• June 20, 2026

karnatakaspecial.in

https://karnatakaspecial.in/

ಮಗುವಿಗೆ ವಾಯು ಎಂದು ಹೆಸರಿಟ್ಟ ಸೋನಂ ಕಪೂರ್: ಮಗನ ಹೆಸರಿನ ಅರ್ಥ ತಿಳಿಸಿದ

ಸೆಲೆಬ್ರಿಟಿಗಳಿಗೆ ಮಗು ಹುಟ್ಟಿದಾಗ ಮಗುವಿಗೆ ಯಾವ ಹೆಸರು ಇಡ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಇರುತ್ತೆ. ಜೊತೆಗೆ ಅಭಿಮಾನಿಗಳು ಕೂಡ ಸಾಕಷ್ಟು ಹೆಸರುಗಳನ್ನೂ ಸೂಚಿಸಿರುತ್ತಾರೆ. ಮಗುವಿಗೆ ಹೆಸರಿಡುವ ಬಗ್ಗೆಯೇ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗುತ್ತೆ. ಸದ್ಯ ಬಾಲಿವುಡ್ ನಟಿ ಸೋನಂ ಕಪೂರ್ ತಮ್ಮ ಮಗನಿಗೆ ವಾಯು ಕಪೂರ್ ಅಹೂಜ ಎಂದು ಹೆಸರಿಟ್ಟಿದ್ದು ಆದರ ಅರ್ಥವನ್ನು ತಿಳಿಸಿದ್ದಾರೆ. ಮಕ್ಕಳಿಗೆ ವಿಭಿನ್ನವಾಗಿ ಹೆಸರಿಡಬೇಕು ಅನ್ನೋದು ಪೋಷಕರ ಆಸೆಯಾಗಿರುತ್ತೆ. ಅದರಲ್ಲೂ ಸೆಲೆಬ್ರಿಟಿಗಳು ಮಕ್ಕಳಿಗೆ ಹೆಸರಿಡುವಾಗ ದೊಡ್ಟ ಮಟ್ಟದಲ್ಲಿ ಚರ್ಚೆಯೇ ನಡೆದು ಬಿಡುತೆ.  ಇದೀಗ […]Read More

‘ಥ್ಯಾಂಕ್ ಯೂ’ ಬಳಿಕ ಮತ್ತೊಂದು ಸಿನಿಮಾದಲ್ಲಿ ನಾಗಚೈತನ್ಯ ನಟನೆ: ಇಂದಿನಿಂದಲೇ ಶುರು ಶೂಟಿಂಗ್

ಸಾಕಷ್ಟು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ನಾಗಚೈತನ್ಯ ಹಾಗೂ ಸಮಂತಾ ಮದುವೆಯಾದ ಕೆಲವೇ ಕೆಲವು ವರ್ಷಗಳಲ್ಲಿ ಬೇರೆ ಬೇರೆಯಾಗಿದ್ದರು. ಇವರಿಬ್ಬರ ಡಿವೋರ್ಸ್ ಗೆ ಕಾರಣ ಏನು ಎಬ್ಬಂದು ಇನ್ನೂ ನಿಗೂಡವಾಗಿಯೇ ಉಳಿದಿದೆ. ಡಿವೋರ್ಸ್ ಬಳಿಕ ಸಮಂತಾ ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದರೆ ಇತ್ತ ನಾಗಚೈತನ್ಯ ನಟನೆಯ ಸಿನಿಮಾಗಳು ಬಾಕ್ಸ್ ಅಫೀಸ್ ನಲ್ಲಿ ಮಕಾಡೆ ಮಲಗುತ್ತಿವೆ. ಥ್ಯಾಂಕ್ ಯೂ ಸಿನಿಮಾದ ಬಳಿಕ ನಾಗಚೈತನ್ಯ ಸಿನಿ ಕರಿಯರ್ ಬಗ್ಗೆ ಆತಂಕ ಎದುರಾಗಿತ್ತು. ಥ್ಯಾಂಕ್ ಯೂ ಚಿತ್ರಕ್ಕೂ ಮೊದಲು ನಾಗಚೈತನ್ಯ […]Read More

‘ಸೀತಾ ರಾಮಂ’ ಸೂಪರ್ ಹಿಟ್ ಆದ್ಮೇಲೆ ಹೆಚ್ಚಾಯ್ತು ಡಿಮ್ಯಾಂಡ್: ಚಿತ್ರವೊಂದಕ್ಕೆ ಮೃಣಾಲ್ ಠಾಕೂರ್

ಹಿಂದಿ ಸಿರಿಯಲ್ ಮೂಲಕ ಬಣ್ಣದ ಜರ್ನಿ ಆರಂಭಿಸಿದ ನಟಿ ಮೃಣಾಲ್ ಠಾಕೂರ್ ಸದ್ಯ ಸಖತ್ ಭೇಡಿಕೆಯ ನಟಿಯಾಗಿ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ದುಲ್ಕರ್ ಸಲ್ಮಾನ್ ನಟನೆಯ ಸೀತಾ ರಾಮಂ ಸಿನಿಮಾದಲ್ಲಿ ಕಾಣಿಸಿಕೊಂಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮೃಣಾಲ್ ಪ್ಯಾನ್ ಇಂಡಿಯಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಅವರ ಸಂಭಾವನೆಯೂ ಹೆಚ್ಚಾಗಿದೆ. ಸಾಕಷ್ಟು ವರ್ಷಗಳಿಂದ ಬಣ್ಣದ ಲೋಕದಲ್ಲಿದ್ದರು ಮೃಣಾಲ್ ಗೆ ಬ್ರೇಕ್ ನೀಡಿದ್ದು ಸೀತಾ ರಾಮ ಸಿನಿಮಾ. ಚಿತ್ರದಲ್ಲಿ ಮೃಣಾಲ್ ಎರಡು ಶೇಡ್ ಗಳಿರುವ ಪಾತ್ರದಲ್ಲಿ […]Read More

ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್ ಕಿತ್ತುಕೊಂಡ ನಟ ರಾಣಾ ದಗ್ಗುಬಾಟಿ: ವೈರಲ್

ಬಹುಭಾಷಾ ನಟ ರಾಣಾ ದಗ್ಗುಬಾಟಿ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿ ಉಪೇಂದ್ರ ನಟನೆಯ ಕಬ್ಜ ಸಿನಿಮಾದ ಟೀಸರ್ ಲಾಂಚ್ ಮಾಡಿದ್ದಾರೆ. ಬಳಿಕ ಇಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ರಾಣಾ ಇದೀಗ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್ ಕಿತ್ತುಕೊಂಡಿದ್ದಾರೆ. ರಾಣಾ ಪತ್ನಿ ಮಹಿಕಾ ಬಾಲಾಜಿ ಹಾಗೂ ಸ್ನೇಹಿತರ ಜೊತೆ ತಿಮ್ಮಪ್ಪನ ದರ್ಶನ ತೆರಳಿದ್ದಾರೆ. ಈ ವೇಳೆ ದೇಗುಲದ ಆವರಣದಲ್ಲಿ ಅಭಿಮಾನಿಗಗಳು ಸೆಲ್ಫಿಗಾಗಿ ಮುಗ್ಗಿಬಿದ್ದಿದ್ದಾರೆ. ಇದರಲ್ಲಿ ಒಬ್ಬ ಅಭಿಮಾನಿ ಮೊಬೈಲ್ ಹಿಡಿದುಕೊಂಡು ಮುಖಕ್ಕೆ […]Read More

ಶಿವಾಜಿ ನಗರದ ಮಿಲಿಟರಿ ಹೋಟೆಲ್ ನಲ್ಲಿ ಕಾಣಿಸಿಕೊಂಡ ನಟ ಆಶಿಷ್ ವಿದ್ಯಾರ್ಥಿ

ವಿಲನ್ ಪಾತ್ರದಲ್ಲಿ ನಟಿಸಿ ಸಿನಿಮಾ ರಂಗದಲ್ಲಿ ಸಖತ್ ಖ್ಯಾತಿ ಘಳಿಸಿರುವ ಆಶಿಷ್ ವಿದ್ಯಾರ್ಥಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.2017ರಲ್ಲಿ ತೆರೆಕಂಡ ಮಾರ್ಚ್ 22 ಸಿನಿಮಾದ ಬಳಿಕ ಆಶಿಷ್ ವಿದ್ಯಾರ್ಥಿ ಸ್ಯಾಂಡಲ್ ವುಡ್ ಸಿನಿಮಾಗೆ ಬಣ್ಣ ಹಚ್ಚಿಲ್ಲ. ಆದರೂ ಕನ್ನಡಿಗರು ಮಾತ್ರ ಅವರನ್ನು ಮರೆತಿಲ್ಲ. ಕನ್ನಡ ಸಿನಿಮಾದಲ್ಲಿ ನಟಿಸದೇ ಹೋದರು ಆಶಿಷ್ ವಿದ್ಯಾರ್ಥಿಗೆ ಕರ್ನಾಟಕದ ಮೇಲಿನ ಗೌರವ ಕೊಂಚವು ಕಮ್ಮಿಯಾಗಿಲ್ಲ. ಸಾಕಷ್ಟು ಸಮಯದ ಬಳಿಕ ಆಶಿಷ್ ವಿದ್ಯಾರ್ಥಿ ಕರ್ನಾಟಕದಲ್ಲಿ ಕಾಣಿಸಿಕೊಂಡಿದ್ದಾರೆ. ಆಶಿಷ್ ವಿದ್ಯಾರ್ಥಿ ಕರ್ನಾಟದಲ್ಲಿ ಕಾಣಿಸಿಕೊಂಡಿರೋದು ಸಿನಿಮಾಗಾಗಿ ಅಲ್ಲ. […]Read More

ಕಾಂತಾರ ಸಿನಿಮಾದಲ್ಲಿ ಅಪ್ಪು ನಟಿಸಬೇಕಿತ್ತು: ಪುನೀತ್ ಮಾಡಬೇಕಿದ್ದ ಪಾತ್ರ ರಿಷಬ್ ಶೆಟ್ಟಿ ಪಾಲಾಗಿದ್ದು

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರೋ ಕಾಂತಾರ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈಗಾಗ್ಲೆ ಸಿನಿಮಾದ ಟ್ರೈಲರ್ ಹಾಗೂ ಹಾಡುಗಳನ್ನು ನೋಡಿರೋ ಸಿನಿ ರಸಿಕರು ಸಿನಿಮಾ ನೋಡಲು ಕಾದು ಕೂತಿದ್ದಾರೆ. ಈ ಮಧ್ಯೆ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರ ಬಿದ್ದಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಕಾಂತಾರ ಸಿನಿಮಾದಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೀರೋ ಆಗಿ ನಟಿಸಬೇಕಿತ್ತಂತೆ. ಈ ಬಗ್ಗೆ ಚಿತ್ರದ ಕಾರ್ಯಕಾರಿ […]Read More

ಖಾಸಗಿ ವಿಡಿಯೋ ಕುರಿತು ಮತ್ತೆ ಮಾತನಾಡಿದ ಸೋನು ಗೌಡ: ನನ್ನ ರೀತಿ ಯಾರಿಗೂ

ಬಿಗ್ ಬಾಸ್ ಓಟಿಟಿ ಮನೆಗೆ ಹೋಗಿ ಬಂದಿರೋ ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಸಖತ್ ಸದ್ದು ಮಾಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ವಿಡಿಯೋ ಕುರಿತು ಸೋನು ಗೌಡ ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡು ಕಣ್ಣೀರು ಹಾಕಿದ್ದರು. ಜೊತೆಗೆ ಮತ್ತೊಂದು ವಿಡಿಯೋ ಎಂದು ಹೇಳಿ ಶಾಕ್ ನೀಡಿದ್ದರು. ಇದೀಗ ಮತ್ತೆ ಸೋನು ಗೌಡ ತಮ್ಮ ಖಾಸಗಿ ವಿಡಿಯೋ ಬಗ್ಗೆ ಮಾತನಾಡಿದ್ದಾರೆ. ಸೋನು ಗೌಡ ಬಿಗ್ ಬಾಸ್ ಮನೆಯಲ್ಲಿ ಸಿಂಪತಿ ಗಿಟ್ಟಿಸಿಕೊಳ್ಳಲು ಖಾಸಗಿ […]Read More

ವೈದ್ಯರು ಅವಳಿ ಮಕ್ಕಳು ಎಂದಾಗ ನಕ್ಕು ಬಿಟ್ಟಿದ್ದ ಅಮೂಲ್ಯ, ಖುಷಿಗಿಂತ ಜಾಸ್ತಿ ಟೆನ್ಷನ್

ಚೆಲುವಿನ ಚಿತ್ತಾದ ನಟಿ ಅಮೂಲ್ಯ ಸದ್ಯ ಮುದ್ದಾದ ಅವಳಿ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾ ರಂಗದಿಂದ ದೂರವಿದ್ದರು ಅಮೂಲ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೀಗ ಅಮೂಲ್ಯ ಹೊಟ್ಟೆಯಲ್ಲಿ ಅವಳಿ ಮಕ್ಕಳಿವೆ ಎಂದು ವೈದ್ಯರು ಹೇಳಿದಾದ ರಿಯಾಕ್ಷನ್ ಹೇಗಿತ್ತು ಅನ್ನೋದನ್ನ ಅಮೂಲ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಕೈ ಹಿಡಿದ ಬಳಿಕ ಅಮೂಲ್ಯ ಸಿನಿಮಾ ರಂಗದಿಂದ ದೂರವಾಗಿದ್ದಾರೆ. ಇದೀಗ ಮುದ್ದಾಗ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರುವ ನಟಿ ಅವುಗಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳ ಮುದ್ದು […]Read More

ಧನಂಜಯ್ 26ನೇ ಸಿನಿಮಾ ಅನೌನ್ಸ್: ಕನ್ನಡದ ಜೊತೆಗೆ ತೆಲುಗಿನಲ್ಲೂ ತೆರೆಗೆ

ನಟರಾಕ್ಷಸ ಡಾಲಿ ಧನಂಜಯ್ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ರಿಲೀಸ್ ಆಗಿದ್ದು, ಸದ್ಯ ತೋತಾಪುರಿ, ಹೆಡ್ ಬುಷ್, ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇದರ ಜೊತೆಗೆ ಹೊಯ್ಸಳ, ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ-2 ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಧನಂಜಯ್ ಅಕೌಂಟ್ ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ. ಪುಷ್ಪ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಈಗ ಬಹುಭಾಷಾ ನಟ. […]Read More

ಬಾಲಿವುಟ್ ನಟ ಇಮ್ರಾನ್ ಹಶ್ಮಿ ಮೇಲೆ ಕಾಶ್ಮೀರದಲ್ಲಿ ಕಲ್ಲು ತೂರಾಟ

ಬಾಲಿವುಡ್ ಖ್ಯಾತ ನಟ ಇಮ್ರಾನ್ ಹಶ್ಮಿ ಗ್ರೌಂಡ್ ಜೀರೋ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಮ್ರಾನ್ ಕಳೆದ ಮೂರು ದಿನಗಳಿಂದ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದಾರೆ. ಎರಡು ದಿನಗಳಿಂದ ಕಾಶ್ಮೀರದಲ್ಲಿ ಗ್ರೌಂಡ್ ಜೀರೋ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ಇಮ್ರಾನ್ ಹಶ್ಮಿ ಮೇಲೆ ಏಕಾ ಏಕಿ ದಾಳಿ ನಡೆದಿದ್ದು ಘಟನೆಯಿಂದ ಇಮ್ರಾನ್ ಅಘಾತಗೊಂಡಿದ್ದಾರೆ.  ಗ್ರೌಂಡ್ ಜೀರೋ ಸಿನಿಮಾದ ಶೂಟಿಂಗ್ ಕಾಶ್ಮೀರದ ಪಹಲ್ಗಾಂನಲ್ಲಿ ನಡೆಯುತ್ತಿದೆ. ಎರಡನೇ ದಿನದ ಶೂಟಿಂಗ್ ಮುಗಿಸಿಕೊಂಡ ಇಮ್ರಾನ್ ಕಾಶ್ಮೀರದ ಪಹಲ್ಗಾಂ ಮಾರುಕಟ್ಟೆಗೆ ತೆರಳಿದ್ದಾರೆ. ಈ […]Read More

Phone icon
Call Now
Reach us!
WhatsApp icon
Chat Now