ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಪದೇ ಪೇ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಸಿನಿಮಾ ರಂಗಕ್ಕೆ ಎಂಟ್ರಿಕೊಡೋಕೆ ಸ್ನೇಹಿತ್ ತಯಾರಿ ನಡೆಸುತ್ತಿರುವ ಹೊತ್ತಿನಲ್ಲೇ ಅವರ ಮೇಲೆ ಆರೋಪಗಳು ಕೇಳಿ ಬರ್ತಿದೆ. ಮಗನ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ಸ್ನೇಹಿತ್ ಪೋಷಕರು ಪ್ರೇಸ್ ಮೀಟ್ ಕರೆದಿದ್ದಾರೆ. ನನ್ನ ಮಗ […]readmore
`ಒರು ಆಡಾರ್ ಲವ್’ ಚಿತ್ರದ ಮೂಲದಲ್ಲಿ ಕಣ್ಸನ್ನೆ ಮಾಡಿ ರಾತ್ರೋ ರಾತ್ರಿ ನ್ಯಾಷನಲ್ ಕ್ರಶ್ ಪಟ್ಟ ಗಿಟ್ಟಿಸಿಕೊಂಡ ನಟಿ ಪ್ರಿಯಾ ವಾರಿಯರ್ ಮಲಯಾಳಂ ಜೊತೆಗೆ ಸೌತ್ ಸಿನಿಮಾ ರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಮೊದಲ ಸಿನಿಮಾದಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡ ಪ್ರಿಯಾ ಬಳಿಕ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಸ್ವಿಮ್ ಸೂಟ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ದೂಳೆಬ್ಬಿಸ್ತಿದ್ದಾರೆ. ಕಣ್ಸನ್ನೆ ಮೂಲಕವೇ ಖ್ಯಾತಿ ಘಳಿಸಿದ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡ ಚಿತ್ರರಂಗಕ್ಕೂ […]readmore
ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಕಳೆದ ಸಾಕಷ್ಟು ದಿನಗಳಿಂದ ಹರಿದಾಡುತ್ತಲೆ ಇದೆ. ಬಳಿಕ ಅಷ್ಟೇ ವೇಗವಾಗಿ ಇಬ್ಬರ ಪ್ರೀತಿಗೂ ಬ್ರೇಕ್ ಬಿದ್ದಿತ್ತು ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ರಶ್ಮಿಕಾ ಆಗಲಿ ವಿಜಯ್ ದೇವರಕೊಂಡ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ಜೊತೆಗಿನ ಲವ್ ಕುರಿತಾಗಿ ರಶ್ಮಿಕಾ ಬಾಯಿ ಬಿಟ್ಟಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಹೋದಲ್ಲಿ ಬಂದಲ್ಲೆಲ್ಲಾ ಕೈ […]readmore
ತಮಿಳು ಚಿತ್ರ ರಂಗದ ಖ್ಯಾತ ನಟಿ ಆಕಾಂಕ್ಷಾ ಮೋಹನ್ ಮುಂಬೈನ ವೆರ್ಸೋವಾದಲ್ಲಿರುವ ಹೋಟೆಲ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕಾಂಕ್ಷ ನಟನೆಯ ಹಿಂದಿ ಸಿನಿಮಾ ‘ಸಿಯಾ’ ಕಳೆದ ಎರಡು ವಾರಗಳ ಹಿಂದಷ್ಟೇ ಬಿಡುಗಡೆ ಆಗಿದೆ. ಸೆಪ್ಟೆಂಬರ್ 28ರಂದು ಹೋಟೆಲ್ ನಲ್ಲಿ ರೂಂ ಪಡೆದಿದ್ದ ನಟಿ ಆಕಾಂಕ್ಷ ಎರಡು ದಿನಗಳ ಬಳಿಕ ಅಂದ್ರೆ ಸೆ.30ರಂದು ಶವವಾಗಿ ಪತ್ತೆಯಾಗಿದ್ದಾರೆ. ನಟಿ ಆಕಾಂಕ್ಷ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಆಕಾಂಕ್ಷ ಸೆ.28 ರಂದು ಎರಡು ದಿನಗಳ ಮಟ್ಟಿಗೆ ರೂಮ್ ಬುಕ್ ಮಾಡಿದ್ದರು. ಆದರೆ […]readmore
ಚಿತ್ರದುರ್ಗ: ಪೋಕ್ಸೋ ಪ್ರರಕಣದಲ್ಲಿ ಜೈಲು ಸೇರಿರುವ ಮುರುಘ ಮಠದ ಮುರುಘ ಶ್ರೀ ಸ್ಥಾನಕ್ಕೆ ನೂತನ ಪೀಠಾಧಿಪತಿ ನೇಮಿಸುವಂತೆ ದೊಡ್ಡ ಮಟ್ಟದಲ್ಲಿ ಕೂಗು ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಶೂನ್ಯ ಪೀಠ ಪರಂಪರೆಯ ಮುರುಘಾ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯಾಗಿ ನೇಮಿಸುವಂತೆ ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಹೇಳಿಕೆ ನೀಡಿದ್ದು ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮುರುಘಾ ಶ್ರೀ ಬದಲಾವಣೆಗೆ ಸಭೆ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂತರಾಜ್, ಶೂನ್ಯಪೀಠದ ಪರಂಪರೆಯ ಮಠದಲ್ಲಿ ಸರ್ವಧರ್ಮ, ಜಾತಿಗಳಿಗೂ […]readmore
ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ ಮತ್ತು ಮುಂದಿನ […]readmore
ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ ” ರಂಗಿನ ರಾಟೆ ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟಿ ರಾಗಿಣಿ ದ್ವಿವೇದಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾನು ಚಿತ್ರದ ಕೆಲವು ಸನ್ನಿವೇಶಗಳನ್ನು ನೋಡಿದ್ದೀನಿ. ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ರಾಗಿಣಿ ಹಾರೈಸಿದರು. ಚಿತ್ರದ ಪ್ರಮುಖ ಪಾತ್ರಧಾರಿ ರಾಜೀವ್ ರಾಥೋಡ್ ನನ್ನ ಅಳಿಯಂದಿರು. […]readmore
ತುಮಕೂರು: ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಮಹಾನಗರ ಪಾಲಿಕೆ ಸಿಬ್ಬಂದಿಗೆ ಬ್ಲಾಕ್ ಮೇಲ್ ಮಾಡಿದ ಕಾರಣಕ್ಕೆ ಆತನಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಡೆದಿದೆ. ವಾರ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್ ಸಬ್ಸಿಡಿ ಸಾಲ ಮಂಜೂರು ಮಾಡಿಕೊಡುವಂತೆ ನಗರ ಜೀವನೋಪಾಯ ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಲಂಚದಾಸೆ ತೋರಿಸಿದ ಪ್ರದೀಪ್ ಅದನ್ನು ವೀಡಿಯೋ ಮಾಡಿಕೊಂಡಿದ್ದ. ಬಳಿಕ ವೀಡಿಯೋ ತೋರಿಸಿ ನಗರ ಜೀವನೋಪಾಯ ಕೇಂದ್ರದಲ್ಲಿ ಸಿಆರ್ಸಿ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ನಿರಂತರ ಬ್ಲಾಕ್ ಮೇಲ್ […]readmore
ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಮತ್ತೆ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಮಗನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಪ್ರೇಸ್ ಮೀಟ್ ಕರೆದ ಸ್ನೇಹಿತ್ ಪೋಷಕರು ನನ್ನ ಮಗ ಅಮಾಯಕ, ಆತನನ್ನು ಪಡೆಯಲು ನಾವು ಅದೃಷ್ಟ ಮಾಡಿದ್ದೇವೆ ಎಂದಿದ್ದಾರೆ. ಘಟನೆಯ ಬಳಿಕ ಪ್ರೇಸ್ ಮೀಟ್ ಕರೆದ ಮಾತನಾಡಿದ […]readmore
ಬಾಲಿವುಡ್ ಖ್ಯಾತ ನಟಿ ಆಶಾ ಪರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದೆಹಲಿಯ ವಿಗ್ಯಾನ್ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಆಶಾ ಪರೇಖ್ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗವನ್ನೇ ಆಳಿದ ಬಿಟೌನ್ ಕ್ವೀನ್ ಎಂದೇ ಖ್ಯಾತಿ ಘಳಿಸಿದ ಆಶಾ ಪರೇಖ್ ಸಿನಿಮಾ ರಂಗಕ್ಕೆ ನೀಡಿದ ಅತ್ಯದ್ಭುತ ಕೊಡುಗೆಯನ್ನು ಪರಿಗಣಿಸಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಪ್ರಧಾನ […]readmore
