ರಾಕಿಂಗ್ ಸ್ಟಾರ್ ಯಶ್ ಮುದ್ದಿನ ಮಡದಿ ರಾಧಿಕಾ ಪಂಡಿತ್ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ. ರಾಧಿಕಾ ಪಂಡಿತ್ ಹಾಗೂ ಯಶ್ ಪೋಟೋಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಹಲವು ವರ್ಷಗಳ ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಜೋಡಿಗಳು ಮದುವೆಯ ಬಳಿಕ ಸಿನಿಮಾ ರಂಗದಿಂದ ಕೊಂಚ ಮಟ್ಟಿಗೆ ದೂರವಾದ ನಟಿ ರಾಧಿಕಾ ಪಂಡಿತ್ ಕೆಜಿಎಫ್ ಸಿನಿಮಾದ ಬಳಿಕ ದೇಶ, ವಿದೇಶದಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ ರಾಕಿಂಗ್ ಸ್ಟಾರ್ ಮುದ್ದಿನ ಮಕ್ಕಳಾದ ಆಯ್ರಾ, ಯಥರ್ವ್ ಆರೈಕೆಯಲ್ಲಿ ಬ್ಯುಸಿಯಾದ ಸ್ಯಾಂಡಲ್ […]readmore
ಕಳೆದ ಜೂನ್ ತಿಂಗಳಲ್ಲಿ ಬಾಮೈದುನನಿಂದಲೇ ಬರ್ಬರವಾಗಿ ಕೊಲೆಯಾದ ಯುವ ನಟ ಸತೀಶ್ ವಜ್ರ ಮನೆಗೆ ನಟ ಪ್ರಜ್ವಲ್ ದೇವರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ ತಮ್ಮ ಕೈಲಾದಷ್ಟು ಹಣದ ನೆರವು ನೀಡಿ ಸತೀಶ್ ಪೋಷಕರಿಗೆ ದೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಲಂಗೋರಿ ಎಂಬ ಟೆಲಿಫಿಲ್ಮ್ ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಸತೀಶ್ ವಜ್ರ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಳ್ಳಬೇಕು ಎಂದುಕೊಳ್ಳುವಷ್ಟರಲ್ಲೇ ಅವರನ್ನು ಅವರ ಮನೆಯಲ್ಲೇ ಕೊಲೆ ಮಾಡಲಾಗಿತ್ತು. ನಟ ಪ್ರಜ್ವಲ್ ದೇವರಾಜ್ ರ ಪಕ್ಕ […]readmore
ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಕಬ್ಜ ಸಿನಿಮಾ. ನಾಳೆ (ಸೆ.17)ರಂದು ಸಿನಿಮಾದ ಟೀಸರ್ ಬಿಡುಗಡೆ ಆಗಲಿದ್ದು ಅದಕ್ಕಾಗಿ ಅಭಿಮಾನಿಗಳ ಜೊತೆ ಸ್ವತಃ ನಟ ಕಿಚ್ಚ ಸುದೀಪ್ ಕಾದು ಕೂತಿದ್ದಾರಂತೆ. ಜೊತೆಗೆ ಅಭಿಮಾನಿಗಳಿಗೂ ಕಡ್ಡಾಯವಾಗಿ ಸಿನಿಮಾದ ಟೀಸರ್ ನೋಡಿ ಎಂದು ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ. ಕಬ್ಜ ಸಿನಿಮಾದ ಟೀಸರ್ ಉಪೇಂದ್ರರ ಹುಟ್ಟು ಹಬ್ಬದ ದಿನಕ್ಕಾಗಿ ಬಿಡುಗಡೆ ಆಗುತ್ತಿದ್ದು, ಟೀಸರ್ ನೋಡಲು ನಾನಂತೂ ಎಕ್ಸೈಟ್ ಆಗಿದ್ದೇನೆ. ಎಲ್ಲರೂ ಈ ಸಿನಿಮಾಗೆ […]readmore
ಕ್ರೇಜಿಬಾಯ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಆಶಿಕಾ ರಂಗನಾಥ್ ಇದೀಗ ಕಾಲಿವುಡ್ ನತ್ತ ಮುಖ ಮಾಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಒಂದರ ಹಿಂದೊದರಂತೆ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಆಶಿಕಾ ಸದ್ಯ ಸಿದ್ದಾರ್ಥ್ ಗೆ ಜೋಡಿಯಾಗುವ ಮೂಲಕ ತಮಿಳು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸದ್ಯ ಆಶಿಕಾಗೆ ಸ್ಯಾಂಡಲ್ ವುಡ್ ನಲ್ಲಿ ಸಖತ್ ಡಿಮ್ಯಾಂಡ್ ಇದೆ. ಶರಣ್ ಜೊತೆ ನಾಯಕಿಯಾಗಿ ರ್ಯಾಂಬೋ ಸಿನಿಮಾದಲ್ಲಿ ನಟಿಸಿದ್ದ ಆಶಿಕಾಗೆ ಆ ಬಳಿಕ ಸಾಕಷ್ಟು ಬೇಡಿಕೆ […]readmore
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ಸಿನಿಮಾದ ಜೊತೆಗೆ ಅನೇಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅಪ್ಪು ಅದೆಷ್ಟೋ ಜನರಿಗೆ ಸ್ಪೂರ್ತಿ. ಇದೀಗ ಪುನೀತ್ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸರ್ಕಾರ ಪುನೀತ್ ಅವರಿಗೆ ವಿಶೇಷವಾಗಿ ಗೌರವ ಸೂಚಿಸುತ್ತಿದೆ. ಯಾವತ್ತು ಹಣದ ಮುಖ ನೋಡದೇ ಕೇವಲ ಉತ್ತಮ ಪಾತ್ರಗಳ ಮೂಲಕವೇ ಪ್ರೇಕ್ಷಕರಿಗೆ ಮುಂದೆ ಬರುತ್ತಿದ್ದ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿಯೂ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ […]readmore
ಸ್ಯಾಂಡಲ್ವುಡ್ ನಟಿ ಆರೋಹಿತ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಆರೋಹಿತ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು ಇದೇ ವೇಳೆ ವಸಂತನಗರ ಕ್ಷೇತ್ರದಿಂದ ಚುನಾವಣೆಗೆ ನಿಲ್ಲುವ ಬಯಕೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸಿಯಾಗಿರುವ ಆರೋಹಿತ ಅಲಿಯಾಸ್ ಪ್ರಿಯಾಂಕ ಬಿ.ಕಾಂ ಪದವೀಧರೆಯಾಗಿದ್ದು ವಿದ್ಯಾಭ್ಯಾಸದ ಬಳಿಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಕಿರಿಕ್ ಪಾರ್ಟಿ,ಗೌಡ್ರು ಹೋಟೆಲ್,ಜಗ್ಗಿ, ಅಧ್ಯಕ್ಷ ಸೇರಿದಂತೆ ಇನ್ನೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಆರೋಹಿತ ಇದೀಗ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ವೇಳೆ […]readmore
ಹಿರಿಯ ನಿರ್ದೇಶಕ, ಕಲಾವಿದ ಬಿ. ಸುರೇಶ್ ಅವರ ಜೊತೆ ಸಾಕಷ್ಟು ವರ್ಷ ನಿರ್ದೇಶನ ವಿಭಾಗದಲ್ಲಿ ಕೆಲಸಮಾಡಿ ಅನುಭವ ಪಡೆದಿರುವ ಸಾಗರ್ ಈಗ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಅವರ ಚೊಚ್ಚಲ ನಿರ್ದೇಶನದ ಚಿತ್ರದ ಹೆಸರು ಸೂರ್ಯ. `ಪವರ್ ಆಫ್ ಲವ್’ ಎಂಬ ಟ್ಯಾಗ್ಲೈನ್ ಇದಕ್ಕಿದೆ. ಯುವ ಪ್ರತಿಭೆ ಪ್ರಶಾಂತ್ ಈ ಚಿತ್ರದ ನಾಯಕ ನಟ. ಹೆಸರಿನಷ್ಟೇ ಪವರ್ಫುಲ್ ಕಥೆಯನ್ನು ಸಿದ್ಧಪಡಿಸಿಕೊಂಡು ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ ಡೈರೆಕ್ಟರ್ ಸಾಗರ್. ಇತ್ತೀಚೆಗಷ್ಟೇ ಈ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದ್ದು, ಡಾಲಿ ಧನಂಜಯ್ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 11 ತಿಂಗಳಾಗಿದೆ. ಆದರೂ ಇಂದಿಗೂ ಲಕ್ಷಾಂತರ ಅಭಿಮಾನಿಗಳು ಅವರ ನೆನಪಿನಲ್ಲಿ ದಿನ ಕಳೆಯುತ್ತಿದ್ದಾರೆ. ಯಾವುದೇ ಕಾರ್ಯಕ್ರಮವಿದ್ದರು ಅಪ್ಪು ಅವರ ನೆನಪು ಅಲ್ಲಿ ಇದ್ದೇ ಇರುತ್ತೆ. ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪುನೀತ್ ರಾಜ್ ಕುಮಾರ್ ನೆನಪಾಗುತ್ತಲೆ ಇರುತ್ತಾರೆ. ಸದ್ಯ ಶಾಸಕ ಕುಮಾರ್ ಬಂಗಾರಪ್ಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೆಲವೊಂದು ಹಳೆಯ ಫೋಟೋಗಳನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ […]readmore
ಬಾಲಿವುಡ್ ನಟ ಅಜಯ್ ದೇವಗನ್ ನಟನೆಯ ಥ್ಯಾಂಕ್ ಗಾಡ್ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಕಾರಣಕ್ಕೆ ಅಜಯ್ ದೇವಗನ್ ಸೇರಿದಂತೆ ಮೂವರು ಮೇಲೆ ದೂರು ದಾಖಲಾಗಿದೆ. ಇನ್ನೆಷ್ಟೇ ಥ್ಯಾಂಕ್ ಗಾಡ್ ಚಿತ್ರದ ಟ್ರೈಲರ್ ಬಿಡಗುಡೆ ಆಗಿದ್ದು ಟ್ರೈಲರ್ ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಥ್ಯಾಂಕ್ ಗಾಡ್ ಚಿತ್ರದಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ […]readmore
ಬಾಲಿವುಡ್ ನಟಿ ಊರ್ವಶಿ ರೌಟೇಲಾ ಹಾಗೂ ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ ನಡುವಿನ ಸೋಷಿಯಲ್ ಮೀಡಿಯಾ ವಾರ್ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ರಿಷಬ್ ಪಂತ್ ನನ್ನನ್ನು ಭೇಟಿ ಮಾಡಲು 10 ಗಂಟೆ ಕಾದಿದ್ದರು’ ಎಂದು ಹೇಳುವ ಮೂಲಕ ಊರ್ವಶಿ ರೌಟೇಲಾ ಸುದ್ದಿ ಮಾಡಿದ್ದರು. ಇದಕ್ಕೆ ರಿಷಬ್ ಪಂತ್ ತಿರುಗೇಟು ನೀಡಿದ್ದು ಆ ಬಳಿಕ ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಕೋಳಿ ಜಗಳ ಶುರುಮಾಡಿಕೊಂಡಿದ್ದಾರೆ. ಬಳಿಕ ಊರ್ವಶಿ ಕ್ಷಮೆ ಕೇಳಿದ್ದು ಇದೀಗ ತಾನು ಕ್ಷಮೆ ಕೇಳಿಯೇ ಇಲ್ಲ […]readmore
