ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ

ಹಿಂದಿಯ ಹಲವಾರು ಧಾರವಾಹಿಗಳ ಮೂಲಕ ಹೆಸರು ಮಾಡಿ ಬಿಗ್ ಬಾಸ್ ನಲ್ಲಿ ಖ್ಯಾತಿ ಘಳಿಸಿದ್ದ ಕಿರುತೆರೆ ಕಿರುತೆರೆ ಕಲಾವಿದೆ ವೈಶಾಲಿ ಠಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಶಾಲಿ ಮೃತದೇಹ ಇಂದೋರ್ ನ ಅವರನ ಮನೆಯಲ್ಲಿ ನೇಣು ಬಿಗಿರದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ವೈಶಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದ ವೈಶಾಲಿ ಇತ್ತೀಚೆಗಷ್ಟೇ ಕೆಲವೊಂದು ರೀಲ್ಸ್ ಗಳನ್ನು ಶೇರ್ ಮಾಡಿದ್ದರು. ಆ ರೀಲ್ಸ್ ಗಳಲ್ಲಿ ಸಖತ್ ಖುಷಿಯಾಗಿದ್ದ ವೈಶಾಲಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಸ್ಥರಿಗೆ, ಸ್ನೇಹಿತರಿಗೆ […]readmore

ತಮಿಳುನಾಡಿನಲ್ಲಿ ಬನಾರಸ್ ವಿತರಣಾ ಹಕ್ಕು ಪಡೆದ ಶಕ್ತಿ ಫಿಲಂ ಫ್ಯಾಕ್ಟರಿ!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಪ್ಯಾನಿಂಡಿಯಾ ಚಿತ್ರ ಬನಾರಸ್. ಒಂದು ಯಶಸ್ವೀ ಸಿನಿಮಾ ಹೇಗೆಲ್ಲ ಸದ್ದು ಮಾಡಬಹುದೋ, ಆ ದಿಕ್ಕಿನಲ್ಲೆಲ್ಲ ವ್ಯಾಪಕವಾಗಿ ಸುದ್ದಿ ಮಾಡುತ್ತಾ ಬನಾರಸ್ ಬಿಡುಗಡೆಯ ಹಾದಿಯಲ್ಲಿದೆ. ಸಾಮಾನ್ಯವಾಗಿ ಪ್ಯಾನಿಣಂಡಿಯಾ ಮಟ್ಟದಲ್ಲಿ ಯಾವ ಸಿನಿಮಾವನ್ನಾದರೂ ನೆಲೆಗಾಣಿಸಬೇಕೆಂದರೆ, ಅದರಲ್ಲಿ ವಿತರಣೆಯ ಜವಾಬ್ದಾರಿ ಪಡೆಯುವ ಸಂಸ್ಥೆಗಳ ಪಾತ್ರವೂ ಬಹು ಮುಖ್ಯವಾಗುತ್ತದೆ. ಈ ವಿಚಾರದಲ್ಲಿ ಬನಾರಸ್‌ನದ್ದು ಯಶಸ್ವೀ ಯಾನ. ಯಾಕೆಂದರೆ, ನಾನಾ ಭಾಷೆಗಳಲ್ಲಿ ಈಗಾಗಲೇ ಸೂಪರ್ ಹಿಟ್ ಸಿನಿಮಾಗಳನ್ನು ವಿತರಿಸಿ ಸೈ ಅನ್ನಿಸಿಕೊಂಡಿರುವ ಸಂಸ್ಥೆಗಳೇ ಬನಾರಸ್ ಸಾರಥ್ಯ ವಹಿಸಿಕೊಂಡಿವೆ. ಇದೀಗ […]readmore

ಹ್ಯಾರಿ ಪಾಟರ್ ಖ್ಯಾತಿಯ ನಟ ರಾಬಿ ಕೋಲ್ಟ್ರೇನ್ ನಿಧನ

ಜೇಮ್ಸ್ ಬಾಂಡ್, ಹ್ಯಾರಿ ಪಾಟರ್ ಸೇರಿದಂತೆ ಅನೇಕ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಘಳಿಸಿದ್ದ ಸ್ಕಾಟಿಶ್ ನಟ ರಾಬಿ ಕೋಲ್ಟ್ರೇನ್ ನಿಧನರಾಗಿದ್ದಾರೆ. 72 ವರ್ಷ ವಯಸ್ಸಿನ ರಾಬಿ ನಿಧನಕ್ಕೆ ಕಾರಣ ಏನು ಎಂಬುದು ಮಾತ್ರ ತಿಳಿದು ಬಂದಿಲ್ಲ. ರಾಬಿ ಕೋಲ್ಟ್ರೇನ್ ಗೆ ಹ್ಯಾರಿ ಪಾಟರ್ ಸಿನಿಮಾದ ರುಬೆಸ್ ಹ್ಯಾಗ್ರಿಡ್ ಪಾತ್ರ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಕ್ರ್ಯಾಕರ್ ಸಿರೀಸ್ ನಿಂದಲೂ ರಾಬಿ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದರು. ಶುಕ್ರವಾರ ತಡರಾತ್ರಿ ನಟ ರಾಬಿ ಕೋಲ್ಟ್ರೇನ್ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ […]readmore

ಮುಕ್ತಾಯ ಹಂತ ತಲುಪಿದ ಪೃಥ್ವಿ ಅಂಬಾರ್- ಅಂಕಿತಾ ಅಮರ್ ನಟನೆಯ ‘ಅಬ ಜಬ

ಕಳೆದವರ್ಷ “ಕನ್ನಡ್ ಗೊತ್ತಿಲ್ಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಅಬ ಜಬ ದಬ” ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. “ಕನ್ನಡ್ ಗೊತ್ತಿಲ್ಲ” ಚಿತ್ರದ ನಂತರ ನಾನು ರಚಿತಾ ರಾಮ್ ಅವರಿಗೊಂದು ಸಿನಿಮಾ ಮಾಡಬೇಕಿತ್ತು. ಅದು ದೊಡ್ಡ ಬಜೆಟ್ ನ ಚಿತ್ರವಾಗಿರುವುದರಿಂದ ಸ್ವಲ್ಪ ತಡವಾಯಿತು. ಅಷ್ಟರಲ್ಲಿ ಈ ಔಟ್ ಎಂಡ್ ಔಟ್ […]readmore

ಜ್ಯುವೆಲ್ಸ್ ಆಫ್ ಇಂಡಿಯಾ ಉದ್ಘಾಟಿಸಿದ ನಟಿ ಮೇಘನಾರಾಜ್

ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ “ಜ್ಯುವೆಲ್ಸ್ ಆಫ್‌ ಇಂಡಿಯಾ” ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ. ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ ಎಲ್ಲಾ ರೀತಿಯ ಅಭರಣಗಳು ಒಂದೇ ಕಡೆ ಸಿಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ನಾನು ಹಿಂದೆ ಜ್ಯುವೆಲ್ಸ್ ಆಫ್ ಇಂಡಿಯಾ ಗೆ ಬಂದಿದೆ. ಆದರೆ ನಾನೇ ಇದಕ್ಕೆ ರಾಯಭಾರಿ ಆಗುತ್ತೇನೆ ಅಂದುಕೊಂಡಿರಲಿಲ್ಲ. ಜ್ಯವೆಲ್ಸ್ ಆಫ್ ಇಂಡಿಯಾ ಆಭರಣ ಮೇಳ ಯಶಸ್ವಿಯಾಗಲಿ […]readmore

ಡಾ.ರಾಜ್ ಅಭಿಮಾನಿಯ ‘ಕಾಳಿಪ್ರಸಾದ್’ ಚಿತ್ರಕ್ಕೆ ಭೂಮಿಕಾ ಥಿಯೇಟರ್ ನಲ್ಲಿ ಚಾಲನೆ

ವರನಟ ಡಾ. ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ.‌ ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ. ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. “ಗುರಿ” ಚಿತ್ರದಲ್ಲಿ ಡಾ.ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ ಅದೇ ಹೆಸರಿನಲ್ಲಿ ಕೆ.ವಿ.ಎಸ್ ರಾಯ್ ಚಿತ್ರವನ್ನು ಆರಂಭಿಸಿದ್ದಾರೆ. “ಕಾಳಿಪ್ರಸಾದ್” ಚಿತ್ರದ ಮುಹೂರ್ತ ಸಮಾರಂಭ ಭೂಮಿಕಾ ಚಿತ್ರಮಂದಿರದಲ್ಲಿ ನಡೆಯಿತು. ಹಿರಿಯ ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ ನೀಡಿದರು. ಅನೇಕ ಗಣ್ಯರು […]readmore

ಕಾಲಿವುಡ್ ನಟ ವಿಜಯ್ ಆಂಥೋನಿ ಸಾಂಸಾರಿಕ ಜೀವನದಲ್ಲಿ ಬಿರುಕು

ಕಲಾವಿದರ ಬಾಳಲ್ಲಿ ಬ್ರೇಕ್ ಅಪ್ ಅನ್ನೋದು ಕಾಮನ್ ಅನ್ನೋ ಹಾಗಾಗಿದೆ. ಈಗಾಗ್ಲೆ ಸಮಂತ, ನಾಗಚೈತನ್ಯ, ಧನುಷ್, ಐಶ್ವರ್ಯಾ ಬಳಿಕ ಇದೀಗ ಮತ್ತೊಬ್ಬ ತಮಿಳು ನಟನ ದಾಂಪತ್ಯ ಜೀವನ ಅತಂತ್ರವಾಗಿದೆ. ತಮಿಳು ಚಿತ್ರರಗದ ಖ್ಯಾತ ನಟ ವಿಜಯ್ ಆಂಥೋನಿ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಹರಿದಾಡುತ್ತಿದೆ. ಪ್ಲೇ ಬ್ಯಾಕ್ ಸಿಂಗರ್, ಫಿಲ್ಮ್ ಎಡಿಟರ್, ಆಡಿಯೋ ಇಂಜಿನಿಯರ್, ಫಿಲ್ಮ್ ಮೇಕರ್, ಆ್ಯಕ್ಟರ್ ಹೀಗೆ ವಿವಿಧ ರಂಗದಲ್ಲಿ ಗುರುತಿಸಿಕೊಂಡಿರುವ ವಿಜಯ್ ಆಂಥೋನಿ ತಮಿಳು ಚಿತ್ರರಂಗದಲ್ಲಿ ಸಾಕಷ್ಟು […]readmore

ಎರಡನೇ ಭಾರಿ ಕಾಂತಾರ ವೀಕ್ಷಿಸಿ ಅನುಭವ ಹಂಚಿಕೊಂಡ ನಟ ಪ್ರಭಾಸ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ಸಿನಿಮಾ ರಿಲೀಸ್ ಆಗಿ ಮೂರು ವಾರ ಹತ್ತಿರವಾಗುತ್ತಿದೆ. ಆದರೆ ಇಂದಿಗೂ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರತಿಯೊಂದು ಭಾಷೆಯಲ್ಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ಕಾಂತಾರ ಚಿತ್ರವನ್ನು ನಟ ಪ್ರಭಾಸ್ ಎರಡನೇ ಭಾರಿ ವೀಕ್ಷಿಸಿದ್ದಾರೆ. ಈಗಾಗ್ಲೆ ಕನ್ನಡ ವರ್ಷನ್ ಕಾಂತಾರ ನೋಡಿದ್ದ ಪ್ರಭಾಸ್ ಇದೀಗ ತೆಲುಗಿನಲ್ಲಿಯೂ ವೀಕ್ಷಿಸಿದ್ದಾರೆ. ಜೊತೆಗೆ ಈ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಎರಡನೇ ಸಲ ಕಾಂತಾರ ವೀಕ್ಷಿಸಿದ್ದು ಇದೊಂದು […]readmore

 ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಬಂಧನ

ಆಕಾಶ ದೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿದ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಅವರ ಪತಿ ಅಮ್ಜಾದ್ ಖಾನ್ ರನ್ನು ತಮಿಳು ನಾಡು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅಮ್ಜಾದ್ ಖಾನ್ ತನಗೆ ಸುಳ್ಳು ಹೇಳಿ ಮೋಸ ಮಾಡಿ ಮದುವೆ ಆಗಿದ್ದಾನೆ. ಅಲ್ಲದೆ ತಾನು ಗರ್ಭೀಣಿ ಎಂಬುದನ್ನು ಲೆಕ್ಕಿಸದೆ ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ದಿವ್ಯಾ ಶ್ರೀಧರ್ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಇದೀಗ ಅಮ್ಜಾದ್ ಖಾನ್ ರನ್ನು ಬಂಧಿಸಲಾಗಿದೆ. ಸ್ಯಾಂಡಲ್ […]readmore

ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ ದಕ್ಷಿಣದ ಸ್ಟಾರ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ದೊಡ್ಮನೆ ಕುಟುಂಬ ತಯಾರಿ ನಡೆಸುತ್ತಿದ್ದು ಸ್ಯಾಂಡಲ್ ವುಡ್  ಜೊತೆಗೆ ದಕ್ಷಿಣದ ಸ್ಟಾರ್ ಕಲಾವಿದರು  ಭಾಗಿಯಾಗಲಿದ್ದಾರೆ. ಇದೇ ಅಕ್ಟೋಬರ್ 28ರಂದು ಗಂಧದ ಗುಡಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗ್ಲೆ ಟ್ರೈಲರ್ ಬಿಡುಗಡೆ ಆಗಿದ್ದು ಟ್ರೈಲರ್ ಬಿಡುಗಡೆ ಆದ ಮೊದಲ ದಿನವೇ ಒಂದು ಕೋಟಿಗೆ […]readmore

Phone icon
Call Now
Reach us!
WhatsApp icon
Chat Now