• June 20, 2026

karnatakaspecial.in

https://karnatakaspecial.in/

ಪುನೀತ್ ರಾಜ್ ಕುಮಾರ್ ಇಲ್ಲದೆ ನನ್ನ ಮನಸ್ಸು ಒಡೆದಿದೆ: ನಟಿ ತ್ರಿಷಾ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ವರ್ಷಗಳಾಗುತ್ತ ಬಂದಿದೆ. ಆದರೆ ಅಭಿಮಾನಿಗಳು ಮಾತ್ರ ಇಂದಿಗೂ ಅವರನ್ನು ನೆನೆಯದ ದಿನವಿಲ್ಲ. ಅಭಿಮಾನಿಗಳು ಮಾತ್ರವಲ್ಲ ಸಿನಿಮಾ ನಟ, ನಟಿಯರು ಕೂಡ ಪುನೀತ್ ಅವರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕ್ತಿದ್ದಾರೆ. ಸದ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಪವರ್ ಸಿನಿಮಾದಲ್ಲಿ ನಟಿಸಿರುವ ನಟಿ ತ್ರಿಷಾ ಸದ್ಯ ಅಪ್ಪು ಅವರನ್ನು ನೆನಪು ಮಾಡಿಕೊಂಡು ಭಾವುಕರಾಗಿದ್ದಾರೆ. ಮಣಿರತ್ನಂ ನಿರ್ದೇಶನದ ಐಶ್ವರ್ಯ ರೈ ಬಚ್ಚನ್, ತ್ರಿಷಾ, ಜಯಂ ರವಿ, ಪ್ರಕಾಶ್ ರಾಜ್ […]Read More

ಸಾವಿನಲ್ಲೂ ಸಾರ್ಥಕತೆ ಮೆರೆದ 18ರ ಯುವತಿ: ಕುಟುಂಬಸ್ಥರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ

ಚಿಕ್ಕಮಗಳೂರು: ಬಸ್‍ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದು ಬ್ರೈನ್ ಡೆಡ್ ಆಗಿದ್ದ ಚಿಕ್ಕಮಗಳೂರಿನ ಯುವತಿ ರಕ್ಷಿತಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ರಕ್ಷಿತಾ ಹೆತ್ತವರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬಸ್ ನಿಂದ ಬಿದ್ದು ಬ್ರೈನ್ ಡೆಡ್ ಆಗಿದ್ದ ರಕ್ಷಿತಾ ಅಂಗಾಗಳು 9 ಜನರ ಜೀವ ಉಳಿಸಿದೆ. ರಕ್ಷಿತಾ ಹೃದಯವನ್ನು ಬೆಂಗಳೂರಿಗೆ ಏರ್‌ಲಿಫ್ಟ್‌ ಮಾಡಲಾಗಿದ್ದು, ಅವರ ಕಣ್ಣು  ಹಾಗೂ ಕಿಡ್ನಿಯನ್ನು ಮಂಗಳೂರಿಗೆ ಝೀರೋ ಟ್ರಾಫಿಕ್‍ ಮೂಲಕ ರವಾನಿಸಲಾಗಿದೆ. ರಕ್ಷಿತಾ ಅವರ ಲಿವರ್ ಉಡುಪಿಗೆ ಕಳಿಸಲಾಗಿದ್ದು, ಹೃದಯವನ್ನು ಬೆಂಗಳೂರಿನ ಆಸ್ಪತ್ರೆಯಲ್ಲಿರುವ 12 […]Read More

‘ರೆಡ್ ಕಾಲರ್’ ಮೂಲಕ ಬಾಲಿವುಡ್ ಗೆ ಹೊರಟ ಬಹುಭಾಷಾ ನಟ ಕಿಶೋರ್

ಕನ್ನಡದ ಖ್ಯಾತ ನಟ ಕಿಶೋರ್ ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಅಮೋಘ ಅಭಿನಯದ ಮೂಲಕವೇ ಪರಭಾಷೆಯಲ್ಲೂ ಸದ್ದು ಮಾಡುತ್ತಿರುವ ಕಿಶೋರ್ ಇದೀಗ ವಿಭಿನ್ನ ಪಾತ್ರದ ಮೂಲಕ ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಪ್ರಸ್ತುತ ಕಿಶೋರ್ ಉತ್ತರ ಪ್ರದೇಶದ ಲಖನೌದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಕನ್ನಡ, ತೆಲುಗು,ತಮಿಳು,ಮಲಯಾಳಂ ಭಾಷೆಯಲ್ಲಿ ನಟಿಸಿರುವ ಕಿಶೋರ್ ಇದೀಗ ಬಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ರಥಾವರ ಸಿನಿಮಾದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನ ಮಾಡುತ್ತಿರುವ ರೆಡ್ ಕಾಲರ್ ಸಿನಿಮಾದ ಮೂಲಕ ನಟಿ ಕಿಶೋರ್ ಪೂರ್ಣ ಪ್ರಮಾಣದ ನಾಯಕನಾಗಿ ಬಾಲಿವುಡ್ […]Read More

ಕಜ್ಬ ಬಳಿಕ ಆರ್ ಚಂದ್ರುಗೆ ಸಖತ್ ಡಿಮ್ಯಾಂಡ್: ಪರಭಾಷೆಯಿಂದಲೂ ಬರ್ತಿದೆ ಆಫರ್

ಉಪೇಂದ್ರ ನಟನೆಯ ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಅತ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಬರ್ತಡೇಗೆ ಕಬ್ಜ ಟೀಸರ್ ರಿಲೀಸ್ ಆಗಿದ್ದು ಕರ್ನಾಟಕ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲೂ ಕಬ್ಜ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ವಿದೇಶದಲ್ಲೂ ಕಬ್ಜ ಟೀಸರ್ ಬಗ್ಗೆ ಮಾತು ಕತೆ ಶುರುವಾಗಿದ್ದು ಟೀಸರ್ ರಿಯಾಕ್ಷನ್ ನೋಡಿ ಇಡೀ ಕಬ್ಜ ತಂಡ ಸಖತ್ ಖುಷಿಯಾಗಿದೆ. ಒಳ್ಳೆಯ ವಿಷಯವು ನಮಗೆ ಉತ್ತಮ ಫಲಿತಾಂಶಗಳನ್ನು ತರಬಹುದು. ಕಬ್ಜ ಸಿನಿಮಾವನ್ನು ಪ್ಯಾನ್-ಇಂಡಿಯಾ ಪ್ರಾಜೆಕ್ಟ್ ಮಾಡುವ ನಮ್ಮ […]Read More

ಸಮಂತಾಗೆ ಗಂಭೀರ ಆರೋಗ್ಯ ಸಮಸ್ಯೆ: ಸ್ಪಷ್ಟನೆ ನೀಡಿದ ಸ್ಯಾಮ್ ಮ್ಯಾನೇಜರ್

ಟಾಲಿವುಡ್ ಸ್ಟಾರ್ ನಟಿ ಸಮಂತಾ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ಪರಭಾಷೆಯಲ್ಲೂ ಸಾಕಷ್ಟು ಬೇಡಿಕೆ ಕಾಯ್ದುಕೊಂಡಿರುವ ಸಮಂತಾ ಇದೀಗ ಆರೋಗ್ಯದ ಕುರಿತಾಗಿ ಸುದ್ದಿಯಾಗಿದ್ದಾರೆ. ಸಮಂತಾಗೆ ಗಂಭೀರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಇದರ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಸಮಂತಾ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸಮಂತಾ ಅವರು ಮೇಕಪ್ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಸಮಂತಾ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಇರಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಸಮಂತಾ ಟ್ರಿಟ್ […]Read More

ರಾಜು ಶ್ರೀವಾಸ್ತವ ನಿಧನದ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ಕಾಮಿಡಿಯನ್ ರೋಹನ್ ಜೋಶಿ

ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಹಲವು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾತ್ಸವ್ ಬುಧವಾರ ನಿಧನರಾಗಿದ್ದಾರೆ. ರಾಜು ಶ್ರೀವಾತ್ಸವ್ ನಿಧನಕ್ಕೆ ಚಿತ್ರರಂಗ, ರಾಜಕೀಯ ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದದಾರೆ. ಆದರೆ ಮತ್ತೋರ್ವ ಕಾಮಿಡಿಯನ್ ರೋಹನ್ ಜೋಶಿ ಮಾತ್ರ ರಾಜು ಶ್ರೀವಾಸ್ತವ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಸ್ಟ್ಯಾಂಡಪ್​ ಕಾಮಿಡಿ ಲೋಕದಲ್ಲಿ ರಾಜು ಶ್ರೀವಾಸ್ತವ ಸಾಕಷ್ಟು ಖ್ಯಾತಿ ಘಳಿಸಿದ್ದರು. ಅವರ ಸಡನ್ ನಿಧನದಿಂದ ಅಭಿಮಾನಿಗಳು ದುಃಖಿತರಾಗಿದ್ದಾರೆ. […]Read More

ರಾ..ರಾ..ರಾ..ರಕ್ಕಮ್ಮ ಹಾಡಿಗೆ ಕುಣಿದವರಿಗೆ ಸಿಕ್ತು ಇಪ್ಪತ್ತೈದು ಸಾವಿರ ಬಹುಮಾನ

ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು ನಿಮಿಷದಲ್ಲಿ 1000ಕ್ಕೂ ಹೆಚ್ಚು ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ. ಅಲ್ಲದೇ ಕಳೆದ ಮೂರು ವಾರಗಳಿಂದ ಜೀ5 ಒಟಿಟಿಯಲ್ಲಿ ಟ್ರೇಡಿಂಗ್ ಟಾಪ್ […]Read More

ಕೆಜಿಎಫ್ ತಾತನ ‘ನ್ಯಾನೋ ನಾರಾಯಣಪ್ಪ’ ಟ್ರೈಲರ್ ರಿಲೀಸ್: ಮುಂದಿನ ತಿಂಗಳು ಚಿತ್ರ ತೆರೆಗೆ

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಈಗ ಫುಲ್ ಬ್ಯುಸಿ. ‘ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಕೃಷ್ಣ ಜಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ಬಿಡುಗಡೆಯ ಬಾಗಿಲಲ್ಲಿರುವ ಈ ಚಿತ್ರದ ಟ್ರೇಲರ್ ಪ್ರೇಕ್ಷಕರೆದುರು ತೆರೆದುಕೊಂಡಿದೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಕುಮಾರ್ ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕೃಷ್ಣಾಜಿ ರಾವ್ […]Read More

ಬಾಲಿವುಡ್ ಚಿತ್ರರಂಗಕ್ಕೆ ಕಾಲಿಟ್ಟ  ಮಂಗಳೂರ ಹುಡುಗಿ ಅಯ್ಯೋ ಶ್ರದ್ಧಾ

ತನ್ನ ಪಟ ಪಟ ಮಾತಿನಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುವ ಮಂಗಳೂರು ಚೆಲುವೆ ಅಯ್ಯಯ್ಯೋ ಶ್ರದ್ಧಾ ಇದೀಗ ಸಿನಿಮಾ ರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ.  ಬಾಲಿವುಡ್ ಸ್ಟಾರ್ ನಟನ ಜೊತೆ ಶ್ರದ್ಧಾಗೆ ನಟಿಸುವ ಚಾನ್ಸ್ ಸಿಕ್ಕಿದ್ದು ಡಾಕ್ಟರ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಬಾಲಿವುಡ್ ನಟ ಆಯುಷ್ಮಾನ್ ಖುರಾನ ಹಾಗೂ ರಾಕುಲ್ ಪ್ರೀತ್ ಸಿಂಗ್ ನಟನೆಯ ‘ಡಾಕ್ಟರ್ ಜಿ’ ಸಿನಿಮಾದಲ್ಲಿ ಅಯ್ಯೋ ಶ್ರದ್ಧಾ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಶ್ರದ್ಧಾ ಡಾಕ್ಟರ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು ಈ ವಿಷಯವನ್ನು ಸ್ವತಃ ಶ್ರದ್ಧಾ ಇನ್ […]Read More

ರಕ್ಷಿತಾ ಸಹೋದರನ ಮುಂದಿನ ಸಿನಿಮಾಗೆ ಪ್ರೇಮ್ ಶಿಷ್ಯನೇ ನಿರ್ದೇಶಕ

ಏಕ್ ಲವ್ ಯಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ನಟಿ ರಕ್ಷಿತಾ ಸಹೋದರ ರಾಣಾ ಇದೀಗ ಮತ್ತೊಂದು ಸಿನಿಮಾಗೆ ನಾಯಕನಾಗಿ ಕಾಣಿಸಿಕೊಳ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿರುವ ರಾಣಾ ಗಾಂಧಿನಗರದ ಖ್ಯಾತ ನಟನಾಗಿ ಗುರುತಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾವಿಲ್ಲ. ಏಕ್ ಲವ್ ಯಾ ಸಿನಿಮಾದ ಬಳಿಕ ರಾಣಾ ನಟನೆಯ ಮುಂದಿನ ಸಿನಿಮಾ ಯಾವುದು? ಯಾರು ನಿರ್ದೇಶನ ಮಾಡುತ್ತಿದ್ದಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಅದಕ್ಕೀಗ ಉತ್ತರ ಸಿಕ್ಕಿದೆ. ಪ್ರೇಮ್ ಗರಡಿಯಲ್ಲಿ ಸಿನಿಮಾದ ಅಆಇಈ ಕಲಿತ […]Read More

Phone icon
Call Now
Reach us!
WhatsApp icon
Chat Now