• June 20, 2026

karnatakaspecial.in

https://karnatakaspecial.in/

ಕಾಂತಾರ ಚಿತ್ರೀಕರಣಕ್ಕೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ: ಅಷ್ಟಕ್ಕೂ ಧರ್ಮಾಧಿಕಾರಿಗಳು

ಸದ್ಯ ಎಲ್ಲಿ ನೋಡಿದ್ರು ಕಾಂತಾರ ಸಿನಿಮಾದ್ದೇ ಮಾತು. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾಕ್ಕೆ ದೇಶ, ವಿದೇಶದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕರಾವಳಿಯ ಭೂತ ಕೋಲ ಹಾಗೂ ನೃತ್ಯದ ಕುರಿತಾದ ಕಾಂತಾರ ಸಿನಿಮಾವ ವಿದೇಶದಲ್ಲೂ ಸದ್ದು ಮಾಡುತ್ತಿದ್ದೆ. ಈಗಾಗ್ಲೆ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದೆ ಕಾಂತಾರ. ಈ ಮಧ್ಯೆ ಕಾಂತಾರ ಸಿನಿಮಾದ ಹೊಸ ಹೊಸ ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರ ಬೀಳುತ್ತಿದೆ. ಕಾಂತಾರ ದೈವ, ನಾಡು, ನುಡಿ ಆಚರಣೆಯನ್ನು ಒಳಗೊಂಡದ್ದು ಗ್ರಾಮೀಣ ಸೊಗಡಿನ ಹಿನ್ನೆಲೆಯಲ್ಲಿ […]Read More

ಅಂಬಿ ಪುತ್ರನಿಗೆ ಹುಟ್ಟುಹಬ್ಬದ ಸಂಭ್ರಮ: ಬರ್ತಡೇ ಸೆಲೆಬ್ರೇಷನ್ ಮತ್ತಷ್ಟು ಹೆಚ್ಚಿಸಲು ಬಂತು ಬ್ಯಾಡ್

ಅಮರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಮರ್ ಬಳಿಕ ಅಭಿಷೇಕ್ ಹಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಅಭಿಷೇಕ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾದ ಪೋಸ್ಟರ್ ಹಾಗೂ ಟೀಸರ್ ಗಳು ರಿಲೀಸ್ ಆಗುತ್ತಿವೆ. ಅಭಿಷೇಕ್ ಬರ್ತಡೇ ಹಿನ್ನೆಲೆ ಅಭಿಮಾನಿಗಳು, ರಾಜಕೀಯ ಗಣ್ಯರು, ಸಿನಿಮಾ ರಂಗದವರು, ಸ್ನೇಹಿತರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಅಭಿಷೇಕ್ ಹುಟ್ಟುಹಬ್ಬವನ್ನು ಮತ್ತಷ್ಟು ಹೆಚ್ಚಿಸಲು ಬ್ಯಾಡ್ ಮ್ಯಾನರ್ಸ್ ಸಿನಿಮಾದ […]Read More

ಡಿಂಪಲ್ ಕ್ವೀನ್ ಗೆ ಹುಟ್ಟುಹಬ್ಬದ ಸಂಭ್ರಮ: ಮಧ್ಯರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲೆಬ್ರೇಷನ್

ಬುಲ್ ಬುಲ್ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿ ಸೈ ಎನಿಸಿಕೊಂಡಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ರಚಿತಾ ರಾಮ್ ಇಂದಿಗೂ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ವೀರಂ, ಮ್ಯಾಟ್ನಿ, ಬ್ಯಾಡ್ ಮ್ಯಾನರ್, ಕ್ರಾಂತಿ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ರಚಿತಾ ರಾಮ್ ಬ್ಯುಸಿಯಾಗಿದ್ದಾರೆ. ಜೊತೆಗೆ ಇತ್ತೀಚೆಗೆ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಬಿಡುಗಡೆ ಆಗಿ […]Read More

ಸ್ಫೋಟಕ ಬ್ಯಾಟಿಂಗ್ ಮೂಲಕ ವಿಶೇಷ ದಾಖಲೆ ಬರೆದ ವಿರಾಟ್ ಕೋಹ್ಲಿ

ಗುವಾಹಟಿ: ಕಳೆದ ಕೆಲ ತಿಂಗಳ ಹಿಂದಷ್ಟೇ ಕಳಪೆ ಬ್ಯಾಟಿಂಗ್‌ ಪ್ರದರ್ಶಿಸಿ ಟೀಕೆಗೆ ಗುರಿಯಾಗಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿರುವ ಕೋಹ್ಲಿ 28 ಎಸೆತಗಳಲ್ಲಿ1 ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ ಅಜೇಯ 49 ರನ್ ಭಾರಿಸಿದ್ದಾರೆ. ಈ ಮೂಲಕ ಕೋಹ್ಲಿ ವಿಶೇಷ ದಾಖಲೆ ಮಾಡಿದ್ದಾರೆ. ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ 49 ರನ್ ಸಿಡಿಸುವ ಮೂಲಕ ಟೀಂ […]Read More

ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ?

ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ? ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯುಸಿಯಾಗಿದ್ದಾರೆ. ಬಿಸಿಲು, ಮಳೆ ಎನ್ನದೆ ಕಾಂಗ್ರೆಸ್ ಯುವರಾಜ ಯಾತ್ರೆಯಲ್ಲಿ ತೊಡಗಿಕೊಂಡಿದ್ದು ರಾಹುಲ್ ಭಾಷಣ ಕೇಳಲು ಸಾವಿರಾರು ಮಂದಿ ಹಾಜರಾಗುತ್ತಿದ್ದಾರೆ. ಸದ್ಯ ರಾಹುಲ್ ಗಾಂಧಿ ಮಳೆಯನ್ನು ಲೆಕ್ಕಿಸದೆ ಭಾಷಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಸ್ಯಾಂಡಲ್ ವುಡ್ ನಟಿ ರಮ್ಯಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಟ್ವೀಟರ್ ಖಾತೆಯಲ್ಲಿ ಫೋಟೋ ಶೇರ್ ಮಾಡಿರುವ […]Read More

ರಿಷಬ್ ಶೆಟ್ಟಿ ಸಿನಿ ಕರಿಯರ್ ನಲ್ಲೇ ಕಾಂತಾರ ಬಿಗೆಸ್ಟ್ ಕಲೆಕ್ಷನ್: ಕಾರ್ಯಕಾರಿ ನಿರ್ಮಾಪಕ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳುನಾಡಿನ ಭೂತ ಕೋಲ ಹಾಗೂ ದೈವ ನರ್ತನದ ಕಾನ್ಪೆಪ್ಟ್ ನಲ್ಲಿ ತೆರೆಗೆ ಬಂದಿರುವ ಕಾಂತಾರ ಚಿತ್ರವನ್ನು ಕಾರವಳಿ ಭಾಗದ ಜೊತೆಗೆ ಇಡೀ ವಿಶ್ವದಲ್ಲೇ ಸಿನಿ ರಸಿಕರು ಮೆಚ್ಚಿಕೊಂಡಿದ್ದಾರೆ. ಚಿತ್ರದ ಫಸ್ಟ್ ಲುಕ್ ನಿಂದಲೇ ಸಾಕಷ್ಟು ಗಮನ ಸೆಳೆದ ಕಾಂತಾರ ಸಿನಿಮಾ ತೆರೆಗೆ ಬಂದ ಬಳಿಕ ಸಖತ್ ಸದ್ದು ಮಾಡುತ್ತಿದೆ. ಚಿತ್ರದ ಮೇಕಿಂಗ್, ಹಾಡುಗಳು, ನಟನೆ ಪ್ರತಿಯೊಂದನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಎಲ್ಲೆಲ್ಲೂ ಕಾಂತಾರ ಸಿನಿಮಾದ […]Read More

ಐಶ್ವರ್ಯ ರೈ ನೋಡಿದರೆ ನನಗೆ ಹೊಟ್ಟೆ ಉರಿ: ಪಬ್ಲಿಕ್ ಆಗಿಯೇ ಹೇಳಿಕೊಂಡ ನಟಿ

ಸಿನಿಮಾ ರಂಗದಲ್ಲಿ ಕಾಂಪಿಟೇಷನ್ ಅನ್ನೋದು ಇದ್ದೆ ಇರುತ್ತೆ. ನಟಿಯರಿಗೆ ಇನ್ನೋಬ್ಬ ನಟಿಯನ್ನು ನೋಡಿದಾಗ ಹೊಟ್ಟೆ ಉರಿ ಇರುತ್ತೆ. ಆದರೆ ಇದನ್ನು ಬಹಿರಂಗವಾಗಿ ಹೇಳಿಕೊಳ್ಳುವುದಿಲ್ಲ. ಆದರೆ ನಟಿ ಮೀನಾ ಐಶ್ವರ್ಯ ರೈ ಕಂಡರೆ ನನಗೆ ಹೊಟ್ಟೆ ಉರಿ ಇದು ಪಬ್ಲಿಕ್ ಆಗಿಯೇ ಹೇಳಿಕೊಂಡಿದ್ದಾರೆ. ಬಾಲ ನಟಿಯಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಮೀನಾ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿ ಇದೀಗ ಪೋಷಕ ನಟಿಯಾಗಿ ಹೆಸರು ಮಾಡುತ್ತಿದ್ದಾರೆ. ಇತ್ತೀಚೆಗೆ ಪತಿ ವಿದ್ಯಾ ಸಾಗರ್ ಅವರನ್ನು ಕಳೆದುಕೊಂಡ ನೋವಿನಲ್ಲಿರುವ ಮೀನಾ ಕೊಂಚ ಕೊಂಚವಾಗಿಯೇ […]Read More

ಮಗಳ ಆಗಮನದ ಬಳಿಕ ಹೆಣ್ಣು ಮಕ್ಕಳ ಮೇಲಿನ ಅಭಿಮಾನ ಮತ್ತಷ್ಟು ಹೆಚ್ಚಿದೆ: ನಟ

ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಈಗಾಗ್ಲೆ ರಾಯನ್ ಸರ್ಜಾ ಆಗಮನದಿಂದ ಖುಷಿಯಲ್ಲಿರೋ ಕುಟುಂಬಕ್ಕೆ ಇದೀಗ ಪುಟ್ಟ ಲಕ್ಷ್ಮಿಯ ಎಂಟ್ರಿ ಮತ್ತಷ್ಟು ಖುಷಿ ನೀಡಿದೆ. ಧ್ರುವ ಸರ್ಜಾ ಆಸೆಯಂತೆ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಸರ್ಜಾ ಕುಟುಂಬ ಸಖತ್ ಖುಷಿಯಾಗಿದೆ. ಧ್ರುವ ಸರ್ಜಾ ಹಾಗೂ ಪ್ರೇರಣ ದಂಪತಿಗಳಿಗೆ ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಸಿನಿಮಾ ರಂಗದವರು ಶುಭ ಹಾರೈಸುತ್ತಿದ್ದಾರೆ. ಮಗಳ ಆಗಮನದ ಖುಷಿಯಲ್ಲಿರುವ ಧ್ರುವ ಸರ್ಜಾ ಮಾದ್ಯಮಗಳ ಮುಂದೆ ಖುಷಿ ಹಂಚಿಕೊಂಡಿದ್ದಾರೆ. ನನಗೆ ತುಂಬ ಖುಷಿ ಆಗಿದೆ. […]Read More

ಕೊನೆಗೂ ಈಡೇರಿತು ಅಭಿಮಾನಿಗಳ ಆಸೆ: ಅರ್ಜುನ್ ಜನ್ಯ ಚಿತ್ರದಲ್ಲಿ ಶಿವಣ್ಣ, ಉಪ್ಪಿ ನಟನೆ

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಹ್ಯಾಟ್ರಿಕ್ ಹೀರೋ ಕಾಂಬಿನೇಷನ್ ನ ಸಿನಿಮಾ ನೋಡ್ಬೇಕು ಅನ್ನೋದು ಸಾಕಷ್ಟು ಅಭಿಮಾನಿಗಳ ಆಸೆ. ಈ ಹಿಂದೆ ಓಂ, ಲವ ಕುಶ ಹಾಗೂ ಪ್ರೀತ್ಸೆ ಸಿನಿಮಾಗಳಲ್ಲಿ ಒಂದಾಗಿದ್ದ ಜೋಡಿಗಳು ಮತ್ತೆ ಯಾವಾಗ ಒಂದಾಗ್ತಾರೆ ಅಂತಿರೋ ಅಭಿಮಾನಿಗಳಿಗೆ ಉಪ್ಪಿ ಹಾಗೂ ಶಿವಣ್ಣನ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.  ಸಾಕಷ್ಟು ವರ್ಷಗಳ ಬಳಿಕ ಉಪೇಂದ್ರ ಹಾಗೂ ಶಿವಣ್ಣ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ. ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ಮೊಟ್ಟ ಮೊದಲ ಭಾರಿಗೆ ನಿರ್ದೇಶನದ ಮಾಡುತ್ತಿರುವ […]Read More

ರೂಪೇಶ್, ಸಾನ್ಯಾ ಮಧ್ಯೆ ಕಾವ್ಯಶ್ರೀಯನ್ನು ಎಳೆದು ತಂದ ಆರ್ಯವರ್ಧನ್ ಗುರೂಜಿ

ಬಿಗ್ ಬಾಸ್ ಓಟಿಟಿಯಲ್ಲಿ ಗಮನ ಸೆಳೆದ ಜೋಡಿ ರೂಪೇಶ್ ಶೆಟ್ಟಿ ಸಾನ್ಯಾ ಐಯ್ಯರ್. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಓಡ್ತಾಡ್ತಿದ್ದ ಜೋಡಿಗಳು ಬಿಗ್ ಬಾಸ್ ಮನೆಗೆ ಕಾಲಿಡ್ತಿದ್ದಂತೆ ಕೊಂಚ ದೂರ ದೂರವಾಗಿದ್ದರು. ಕಾವ್ಯಶ್ರೀ ಮಧ್ಯೆ ಬಂದಿದ್ರಿಂದ ಇಬ್ಬರ ಮಧ್ಯೆ ಮಾತುಕತೆ ಕಡಿಮೆಯೇ ಆಗಿತ್ತು. ಆದರೆ ಇದಕ್ಕೆಲ್ಲಾ ನೇರಾ ಕಾರಣ ಆರ್ಯವರ್ಧನ್ ಗುರೂಜಿ. ಹೌದು. ಅದೆಷ್ಟೋ ಭಾರಿ ರೂಪೇಶ್ ಹಾಗೂ ಕಾವ್ಯಶ್ರೀ ಮಾತನಾಡುವುದನ್ನು ದೂರದಿಂದಲೇ ನೋಡಿ ನೊಂದುಕೊಂಡಿದ್ದರು ನಟಿ ಸಾನ್ಯಾ ಐಯ್ಯರು. ಅಲ್ಲದೆ ಈ ಬಗ್ಗೆ ರೂಪೇಶ್ […]Read More

Phone icon
Call Now
Reach us!
WhatsApp icon
Chat Now