• June 20, 2026

karnatakaspecial.in

https://karnatakaspecial.in/

ದಿವ್ಯಾ ಗರ್ಭಪಾತ ಮಾಡಿಸಿಕೊಳ್ಳಲು ಈ ರೀತಿ ನಾಟಕವಾಡುತ್ತಿರಬೇಕು: ನಟ ಅಮ್ಜದ್ ಖಾನ್

ಕಳೆದ ಕೆಲ ದಿನಗಳ ಹಿಂದಷ್ಟೇ ಸಹ ನಟನ ಜೊತೆ ಹಸೆಮಣೆ ಏರಿದ್ದ ಆಕಾಶ ದೀಪ ಧಾರವಾಹಿಯ ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜದ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮೂರು ತಿಂಗಳ ಗರ್ಭಿಣಿಯಾಗಿರುವ ದಿವ್ಯಾ ಶ್ರೀಧರ್ ಪತಿಯ ಹಲ್ಲೆಯಿಂದ ಮಗುವಿಗೆ ತೊಂದರೆಯಾಗಿದೆ. ನನ್ನ ಮಗುವನ್ನು ನಾನು ಉಳಿಸಿಕೊಳ್ಳಬೇಕಿದೆ ಎಂದು ವಿಡಿಯೋ ಮೂಲಕ ಹೇಳಿಕೊಂಡಿದ್ದರು. ಇದೀಗ ದಿವ್ಯಾ ಆರೋಪಕ್ಕೆ ಅಮ್ಜದ್ ಪ್ರತಿಕ್ರಿಯೆ ನೀಡಿದ್ದಾರೆ. ದಿವ್ಯಾ ಮಾಡಿರುವ ಆರೋಪಕ್ಕೆ ಅಮ್ಜಾದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಹಲ್ಲೆ ಮಾಡುವಂತಹ ಹುಡುಗ […]Read More

ಬನಾರಸ್ ಸಿನಿಮಾದ ಕರ್ನಾಟಕ ವಿತರಣ ಹಕ್ಕು ಪಡೆದ ಡಿ ಬೀಟ್ಸ್

ಶಾಸಕ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ಈಗಾಗ್ಲೆ ಸ್ಯಾಂಡಲ್ ವುಡ್ ಗೆ ಸಖತ್ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದಾರೆ. ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈಗಾಗ್ಲೆ ಟ್ರೈಲರ್ ಮೂಲಕ ಗಮನ ಸೆಳೆದಿರುವ ಝೈದ್ ಖಾನ್ ತಂಡದ ಕಡೆಯಿಂದ ಇದೀಗ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಬನಾರಸ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಝೈದ್ ಖಾನ್ ಫುಲ್ ಬ್ಯುಸಿಯಾಗಿದ್ದಾರೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬನಾರಸ್ ಸಿನಿಮಾವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು […]Read More

ಪರಭಾಷೆಯಲ್ಲೂ ರಿಷಬ್ ಶೆಟ್ಟಿ ಹವಾ: ಕಾಂತಾರ ಹಿಂದಿ ಟ್ರೈಲರ್ ರಿಲೀಸ್ ಗೆ ಕೌಂಟ್

ಎಲ್ಲೆಲ್ಲೂ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೆ ಸದ್ದು. ಬಿಡುಗಡೆ ಆದ ಕೆಲವೇ ಕೆಲವು ದಿನಗಳಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿರುವ ಕಾಂತಾರ ಸಿನಿಮಾದ ಡಬ್ಬಿಂಗ್ ರೈಟ್ಸ್ ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಇದೀಗ ಕಾಂತಾರ ಹಿಂದಿ ಟ್ರೈಲರ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಕರಾವಳಿ ಭಾಗದ ದೈವ ಕೋಲದ ಕುರಿತಾದ ಕಾಂತಾರ ಸಿನಿಮಾವನ್ನು ಕರಾವಳಿ ಭಾಗದ ಜನತೆಯ ಜೊತೆಗೆ ದೇಶ, ವಿದೇಶಿಗರು ಮೆಚ್ಚಿಕೊಂಡಿದ್ದಾರೆ. ಕಳೆದ ಸೆಪ್ಟೆಂಬರ್ 30ರಂದು ತೆರೆಗೆ ಬಂದ ಕಾಂತಾರ […]Read More

ಕಮಲಿ ಧಾರವಾಹಿ ಖ್ಯಾತಿಯ ಸುಹಾಸ್, ಗೇಬ್ರಿಯೆಲ್ಲಾ ಅದ್ದೂರಿ ಆರತಕ್ಷತೆ

ಕಮಲಿ ಧಾರವಾಹಿ ಖ್ಯಾತಿಯ ಶಂಬು ಅಲಿಯಾಸ್ ಸುಹಾಸ್ ಹಾಗೂ ಅನಿಕಾ ಅಲಿಯಾಸ್ ಗೇಬ್ರಿಯೆಲ್ಲಾ ಇದೀಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಸದ್ಯ ಈ ಜೋಡಿಗಳು ಅದ್ದೂರಿಯಾಗಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ಅವುಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಮಲಿ ಧಾರವಾಹಿಯ ಸಂದರ್ಭದಲ್ಲಿ ಪರಿಚಯವಾದ ಸುಹಾಸ್ ಹಾಗೂ ಗೇಬ್ರಿಯೆಲ್ಲಾ ಬಳಿಕ ಸ್ನೇಹಿತರಾಗಿದ್ದಾರೆ. ಸ್ನೇಹ ಪ್ರೀತಿಗೆ ತಿರುಗಿದ್ದು ಬಳಿಕ ಇಬ್ಬರು ಪೋಷಕರು ಒಪ್ಪಿಗೆ ಪಡೆದು ಹಸೆಮಣೆ ಏರುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರೀತಿಸಿದ್ದು ಸುಹಾಸ್ ಹಾಗೂ ಗೇಬ್ರಿಯೆಲ್ಲಾ ಇದೀಗ ಹೊಸ […]Read More

ಪೊನ್ನಿಯನ್ ಸೆಲ್ವನ್ ಸಿನಿಮಾ ನೋಡಿ ಚೋಳ ರಾಜರು ಹಿಂದೂಗಳಲ್ಲ ಎಂದ ಕಮಲ್ ಹಾಸನ್

ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೇ ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು ಇದುವರೆಗೂ ಸಿನಿಮಾ 250 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಇದೀಗ ಖ್ಯಾತ ನಟ ಕಮಲ್ ಹಾಸನ್ ಸಿನಿಮಾದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾ ವೀಕ್ಷಿಸಿದ ನಟ ಕಮಲ್ ಹಾಸನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊನ್ನಿಯಲ್ ಸೆಲ್ವನ್ ಸಿನಿಮಾದ ಕಥೆ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ […]Read More

ಹೊಂಬಾಳೆ ಬ್ಯಾನರ್ ಜೊತೆ ಸುದೀಪ್ ಹೊಸ ಸಿನಿಮಾ: ಕುತೂಹಲ ಮೂಡಿಸಿದ ಫೋಟೋ

ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು? ನಿರ್ಮಾಣ ಸಂಸ್ಥೆ ಯಾವುದು? ನಿರ್ದೇಶಕರ್ಯಾರು ಎಂಬ ಕುತೂಹಲ ಕ್ರಿಯೇಟ್ ಆಗಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ಹರಿದಾಡುತ್ತಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ. ಹೊಂಬಾಳೆ ಫಿಲ್ಮ್ಸ್‌ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಜೊತೆ ಕಿಚ್ಚ ಸುದೀಪ್ ಆತ್ಮೀಯವಾಗಿ ಕಾಣಿಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಫೋಟೋ ನೋಡಿ ಸುದೀಪ್ ಮುಂದಿನ ಸಿನಿಮಾಗೆ ಹೊಂಬಾಳೆ  ಬ್ಯಾನರ್ ಬಂಡವಾಳ ಹೂಡಲಿದೆಯೇ ಎಂಬ ಪ್ರಶ್ನೆ ಶುರುವಾಗಿದೆ. […]Read More

ಪೋಲ್ಯಾಂಡ್, ಥೈಲ್ಯಾಂಡ್ ಬಳಿಕ ದುಬೈ ಫ್ಲೈಟ್ ಹತ್ತಿದ ದರ್ಶನ್: ಕುತೂಹಲ ಮೂಡಿಸಿದ ಚಾಲೆಂಜಿಂಗ್

ಕ್ರಾಂತಿ ಸಿನಿಮಾದಲ್ಲಿ ತೊಡಗಿಕೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭರ್ಜರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಕ್ರಾಂತಿ ಸಿನಿಮಾದ ಶೂಟಿಂಗ್ ಗಾಗಿ ಪೋಲ್ಯಾಂಡ್ ಗೆ ಹೋಗಿ ಬಂದಿದ್ದ ದಚ್ಚು ಬಳಿ ಸ್ನೇಹಿತರ ಜೊತೆ ಥೈಲ್ಯಾಂಡ್ ಟ್ರಿಪ್ ಎಂಜಾಯ್ ಮಾಡಿ ಬಂದಿದ್ದರು. ಇದೀಗ ಮತ್ತೆ ದುಬೈ ಫ್ಲೈಟ್ ಹತ್ತಿದ್ದಾರೆ. ದರ್ಶನ್ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಗಳ ಜೊತೆ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ದರ್ಶನ್ ದುಬೈ ಏರ್ ಪೋರ್ಟ್ ನಲ್ಲಿರುವ ವಿಡಿಯೋವೊಂದ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದ ದರ್ಶನ್ […]Read More

ಬ್ರಹ್ಮಾಸ್ತ್ರ ಬಳಿಕ ಮತ್ತೆ ಒಂದಾದ ಆಲಿಯಾ, ರಣಬೀರ್: ಫ್ಯಾನ್ಸ್ ಫುಲ್ ಖುಷ್

ರೀಲ್ ಲೈಫ್ ನಲ್ಲಿ ಒಂದಾಗಿದ್ದ ಬಾಲಿವುಡ್ ಕಪಲ್ಸ್ ಆಲಿಯಾ ಭಟ್ ಹಾಗೂ ರಣಭೀರ್ ಕಪೂರ್ ರಿಯಲ್ ಲೈಫ್ ನಲ್ಲೂ ಒಂದಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಜೋಡಿಗಳು ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಮಧ್ಯೆ ರಣಬೀರ್ ಹಾಗೂ ಆಲಿಯಾ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಯ್ ಕಾಟ್ ನಡುವೆಯು ತೆರೆಗೆ ಬಂದ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ರಣಬೀರ್ ಆಲಿಯಾ ಜೋಡಿಯನ್ನು […]Read More

ಮುಂದಿನ ದಿನಗಳಲ್ಲಿ ಸುದೀಪ್ ಜೊತೆ ಸಿನಿಮಾ ಮಾಡಬಹುದು: ನಟಿ ರಮ್ಯಾ

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ಬೆಸ್ಟ್ ಪೇರ್ ಅನಿಸಿಕೊಂಡವ್ರು ಕಿಚ್ಚ ಸುದೀಪ್ ಹಾಗೂ ಮೋಹಕ ತಾರೆ ರಮ್ಯಾ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಸಾಕಷ್ಟು ಸಿನಿಮಾಗಳು ತೆರೆಕಂಡಿವೆ. ಅವುಗಳಲ್ಲಿ 2008ರಲ್ಲಿ ರಿಲೀಸ್ ಆದ ಮುಸ್ಸಂಜೆ ಮಾತು ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಜೋಡಿಯನ್ನು ಮತ್ತೆ ತೆರೆ ಮೇಲೆ ನೋಡ್ಬೇಕು ಅನ್ನೋದು ಲಕ್ಷಾಂತರ ಅಭಿಮಾನಿಗಳ ಆಸೆ. ಆ ಆಸೆ ಇಡೇರುವ ಸುಳಿವನ್ನು ಸ್ವತಃ ನಟಿ ರಮ್ಯಾ ನೀಡಿದ್ದಾರೆ. 2004ರಲ್ಲಿ ತೆರೆಕಂಡ ರಂಗ ಎಸ್ ಎಸ್ ಎಲ್ ಸಿ ಸಿನಿಮಾದ […]Read More

ಲವ್ ಜಿಹಾದ್ ಆರೋಪ: ಗಂಡನ ಕಿರುಕುಳ ನೆನೆದು ಕಣ್ಣೀರಿಟ್ಟ ಕನ್ನಡದ ಕಿರುತೆರೆ ನಟಿ

ಕನ್ನಡದ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಪತಿಯ ಕಿರುಕುಳದಿಂದ ಬೇಸತ್ತು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಧಾರವಾಹಿಯ ಸಹನಟನ ಜೊತೆ ಹಸೆಮಣೆ ಏರಿದ್ದ ದಿವ್ಯಾ ಪತಿಯ ವರ್ತನೆಯಿಂದಾಗಿ ಇದೀಗ ಆಸ್ಪತ್ರೆ ಸೇರುವಂತಾಗಿದೆ. ಕಷ್ಟದ ಕಾಲದಲ್ಲಿ ಕೈ ಹಿಡಿದ ಹೆಂಡಿತಯನ್ನು ಪತಿ ಅಮ್ಜದ್ ಖಾನ್ ಹೀನಾಯವಾಗಿ ನಡೆಸಿಕೊಂಡಿದ್ದಾಗಿ ಆರೋಪ ಕೇಳಿ ಬಂದಿದೆ. 2015ರಲ್ಲಿ ಪ್ರಸಾರವಾದ ತಮಿಳಿನ ಕೆಳದಿ ಕಣ್ಮಣಿ ಧಾರವಾಹಿಯಲ್ಲಿ ದಿವ್ಯಾ ಹಾಗೂ ಅಮ್ಜದ್ ಖಾನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ […]Read More

Phone icon
Call Now
Reach us!
WhatsApp icon
Chat Now