• June 20, 2026

karnatakaspecial.in

https://karnatakaspecial.in/

68ನೇ ರಾಷ್ಟ್ರಪ್ರಶಸ್ತಿ ಪ್ರಧಾನ ಮಾಡಿದ ದ್ರೌಪದಿ ಮುರ್ಮು: ಪ್ರಶಸ್ತಿ ಪಡೆದ ಕನ್ನಡಿಗರು ಯಾರೆಲ್ಲಾ

ಇತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅದರಂತೆ ನಿನ್ನೆ ನವದೆಹಲಿಯ ವಿಗ್ಯಾನ್ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವಿಶಿಷ್ಟ ಕಥಾ ಹಂದರ ಹೊಂದಿರುವ ಪವನ್ ಒಡೆಯರ್ ನಿರ್ದೇಶನದ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ಮೃತ ಸಂಚಾರಿ ವಿಜಯ್ ನಟನೆಯ ‘ತಲೆದಂಡ’, ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್​ ಕುಮಾರ್​’ ಚಿತ್ರಕ್ಕೆ ಈ […]Read More

ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಹರ್ಷ ನಾಲ್ಕನೇ ಭಾರಿಗೆ ಒಂದಾಗಿದ್ದಾರೆ. ಭಜರಂಗಿ 2 ಸಿನಿಮಾದ ಬಳಿಕ ಶಿವಣ್ಣ ಹಾಗೂ ಹರ್ಷ ಕಾಂಬಿನೇಷನ್ ನ ವೇದ ಸಿನಿಮಾ ರೆಡಿಯಾಗುತ್ತಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಮಧ್ಯೆ ವೇದ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಹರ್ಷ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಭಜರಂಗಿ, ಭಜರಂಗಿ 2 ಹಾಗೂ ವಜ್ರಕಾಯ ಸಿನಿಮಾಗಳೂ ಸೂಪರ್ ಹಿಟ್ ಆಗಿದ್ದವು. ಹೀಗಾಗಿ ವೇದ ಸಿನಿಮಾದ ಮೇಲೆ ನಿರೀಕ್ಷೆ ತುಸು […]Read More

ನಟ ಆಲಿ ಫಜಲ್ ಜೊತೆ ಹಸೆಮಣೆ ಏರಲಿರೋ ಸ್ಯಾಂಡಲ್ ವುಡ್ ‘ಶಕೀಲಾ’ ಖ್ಯಾತಿಯ

ಸಾಕಷ್ಟು ಸಿನಿಮಾಗಳ ಮೂಲಕ ಗಮನ ಸೆಳೆದ ಬಾಲಿವುಡ್ ನಟಿ ರಿಚಾ ಚಡ್ಡಾ ಹಾಗೂ ಆಲಿ ಫಜಲ್ ಹಸೆ ಮಣೆ ಏರಲು ಸಜ್ಜಾಗಿದ್ದಾರೆ. ಜೋಡಿಯ ಮದುವೆ ಶಾಸ್ತ್ರಗಳು ಈಗಾಗ್ಲೆ ಆರಂಭವಾಗಿದ್ದು ಸಾಕಷ್ಟು ಅದ್ದೂರಿಯಾಗಿ ಮದುವೆ ಕಾರ್ಯಗಳು ನಡೆಯಲಿವೆ. ಮದುವೆ ಶಾಸ್ತ್ರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ರಿಚಾ ಚಡ್ಡಾ ಕನ್ನಡದ ಪ್ರೇಕ್ಷಕರಿಗೂ ಚಿರ ಪರಿಚಿತ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಶಕೀಲಾ ಬಯೋಪಿಕ್ ಶಕೀಲಾ ಸಿನಿಮಾದಲ್ಲಿ ರಿಚಾ ಚಡ್ಡ ಬಣ್ಣ ಹಚ್ಚಿದ್ದರು. ಸಾಕಷ್ಟು ವರ್ಷಗಳಿಂದ ಡೇಟಿಂಗ್ ನಲ್ಲಿರುವ […]Read More

ಸೀರೆ ಬಿಚ್ಚಿ ಹೊಡಿತಿನಿ ಎಂದ ನಟ ಸ್ನೇಹಿತ್: ಮಹಿಳೆಯಿಂದ ದೂರು ದಾಖಲು

ಅಪ್ಪು ಪಪ್ಪು ಸಿನಿಮಾ ಖ್ಯಾತಿಯ, ಖ್ಯಾತ ನಿರ್ಮಾಪಕರ ಸೌಂದರ್ಯ ಜಗದೀಶ್ ಪುತ್ರ ನಟ ಸ್ನೇಹಿತ್ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ಎದುರು ಮನೆ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರಿಕ್ ಮಾಡಿಕೊಂಡಿದ್ದ ಸ್ನೇಹಿತ್ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಸ್ನೇಹಿತ್ ಎದುರು ಮನೆಯ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿದರು ಹಾಗೂ ಕೊಲೆ ಬೆದರಿಕೆ ಹಾಕಿದರು ಎಂಬ ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು, ಇದೀಗ ಮತ್ತೆ ಸ್ನೇಹಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಪ್ಟಂಬರ್ 24ರಂದು […]Read More

ರಾಣಿಯಾಗಿ ಕಂಗೊಳಿಸಿದ ಕಾರುಣ್ಯ ರಾಮ್: ನಟಿಯ ಸೌಂದರ್ಯಕ್ಕೆ ಮರುಳಾದ ಫ್ಯಾನ್ಸ್

ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಖ್ಯಾತಿ ಘಳಿಸಿದ ನಟಿ ಕಾರುಣ್ಯ ರಾಮ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಹೊಸ ಹೊಸ ಫೋಟೋ ಹಾಗೂ ರೀಲ್ಸ್ ಗಳನ್ನು ಹಾಕುತ್ತಾ ಸಖತ್ ಆಕ್ಟೀವ್ ಆಗಿರುವ ಕಾರುಣ್ಯ ರಾಮ್ ಇದೀಗ ರಾಜಕುಮಾರಿಯಾಗಿ ಕಾಣಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ರೆ ಇತ್ತ ಸ್ಯಾಂಡಲ್ ವುಡ್ ನಲ್ಲೂ ದಸರ ಹಬ್ಬದ ಕಳೆ ಕಟ್ಟಿದೆ. ಸ್ಯಾಂಡಲ್ವುಡ್ ನಲ್ಲೂ ನಾನಾ ರೀತಿಯಲ್ಲಿ ದಸರಾ ಹಬ್ಬ ಆಚರಿಸಲಾಗುತ್ತಿದೆ. ಸದ್ಯ ನಟಿ ಕಾರುಣ್ಯ […]Read More

ಮೃತ ಪ್ರವೀಣ್ ನೆಟ್ಟಾರು ಪತ್ನಿಗೆ ಗ್ರೂಪ್ ಸಿ ಹುದ್ದೆ: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವೀಣ್ ಕುಟುಂಬಕ್ಕೆ ಕೆಲಸ ನೀಡುವ ಭರವಸೆನೀಡಿದ್ದರು.ಅಂದರಂತೆ ಗುರುವಾಗಿ ಪ್ರವೀಣ್ ಪತ್ನಿ ನೂತನಾಕ ಕುಮಾರಿಗೆ ತಮ್ಮ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆ ನೀಡಿ ಆದೇಶ ಹೊರಡಿಸಿದ್ದಾರೆ. ಈ […]Read More

ಬಿಕಿನಿಯಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಚೆಲುವು ಅಮಲಾ

ಮಾಲ್ಡೀವ್ಸ್ ನಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ಹೆಬ್ಬುಲಿ ಸಿನಿಮಾದ ನಟಿ ಬಿಕಿನಿ ತೊಟ್ಟು ಕ್ಯಾಮರಾಗೆ ಫೋಸ್ ನೀಡಿದ ನಟಿ ಅಮಲಾ ಪೌಲ್ ಕಳೆದ ಕೆಲ ದಿನಗಳಿಂದ ಮಾಲ್ಡೀವ್ಸ್ ನಲ್ಲಿರುವ ಹಾಟ್ ಬ್ಯೂಟಿ ಅಮಲಾ ಪೌಲ್ ಬಿಕಿನಿ ಫೋಟೋ ನೋಡಿ ದಿಲ್ ಖುಷ್ ಆದ ಫ್ಯಾನ್ಸ್ ಸಿನಿಮಾಗಿಂತ ವೈಯಕ್ತಿಕ ಜೀವನದಲ್ಲೇ ಹೆಚ್ಚು ಸುದ್ದಿಯಲ್ಲಿರೋ ಅಮಲಾ ಪೌಲ್ ಮದುವೆಯಾದ ಕೆಲ ಸಮಯದಲ್ಲೇ ಪತಿಯಿಂದ ದೂರವಾದ ನಟಿRead More

ಮುರುಘಾ ಮಠದ ನೂತನ ಪೀಠಾಧಿಪತಿಗೆ ಹೆಚ್ಚಿದ ಒತ್ತಡ: ಶ್ರೀಗಳ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಬದಲಿಗೆ ನೂತನ ಸ್ವಾಮೀಜಿಯನ್ನು ನೇಮಕ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಮುರುಘಾ ಮಠದ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಕಾರಣ ದೈನಂದಿನ ಧಾರ್ಮಿಕ ಕಾರ್ಯಗಳು ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಕಷ್ಟವಾಗುತ್ತಿದೆ. ಹೀಗಾಗಿ ನೂತನ ಸ್ವಾಮೀಜಿ ನೇಮಕ ಮಾಡುವ ಅಗತ್ಯವಿದೆ ಎಂದು ಕೆಲ ಲಿಂಗಾಯತ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಸಭೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಮಠಕ್ಕೆ ನೂತನ ಪೀಠಾಧಿಪತಿಗಳನ್ನು ನೇಮಿಸಬೇಕು. ಅಲ್ಲದೆ ಕಳಂಕಿತ […]Read More

ಕೊಡಿ ಬಿದ್ದ ಯಶ್ ಅಭಿವೃದ್ಧಿ ಪಡಿಸಿದ ತಲ್ಲೂರು ಕೆರೆ: ಗ್ರಾಮಸ್ಥರಲ್ಲಿ ಮನೆ ಮಾಡಿದ

ಕೊಪ್ಪಳ: ರಾಕಿಂಗ್ ಸ್ಟಾರ್ ಯಶ್ ಅಭಿವೃದ್ಧಿ ಪಡಿಸಿದ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ತಲ್ಲೂರು ಕೆರೆ ತುಂಬಿಕೊಂಡಿದೆ. ಈ ಗ್ರಾಮದಲ್ಲಿ ನೀರಿನ ಸಮಸ್ಯೆಉಂಟಾದ ಸಂದರ್ಭದಲ್ಲಿ2017ರ ವೇಳೆ ಯಶೋಮಾರ್ಗ ಫೌಂಡೇಶನಿಂದ ಕೆರೆ ಅಭಿವೃದ್ಧಿ ಮಾಡಲಾಗಿತ್ತು. ಅಭಿವೃದ್ದಿಯಾದ ಬಳಿಕ ಇದೇ ಮೊದಲ ಭಾರಿಗೆ ಕೆರೆ ಕೋಡಿ ಬಿದ್ದಿದ್ದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯಶೋಮಾರ್ಗ, ಯಶೋಮಾರ್ಗದ ಮಹತ್ವದ ಯೋಜನೆಯಾಗಿದ್ದ ತಲ್ಲೂರು […]Read More

ಬಹುಭಾಷಾ ನಟನ ಜೊತೆ ಜೋಡಿಸಿದ ಹೊಂಬಾಳೆ ಫಿಲ್ಸಂ: ಫಾಹದ್ ಫಾಸಿಲ್ ಚಿತ್ರಕ್ಕೆ ಲೂಸಿಯಾ

ಕಳೆದ ಕೆಲ ದಿನಗಳ ಹಿಂದೆ ಬಹುಭಾಷಾ ನಟ ಫಾಹದ್ ಫಾಸಿಲ್ ಹುಟ್ಟುಹಬ್ಬಕ್ಕೆ ವಿಶ್ ಮಾಡುವ ಮೂಲಕ ಹೊಂಬಾಳೆ ಫಿಲ್ಸಂ ಸೂಚನೆಯೊಂದನ್ನು ನೀಡಿತ್ತು. ಅದೀಗ ನಿಜ ಆಗಿದೆ. ಬಹುಭಾಷಾ ನಟ ಫಾಹದ್ ಜೊತೆ ಸಿನಿಮಾ ಮಾಡೋದಾಗಿ ಹೊಂಬಾಳೆ ಫಿಲ್ಸಂ ಘೋಷಿಸಿದ್ದು ಚಿತ್ರಕ್ಕೆ ಧೂಮಮ್ ಎಂಬ ಟೈಟಲ್ ಇಡಲಾಗಿದೆ. ಕೆಜಿಎಫ್ ಸಿನಿಮಾದ ಮೂಲಕ ಪರಭಾಷೆಯ ಚಿತ್ರರಂಗವನ್ನೇ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲ್ಮ್ಸ್. ಆ ಬಳಿಕ ಪರಭಾಷೆಯ ಸ್ಟಾರ್ ನಟರ ಸಿನಿಮಾಗಳಿಗೂ ಹೊಂಬಾಳೆ ಬಂಡವಾಳ ಹೂಡುತ್ತಿದೆ. […]Read More

Phone icon
Call Now
Reach us!
WhatsApp icon
Chat Now