• June 20, 2026

karnatakaspecial.in

https://karnatakaspecial.in/

ಬಾಲಿವುಡ್ ಸ್ಟಾರ್ ನಟನೊಂದಿಗೆ ಗೂಗ್ಲಿ ಬೆಡಗಿ ಕೃತಿ ಕರಬಂಧ ಮದುವೆ

ಚಿರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಕೃತಿ ಕರಬಂಧ ಸದ್ಯ ಹಿಂದಿ ಹಾಗೂ ದಕ್ಷಿಣ ಭಾರತದ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳಲ್ಲಿ ಸದ್ದು ಮಾಡುತ್ತಿರುವಾಗ್ಲೆ ಕೃತಿ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಬಾಲಿವುಡ್ ಸ್ಟಾರ್ ನಟನ ಜೊತೆ ಗೂಗ್ಲಿ ಹುಡುಗಿ ಮದುವೆಯಾಗುತ್ತಿದ್ದಾರೆ. ಚಿರಂಜೀವಿ ಸರ್ಜಾ ನಟನೆಯ 2010ರಲ್ಲಿ ತೆರೆಕಂಡ ಚಿರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕೃತಿ ಕರಬಂಧ ಬಳಿಕ ಪ್ರೇಮ್ ಅಡ್ಡ, ಸೂಪರ್ ರಂಗ, ಸೂಪರ್ ರಂಗ, ಗೂಗ್ಲಿ […]Read More

ಪತ್ನಿ ಮಹಾಲಕ್ಷ್ಮೀಗಾಗಿ ಡೆಲಿವರಿ ಬಾಯ್ ಆದ ನಿರ್ಮಾಪಕ ರವೀಂದರ್ ಚಂದ್ರಶೇಖರ್r

ಕಳೆದ ಕೆಲ ದಿನಗಳಿಂದ ತಮಿಳು ನಟಿ ಹಾಗೂ ನಿರೂಪಕಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಮದುವೆಯ ಕುರಿತಾಗಿ ಸಾಕಷ್ಟು ಸದ್ದು ಮಾಡ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಗೆ ಒಳಗಾಗಿದ್ದ ದಂಪತಿಗಳು ಯಾವುದಕ್ಕೂ ಕ್ಯಾರೆ ಎನ್ನದೆ ಹೊಸ ಜೀವನ ಎಂಜಾಯ್ ಮಾಡ್ತಿದ್ದಾರೆ.ಇದೀಗ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಅದು ಸಖತ್ ವೈರಲ್ ಆಗಿದೆ. ಮಹಾಲಕ್ಷ್ಮೀ ಅವರನ್ನು ಮದುವೆಯಾದ ಬಳಿಕ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ […]Read More

ಪ್ರಭಾಸ್,ಅನುಷ್ಕಾ ಮದುವೆ ಸುದ್ದಿಗೆ ಬ್ರೇಕ್: ಬಾಲಿವುಡ್ ಸ್ಟಾರ್ ನಟಿಯೊಂದಿಗೆ ‘ಮಿರ್ಚಿ’ ಹುಡುಗನ ಮದುವೆ?

ಬಾಹುಬಲಿ ಸಿನಿಮಾದ ಮೂಲಕ ದೇಶ ವಿದೇಶದಲ್ಲಿ ಸಖತ್ ಸದ್ದು ಮಾಡಿದ್ದ ನಟಿ ಪ್ರಭಾಸ್ ಇದೀಗ ಮದುವೆಯ ವಿಷಯವಾಗಿ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ಪ್ರಭಾಸ್ ಹಾಗೂ ಅನುಷ್ಕಾ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬಂದಿತ್ತು. ಆದರೆ ಅದ್ಯಾಕೋ ಈ ಜೋಡಿ ಹಸೆ ಮಣೆ ಏರಲೇ ಇಲ್ಲ. ಈ ಮಧ್ಯೆ ಪ್ರಭಾಸ್ ಮತ್ತೊಬ್ಬ ಸ್ಟಾರ್ ನಟಿಯ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಸುದ್ದಿ ಕೇಳಿ ಬರ್ತಿದೆ. ಆಕೆಯ ಬೇರ್ಯಾರು ಅಲ್ಲ ನಟಿ ಕೃತಿ ಸನೋನ್. ಸದ್ಯ ಪ್ರಭಾಸ್ […]Read More

ನಟಿ ಸಮಂತಾಗೆ ಅನಾರೋಗ್ಯ, ಚಿಕಿತ್ಸೆಗಾಗಿ ವಿದೇಶಕ್ಕೆ ಪ್ರಯಾಣ: ಅಷ್ಟಕ್ಕೂ ಸಮಂತಾಗೆ ಆಗಿದ್ದೇನು ಗೊತ್ತಾ?

ದಕ್ಷಿಣ ಭಾರತದ ಖ್ಯಾತ ನಟಿ, ಸೆನ್ಸೇಷನ್ ಸ್ಟಾರ್ ಸಮಂತಾ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸಾಮಾಜಿಕ ಜಾಲಾ ತಾಣಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನಲಾಗುತ್ತಿದೆ. ಅನಾರೋಗ್ಯದ ಸುದ್ದಿ ಹರಿದಾಡುತ್ತಿದ್ದರು ಸಮಂತಾ ಮಾತ್ರ ಯಾವುದೇ ರಿಯಾಕ್ಷನ್ ನೀಡಿಲ್ಲ. ಸದ್ಯ ಸಮಂತಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಸಭೆ, ಸಮಾರಂಭದಿಂದ ದೂರವಿರಲು […]Read More

ಮತ್ತೊಂದು ಸಿನಿಮಾಗೆ ನಾಯಕನಾದ ಚಂದನ್ ಶೆಟ್ಟಿ: ವಿಜಯ ದಶಮಿಗೆ ಶುರುವಾಗಲಿದೆ ಚಿತ್ರ

ಬಿಗ್ ಬಾಸ್ ವಿನ್ನರ್, ಸ್ಯಾಂಡಲ್ ವುಡ್ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಇದೀಗ ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಚಂದನ್ ಶೆಟ್ಟಿಗೆ ಹೆಚ್ಚು ಹೆಚ್ಚು ಆಫರ್ ಗಳು ಬರ್ತಿದ್ದು ಸಿನಿಮಾಗಳಿಗೆ ಸಂಗೀತ ನೀಡುವುದರ ಜೊತೆಗೆ ಗಾಯಕನಾಗಿಯೂ ಚಂದನ್ ಸಖತ್ ಬ್ಯುಸಿಯಾಗಿದ್ದಾರೆ.ಈ ಮಧ್ಯೆ ಮತ್ತೊಂದು ಸಿನಿಮಾಗೆ ಚಂದನ್ ನಾಯಕನಾಗಿದ್ದಾರೆ. ಸದ್ಯ ಚಂದನ್ ಶೆಟ್ಟಿ ಎಲ್ರ ಕಾಲೆಳಿಯುತ್ತೆ ಕಾಲ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರತಂಡ […]Read More

12 ವರ್ಷಗಳ ಬಳಿಕ ಒಂದಾದ ‘ಪಂಚರಂಗಿ’ ಜೋಡಿ: ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ

ಯೋಗರಾಜ್ ಭಟ್ ನಿರ್ದೇಶನದ ಪಂಚರಂಗಿ ಸಿನಿಮಾದಲ್ಲಿ ನಟಿಸಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು ನಟ ದಿಗಂತ್ ಹಾಗೂ ನಟಿ ನಿಧಿ ಸುಬ್ಬಯ್ಯ 12 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದ್ದಾರೆ. ಸಮರ್ಥ್ ಬಿ ಕಡಕೋಳ್ ನಿರ್ದೇಶದನ ಎಡಗೈ ಅಪಘಾತಕ್ಕೆ ಕಾರಣ ಚಿತ್ರದಲ್ಲಿ ಮತ್ತೆ ದಿಗಂತ್ ಹಾಗೂ ನಿಧಿ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ಕಳೆದ ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಿಧಿ ಸುಬ್ಬಯ್ಯ ಬಿಗ್ ಬಾಸ್ ಗೆ ಎಂಟ್ರಿಕೊಟ್ಟ ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ […]Read More

ತಮಿಳು ಚಿತ್ರರಂಗದ ಯುವನಟಿ ದೀಪಾ ಆತ್ಮಹತ್ಯೆ: ಬಾಯ್ ಫ್ರೆಂಡ್ ಗಾಗಿ ಪೊಲೀಸರ ಶೋಧ

ಸಿನಿಮಾ ರಂಗದಲ್ಲಿ ಏನಾದ್ರು ಸಾಧನೆ ಮಾಡಬೇಕು ಎಂದು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದ 29 ವರ್ಷ ವಯಸ್ಸಿನ ಯುವ ನಟಿ ದೀಪಾ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇತ್ತೀಚೆಗೆ ತೆರೆಕಂಡ ತಮಿಳಿನ ವೈಧಾ ಸಿನಿಮಾದಲ್ಲಿ ನಟಿಸಿದ್ದ ದೀಪಾ ಸಾವು ಕಾಲಿವುಡ್ ಚಿತ್ರರಂಗಕ್ಕೆ ಆಘಾತ ನೀಡಿದೆ. ದೀಪಾ ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದೀಪಾ ಅವರ ಮೂಲಕ ಹೆಸರು ಪೌಲಿನ್ ಜೆಸ್ಸಿಕಾ. ಆದರೆ ಚಿತ್ರರಂಗದಲ್ಲಿ ದೀಪಾ ಹೆಸರಿನಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದರು. ಸಾಕಷ್ಟು […]Read More

‘ತ್ರಿಬಲ್ ರೈಡಿಂಗ್’ ಹೊರಟ ‘ಗೋಲ್ಡನ್ ಸ್ಟಾರ್‌’ ಗಣೇಶ್; ರಿಲೀಸ್‌ ಆಯ್ತು ಮೊದಲ ಹಾಡು

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.  ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಾನು “ಮುಂಗಾರು‌ ಮಳೆ” ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ […]Read More

ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ಗೆ ಒಂದು ವರ್ಷದ ಸಂಭ್ರಮ: ಗೆಲುವನ್ನು ಸಂಚಾರಿ

ಕೊರೋನ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಬಿಡುಗಡೆಯಾದ ಚಿತ್ರ ಲೂಸ್ ಮಾದ ಯೋಗಿ ಅಭಿನಯದ “ಲಂಕೆ”. ಈ ಚಿತ್ರ ಬಿಡುಗಡೆಯಾಗಿ ಒಂದು ವರ್ಷಗಳಾಗಿದೆ. ಇತ್ತೀಚೆಗೆ ನೂರುದಿನಗಳು ಚಿತ್ರ ಓಡುತ್ತಿರುವುದೆ ಕಡಿಮೆ‌‌. ಅಂತಹುದರಲ್ಲಿ ಕನ್ನಡ ಚಿತ್ರವೊಂದು 365 ದಿನಗಳು ಪೂರೈಸಿರುವುದು ಖುಷಿಯ ವಿಚಾರ. ಈ ಖುಷಿಯನ್ನು ಹಂಚಿಕೊಳ್ಳಲು ಸಂತಸದ ಸಮಾರಂಭ ಆಯೋಜಿಸಲಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಪಕ ಟಿ.ಪಿ.ಸಿದ್ದರಾಜು, ಶಿಲ್ಪ ಶ್ರೀನಿವಾಸ್, ಚಾಮುಂಡೇಶ್ವರಿ ಸ್ಟುಡಿಯೋ ಮಾಲೀಕರಾದ ರಾಜಲಕ್ಷ್ಮಿ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭಕ್ಕೆ […]Read More

ಖಾಸಗಿ ವಿಡಿಯೋ ಲೀಕ್ ಆದಾಗ ಮನೆಯವರ ರಿಯಾಕ್ಷನ್ ಹೇಗಿತ್ತು? ಸೋನು ಗೌಡ ಬಿಚ್ಚಿಟ್ಟ

ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಹುಡುಗಿ ಸೋನು ಗೌಡ ಇದೀಗ ಬಿಗ್ ಬಾಸ್ ಓಟಿಟಿ ಮನೆಯಿಂದ ಹೊರ ಬಂದಿದ್ದಾರೆ. 42 ದಿನಗಳ ಕಾಲ ದೊಡ್ಮನೆಯಲ್ಲಿದ್ದು ಹೊರ ಬಂದ ಸೋನು ಗೌಡ ತಮ್ಮ ಖಾಸಗಿ ವಿಡಿಯೋ ಲೀಕ್ ಆದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಆ ಸಂದರ್ಭದಲ್ಲಿ ತಮ್ಮ ಮನೆಯವರ ರಿಯಾಕ್ಷನ್ ಹೇಗಿತ್ತು ಅನ್ನೊದನ್ನ ಹೇಳಿದ್ದಾರೆ. ಸೋನು ಗೌಡ ಅವರ ಖಾಸಗಿ ವಿಡಿಯೋವೊಂದು ಲೀಕ್ ಆಗಿ ಅದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹೀಗಾಗಿ ಸೋನು ಗೌಡ ಅವರನ್ನು ಬಿಗ್ […]Read More

Phone icon
Call Now
Reach us!
WhatsApp icon
Chat Now