• June 20, 2026

karnatakaspecial.in

https://karnatakaspecial.in/

ದುಬಾರಿ ಮೌಲ್ಯದ ಫ್ಲ್ಯಾಟ್ ಖರೀದಿಸಿದ ನಟಿ ಮಾಧುರಿ ದೀಕ್ಷಿತ್: ಫ್ಲ್ಯಾಟ್ ವಿಶೇಷತೆಗಳೇನು ಗೊತ್ತಾ?

ಸಿನಿಮಾ ನಟ, ನಟಿಯರು ದುಬಾರಿ ಮೊತ್ತದ ಫ್ಲ್ಯಾಟ್ ಖರೀದಿಸೋದು ಹೊಸದೇನು ಅಲ್ಲ. ಆಗಾಗ ಸ್ಟಾರ್ಸ್ ಕೋಟ್ಯಾಂತರ ಮೌಲ್ಯದ ಫ್ಲ್ಯಾಟ್ ಖರೀದಿಸು ಸುದ್ದಿಯಾಗುತ್ತಿರುತ್ತಾರೆ. ಇದೀಗ ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿ ಇಂದಿಗೂ ಸಾಕಷ್ಟು ಬೇಡಿಕೆ ಉಳಿಸಿಕೊಂಡಿರುವ ನಟಿ ಮಾಧುರಿ ದೀಕ್ಷಿತ ದುಬಾರಿ ಮೌಲ್ಯದ ಫ್ಲ್ಯಾಟ್ ಖರೀದಿಸಿ ಸುದ್ದಿಯಾಗಿದ್ದಾರೆ. ಇತ್ತೀಚೆಗಷ್ಟೇ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದುಬಾರಿ ಮೊತ್ತದ ಫ್ಲ್ಯಾಟ್ ಖರೀದಿಸಿ ಸುದ್ದಿಯಾಗಿದ್ದಾರೆ. ಈ ಹಿಂದೆ ದುಬಾರಿ ಮನೆ ಬಾಡಿಗೆ […]Read More

ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಮೇಲೆ ಮತ್ತೆ FIR: ಪತಿಯಿಂದಲೇ ದೂರು ದಾಖಲು

ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಮೇಲೆ ಕಳೆದ ಕೆಲವು ದಿನಗಳ ಹಿಂದೆ ಎಫ್ ಐ ಆರ್ ದಾಖಲಾಗಿತ್ತು. ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಎಸ್ಕೇಪ್ ಆಗಿದ್ದ ಸ್ವರ್ಣಲತಾ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ನಟಿ ಶ್ರೀಲೀಲಾ ಸಿನಿಮಾ ರಂಗದಲ್ಲಿ ಸದ್ದು ಮಾಡುತ್ತಿದ್ದರೆ ಅವರ ತಾಯಿ ಸ್ವರ್ಣಲತಾ ಪದೇ ಪದೇ ನೆಗೆಟಿವ್ ಕಾರಣದಿಂದ ಸುದ್ದಿಯಾಗ್ತಿದ್ದಾರೆ. ಅಲಯನ್ಸ್ ವಿವಿಗೆ ನುಗ್ಗಿ ದಾಂದಲೆ ಮಾಡಿದ ಕಾರಣಕ್ಕೆ ಸ್ವರ್ಣಲತಾ ಮೇಲೆ ಈಗಾಗ್ಲೆ ಎಫ್ ಐ ಆರ್ ದಾಖಲಾಗಿದೆ. ಇದೀಗ ಸ್ವತಃ ಸ್ವರ್ಣಲತಾ […]Read More

ರಾಜ್ ಬಿ ಶೆಟ್ಟಿಗೆ ಜೋಡಿಯಾದ ಮೋಹಕ ತಾರೆ: ರಮ್ಯಾ ಹೊಸ ಚಿತ್ರಕ್ಕೆ ‘ಸ್ವಾತಿ

ಕಳೆದ ಕೆಲ ದಿನಗಳ ಹಿಂದೆ ನಟಿ ರಮ್ಯಾ ಹಾಗೂ ನಟ ರಾಜ್ ಬಿ ಶೆಟ್ಟಿ ಒಟ್ಟಿಗೆ ಕಾಣಿಸಿಕೊಂಡು ಸದ್ದು ಮಾಡಿದ್ದರು. ಅದಾಗ್ಲೆ ಇವರಿಬ್ಬರು ಒಟ್ಟಿಗೆ ಸಿನಿಮಾ ಮಾಡ್ತಾರೆ ಎಂದು ಹೇಳಲಾಗಿತ್ತು. ಅದೀಗ ಈ ಸುದ್ದಿ ನಿಜವಾಗಿದ್ದು ವಿಜಯ ದಶಮಿಯಂದು ರಮ್ಯಾ ಅಧಿಕೃತ ಮಾಹಿತಿ ನೀಡಿದ್ದಾರೆ. Apple Box Studios ಹೆಸರಿನಲ್ಲಿ ನಟಿ ರಮ್ಯಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಮೂಲಕ ಒಳ್ಳೆಯ ಸಿನಿಮಾ ನೀಡುವುದಾಗಿ ಅವರು ನಾಡಿನ ಜನತೆಗೆ ಆಶ್ವಾಸನೆ ನೀಡಿದ್ದು ಇದೀಗ ವಿಜಯದಶಮಿ ಪ್ರಯುಕ್ತ ರಮ್ಯಾ […]Read More

ಜೀ5 ಪಿಕ್ಚರ್ಸ್ ನಲ್ಲಿ ನೋಡಿ ಸೂಪರ್ ಹಿಟ್ ಸಿನಿಮಾ ರಾಮಾ ರಾಮಾ ರೇ

ರಾಮಾ ರಾಮಾ ರೇ ಕನ್ನಡದ ಸೂಪರ್ ಹಿಟ್ ಸಿನಿಮಾಗಳಲ್ಲೊಂದು. ಥಿಯೇಟರ್ ನಲ್ಲಿ ಬರೋಬ್ಬರಿ‌ 100 ದಿನ ಪೂರೈಸಿದ್ದ ಈ ಚಿತ್ರ ಸಿದ್ಧ ಪಕ್ಕಕ್ಕಿಟ್ಟು ತಯಾರಿಸಲಾಗಿತ್ತು. ಹೊಸ ತಾರಾಗಣ, ಹೊಸ ಕಥೆಯನ್ನು ಸತ್ಯಪ್ರಕಾಶ್ ಸಿನಿಮಾಪ್ರೇಮಿಗಳಿಗೆ ಉಣಬಡಿಸಿದ್ದರು.   ಪೊಲೀಸರನ್ನು ಕೊಂದು ನೇಣು ಶಿಕ್ಷೆಗೆ ಒಳಗಾಗಿರುವ ಖೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಳ್ಳುವುದರಿಂದ ಆರಂಭವಾಗುವ ಸಿನಿಮಾ, ಅವನು ತಾನಾಗಿಯೇ ಜೈಲಿಗೆ ಬಂದು ಶರಣಾಗುವ ದೃಶ್ಯದೊಂದಿಗೆ ಮುಗಿಯುತ್ತದೆ. ಇದರ ಮಧ್ಯೆ ಬದುಕಲು ಅವನು ನಡೆಸುವ ಹೋರಾಟ, ಪ್ರೇಮಿಗಳ ಕಷ್ಟ, ಸೈನಿಕನ ಪತ್ನಿಯ ಪ್ರಸವ ವೇದನೆ […]Read More

ಸೀರಿಯಲ್ ಪ್ರಿಯರಿಗೆ ಸಿಹಿಸುದ್ದಿ: ಅಕ್ಕ, ತಂಗಿ ಬಾಂದವ್ಯದ ‘ಭಾಗ್ಯಲಕ್ಷ್ಮೀ’ಗೆ ಸುಷ್ಮಾ ನಾಯಕಿ

ಸೀರಿಯಲ್ ಪ್ರಿಯರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೊಚ್ಚ ಹೊಸ ಧಾರಾವಾಹಿಯೊಂದು ಹೊಸ ಕಥೆಯೊಂದಿಗೆ ಮನೆ ಮಂದಿಗೆಲ್ಲ ಮನರಂಜನೆ ನೀಡಲು ರೆಡಿಯಾಗಿದೆ. ಜನಪ್ರಿಯ ವಾಹಿನಿ ಕಲರ್ಸ್ ಕನ್ನಡದಲ್ಲಿ ಭಾಗ್ಯಲಕ್ಷ್ಮೀ ಎಂಬ ಹೊಸ ಧಾರಾವಾಹಿ ಆರಂಭವಾಗುತ್ತಿದೆ. ಈಗಾಗಲೇ ಪ್ರೋಮೋ ಮೂಲಕ ಗಮನ ಸೆಳೆದ ಭಾಗ್ಯಲಕ್ಷ್ಮೀ ಧಾರಾವಾಹಿ ಅಕ್ಟೋಬರ್ 10ರಿಂದ ಪ್ರತಿದಿನ ಪ್ರಸಾರವಾಗಲಿದೆ. ಈಗಾಗಲೇ ಕಲರ್ಸ್ ಕನ್ನಡದಲ್ಲಿ ಒಲವಿನ ನಿಲ್ದಾಣ, ಕೆಂಡಸಂಪಿಗೆ, ಕನ್ನಡತಿ, ಗೀತಾ, ಗಿಣಿರಾಮ, ರಾಮಾಚಾರಿ, ಲಕ್ಷಣ, ನನ್ನರಸಿ ರಾಧೆಯಂತಹ ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ. ಇವುಗಳ ಜೊತೆಗೆ ಭಾಗ್ಯಲಕ್ಷ್ಮೀ ಧಾರಾವಾಹಿ […]Read More

ಎಲ್ಲೆಲ್ಲೂ ರಿಷಬ್ ಶೆಟ್ಟಿಯದ್ದೇ ಹವಾ: ಕಾಂತಾರ ಡಬ್ಬಿಂಗ್ ಗೆ ಭರ್ಜರಿ ಡಿಮ್ಯಾಂಡ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರು ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೂಳೆಬ್ಬಿಸುತ್ತಿದೆ. ಕರಾವಳಿಯ ಭೂತ ಕೋಲದ ಕುರಿತಾದ ಕಾಂತಾರ ಚಿತ್ರಕ್ಕೆ ದೇಶ, ವಿದೇಶದ ಪ್ರೇಕ್ಷಕರು ಮನ ಸೋತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾದ ಡಬ್ಬಿಂಗ್ ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಹಳ್ಳಿ ಸೊಗಡಿನಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಒಂದು ವಾರ ಕಳೆದಿಲ್ಲ. ಅದಾಗ್ಲೆ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತೆ ಗಲ್ಲ ಪೆಟ್ಟಿಗೆ ಭರ್ತಿ ಮಾಡುತ್ತಿದೆ. ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ […]Read More

ಆ ಘಟನೆಯಿಂದ ನೊಂದು ಒಬ್ಬಳ್ಳೆ ಕೂತು ಕಣ್ಣೀರು ಹಾಕಿದ್ದೆ: ನಟಿ ರಶ್ಮಿಕಾ ಮಂದಣ್ಣ

ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಸಿನಿಮಾಗಳ ಜೊತೆಗೆ ವಿಜಯ್ ದೇವರಕೊಂಡ ಜೊತೆಗಿನ ಡೇಟಿಂಗ್ ಕುರಿತಾಗಿಯೂ ಸಖತ್ ಸುದ್ದಿಯಾಗಿದ್ದರು. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ಜೋಡಿಗಳು ಅಷ್ಟೇ ಬೇಗ ದೂರ ದೂರವಾಗಿದ್ದರು. ಈ ಹಿಂದೆ ವಿಜಯ್ ದೇವರಕೊಂಡ ಜೊತೆ ಲಿಪ್ ಲಾಕ್ ಮಾಡಿದ ಕಾರಣಕ್ಕೆ ಸಖತ್ ಟ್ರೋಲ್ ಗೆ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ ಇದೀಗ ಘಟನೆಯ ಕುರಿತು ಮಾತನಾಡಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನಟಿಸಿದ್ದ ರಶ್ಮಿಕಾ […]Read More

ಸಾವು ಗೆದ್ದು ಬಂದ ರೋಚಕ ಮಾಹಿತಿ ಬಿಚ್ಚಿಟ್ಟ ಸಾರಾ, ಜಾಹ್ನವಿ

ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಸದ್ದು ಮಾಡುತ್ತಿರುವ ನಟಿ ಸಾರಾ ಅಲಿ ಖಾನ್ ಹಾಗೂ ಜಾಹ್ನವಿ ಕಪೂರ್ ಉತ್ತಮ ಸ್ನೇಹಿತರು ಅನ್ನೋದು ಗೊತ್ತೆ ಇದೆ. ಆಗಾಗ ಇಬ್ಬರು ಪ್ರವಾಸಕ್ಕೆ ಹೋಗ್ತಾ ಇರ್ತಾರೆ. ಇದೀಗ ಜಾಹ್ನವಿ ಹಾಗೂ ಸಾರಾ ಪ್ರವಾಸಕ್ಕೆ ಹೋಗಿದ್ದ ವೇಳೆ ಸಾವಿನ ದವಡೆಯಿಂದ ಪರಾಗಿ ಬಂದಿರುವ ರೋಚಕ ಸ್ಟೋರಿಯನ್ನು ಇವರು ಹಂಚಿಕೊಂಡಿದ್ದಾರೆ. ನಟ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ಸಾರಾ ಹಾಗೂ ಜಾಹ್ನವಿ ಪ್ರವಾಸದ ಅನುಭವವನ್ನು ಹಂಚಿಕೊಂಡಿದ್ದಾರೆ. ಕೇದರನಾಥಗೆ ಪ್ರವಾಸ ಹೋಗಿದ್ದ […]Read More

ದುಬಾರಿ ಮನೆ ಖರೀದಿಸಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಮೂಲಕ ರಾತ್ರೋ ರಾತ್ರಿ ಖ್ಯಾತಿ ಘಳಿಸಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದ್ದು ಮಾಡ್ತಿದ್ದಾರೆ. ಇದೀಗ ವಿವೇಕ್ ಅಗ್ನಿಹೋತ್ರಿ ದುಬಾರಿ ಮನೆ ಖರೀದಿಸಿರುವ ಕಾರಣಕ್ಕೆ ಮತ್ತೆ ಸುದ್ದಿಯಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಪಲ್ಲವಿ ಜೋಷಿ ದಂಪತಿ ಮುಂಬೈನ ವೆರ್ಸೋವಾದಲ್ಲಿ ದುಬಾರಿ ಫ್ಲ್ಯಾಟ್ ಖರೀದಿ ಮಾಡಿದ್ದಾರೆ. ವಿವೇಕ್ ಅಗ್ನಿಹೋತ್ರಿ ಖರೀದಿಸಿರುವ ಫ್ಲ್ಯಾಟ್ ಗೆ 17.90 ಕೋಟಿ ಎಂದು ಹೇಳಲಾಗುತ್ತಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಸೂಪರ್ ಹಿಟ್ […]Read More

ಅಂದು ಒಂದೇ ಒಂದು ಶೋಗಾಗಿ ಕಾಡಿ ಬೇಡಿದ್ದ ರಿಷಬ್ ಶೆಟ್ಟಿ: ಇಂದು ಎಲ್ಲೆಲ್ಲೂ

ಎಲ್ಲಿ ನೋಡಿದ್ರೂ ಕಾಂತಾರ ಸಿನಿಮಾದ್ದೇ ಸದ್ದು. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಸಿನಿ ರಸಿಕರು ಮುಗಿಬಿದ್ದು ಕಾಂತಾರ ಕಣ್ಮುಂಬಿಕೊಳ್ತಿದ್ದಾರೆ. ಕೆಜಿಎಫ್ ಸಿನಿಮಾದ ಬಳಿಕ ಅಷ್ಟೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ಕಾಂತಾರ. ಕರಾವಳಿಯ ದೈವ ಕೋಲದ ಕುರಿತಾದ ಸಿನಿಮಾವನ್ನು ಕನ್ನಡಿಗರ ಜೊತೆಗೆ ದೇಶ, ವಿದೇಶಿಗರು ಮರುಗಳಾಗಿದ್ದಾರೆ. ಎಲ್ಲೆಲ್ಲೂ ಕಾಂತಾರ ಸಿನಿಮಾದ ಹೌಸ್ ಫುಲ್ ಪ್ರದರ್ಶದ ಬೋರ್ಡ್ ಗಳೇ ರಾರಾಜಿಸುತ್ತಿದೆ. ರಿಷಬ್ ಶೆಟ್ಟಿ ಸಿನಿ ಕರಿಯರ್ ನಲ್ಲೇ ಅತಿ […]Read More

Phone icon
Call Now
Reach us!
WhatsApp icon
Chat Now