• June 20, 2026

karnatakaspecial.in

https://karnatakaspecial.in/

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ: ದೇಶಕ್ಕೆ ಬರುತ್ತಿವೆ 8 ಚಿರತೆಗಳು

ಇಂದು ಪ್ರಧಾನಿ ನರೇಂದ್ರ ಮೋದಿಗೆ 72ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಿಂದ ಅಳಿವಿನಂಚಿನಲ್ಲಿರುವ ಚಿರತೆಗಳು ಭಾರತಕ್ಕೆ ಬರಲಿವೆ. ನಮೀಬಿಯಾದ ಐದು ಹೆಣ್ಣು ಹಾಗೂ ಮೂರು ಗಂಡು ಚಿರತೆಗಳನ್ನು ಹೊತ್ತು ವಿಂಡ್ ಹೋಕ್ ನ ಹೋಸಿಯಾ ಕುಟಾಕೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಡಲಿದೆ. ವಿಶೇಷ B747 ವಿಮಾನವು 8 ಚಿರತೆಗಳನ್ನು ಹೊತ್ತು ಹೊರಡಲಿದ್ದು ನಮೀಬಿಯಾದಿಂದ ನೇರವಾಗಿ ಭಾರತಕ್ಕೆ ಬಂದಿಳಿಯಲಿದೆ.  ಈ ಬೃಹತ್ ವಿಮಾನವು 16 ಗಂಟೆಗಳ ಕಾಲ ಹಾರುವ ಸಾಮರ್ಥ್ಯ ಹೊಂದಿದ್ದು ಎಲ್ಲಿಯೂ ನಿಲ್ಲದೆ […]Read More

ಓಟಿಟಿಯಿಂದ ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದ ಸ್ಪರ್ಧಿಗಳಿವರು

ಇದೇ ಮೊದಲ ಭಾರಿಗೆ ಕನ್ನಡ ಓಟಿಟಿಯಲ್ಲಿ ಪ್ರಸಾರವಾದ  ಬಿಗ್ ಬಾಸ್ ರಿಯಾಲಿಟಿ ಶೋ ಆಟಕ್ಕೆ ತೆರೆ ಬಿದ್ದಿದೆ. 42 ದಿನಗಳ ದೊಡ್ಮನೆ ವಾಸ್ತವ್ಯದಲ್ಲಿ ಬಿಗ್ ಬಾಸ್ ಓಟಿಟಿ ಟಾಪರ್ ಆಗಿ ನಟ ರೂಪೇಶ್ ಶೆಟ್ಟಿ ಆಯ್ಕೆಯಾಗಿದ್ದು ಟಿವಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ.ಇವರ ಜೊತೆ ಇನ್ನೂ ಮೂವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ಶುಕ್ರವಾರ(ಸೆ.16)ಸಂಜೆ ಬಿಗ್ ಬಾಸ್ ಓಟಿಟಿ ಫಿನಾಲೆಗೆ ತೆರೆ ಬಿದ್ದಿದೆ. ತುಳು ನಾಡ ಪ್ರತಿಭೆ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ಓಟಿಟಿಯ ಟಾಪರ್ ಆಗಿ ಹೊರ […]Read More

ಮೀ ಟೂ ಅನ್ನೋದು ಕಾಮನ್ ಆಗಿದ್ದು ಹೆಣ್ಣು ಮಕ್ಕಳು ಅದನ್ನು ನಿಭಾಯಿಸುವುದನ್ನು ಕಲಿತುಕೊಳ್ಳಬೇಕು:

ನಟಿ ಆಶಿತಾ ಮಾಡಿರುವ ಸ್ಯಾಂಡಲ್ ವುಡ್ ನಟನ ವಿರುದ್ಧ ಮೀಟೂ ಆರೋಪ ಇದೀಗ ದೊಡ್ಟ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದೆ. ಹೆಸರು ಹೇಳದೆ ನಿರ್ದೇಶಕನ ವಿರುದ್ಧ ಆಶಿತಾ ಆರೋಪ ಮಾಡಿದ್ದು ಇದೇ ಕಾರಣಕ್ಕೆ ತಾನು ಸಿನಿಮಾ ರಂಗದಿಂದ ದೂರವಾಗಿದ್ದಾಗಿ ಹೇಳಿದ್ದಾರೆ. ಆಶಿತಾ ಆರೋಪದ ಕುರಿತು ನಿರ್ದೇಶಕ ಶಶಾಂಕ್ ಪ್ರತಿಕ್ರಿಯೆ ನೀಡಿದ್ದಾರೆ. ಮೀಟು ಎನ್ನುವುದು ಬಹಳ ಕಾಮನ್ ಆಗಿದೆ. ಊರು ಅಂದ ಮೇಲೆ ಈ ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಹೆಣ್ಣು ಮಕ್ಕಳು ಅದನ್ನು ನಿಭಾಯಿಸಲು ಕಲಿತುಕೊಳ್ಳಬೇಕು ಎಂದಿದ್ದಾರೆ. ‘ಆಶಿತಾ ಅವರಿಗೆ ಆಗಿರುವ […]Read More

ನಿರ್ಮಾಪಕರಿಗೆ ತಲೆ ನೋವು ತರಿಸಿದ ರಶ್ಮಿಕಾ ಮಂದಣ್ಣ ಸಂಭಾವನೆ: ಸಿನಿಮಾವೊಂದಕ್ಕೆ ಕಿರಿಕ್ ಪಾರ್ಟಿ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್ ನಲ್ಲೂ ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಂಡಿರುವ ರಶ್ಮಿಕಾ ಇದೀಗ ನಿರ್ಮಾಪಕರಿಗೆ ತಲೆ ನೋವು ಹೆಚ್ಚಿಸಿದ್ದಾರೆ. ಸಿನಿ ರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ಓಡುವ ಕುದುರೆಯಾಗಿದ್ದಾರೆ. ರಶ್ಮಿಕಾ ನಟನೆಯ ಸಾಕಷ್ಟು ಸಿನಿಮಾಗಳು ಹಿಟ್ ಆಗುತ್ತಿವೆ. ಅಲ್ಲದೆ ಒಂದರ ಹಿಂದೊಂದರಂತೆ ಸ್ಟಾರ್ ನಟರ ಸಿನಿಮಾಗಳಲ್ಲಿ ರಶ್ಮಿಕಾ ಬಣ್ಣ ಹಚ್ಚುತ್ತಿದ್ದಾರೆ. ಬೇಡಿಕೆ ಹೆಚ್ಚುತ್ತಿದ್ದಂತೆ ರಶ್ಮಿಕಾ ಸಂಭಾವನೆಯೂ ಹೆಚ್ಚುತ್ತಿದೆಯಂತೆ. ಟಾಲಿವುಡ್ […]Read More

ಬಿಗ್ ಬಾಸ್ ಓಟಿಟಿ ಟಾಪರ್ ಆದ ರೂಪೇಶ್ ಶೆಟ್ಟಿ ಪಡೆದುಕೊಂಡಿದ್ದು ಎಷ್ಟು ಲಕ್ಷ

ಇದೇ ಮೊದಲ ಭಾರಿಗೆ ಕನ್ನಡದ ಓಟಿಟಿ ಫ್ಲ್ಯಾಟ್ ಫಾರ್ಮ್ ನಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ಶೋಗೆ ತೆರೆ ಬಿದ್ದಿದೆ. ಶುಕ್ರವಾರ ಸಂಜೆ ಕಾರ್ಯಕ್ರಮದ ಫಿನಾಲೆ ನಡೆದಿದ್ದು ತುಳು ಪ್ರತಿಭೆ ನಟ ರೂಪೇಶ್ ಶೆಟ್ಟಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. 42 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ರೂಪೇಶ್ ಟಾಪರ್ ಆಗುವ ಮೂಲಕ ಬಿಗ್ ಬಾಸ್ ಸೀಸನ್ 9ಕ್ಕೆ ಪ್ರವೇಶಿಸಿದ್ದಾರೆ.ಇವರ ಜೊತೆ ನಟಿ ಸಾನ್ಯಾ ಐಯ್ಯರ್, ನಟ ರಾಕೇಶ್ ಅಡಿಗ ಹಾಗೂ ಆರ್ಯವರ್ಧನ್ ಗುರೂಜಿ ಕೂಡ ಬಿಗ್ ಬಾಸ್ […]Read More

ಇಂದು ಕಬ್ಜ ಟೀಸರ್ ರಿಲೀಸ್: ವಿಶೇಷ ಅತಿಥಿಯಾಗಿ ಆಗಮಿಸಲಿರೋ ರಾಣಾ ದಗ್ಗುಬಾಟಿ

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟಿಗೆ ನಿರೀಕ್ಷೆ ಮೂಡಿಸಿರುವ ಸಿನಿಮಾ ಕಬ್ಜ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್ ನಲ್ಲಿ ಮೂಡಿಬರ್ತಿರುವ ಕಬ್ಜ ಸಿನಿಮಾ ಟ್ರೈಲರ್ ಇಂದು ಸಂಜೆ 4.30ಕ್ಕೆ ರಿಲೀಸ್ ಆಗುತ್ತಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತೆಲುಗು ನಟ ರಾಣಾ ದಗ್ಗುಬಾಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ಬೆಂಗಳೂರಿನ ಮಾಲ್ ಒಂದರಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಣಾ ಆಗಮಿಸುತ್ತಿದ್ದು ರಾಣಾ ಜೊತೆ ನಟಿ ಶ್ರೀಯಾ ಶರಣ್ ಕೂಡ ಭಾಗಿಯಾಗುತ್ತಿದ್ದಾರೆ. ಇಂದು ರಿಯಲ್ […]Read More

ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀ ಟೂ ಬಿರುಗಾಳಿ: ಕನ್ನಡ ಚಿತ್ರರಂಗದ ಕರಾಳತೆ

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಮತ್ತೆ ಮೀ ಟೂ ಆರೋಪ ಕೇಳಿ ಬಂದಿದೆ. ನಟಿ ಶೃತಿ ಹರಿಹರನ್ ಮೀ ಟೂ ಆರೋಪದ ಬಳಿಕ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದ ಕರಾಳತೆಯನ್ನು ಬಿಚ್ಚಿಟ್ಟಿದ್ದು ಇದೇ ಕಾರಣಕ್ಕೆ ತಾವು ಸಿನಿಮಾ ಇಂಡಸ್ಟ್ರಿಯನ್ನು ತೊರೆದಿದ್ದಾಗಿ ಹೇಳಿದ್ದಾರೆ. ಸಾಕಷ್ಟು ವರ್ಷಗಳ ಬಳಿಕ ಕ್ಯಾಮೆರಾ ಮುಂದೆ ಬಂದಿರುವ ಬಾಬಾ ಬಾರೋ ರಸಿಕ ಖ್ಯಾತಿಯ ನಟಿ ಆಶಿತಾ ಇದೀಗ ಮೀ ಟೂ ಆರೋಪ ಮಾಡಿದ್ದಾರೆ. ಯುಟ್ಯೂಬ್ ಚಾನಲ್ ಒಂದರಲ್ಲಿ ಮಾತನಾಡಿದ ಆಶಿತಾ ತಮಗೆ ಕನ್ನಡ ಚಿತ್ರರಂಗದಲ್ಲಿ […]Read More

ಬಂಧನದ ಭೀತಿಯಿಂದ ಎಸ್ಕೇಪ್ ಆದ ನಟಿ ಶ್ರೀಲೀಲಾ ತಾಯಿ: ಜಾಮೀನಿಗೆ ಅರ್ಜಿ ಸಲ್ಲಿಸಿದ

ಚಾನ್ಸಲರ್ ಹುದ್ದೆ ಬೇಕೆಂದು ಗೂಂಡಾಗಳೊಂದಿಗೆ ಅಲಯನ್ಸ್ ವಿವಿಗೆ ಎಂಟ್ರಿಕೊಟ್ಟು ಗಲಾಟೆ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಸ್ವರ್ಣಲತಾ ಮನೆಗೆ ಭೀಗ ಹಾಕಿದ್ದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅನೇಕಲ್ ಪೊಲೀಸರು ಸ್ವರ್ಣಲತಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಂಧನದ ಭೀತಿ ಎದುರಿಸುತ್ತಿರುವ ಸ್ವರ್ಣಲತಾ ಇದೀಗ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆನೇಕಲ್ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದ್ದು ತಮ್ಮ ವಕೀಲರ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 10ರಂದು ಮರಾಕಾಸ್ತ್ರಗಳೊಂದಿಗೆ ಆನೇಕಲ್ […]Read More

ಜೈಲಿನಿಂದ ಹೊರ ಬಂದ ಖೈದಿಗಳಿಗೆ ಗುಡ್ ನ್ಯೂಸ್

ಜೈಲಿನಿಂದ ಬಿಡುಗಡೆ ಆದ ಹೊರ ಬರುವ ಖೈದಿಗಳಿಗೆ ಮುಂದಿನ ಭವಿಷ್ಯ ಏನು ಎಂಬ ಚಿಂತೆ ಇದ್ದೇ ಇರುತ್ತದೆ. ಒಮ್ಮೆ ಜೈಲಿಗೆ ಹೋಗಿ ಹೊರ ಬಂದರೆ ಅಂತವರಿಗೆ ಕೆಲಸ ನೀಡಲು ಹಿಂದೇಟು ಹಾಕುವವರೇ ಹೆಚ್ಚು. ಇದೀಗ ಜೈಲಿನಿಂದ ಹೊರ ಬಂದ ಖೈದಿಗಳಿಗೆ ಕೆಲಸ ಕೊಡಿಸಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಜೀವನ ನಡೆಸುವ ಧಾರಿಯನ್ನು ಅಧಿಕಾರಿಗಳು ಕಲ್ಪಿಸಿ ಕೊಡುತ್ತಿದ್ದಾರೆ. ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಹೊರ ಬಂದ ಖೈದಿಗಳಿಗೆ ಕೆಲಸ ನೀಡಲು ಯಾರು ರೆಡಿ ಇರುವುದಿಲ್ಲ. ಹೀಗಾಗಿ ಖೈದಿಗಳು ಮತ್ತೆ […]Read More

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯದಲ್ಲೇ ಆರಂಭವಾಗಲಿದೆ ಎಲೆಕ್ಟ್ರಿಕ್ ಮಿನಿ ಬಸ್

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯಿಂದ ಜನ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಾಡುವುದೇ ಕಷ್ಟವಾಗಿದೆ. ಇದೇ ಕಾರಣಕ್ಕೆ ಬಿಎಂಟಿಸಿ ಹೊಸ ಹೊಸ ಪ್ರಯೋಗಕ್ಕೆ ಮುಂದಾಗಿದ್ದೆ. ಈಗಾಗ್ಲೆ ನಮ್ಮ ಮೆಟ್ರೋ ಬಂದ ಬಳಿಕ ಪ್ರಯಾಣಿಕರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಈ ಮಧ್ಯೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ 13 ಕೋಟಿ ಅನುದಾನದಿಂದ ಮಿನಿ ಎಲೆಕ್ಟ್ರಿಕ್ ಕಂಡಕ್ಟರ್ ಲೇಸ್ ಬಸ್ ಸೇವೆ ನೀಡಲು ಬಿಎಂಟಿಸಿ ಮುಂದಾಗಿದೆ. ಮೆಟ್ರೋ ನಿಲ್ದಾಣದಿಂದ ಇತರ ಸ್ಥಳಗಳಿಗೆ ಹೋಗಲು ಅನುಕೂಲವಾಗುವಂತೆ 100 […]Read More

Phone icon
Call Now
Reach us!
WhatsApp icon
Chat Now