• June 20, 2026

karnatakaspecial.in

https://karnatakaspecial.in/

ಆರೋಗ್ಯ ಚೇತರಿಕೆಗೆ ಹೋರಾಡಿದ ನನ್ನ ಗಂಡ ನಿಜವಾದ ಹೋರಾಟಗಾರ: ರಾಜು ಶ್ರೀವಾತ್ಸವ್ ಪತ್ನಿ

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ಖ್ಯಾತ ಕಾಮಿಡಿ ನಟ ರಾಜು ಶ್ರೀವತ್ಸವ್ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವೈದ್ಯರು ರಾಜು ಅವರ ಆರೋಗ್ಯ ಚೇತರಿಕೆಗೆ ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಏಕಾಏಕಿ ರಾಜು ಅವರಿಗೆ ಜ್ವರ ಕಾಣಿಸಿಕೊಂಡು ಕೊನೆಯುಸಿರೆಳೆದಿದ್ದಾರೆ. ಪತಿಯ ನಿಧನದ ಬಳಿಕ ಮಾಧ್ಯಮಗಳೊಂದಿ ಮಾತನಾಡಿದ ರಾಜು ಶ್ರೀವಾತ್ಸವ್ ಪತ್ನಿ ಶಿಖಾ, ಕೊನೆಯ ದಿನಗಳಲ್ಲಿ ಆರೋಗ್ಯ ಸುಧಾರಿಸಲು ಸಾಕಷ್ಟು ಹೋರಾಡಿದ್ದರು. 41 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅವರ […]Read More

ಗಂಧದ ಗುಡಿ ರಿಲೀಸ್ ಗೆ ತಿಂಗಳು ಇರುವಾಗ್ಲೆ ಶುರುವಾಯ್ತು ಸಂಭ್ರಮ: ಮುಖ್ಯ ಚಿತ್ರಮಂದಿರದ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಿನಿಮಾ ನೋಡಲು ಅಭಿಮಾನಿಗಳು ಕಾದು ಕೂತಿದ್ದಾರೆ. ಕೊನೆಯ ಭಾರಿ ಅಪ್ಪು ಅವರನ್ನು ಬೆಳ್ಳಿ ಪರದೆ ಮೇಲೆ ಕಣ್ಮುಂಬಿಕೊಳ್ಳಲು ಉತ್ಸುಕರಾಗಿರುವ ಫ್ಯಾನ್ಸ್ ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಸಿನಿಮಾ ಬಿಡುಗಡೆಗೆ ತಿಂಗಳು ಇರುವಾಗ್ಲೆ ಅಭಿಮಾನಿಗಳು ಸಂಭ್ರಮಾಚರಣೆ ಶುರುಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಹಾಗೂ ಅಮೋಘ ವರ್ಷ ಕರ್ನಾಟಕದ ಕಾಡು ಮೇಡುಗಳನ್ನು ಅಲೆದು ಗಂಧದ ಗುಡಿ ಹೆಸರಿನಲ್ಲಿ ಕರ್ನಾಟಕದ ವನ್ಯ ಸಂಪತ್ತಿನ ಕುರಿತಾಗಿ ಡಾಕ್ಯೂಮೆಂಟರಿ ರೆಡಿಮಾಡಿದ್ದಾರೆ. ಈ ಡಾಕ್ಯೂಮೆಂಟರಿ […]Read More

ಬಿಗ್ ಬಾಸ್ ಸೀಸನ್ 9ರಲ್ಲಿ ಇರಲಿದ್ದಾರೆ ಈ ಸ್ಪರ್ಧಿಗಳು

ಈಗಾಗ್ಲೆ ಬಿಗ್ ಬಾಸ್ ಓಟಿಟಿ ಮುಗಿದ್ದಿದ್ದು ಬಿಗ್ ಬಾಸ್ ಟಿವಿ ಶೋಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಸೆಪ್ಟೆಂಬರ್ 24ರಂದು ಅದ್ದೂರಿಯಾಗಿ ಕಾರ್ಯಕ್ರಮ ಆರಂಭವಾಗಲಿದ್ದು ಬಿಗ್ ಬಾಸ್ ಮನೆಗೆ ಯಾರೆಲ್ಲಾ ಹೋಗ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇದೀಗ ಬಿಗ್ ಬಾಸ್ ಮನೆಯೊಳಗೆ ಹೋಗುವವರ ಪಟ್ಟಿ ಇಲ್ಲಿದೆ. ಪ್ರತಿಭಾರಿಯೂ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗುತ್ತೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಶುರುವಾಗುತ್ತೆ. ಇದೀಗ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ […]Read More

ಕನಕಪುರ ರಸ್ತೆಯ ರೆಸಾರ್ಟ್ ಬಂಧನದಲ್ಲಿ ಬಿಗ್ ಬಾಸ್ ಓಟಿಟಿ ಫೈನಲಿಸ್ಟ್

ಬಿಗ್ ಬಾಸ್ ಓಟಿಟಿ ಶೋನಲ್ಲಿ ಆಯ್ಕೆಯಾಗಿ ಬಿಗ್ ಬಾಸ್ ಟಿವಿ ಶೋಗೆ ಹೋಗುತ್ತಿರುವ ಸಾನ್ಯ ಅಯ್ಯರ್, ಆರ್ಯವರ್ಧನ್ ಗುರೂಜಿ ರಾಕೇಶ್ ಅಡಿಗ ಹಾಗೂ ರೂಪೇಶ್ ಶೆಟ್ಟಿ ಇನ್ನೂ ತಮ್ಮ ಮನೆ ತಲುಪಿಲ್ಲ. ಬಿಗ್ ಬಾಸ್ ಓಟಿಟಿ ಶೋನಿಂದ ನೇರವಾಗಿ ಬಿಗ್ ಬಾಸ್ ಟಿವಿ ಶೋಗೆ ಹೋಗಲು ಅವರು ರೆಡಿಯಾಗಿದ್ದಾರೆ. ಹೀಗಾಗಿ ಇವರನ್ನು ಬಿಗ್ ಬಾಸ್ ಅಜ್ಞಾತ ಸ್ಥಳದಲ್ಲಿಟ್ಟಿದೆ. ಇದೇ ಸೆ.24ರಂದು ಬಿಗ್ ಬಾಸ್ ಟಿವಿ ಶೋ ಆರಂಭವಾಗಲಿದ್ದು ಇಲ್ಲಿಗೆ ನೇರವಾಗಿ ಈ ನಾಲ್ವರು ಸ್ಪರ್ಧಿಗಳು ಎಂಟ್ರಿ ನೀಡಲಿದ್ದಾರೆ. […]Read More

ಕಿಟಕಿ ರಾಡ್ ಮುರಿದು ಹಾಸ್ಟೆಲ್ ನಿಂದ ಎಸ್ಕೇಪ್ ಆದ ಮೂವರು ವಿದ್ಯಾರ್ಥಿನಿಯರು

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ವಾಸವಿದ್ದು ಮೂವರು ವಿದ್ಯಾರ್ಥಿನಿಯರು ರಾತ್ರಿ ಸಮಯದಲ್ಲಿ ಹಾಸ್ಟೆಲ್ ನ ಕಿಟಿಕಿಯ ರಾಡ್ ಮುರಿದು ಎಸ್ಕೇಪ್ ಆಗಿದ್ದು ಸದ್ಯ ಸಿಸಿಟಿವಿಯಲ್ಲಿ ಬಯಲಾಗಿದೆ. ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಅದೇ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್ ನಲ್ಲಿ ವಾಸವಿದ್ದರು. ಆದರೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ನಮ್ಮನ್ನು ಕ್ಷಮಿಸಿ ಎಂದು ಪತ್ರದಲ್ಲಿ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಹೊರ ಹೋಗಿದ್ದಾರೆ. […]Read More

ಸದ್ದಿಲ್ಲದೆ ಶುರುವಾಯಿತು ಹೊಸ ಪ್ರತಿಭೆಗಳ ‘ಶರ’ ಸಿನಿಮಾ

ಕೊರೋನ ನಂತರ ಸಾಲಸಾಲು  ಹೊಸಚಿತ್ರಗಳು ಆರಂಭವಾಗುತ್ತಿದೆ. ಹೊಸ ಪ್ರಯತ್ನದೊಂದಿಗೆ ಬರುತ್ತಿರುವ ಹೊಸಬರ ಮೇಲೆ ಸಾಕಷ್ಟು ನಿರೀಕ್ಷೆ ಸಹ ಇದೆ.  ಈ ಪೈಕಿ ಮತ್ತೊಂದು ಹೊಸತಂಡದ ಹೊಸಪ್ರಯತ್ನ “ಶರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ನಡೆಯಿತು.    ಡ್ರೀಮ್ಸ್ ಕ್ಯಾಪ್ಚರ್ ಮೂವಿ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಎಸ್ ಎಸ್ ಪ್ರಕಾಶ್ ರಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ತಮ್ಮ ಮೊದಲ ನಿರ್ದೇಶನದ ಚಿತ್ರಕ್ಕೆ “ಶರ” ಎಂದು ಶೀರ್ಷಿಕೆ ಇಟ್ಟಿದ್ದಾರೆ. […]Read More

ಮಧ್ಯರಾತ್ರಿ 3.30ರವರೆಗೂ ಸೈಮಾ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಸ್ಟಾರ್ಸ್: FIR ದಾಖಲು

ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೈಮಾ 2022 ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ನಡೆಯಿತು. ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸಾಕಷ್ಟು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಳಿಕ ಬೆಂಗಳೂರಿನ ಪ್ರತಿಷ್ಠಿತ ಸ್ಟಾರ್ ಹೋಟೆಲ್ ನಲ್ಲಿ ಪಾರ್ಟಿ ಮಾಡಿದ ಸಾಕಷ್ಟು ಸೆಲೆಬ್ರಿಟಿಗಳು ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಸಿನಿಮಾ ರಂಗದ ಅನೇಕ ದಿಗ್ಗಜರು ಪಾಲ್ಗೊಂಡಿದ್ದರು. ಕಾರ್ಯಕ್ರಮದ […]Read More

ಕಾಶ್ಮೀರದಲ್ಲಿ ಯಾವುದೇ ದಾಳಿ ನಡೆದಿಲ್ಲ ಎಂದ ಇಮ್ರಾನ್ ಹಶ್ಮಿ: ಸುಳ್ಳು ಹೇಳುತ್ತಿದ್ದಾರೆ ಎಂದ

ಬಾಲಿವುಡ್ ನಟ ಇಮ್ರಾನ್ ಹಶ್ಮಿ ಶೂಟಿಂಗ್ ಗಾಗಿ ಕಾಶ್ಮೀರಕ್ಕೆ ತೆರಳಿದ್ದ ವೇಳೆ ಅವರ ಮೇಲೆ ಕಲ್ಲು ಎಸೆಯಲಾಗಿದೆ ಎಂಬ ಸುದ್ದಿ ಹರಡಿತ್ತು. ಏಕಾ ಏಕಿ ನಡೆದ ದಾಳಿಯಿಂದ ಗಾಬರಿಗೊಂಡ ಇಮ್ರಾನ್ ಬಳಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಇದೀಗ ಇದೆಲ್ಲಾ ಸುಳ್ಳು ಎಂದು ಇಮ್ರಾನ್ ಹಶ್ಮಿ ಹೇಳಿದ್ದಾರೆ. ನನ್ನ ಮೇಲೆ ಕಲ್ಲು ತೂರಾಟವಾಗಲಿ, ದಾಳಿಯಾಗಲಿ ನಡೆದಿಲ್ಲ. ಇದೆಲ್ಲಾ ಗಾಸಿಪ್ ಅಷ್ಟೇ. ನಾನು ಕಾಶ್ಮೀರದಲ್ಲಿ ಸೇಫ್ ಆಗಿದ್ದು, ಚಿತ್ರೀಕರಣದಲ್ಲಿ ಭಾಗಿ ಆಗಿದ್ದೇನೆ ಎಂದು ಹಶ್ಮಿ ಹೇಳಿದ್ದಾರೆ. ಇಮ್ರಾನ್ […]Read More

ಪ್ರವಾಹ ಪೀಡಿತ ಪಾಕಿಸ್ತಾನಕ್ಕೆ ಭೇಟಿ ನೀಡಿದ ನಟಿ ಏಂಜಲೀನಾ ಜೋಲಿ

ಭೀಕರ ಮಳೆಯಿಂದ ತತ್ತರಿಸಿರುವ ಪಾಕಿಸ್ತಾನ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮನೆ, ಮಠ ಕಳೆದುಕೊಂಡ ಜನ ಒಂದು ಹೊತ್ತಿನ ತುತ್ತಿಗೂ ಪರದಾಡುತ್ತಿದ್ದಾರೆ. ಇದೀಗ ಪಾಕಿಸ್ತಾನಕ್ಕೆ ಸಹಾಯ ಮಾಡಲು ಖ್ಯಾತ ನಟಿ ಏಂಜಲೀನಾ ಜೋಲಿ ಮುಂದೆ ಬಂದಿದ್ದಾರೆ. ಕಳೆದ ಮೂರು ದಶಕಗಳಿಂದ ಬಣ್ಣದ ಲೋಕದೊಂದಿಗೆ ನಂಟು ಹೊಂದಿರುವ ನಟಿ ಏಂಜಲೀನಾ ಜೋಲಿ ಜಗತ್ತೀನಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಏಂಜಲೀನಾ ತಮ್ಮೆಲ್ಲಾ ಕೆಲಸಗಳನ್ನು ಬದಿಗೊತ್ತಿ ಪ್ರವಾಹ ಪೀಡಿತಾ ಪಾಕ್ ಗೆ ಭೇಟಿ ನೀಡಿದ್ದಾರೆ. ಸದ್ಯ ಏಂಜಲೀನಾ ಪಾಕ್ ಗೆ ಭೇಟಿ […]Read More

ಕೋಮಾದಲ್ಲಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ನಿಧನ: ಕಂಬನಿ ಮಿಡಿದ ಚಿತ್ರರಂಗ

ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೋಮಾದಲ್ಲಿ ದ್ದ ರಾಜು ಶ್ರೀವತ್ಸವ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆಗಸ್ಟ್ 10ರಂದು ರಾಜು ಶ್ರೀವತ್ಸವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದಲೂ ರಾಜು ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಅವರು ಕೋಮದಿಂದ ಹೊರ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, […]Read More

Phone icon
Call Now
Reach us!
WhatsApp icon
Chat Now