• June 20, 2026

karnatakaspecial.in

https://karnatakaspecial.in/

ಗೊಬ್ಬರಗಾಲನಿಂದ ಕಣ್ಣೀರಿಟ್ಟ ಕಾವ್ಯಶ್ರೀ: ಖಡಕ್ ವಾರ್ನಿಂಗ್ ಕೊಟ್ಟ ‘ಮಂಗಳಗೌರಿ’

ಕನ್ನಡ ಬಿಗ್ ಬಾಸ್ ಸೀಸನ್ 9 ಆರಂಭವಾಗಿ ಆಗಲೇ ವಾರ ಕಳೆದಿದ್ದು ದಿನದಿಂದ ದಿನಕ್ಕೆ ದೊಡ್ಮನೆ ಆಟ ಹಲವು ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗ್ಲೆ ಮನೆಯಲ್ಲಿ ಪ್ರೀತಿ, ಜಗಳ, ಕೋಪ ಶುರುವಾಗಿದ್ದು ಸ್ಪರ್ಧಿಗಳು ವಾರದಿಂದ ವಾರಕ್ಕೆ ಮತ್ತಷ್ಟು ಹೈಲೈಟ್ ಆಗುತ್ತಿದ್ದಾರೆ. ಇದೀಗ ಕಾವ್ಯಶ್ರೀ ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ್ದು ವಿನೋದ್ ಗೊಬ್ಬರಗಾಲಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಾವ್ಯಶ್ರೀ ಅವರನ್ನು ತಮಾಷೆ ಮಾಡಲು ಹೋಗಿ ಅವರ ಕಣ್ಣೀರಿಗೆ ಗೊಬ್ಬರಗಾಲ ಕಾರಣವಾಗಿದ್ದಾರೆ. ಮನೆಮಂದಿಯನ್ನು ರಂಜಿಸಲು ನಾಟಕ ಆಟುವಾಗ ಮುಸರೆ […]Read More

ದರ್ಶನ್ ಕ್ರಾಂತಿಗೆ ಹೊಸ ನಾಯಕಿಯ ಎಂಟ್ರಿ: ಕುತೂಹಲ ಮೂಡಿಸಿದ ವೈರಲ್ ಫೋಟೋ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ಸಾಕಷ್ಟು ಕುತೂಹಲ ಕೆರಳಿಸಿದೆ. ವಿ.ಹರಿಕೃಷ್ಣ ನಿರ್ದೇಶದಲ್ಲಿ ತೆರೆಗೆ ಬರ್ತಿರೋ ಕ್ರಾಂತಿ ಒಂದೊಳ್ಳೆ ಕಾನ್ಸೆಪ್ಟ್ ನಲ್ಲಿ ರೆಡಿಯಾಗುತ್ತಿದ್ದು ಚಿತ್ರ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಚಿತ್ರತಂಡಕ್ಕೆ ಹೊಸ ನಾಯಕಿಯ ಎಂಟ್ರಿಯಾಗಿರೋದು ಕ್ರಾಂತಿ ಕುರಿತು ಮತ್ತಷ್ಟು ಕ್ಯೂರಿಯಾಸಿಟಿಗೆ ಕಾರಣವಾಗಿದೆ. ಕ್ರಾಂತಿ ಸಿನಿಮಾದಲ್ಲಿ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಹೇಳಲಾಗುತ್ತಿದೆ. ಶೈಲಾಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣದಲ್ಲಿ ಅದ್ದೂರಿಯಾಗಿ ಕ್ರಾಂತಿ ಸಿನಿಮಾ ಮೂಡಿ ಬರುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್, ಟೀಸರ್ […]Read More

‘ರಾಘು’ ಚಿತ್ರದ ಕೆಲಸ ಮುಗಿಸಿದ ನಟ ವಿಜಯ್ ರಾಘವೇಂದ್ರ: ಸದ್ಯದಲ್ಲೇ ಟ್ರೈಲರ್ ರಿಲೀಸ್

ನಟ ವಿಜಯ ರಾಘವೇಂದ್ರ ಅಭಿನಯದ ‘ರಾಘು’ ಸಿನಿಮಾ ಫೋಸ್ಟರ್ ಮೂಲಕ ಸಖತ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಅಣ್ಣನ ಚಿತ್ರಕ್ಕೆ ಶ್ರೀಮುರಳಿ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ದರು. ಇದೀಗ ಚಿತ್ರತಂಡ ‘ರಾಘು’ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ನವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದ ರಾಘು ಚಿತ್ರದಲ್ಲಿ ಡಿಫ್ರೆಂಟ್ ಲುಕ್ ಹಾಗೂ ಡಿಫ್ರೆಂಟ್ ರೋಲ್ ನಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿರುವ ಚಿತ್ರತಂಡ ಶೂಟಿಂಗ್ ಕಂಪ್ಲೀಟ್ ಮಾಡಿ ಕೊನೆಯ […]Read More

ಟಾಲಿವುಡ್ ನಟ ರಾಣಾ ದಗ್ಗುಬಾಟಿ ಕಚೇರಿಯಲ್ಲಿ ಕಂಡು ಬಂದ ಪುನೀತ್ ಪುತ್ಥಳಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೂ ಇಂದಿಗೂ ಎಂದೆಂದಿಗೂ ಅಪ್ಪು ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಪರಭಾಷೆಯ ನಟ, ನಟಿಯರೊಂದಿಗೂ ಉತ್ತಮ ಬಾಂದವ್ಯ ಹೊಂದಿದ್ದರು ಅನ್ನೋದು ಈಗಾಗ್ಲೆ ಗೊತ್ತಾಗಿದೆ. ಇದೀಗ ಅದು ಮತ್ತೊಮ್ಮೆ ಫ್ರೂವ್ ಆಗಿದೆ. ಟಾಲಿವುಡ್ ನಟ ರಾಣಾ ದಗ್ಗುಬಾಟಿ ತಮ್ಮ ಕಚೇರಿಯಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ನಟ ರಾಣಾ ದಗ್ಗುಬಾಟಿ […]Read More

ಮೂರೇ ದಿನದಲ್ಲಿ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ ಪೊನ್ನಿಯನ್ ಸೆಲ್ವನ್

ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಚಿತ್ರದಲ್ಲಿದ್ದು ರಿಲೀಸ್ ಆದ ಮೂರೇ ಮೂರು ದಿನಕ್ಕೆ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಐಶ್ವರ್ಯ ರೈ, ಚಿಯಾನ್ ವಿಕ್ರಂ, ಜಯಂ ರವಿ, ಕಾರ್ತಿ, ತ್ರಿಷಾ, ಪ್ರಕಾಶ್ ರಾಜ್ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಒಟ್ಟು ಐದು ಭಾಷೆಯಲ್ಲಿ ಸಿನಿಮಾ ತೆರೆಗೆ […]Read More

ಶೂಟಿಂಗ್ ಶುರು ಮಾಡಿದ ಸಾವರ್ಕರ್ ಸಿನಿಮಾ ತಂಡ: ನಟನೆಯ ಜೊತೆಗೆ ನಿರ್ದೇಶನದ ಜವಬ್ದಾರಿ

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ನಿಲುವಿನ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಈ ಮಧ್ಯೆ ಬಾಲಿವುಡ್ ಸಿನಿಮಾ ರಂಗದಲ್ಲಿ ವೀರ ಸಾವರ್ಕರ್ ಬಯೋಪಿಕ್ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗ್ಲೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿ ಸಾಕಷ್ಟು ಕುತೂಹಲ ಮೂಡಿಸಿದ್ದು ಇದೀಗ ಶೂಟಿಂಗ್ ಆರಂಭವಾಗಿದೆ. ನಟ ರಣದೀಪ್ ಹೂಡ ಸಾವರ್ಕರ್ ಸಿನಿಮಾದ ನಟನೆಯ ಜೊತೆಗೆ ನಿರ್ದೇಶನದ ಜವಬ್ದಾರಿಯನ್ನೂ ಹೊತ್ತಿದ್ದಾರೆ. ಈ ಬಗ್ಗೆ ರಣದೀಪ್ ಹೂಡ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಈ ಸಿನಿಮಾದಲ್ಲಿ ನಟಿಸುವುದರ ಜೊತೆಗೆ […]Read More

ನಿವೇದಿತಾ ತುಟಿಗೆ ಮುತ್ತಿದ್ದ ಚಂದನ್ ಶೆಟ್ಟಿ: ವಿಡಿಯೋ ವೈರಲ್

ಬಿಗ್ ಬಾಸ್ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಪ್ರೀತಿಸಿದ್ದ ಜೋಡಿ ಬಳಿಕ ಮದುವೆಯಾಗಿ ಈಗ ಖುಷಿಯಾಗಿ ಸಂಸಾರ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆಯಾದಾಗ ಈ ಜೋಡಿಗಳು ಹೆಚ್ಚು ದಿನ ಅನ್ಯೋನ್ಯವಾಗಿರುವುದಿಲ್ಲ ಎಂದಿದ್ದರು. ಆದರೆ ಆ ಮಾತನ್ನು ಸುಳ್ಳು ಮಾಡಿರೋ ಚಂದನ್ ಹಾಗೂ ನಿವೇದಿತಾ ಇಬ್ಬರು ಹಾಯಾಗಿ ಮ್ಯಾರೇಜ್ ಲೈಫ್ ಲೀಡ್ ಮಾಡ್ತಿದ್ದಾರೆ. ಇದೀಗ ನಿವೇದಿತಾ ಹಂಚಿಕೊಂಡಿರುವ ಹೊಸ […]Read More

ಭಾರಿ ಮೊತ್ತಕ್ಕೆ ಸೇಲ್ ಆಯ್ತು ‘F0R REGN’ ಆಡಿಯೋ ರೈಟ್ಸ್

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ವಿಭಿನ್ನ ಕಾನ್ಸೆಪ್ಟ್ ನಲ್ಲಿ ನಿಲ್ಲುವ ಸಿನಿಮಾಗಳಲ್ಲಿ ಲವ್ ಮಾಕ್ಟೇಲ್ ಹಾಗೂ ದಿಯಾ ಸಿನಿಮಾಗಳು ಒಂದು. ಇದೀಗ ಈ ಎರಡು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದ ನಟ, ನಟಿಯರು ಇದೀಗ ಫಾರ್ ರಿಜಿಸ್ಟ್ರೇಷನ್ ಸಿನಿಮಾದಲ್ಲಿ ಒಂದಾಗ್ತಿದ್ದಾರೆ. ಇದೀಗ ಚಿತ್ರದ ಹಾಡುಗಳಿಗೆ ಭಾರಿ ಬೇಡಿಕೆ ಬಂದಿದೆ. ದಿಯಾ ಸಿನಿಮಾದಲ್ಲಿ ನಟಿಸಿದ್ದ ಪೃಥ್ವಿ ಅಂಬರ್ ಹಾಗೂ ಲವ್ ಮಾಕ್ಟೇಲ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಿಲನಾ ನಾಗರಾಜ್ ಫಾರ್ ರಿಜಿಸ್ಟ್ರೇಷನ್ ಎಂಬ ಸಿನಿಮಾದಲ್ಲಿ ನಾಯಕ, ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಈಗಾಗ್ಲೆ ಬಹುತೇಕ […]Read More

ಅಮಿತಾಬ್ ಬಚ್ಚನ್ ಜೊತೆ ಕೆಲಸ ಮಾಡಿದ ಅನುಭವ ಹಂಚಿಕೊಂಡ ನಟಿ ರಶ್ಮಿಕಾ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ನಟಿ ರಮ್ಯಾ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಟಾಲಿವುಡ್ ನಲ್ಲಿ ಮಿಂಚು ಹರಿಸಿರುವ ರಶ್ಮಿಕಾ ಸದ್ಯ ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಬಾಲಿವುಡ್ ಗೆ ಎಂಟ್ರಿಕೊಟ್ಟಿರುವ ರಶ್ಮಿಕಾ ಮೊದಲ ಸಿನಿಮಾದಲ್ಲೇ ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಗುಡ್ ಬೈ ಸಿನಿಮಾ ಬಿಡುಗಡೆಗೆ ಇನ್ನು ಮೂರೇ ಮೂರು ದಿನ ಮಾತ್ರವೇ ಭಾಕಿ ಇದೆ. ಈ ಮಧ್ಯೆ ರಶ್ಮಿಕಾ […]Read More

T20 ವಿಶ್ವಕಪ್ ನಿಂದ ಬುಮ್ರಾ ಔಟ್: ಹೇಳಿಕೆ ಬಿಡುಗಡೆ ಮಾಡಿದ BCCI

ನವದೆಹಲಿ: 2022ರ ಐಸಿಸಿ ಟಿ20 ವಿಶ್ವಕಪ್ ನಿಂದ ಟೀಂ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಈ ಮೂಲಕ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ಕಳೆದ ಕೆಲವು ದಿನಗಳಿಂದ ಈ ಕುರಿತು ಸುದ್ದಿ ಹರಿದಾಡುತ್ತಿದ್ದು ಇದೀಗ ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದೆ. ಜಸ್ಪ್ರೀತ್ ಬುಮ್ರಾ ಹೊರಗುಳಿದಿರುವ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ, “ಬಿಸಿಸಿಐ ವೈದ್ಯಕೀಯ ತಂಡವು ಸಮಾಲೋಚಿಸಿ ನಿರ್ಧಾರ […]Read More

Phone icon
Call Now
Reach us!
WhatsApp icon
Chat Now