬರ್ 30ರಂದು ತೆರೆಕಂಡ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದ ಜೊತೆಗೆ ತೆರೆಕಂಡ ಪೊನ್ನಿಯಲ್ ಸೆಲ್ವನ್ ಹಾಗೂ ಗಾಡ್ ಫಾದರ್ ಚಿತ್ರಗಳನ್ನು ಕಾಂತಾರ ಹಿಂದಿಕ್ಕಿದೆ. […]Read More

ನನ್ನನ್ನು ‘ಪ್ಯಾಕೇಜ್ ಸ್ಟಾರ್’ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ: ನಟ ಪವನ್ ಕಲ್ಯಾಣ್

ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಫುಲ್ ಗರಂ ಆಗಿದ್ದಾರೆ. ವೇದಿಕೆ ಮೇಲೆ ನಿಂತೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಟೀಕಿಸಿದವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಗುಂಟೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಪವನ್ ಕಲ್ಯಾಣ್ ವೇದಿಕೆಯ ಮೇಲೆಯೇ ಕೈಯಲ್ಲಿ ಚಪ್ಪಲಿ ಹಿಡಿದು ನನ್ನನ್ನು ಪ್ಯಾಕೇಜ್ ಸ್ಟಾರ್ ಎಂದು ಅಣುಕಿಸುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದಿದ್ದಾರೆ. ಪವನ್‌ ಕಲ್ಯಾಣ್‌ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ ಎಂದು ಇತ್ತೀಚೆಗೆ […]Read More

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ ಕುಮಾರ್

ರಿಷಬ್‌ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಚಿತ್ರ ಬಿಡುಗಡೆ ಆಗಿ ಮೂರು ವಾರ ಕಳೆದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.  ಇದೀಗ ಚಿತ್ರದ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದಾರೆ. ಕರಾವಳಿಯ ಪ್ರಮುಖ ದೈವವಾದ ಭೂತಕೋಲ ಹಾಗು ದೈವಗಳ ಆರಾಧನೆಯ ಕುರಿತಾಗಿ ಕಾಂತಾರ ಸಿನಿಮಾ ರೆಡಿಯಾಗಿದೆ. ಇದರ ಕುರಿತು ಸಾಕಷ್ಟು ಚರ್ಚೆ ಹಾಗೂ ವಿಮರ್ಶೆಗಳು ನಡೆಯತ್ತಿದೆ. ಭೂತ ಕೋಲ ಹಿಂದೂ ಸಂಸ್ಕೃತಿ ಎಂದು […]Read More

Phone icon
Call Now
Reach us!
WhatsApp icon
Chat Now