• June 20, 2026

karnatakaspecial.in

https://karnatakaspecial.in/

ಗಂಧದ ಗುಡಿ ಟ್ರೈಲರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಅಶ್ವಿನಿ ಪುನೀತ್ ರಾಜ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಕಳೆಯುತ್ತಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಟ್ರೈಲರ್ ರಿಲೀಸ್ ಮಾಡಲಾಗುತ್ತಿದ್ದು ಟ್ರೈಲರ್ ಬಿಡುಗಡೆ ದಿನಾಂಕವನ್ನು ಪುನೀತ್ ಪತ್ನಿ ಅಶ್ವೀನಿ ಪುನೀತ್ ರಾಜ್ ಕುಮಾರ್ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ […]Read More

ಗಂಡ, ಹೆಂಡತಿ ಮನಸ್ತಾಪ: ಖ್ಯಾತ ಕಿರುತೆರೆ ನಟ ಆತ್ಮಹತ್ಯೆಗೆ ಶರಣು

ಹೆಂಡತಿಯ ಜೊತೆ ಮನಸ್ತಾಪ ಉಂಟಾದ ಕಾರಣಕ್ಕೆ ಮನನೊಂದ ಖ್ಯಾತ ತಮಿಳು ಕಿರುತೆರೆ ನಟ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖ್ಯಾತ ಧಾರವಾಹಿ ಮರ್ಮದೇಶಂ ಮೂಲಕ ಬಾಲ ಕಲಾವಿದನಾಗಿ ಸಾಕಷ್ಟು ಖ್ಯಾತಿ ಘಳಿಸಿದ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆಯಿಂದ ತಮಿಳು ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದ್ದು ನಟನ ಸಾವಿಗೆ ಚಿತ್ರರಂಗ ಕಂಬನಿ ಮಿಡಿದಿದೆ. ಕಳೆದ ಒಂದು ತಿಂಗಳ ಹಿಂದೆ ಲೋಕೇಶ್ ಹಾಗೂ ಪತ್ನಿ ನಡುವೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಗಂಡನಿಂದ ದೂರವಾಗಿದ್ದ ಪತ್ನಿ ಕಳೆದ ನಾಲ್ಕು ದಿನಗಳ ಹಿಂದೆ ಡಿವೋರ್ಸ್ ನೋಟಿಸ್ […]Read More

ಪತಿಯ ವಿರುದ್ಧ ಗಂಭೀರ ಆರೋಪ ಮಾಡಿದ ‘ಆಕಾಶದೀಪ’ ನಟಿ ದಿವ್ಯಾ ಶ್ರೀಧರ್

ಕಳೆದ ಕೆಲ ದಿನಗಳ ಹಿಂದಷ್ಟೇ ಸಹ ನಟನ ಜೊತೆ ಹಸೆಮಣೆ ಏರಿದ್ದ ಆಕಾಶ ದೀಪ ಧಾರವಾಹಿಯ ನಟಿ ದಿವ್ಯಾ ಶ್ರೀಧರ್ ಇದೀಗ ಪತಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮದುವೆಯಾದ ಎರಡೇ ಎರಡು ತಿಂಗಳೊಳಗೆ ದಿವ್ಯಾ ಶ್ರೀಧರ್ ಪತಿ ಅಮ್ಜದ್ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ಆಕಾಶ ದೀಪ ಧಾರವಾಹಿಯಲ್ಲಿ ನಟಿಸಿದ್ದ ದಿವ್ಯಾ ಹಾಗೂ ಅಮ್ಜದ್ ಸುಮಾರು 5 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗಷ್ಟೇ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದ ಜೋಡಿಗಳು ಇದೀಗ ಮೊದಲು […]Read More

ಕಾಂತಾರ ನೋಡಲು ಹೋಗಿದ್ದ ವಾಸುಕಿ ವೈಭವ್ ಹಾಗೂ ಗುಂಪಿನ ನಡುವೆ ಗಲಾಟೆ

ಕನ್ನಡದ ಖ್ಯಾತ ಗಾಯಕ ವಾಸುಕಿ ವೈಭವ್ ಸ್ನೇಹಿತರ ಜೊತೆ ಕಾಂತಾರ ಸಿನಿಮಾ ನೋಡಲು ಹೋದ ವೇಳೆ ಮತ್ತೊಂದು ಗುಂಪಿನ ನಡುವೆ ಗಲಾಟೆ ನಡೆದಿದೆ. ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಪೊಲೀಸರ ಮಧ್ಯಸ್ಥಿಕೆಯಿಂದ ಜಗಳ ತಿಳಿಸಿಗೊಳಿಸಲಾಗಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ವೀಕ್ಷಿಸಲು ವಾಸುಕಿ ವೈಭತ್ ಸ್ನೇಹಿತರ ಜೊತೆ ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ತೆರಳಿದ್ದಾರೆ. ಈ ವೇಳೆ ಅದೇ ಥಿಯೇಟರ್ ಗೆ ಸಿನಿಮಾ ನೋಡಲು ಹೋಗಿದ್ದು ಗುಂಪು ವಾಸುಕಿ ಅವರ ಜೊತೆ ಜಗಳವಾಡಿದ್ದು ಜಗಳ ತಾರಕ್ಕಕ್ಕೇರಿ […]Read More

ಕಾಂತಾರ ಸಿನಿಮಾದ ಪೋಸ್ಟರ್ ನಲ್ಲಿ ದೇವರಿಗೆ ಅವಮಾನ: ಕ್ರಮಕ್ಕೆ ಒತ್ತಾಯಿಸಿದ ಹಿಂದೂ ಜಾಗರಣ

ಸದ್ಯ ಎಲ್ಲೆಲ್ಲೂ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೇ ಸದ್ದು. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡಿರುವ ಕಾಂತಾರ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿ ಕೊಂಡಾಡುತ್ತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ಕೆಲ ವಿಕೃತ ಮನಸ್ಸಿನ ಮಂದಿ ವಿಕೃತಿ ಮೆರೆದಿದ್ದಾರೆ. ಕರಾವಳಿಯ ದೈವ ಕೋಲದ ಕುರಿತಾಗಿ ರೆಡಿಯಾಗಿರುವ ಸಿನಿಮಾವನ್ನು ದೇಶ, ವಿದೇಶದಲ್ಲೂ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಕಾಂತಾರಕ್ಕೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದ್ದು ಪರಭಾಷೆಯ ಡಬ್ಬಿಂಗ್ ಗಾಗಿ ಮುಗಿ ಬಿದ್ದಿದ್ದಾರೆ. ಈ […]Read More

ಕಜ್ಬ ಚಿತ್ರವನ್ನು ಭಾರೀ ಮೊತ್ತಕ್ಕೆ ಖರೀದಿಸಿದ ಅಮೆಜಾನ್

ಆರ್ ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾ ಸಾಕಷ್ಟು ಕುತೂಹಲ ಕ್ರಿಯೇಟ್ ಮಾಡಿದೆ. ಈಗಾಗ್ಲೆ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಗಮನ ಸೆಳೆದಿರುವ ಕಬ್ಜ ಸಿನಿಮಾ ಟೀಂನಿಂದ ಮತ್ತೋಂದು ಖುಷಿಯ ವಿಚಾರ ಕೇಳಿ ಬಂದಿದೆ. ಕೆಜಿಎಫ್ ಸಿನಿಮಾದ ಬಳಿಕ ಕನ್ನಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಬಹುನಿರೀಕ್ಷಿತ ಕಬ್ಜ ಸಿನಿಮಾವನ್ನು ನೂರಾರು ಕೋಟಿ ಕೊಟ್ಟು ಅಮೆಜಾನ್ ಪ್ರೈಮ್ ಖರೀದಿಸಿದ್ದು, ಮೂಲಗಳ ಪ್ರಕಾರ ಕೆಜಿಎಫ್ 2 ಸಿನಿಮಾವನ್ನು […]Read More

ಸೆಟ್ಟೇರಿತು ಪ್ರಿಯಾಂಕ ಉಪೇಂದ್ರ ನಟನೆಯ ‘ಕೈಮರ’ ಚಿತ್ರ

ನಟಿ ಪ್ರಿಯಾಂಕ ಉಪೇಂದ್ರ ಒಂದರ ಹಿಂದೊಂದಂತೆ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಈಗಾಗ್ಲೆ ಪ್ರಿಯಾಂಕ ನಟನೆಯ ಐದಾರು ಸಿನಿಮಾಗಳ ಶೂಟಿಂಗ್ ಕಂಪ್ಲೀಟ್ ಆಗಿದ್ದು ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಈ ಮಧ್ಯೆ ಪ್ರಿಯಾಂಕ ನಟನೆಯ ಹೊಸ ಸಿನಿಮಾದ ಮುಹೂರ್ತ ವಿಜಯದಶಮಿಯಂದು ನೆರವೇರಿದೆ. ಗೌತಮ್ ವಿಮಲ್ ನಿರ್ದೇಶನದ ಚಿತ್ರದಲ್ಲಿ ನಟಿ ಪ್ರಿಯಾಂಕ ಉಪೇಂದ್ರ, ಪ್ರಿಯಮಾಣಿ ಹಾಗೂ ಛಾಯಾಸಿಂಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ವಿ.ಮತ್ತಿಯಳಗನ್ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ”ಕೈಮರ” ಎಂದು ಟೈಟಲ್ ಇಡಲಾಗಿದ್ದು ರಾಜರಾಜೇಶ್ವರಿ ನಗರದಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ. ವಿಜಯ […]Read More

ಬನಾರಸ್ ವಿತರಣಾ ಹಕ್ಕು ಖರೀದಿಸಿದ ಕೇರಳದ ಪ್ರಖ್ಯಾತ ವಿತರಣಾ ಸಂಸ್ಥೆ

ಶಾಸಕ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅತ್ತ ಝೈದ್ ಖಾನ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬನಾರಸ್ ಸಿನಿಮಾವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ, ಈ ಮಧ್ಯೆ ಚಿತ್ರತಂಡದ ಕಡೆಯಿಂದ ಮತ್ತೊಂದು ಖುಷಿಯ ವಿಚಾರ ಹೊರ ಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ ಸಿನಿಮಾದ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ ಕೇರಳದಲ್ಲಿ ದೊಡ್ಡ […]Read More

ಸೆಟ್ಟೇರಿತು ಶಶಾಂಕ್, ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ಹೊಸ ಸಿನಿಮಾ

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಶಶಾಂಕ್ ಮತ್ತೆ ಬ್ಯುಸಿಯಾಗಿದ್ದಾರೆ. ಲವ್ 360 ಸಿನಿಮಾದ ಬಳಿಕ ಶಶಾಂಕ್ ಮತ್ತೊಂದು ಸಿನಿಮಾದಲ್ಲಿ ತೊಡಗಿಕೊಂಡಿದ್ದು ಸದ್ದಿಲ್ಲದೆ ಸಿನಿಮಾದ ಶೂಟಿಂಗ್ ಮಾಡಿ ಮುಗಿಸಿದ್ದಾರೆ. ಶಶಾಂಕ್ ಸಿನಿಮಾಸ್ ಮತ್ತು ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ  ಬಣ್ಣ ಹಚ್ಚುತ್ತಿದ್ದಾರೆ. ಸಿಕ್ಸರ್ ಸಿನಿಮಾದ ಮೂಲಕ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಸಿದ ಶಶಾಂಕ್ ಗೆ ಸಾಕಷ್ಟು ಹೆಸರು ತಂದುಕೊಟ್ಟಿದ್ದು ಯಶ್ ಹಾಗೂ ರಾಧಿಕಾ ಪಂಡಿತ್ ನಟನೆಯ ಮೊಗ್ಗಿನ ಮನಸ್ಸು […]Read More

ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ, ಕೀಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೋನಾ ಗಂಗೂಲಿ ಅವರನ್ನು ತಡರಾತ್ರಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕನ್ ಗುಂನ್ಯಾ ರೋಗದಿಂದ ಬಳಲುತ್ತಿರುವುದಾಗಿ ತಿಳಿಸಿದ್ದು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಡೋನಾ ಗಂಗೂಲಿ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು  ವುಡ್‍ಲ್ಯಾಂಡ್ಸ್ ಆಸ್ಪತ್ರೆಯ ಎಂಡಿ ಹಾಗೂ ಸಿಇಒ ಡಾ.ರೂಪಾಲಿ ಬಸು […]Read More

Phone icon
Call Now
Reach us!
WhatsApp icon
Chat Now