• June 13, 2026

karnatakaspecial.in

https://karnatakaspecial.in/

‘ಸ್ಕಂದ’ ಚಿತ್ರದ ಫಸ್ಟ್ ಸಾಂಗ್..ಉಸ್ತಾದ್ ರಾಮ್ ಪೋತಿನೇನಿ-ಶ್ರೀಲೀಲಾ ಡ್ಯಾನ್ಸ್ ಫ್ಲೋರ್…

ಉಸ್ತಾದ್ ರಾಮ್ ಪೋತಿನೇನಿ ಹಾಗೂ ಬೋಯಾಪಾಟಿ ಶ್ರೀನು ಕಾಂಬಿನೇಷನ್ ಮಾಸ್ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ನಿನ್ ಸುತ್ತ ಸುತ್ತ ತಿರುಗಿದೆ ಎಂಬ ಗಾನಬಜಾನಕ್ಕೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಸಂತೋಷ್ ವೆಂಕಿ ಹಾಗೂ ಶ್ರೀನಿಧಿ ತಿರುಮಲ ಕಂಠ ಕುಣಿಸಿದ್ದಾರೆ. ಎಸ್ ಎಸ್ ತಮನ್ ಟ್ಯೂನ್, ರಾಮ್ ಎನರ್ಜಿ, ಶ್ರೀಲೀಲಾ ಗ್ಲಾಮರ್ ರಂಗು, ಅದ್ಧೂರಿ ಸೆಟ್ ಹಾಡಿನ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ಐದು ಭಾಷೆಯಲ್ಲಿಯೂ ಸ್ಕಂದ ಹಾಡು ಬಿಡುಗಡೆಯಾಗಿದೆ.   ಲವರ್ ಬಾಯ್ […]Read More

‘ಚಂದ್ರಮುಖಿ-2’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ಸೂಪರ್ ಸ್ಟಾರ್ ರಜನಿಕಾಂತ್

ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್, ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನಿಮಗೆ ಧನ್ಯವಾದಗಳು. ನಿಮ್ಮ […]Read More

ನಂದಕಿಶೋರ್ ನಿರ್ದೇಶನದ ಈ ಚಿತ್ರ 2024ರಲ್ಲಿ ನಾಲ್ಕು ಭಾಷೆಗಳಲ್ಲಿ ಜಗತ್ತಿನಾದ್ಯಂತ 4500 ಚಿತ್ರಮಂದಿರಗಳಲ್ಲಿ

ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ‘ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ […]Read More

ಉಪ್ಪಿ ಹುಟ್ಟುಹಬ್ಬಕ್ಕೆ “ಬುದ್ದಿವಂತ- 2” ಚಿತ್ರ ಬಿಡುಗಡೆ

ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು.‌ ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌ ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ ಚಿತ್ರತಂಡ “ಬುದ್ದಿವಂತ 2” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.   “ಬುದ್ದಿವಂತ” ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 […]Read More

ನೂತನ ಪ್ರತಿಭೆ ಶ್ರೇಯಸ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ” ಡೇವಿಡ್ ” ಚಿತ್ರ

ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ‌. ಈ ಚಿತ್ರದ ಬಗ್ಗೆ ಕುರುತು ನಾಯಕ ಶ್ರೇಯಸ್ ಚಿಂಗಾ ಅವರು,‌ ಧನರಾಜ ಬಾಬು ಅವರ ಬಳಿ ಹೇಳಿದಾಗ, ಹೊಸತಂಡದ ಹೊಸಪ್ರಯತ್ನಕ್ಕೆ ಧನರಾಜ ಬಾಬು ಅವರು ಪ್ರೋತ್ಸಾಹ ನೀಡಲು ಮುಂದಾದರು..   ಈ ಚಿತ್ರದ ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಸಾಕಷ್ಟು ಮಾತನಾಡಿದರು. “ಡೇವಿಡ್” […]Read More

ಶಂಖಚಕ್ರಧಾರಿ ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ ನೀಡಿದ ನಾರಾಯಣಮೂರ್ತಿ ದಂಪತಿ .

ಇನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿಗಿರಿವಾಸನಾದ ಶಂಖಚಕ್ರಧಾರಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾಧರಿಯಾಗಿದ್ದಾರೆ. ಅವರ ದಾಂಪತ್ಯ ಜೀವನಕ್ಕೆ ಈಗ ನಲವತ್ತೈದು ವರ್ಷ. ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ.Read More

“ಉಸಿರೇ ಉಸಿರೇ” ಚಿತ್ರದ ಟೀಸರ್ ಬಿಡುಗಡೆ.. ಇದು ರಾಜೀವ್(ಬಿಗ ಬಾಸ್ ಖ್ಯಾತಿ) ನಾಯಕರಾಗಿ

ಉಸಿರೇ.. ಉಸಿರೇ… ಸದ್ಯ ಈಗಾಗಲೇ ಹಲವಾರು ವಿಶೇಷತೆಗಳಿಂದ ಸದ್ದು ಮಾಡುತ್ತಾ ಪ್ರೇಕ್ಷಕರ ಕುತೂಹಲ ಮುಡಿಸುತ್ತಿರುವ ಚಿತ್ರ..ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ” ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿಯಾಗುತ್ತಲೇ ಚಿತ್ರಕ್ಕೆ ಹೈ ವೋಲ್ಟೇಜ್ ಸಿಕ್ಕಿತ್ತು.. ಸದ್ಯ ಈಗಾಗಲೇ “ಉಸಿರೇ ಉಸಿರೇ” ಚಿತ್ರವು ಚಿತ್ರದ ಟೀಸರ್ ಒಂದನ್ನು ಬಿಡುಗಡೆ ಮಾಡಿ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚು ಮಾಡಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಳ್ಳಾರಿ ಶ್ರೀ ರೇಣುಕಾ ಎಲ್ಲಮ್ಮ ಜಾತ್ರೆಯಲ್ಲಿ‌‌ […]Read More

” BAD ” ಚಿತ್ರದಲ್ಲಿ ಬೋಲ್ಡ್ ಹುಡುಗಿಯಾಗಿ ಮಾನ್ವಿತ ಕಾಮತ್

“ಟಗರು” ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಮಾನ್ವಿತ ಕಾಮತ್, ಪ್ರಸ್ತುತ ಪಿ.ಸಿ ಶೇಖರ್ ನಿರ್ದೇಶನದ “BAD” ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ “BAD” ಚಿತ್ರ ಫಸ್ಟ್ ಲುಕ್ ಮೂಲಕ ಜನರ ಮನ ಗೆದ್ದಿದೆ. ಪ್ರಮುಖ ಪಾತ್ರಧಾರಿ ನಕುಲ್ ಗೌಡ ಅವರ ಲುಕ್ ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾನ್ವಿತ ಕಾಮತ್ ಅವರ ಪಾತ್ರದ ಕುರಿತು ಮಾತನಾಡುವ ನಿರ್ದೇಶಕ ಪಿ.ಸಿ.ಶೇಖರ್, ಈ ಚಿತ್ರದಲ್ಲಿ ಮಾನ್ವಿತ ಅವರ ಪಾತ್ರದ ಹೆಸರು ಪವಿತ್ರ(ಪವಿ). ತುಂಬಾ ಬೋಲ್ಡ್ ಕ್ಯಾರೆಕ್ಟರ್ […]Read More

ಆಗಸ್ಟ್ 10ಕ್ಕೆ ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ‘ಜೈಲರ್’ ರಿಲೀಸ್

ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.   ಸನ್ ಪಿಕ್ಚರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ನಿರ್ದೇಶಿದ್ದಾರೆ. ಇದೇ […]Read More

2024ರ ಶಿವರಾತ್ರಿಗೆ ಡಬಲ್ ಇಸ್ಮಾರ್ಟ್ ಚಿತ್ರ ರಿಲೀಸ್

ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಇಂದು ಹೈದ್ರಾಬಾದ್ ನಲ್ಲಿ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿಸಲಾಗಿದೆ. ಚಾರ್ಮಿ ಡಬಲ್ ಇಸ್ಮಾರ್ಟ್ ಸಿನಿಮಾಗೆ ಕ್ಲಾಪ್ ಮಾಡಿದರೆ, ನಿರ್ದೇಶಕ ಪುರಿ ಜಗನ್ನಾಥ್ ಮೊದಲ ಶಾಟ್ […]Read More

Phone icon
Call Now
Reach us!
WhatsApp icon
Chat Now