ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕೆ.ನರೇಂದ್ರ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ರಾಘವೇಂದ್ರ ರಾಜ್ ಕುಮಾರ್, ಶೃತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ “13” ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ. ಓ ಗುಲಾಬಿ, ಪಲ್ಲಕ್ಕಿಯಂಥ ಪ್ರೇಮ ಕಥೆಗಳನ್ನೇ ಮಾಡಿಕೊಂಡು ಬಂದಿದ್ದ ನರೇಂದ್ರ ಬಾಬು ಅವರು 13 ಚಿತ್ರದಲ್ಲಿ ಭಾವೈಕ್ಯತೆಯ ಸಾಮಾಜಿಕ ಸಂದೇಶವಿರುವ ಕಥೆಯೊಂದನ್ನು ನಿರೂಪಣೆ ಮಾಡಿದ್ದಾರೆ. ಮನರಂಜನೆಯ ಜೊತೆ ಸಸ್ಪೆನ್ಸ್, ಥ್ರಿಲ್ಲರ್ ಕಂಟೆಂಟ್ ಕೂಡ ಸಿನಿಮಾದಲ್ಲಿದೆ. ಈ ಚಿತ್ರದ ಸಿಂಗಲ್ ಸೇವಂತಿ ಎಂಬ ಐಟಂ ಸಾಂಗ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಲಕ್ಷ್ಮಿ […]Read More
