ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದೀಪಿಕಾ ಪಡುಕೋಣೆ ದಾಖಲಾಗಿದ್ದು ಹಲವಾರು ಪರೀಕ್ಷೆಗಳನ್ನು ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ದೀಪಿಕಾ ಕುಟುಂಬಸ್ಥರಿಂದ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ. ಸೆ.26ರ ಮಧ್ಯರಾತ್ರಿ ಏಕಾಏಕಿ ದೀಪಿಕಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ನಿವಾಸದಲ್ಲಿ ಇರುವಾಗಲೇ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಪಿಂಕ್ ವಿಲ್ಲಾ ವರದಿ ಮಾಡಿದೆ. ಕಳೆದ […]readmore
ನಟ ರಣಬೀರ್ ಕಪೂರ್ ಹಾಗೂ ನಟಿ ಆಲಿಯಾ ಭಟ್ ಸದ್ಯ ಬ್ರಹ್ಮಾಸ್ತ್ರ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದಾರೆ. ಈ ಮಧ್ಯೆ ದಂಪತಿ ಮುದ್ದು ಮಗುವಿನ ಆಗಮನಕ್ಕೆ ಎದುರು ನೋಡ್ತಿದ್ದಾರೆ. ಈ ವೇಳೆ ನಟ ರಣಬೀರ್ ಕಪೂರ್ ಪತ್ನಿಆಲಿಯಾ ಜೊತೆ ಮಲಗಿದ್ದ ಸಂದರ್ಭದಲ್ಲಿ ತಾವು ಅನುಭವಿಸುವ ಕಷ್ಟವನ್ನ ಹೇಳಿಕೊಂಡಿದ್ದಾರೆ. ಅನೇಕ ವರ್ಷಗಳ ಕಾಲ ಡೇಟಿಂಗ್ ನಲ್ಲಿದ್ದ ಜೋಡಿಗಳು 2022ರ ಏಪ್ರಿಲ್ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿ ಈ ಜೋಡಿಗಳಿದ್ದಾರೆ. ಸದ್ಯ ಬಾಲಿವುಡ್ ಬಬಲ್ ಗೆ […]readmore
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾದ ಮೂಲಕ ದೇಶ ವಿದೇಶದಲ್ಲಿ ಸಖತ್ ಸದ್ದು ಮಾಡಿದ್ದ ಹೊಂಬಾಳೆ ಫಿಲ್ಮ್ ಈಗಾಗ್ಲೆ ಪರಭಾಷೆಯ ಸಿನಿಮಾಗಳಿಗೂ ಬಂಡವಾಳ ಹೂಡುತ್ತಿದೆ. ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾ ರಂಗದ ಚಿತ್ರಗಳಿಗೆ ಹಣ ಹೂಡಿರುವ ಹೊಂಬಾಳೆ ಫಿಲ್ಮ್ ಇದೀಗ ಬಾಲಿವುಡ್ ಸಿನಿಮಾ ರಂಗದತ್ತ ಮುಖ ಮಾಡಿದೆ. ವಿಜಯ್ ಕಿರಗಂದೂರು ಸಾರಥ್ಯದ ಹೊಂಬಾಳೆ ಫಿಲ್ಮ್ಸ್ ಸದ್ಯದಲ್ಲೇ ಬಾಲಿವುಡ್ ಅಂಗಳಕ್ಕೆ ಎಂಟ್ರಿಕೊಡುತ್ತಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನಟನೆಯ […]readmore
ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟಿ ಪೂಜಾ ಹೆಗ್ಡೆ ಇತ್ತೀಚೆಗೆ ಸಖತ್ ಸೈಲೆಂಟ್ ಆಗಿದ್ದಾರೆ. ಪೂಜಾ ನಟನೆಯ ಸಿನಿಮಾಗಳು ಸೋಲು ಕಣುತ್ತೀವೆ. ಸಾಲು ಸಾಲು ಸಿನಿಮಾಗಳ ಸೋಲಿನಿಂದ ಕಂಗೆಟ್ಟಿರುವ ಕರಾವಳಿ ಚೆಲುವು ಇದೀಗ ಶಸ್ತ್ರ ಚಿಕಿತ್ಸೆಗೆ ಮುಂದಾಗಿದ್ದಾರೆ. 2012ರಲ್ಲಿ ತಮಿಳಿನಲ್ಲಿ ತೆರೆಕಂಡ ಜೀವ ನಟನೆಯ ಮೂಗಮೋಡಿ ಸಿನಿಮಾದ ಮೂಲಕ ಸಿನಿ ರಂಗಕ್ಕೆ ಎಂಟ್ರಿಕೊಟ್ಟ ಪೂಜಾ ಹೆಗ್ಡೆ ಕೆಲವೇ ಕೆಲವು ವರ್ಷಗಳಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡರು. ಪೂಜಾ ಕೈ ಹಿಡಿದ ಸಿನಿಮಾಗಳೆಲ್ಲವೂ ಸೂಪರ್ ಹಿಟ್ […]readmore
ಖ್ಯಾತ ನಟಿ ಸಮಂತಾ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ವಿದೇಶದಲ್ಲಿ ಟ್ರೀಟ್ ಮೆಂಟ್ ತೆಗೆದುಕೊಳ್ಳಲು ಸಮಂತಾ ಹೋಗುತ್ತಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು. ಬಳಿಕ ಸಮಂತಾ ಮ್ಯಾನೇಜರ್ ಸ್ಪಷ್ಟನೆ ನೀಡಿ ಸಮಂತಾಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಇದೆಲ್ಲಾ ಗಾಳಿ ಸುದ್ದಿ ಎಂದು ಹೇಳಿದ್ದರು. ಇದನ್ನ ಕೇಳಿದ ಆಕೆಯ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದು, ಈ ಮಧ್ಯೆ ಸಮಂತಾ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನಟಿ ಸಮಂತಾ ಪೌರಾಣಿಕ ಕಥೆಯುಳ್ಳ ಶಾಕುಂತಲಂ ಸಿನಿಮಾ ಸಾಕಷ್ಟು ನಿರೀಕ್ಷೆ […]readmore
ನಟಿ ರಶ್ಮಿಕಾ ಮಂದಣ್ಣ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೆ ಇರುತ್ತಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಕ್ರಷ್ ಗೆ ಇದೀಗ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳುತ್ತಿರುವ ಕೊಡಗಿನ ಬೆಡಗಿನ ಹೈದಾಬಾದ್ನಲ್ಲಿನ ಪ್ರಮುಖ ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಅವರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. […]readmore
ಟೀಂ ಇಂಡಿಯಾ ಮಾಜಿ ನಾಯಕ, ವಿಕೆಟ್ ಕೀಪರ್- ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತವರಿನ ಅಭಿಮಾನಿಗಳ ಮುಂದೆ ಐಪಿಎಲ್ಗೆ ನಿವೃತ್ತಿ ಘೋಷಿಸುವುದು ಬಹುತೇಕ ಖಚಿತವಾಗಿದೆ. ಈ ಹಿಂದೆ ‘ಇಂಡಿಯಾ ಸಿಮೆಂಟ್ಸ್’ ನ 75 ನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅಭಿಮಾನಿಗಳೊಂದಿಗೆ ಮಾತನಾಡಿದ ದೋನಿ ತಮ್ಮ ನಿವೃತ್ತಿಯ ಕುರಿತು ತುಟಿ ಬಿಚ್ಚಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ಗಾಗಿ ನಾನು ಇನ್ನೂ […]readmore
ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಪ್ರತಿಯೊಂದು ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಇದರಿಂದ ಸಾರ್ವಜನಿಕರು ಕೊಂಚ ಚೇತರಿಸಿಕೊಳ್ಳುತ್ತಿದ್ದು ಈ ಮಧ್ಯೆ ಮತ್ತೆ ಕರೆಂಟ್ ಬೆಲೆ ಏರಿಕೆ ಮಾಡಿ ಗ್ರಾಹಕರಿಗೆ ಕರೆಂಟ್ ಶಾಕ್ ನೀಡಿದೆ. ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಇಂಧನ ಹೊಂದಾಣಿಕೆ ಶುಲ್ಕ ಸರಿದೂಗಿಸಲು ಮುಂದಿನ ಆರು ತಿಂಗಳ ಅವಧಿಗೆ 43 […]readmore
ಮಾಸ್ಟರ್ ಆನಂದ್ ಮಗಳು ವನ್ಷಿಕಾ ಸದ್ಯ ಸಖತ್ ಸದ್ದು ಮಾಡ್ತಿದ್ದಾಳೆ. ಈಕೆಯ ಪಟ ಪಟ ಮಾತಿಗೆ ಹಾಗೂ ಅದ್ಭುತ ನಟನೆಗೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ. ಗಿಚ್ಚಿ ಗಿಲಿ ಗಿಲಿ ಹಾಗೂ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡಿರೋ ವನ್ಷಿಕಾ ಇದೀಗ ಮತ್ತೆ ಸುದ್ದಿಯಾಗಿದ್ದಾಳೆ. ಈಗಾಗ್ಲೆ ವಂಶಿಕಾ ಸಿನಿಮಾದಲ್ಲಿ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡಿದ್ದಾಳೆ. ನಟ ವಸಿಷ್ಠ ಸಿಂಹ ನಟನೆಯ ಲವ್ ಲಿ ಸಿನಿಮಾದಲ್ಲಿ ನಟಿಸುತ್ತಿದ್ದು ಇದೀಗ ಮತ್ತೆ ಕಿರುತೆರೆಯಲ್ಲಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾಳೆ. […]readmore
ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ರೀಲ್ ಬೆಡಗಿ ಸೋನು ಗೌಡ ಬಿಗ್ ಬಾಸ್ ಓಟಿಟಿ ವೇದಿಕೆಗೆ ಹೋಗಿ ಬಂದ ಬಳಿಕವೂ ಸಖತ್ ಸದ್ದು ಮಾಡ್ತಿದ್ದಾರೆ. ಬಿಗ್ ಬಾಸ್ ಮನೆಗೆ ಸೋನು ಅವರನ್ನು ಕಳಿಹಿಸುವ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾಗಿತ್ತು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ತನ್ನ ರಗಡ್ ಕ್ಯಾರೆಕ್ಟರ್ ನಿಂದಲೇ ಸದ್ದು ಮಾಡ್ತಿದ್ದ ಸೋನು ಶ್ರೀನಿವಾಸ್ ಗೌಡ ಮನೆಯಿಂದ ಹೊರ ಬಂದ ಬಳಿಕವು ಸುದ್ದಿ ಮಾಡ್ತಿದ್ದಾರೆ. ಸೋನು ಗೌಡ ಬಿಗ್ ಬಾಸ್ ಓಟಿಟಿ ಪ್ರವೇಶಿಸುತ್ತಿದ್ದಾರೆ ಎಂದು […]readmore
