• June 20, 2026

karnatakaspecial.in

https://karnatakaspecial.in/

ನಾನು ಹಾಟ್ ಆಗಿ ಕಾಣಿಸಿಕೊಂಡರೆ ಫ್ಯಾನ್ಸ್ ಒಪ್ಪಲ್ಲ ಎಂದ ರಚಿತಾ ರಾಮ್

ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಯಾವುದೇ ಪಾತ್ರಗಳಿಗೂ ಹೇಳಿ ಮಾಡಿಸಿದ ನಟಿ. ಫ್ಯಾಮಿಲಿ ಹುಡುಗಿಕಾಗಿ ಕಾಣಿಸಿಕೊಳ್ತಿದ್ದ ರಚಿತಾ ರಾಮ್ ಉಪೇಂದ್ರ ಜೊತೆ ಐ ಲವ್ ಯೂ ಸಿನಿಮಾದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಆ ಬಳಿಕ ನಾನು ಈ ರೀತಿ ಕಾಣಿಸಿಕೊಳ್ಳಬಾರದಿತ್ತು. ನನ್ನ ತಂದೆಗೂ ಇದು ಇಷ್ಟವಾಗಿಲ್ಲ ಎಂದು ಹೇಳಿ ಮಾಧ್ಯಮಗಳ ಮುಂದೆ ಕಣ್ಣಿರಿಟ್ಟಿದ್ದರು. ರಚಿತಾ ರಾಮ್ ಹೇಳಿಕೆ ನೋಡಿ ಇನ್ಮುಂದೆ ರಚ್ಚು ಬೋಲ್ಡ್ ಪಾತ್ರಗಳಲ್ಲಿ ನಟಿಸಲ್ಲ ಅಂತಲೇ ಸಾಕಷ್ಟು ಮಂದಿ ಅಂದುಕೊಂಡಿದ್ದರು. […]Read More

ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಭೋಗಸ್, ಇದು ಮೂವಿ ಮಾಫಿಯಾ: ನಟಿ ಕಂಗನಾ ರಾಣವತ್

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ಇನ್ ಡೈರೆಕ್ಟಗಿ ಆಗಿ ಹೇಳಿದ್ದ ನಟಿ ಕಂಗನಾ ರಣಾವತ್ ಇದೀಗ ಡೈರೆಕ್ಟ್ ಆಗಿ ಟೀಕಿಸಿದ್ದಾರೆ. ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ವೆಬ್ ಸೈಟ್ ಒಂದು ಪ್ರಕಟಿಸಿರುವ ಮಾಹಿತಿ ಕುರಿತು ಪೋಸ್ಟ್ ಮಾಡಿರುವ ಕಂಗನಾ ಮೂವಿ ಮಾಫಿಯಾ ಎಂದಿದ್ದಾರೆ. ನಟಿ ಕಂಗನಾ ರಾಣವತ್ ತಮ್ಮ ನೇರಾ ನೇರಾ ಮಾತುಗಳಿಂದ ಸಿನಿಮಾ ರಂಗದ ಅನೇಕರನ್ನು ಎದುರು ಹಾಕಿಕೊಂಡಿದ್ದಾರೆ. ಆದರೂ ಇದ್ಯಾವುದಕ್ಕೂ ಕ್ಯಾರೆ […]Read More

ವೈರಲ್ ಆದ ನಗ್ನ ಫೋಟೋ ನನ್ನದಲ್ಲ: ಶಾಕಿಂಗ್ ಹೇಳಿಕೆ ನೀಡಿದ ನಟ ರಣವೀರ್

ಬಾಲಿವುಡ್ ನಟ ರಣವೀರ್ ಸಿಂಗ್ ಒಂದಲ್ಲ ಒಂದು ವಿಷಯಕ್ಕೆ ಸದಾ ಸುದ್ದಿಯಲ್ಲಿರ್ತಾರೆ. ಇತ್ತೀಚೆಗೆ ಪೇಪರ್ ಮ್ಯಾಗಝೀನ್ ಗಾಗಿ ನಟ ರಣವೀರ್ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿ ಸಾಕಷ್ಟು ವಿವಾದಕ್ಕೆ ಸಿಲುಕಿಕೊಂಡಿದ್ದರು. ಇದೀಗ ವಿಚಾರಣೆ ವೇಳೆ ರಣವೀರ್ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ರಣವೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್ ನಲ್ಲಿ ಕಾಣಿಸಿಕೊಂಡಿದ್ದು ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಮಹಿಳೆಯರ ಗೌರವಕ್ಕೆ ಧಕ್ಕೆ ಮಾಡಲಾಗಿದೆ ಎಂದು ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ‘ಆಗಸ್ಟ್​ 30ರ ಒಳಗೆ ಮುಂಬೈನ […]Read More

ನಟಿ ಶ್ರೀಲೀಲಾ ತಾಯಿ ವಿರುದ್ಧ FIR: ನೂರಾರು ಕೋಟಿ ಡೀಲ್ ಕುದುರಿಸಲು ಹೋದ

ಖ್ಯಾತ ರಾಜಕಾರಣಯೊಬ್ಬರಿಗೆ ಸೇರಿದ ಅಲಯನ್ಸ್ ಯೂನಿವರ್ಸಿಯ ವಿವಾದಿಸ ಆಸ್ತಿ ಮಾರಾಟ ಮಾಡಲು ಯತ್ನಿಸಿ, ಮಾರಕಾಸ್ತ್ರಗಳೊಂದಿಗೆ ಗುಂಪು ಕಟ್ಟಿಕೊಂಡು ಯೂನಿವರ್ಸಿಟಿಯಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಸದ್ಯ ಪೊಲೀಸರು ಶ್ರೀಲೀಲಾ ತಾಯಿ ಸ್ವರ್ಣಲತಾ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸೆ,10ರಂದು ಬೆಳಗ್ಗೆ 11 ಗಂಟೆಗೆ ಯುನಿವರ್ಸಿಟಿ ಅಡ್ಮಿನ್ ಬ್ಲಾಕ್ ಗೆ ನುಗ್ಗಿದ್ದ ಸುರ್ಣಲತಾ ಹಾಗೂ ಇನ್ನೂ ಕೆಲವರು ಗಲಾಟೆ ಮಾಡಿದ್ದಾರೆ. ಸ್ವರ್ಣಲತಾ ಹಾಗೂ ಮಧುಕರ್ ಗುಂಪು ಕಟ್ಟಿಕೊಂಡು, […]Read More

ಬಿಗ್ ಬಾಸ್ 16 ಸೀಸನ್ ನಲ್ಲಿ ರಾಖಿ ಸಾವಂತ್, ಆದಿಲ್ ಮದುವೆ?

ಬಾಲಿವುಡ್ ನಟಿ ರಾಖಿ ಸಾವಂತ್ ಕಳೆದ ಐದಾರು ತಿಂಗಳುಗಳಿಂದ ಮೈಸೂರು ಮೂಲದ ಉದ್ಯಮಿ ಆದಿಲ್ ಅವರೊಂದಿಗೆ ಡೇಟಿಂಗ್ ನಲ್ಲಿದ್ದಾರೆ. ಮುಂಬೈನಲ್ಲಿ ಇಬ್ಬರು ಕೈ ಕೈ ಹಿಡಿದು ಸುತ್ತಾಡುತ್ತಿದ್ದು ಸಾಕಷ್ಟು ಭಾರಿ ಒಟ್ಟಿಗೆ ಪಾಪರಾಜಿಗಳಿಗೆ ಫೋಸ್ ನೀಡಿದ್ದಾರೆ. ಇದೀಗ ಬಿಗ್ ಬಾಸ್ ಮನೆಯಲ್ಲಿ ಆದಿಲ್ ಜೊತೆ ಮದುವೆಯಾಗೋ ಇಂಗಿತವನ್ನು ರಾಖಿ ಸಾವಂತ್ ವ್ಯಕ್ತಪಡಿಸಿದ್ದಾರೆ. ವೆಬ್ ಸೈಟ್ ಒಂದಕ್ಕೆ ಮಾತನಾಡಿದ ರಾಖಿ ಸಾವಂತ್ ಬಿಗ್ ಬಾಸ್ ಮನೆಗೆ ಎಂಟ್ರಿಕೊಡುವ ಬಗ್ಗೆ ಮಾತನಾಡಿದ್ದಾರೆ. ಆದಿಲ್ ಜೊತೆ ಬಿಗ್ ಬಾಸ್ 16 ಸೀಸನ್ […]Read More

ಗೌರವ ಡಾಕ್ಟರೇಟ್ ಸ್ವೀಕರಿಸಿದ ಭಾವುಕರಾದ ನಟ ರಮೇಶ್ ಅರವಿಂದ್

ಬೆಳಗಾವಿಯ ರಾಣಿ ಚೆನ್ನಮ್ಮ ‌ವಿವಿಯ 10ನೇ ಘಟಿಕೋತ್ಸವ ಕಾರ್ಯಕ್ರಮ ನಿನ್ನೆ (ಸೆ.14) ರಂದು ನಡೆದಿದ್ದು ಈ ವೇಳೆ ಖ್ಯಾತ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಸಮಾಜ ಸೇವಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ನಗರಾಭಿವೃದ್ಧಿ ತಜ್ಞ ಹಾಗೂ ಸಮಾಜ ಸೇವಕರಾದ ವ್ಹಿ. ರವಿಚಂದರ್ ವೆಂಕಟರಾಮನ್ ಅವರಿಗೆ ‘ಡಾಕ್ಟರ್‌ ಆಫ್ ಸೈನ್ಸ್’, ಸಿನಿಮಾ ರಂಗದ ಸೇವೆ ಪರಿಗಣಿಸಿ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ ಗೆ ‘ಡಾಕ್ಟರ್‌ ಆಫ್ ಲೆಟರ್ಸ್’ ಮತ್ತು […]Read More

ನನಸಾಗಲೇ ಇಲ್ಲ ಮಂಡ್ಯ ರವಿಯ ಅದೊಂದು ಕನಸು: ದುರದೃಷ್ಟ ಎಂದು ಭಾವುಕರಾಗಿದ್ದ ಕಲಾವಿದ

ಕನ್ನಡ ಕಿರುತೆರೆಯ ಖ್ಯಾತ ಕಲಾವಿದ, ಟಿ ಎನ್ ಸೀತಾರಾಮ್ ನಿರ್ದೇಶನದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಖ್ಯಾತಿಯ ನಟ ಮಂಡ್ಯ ರವಿ ನಿನ್ನೆ ಸಂಜೆ 6.30ರ ಸುಮಾರಿಗೆ ನಿಧನರಾಗಿದ್ದಾರೆ. ಚಂದು ನಿಧನದ ಕುರಿತು ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತ ಘೋಷಣೆ ಮಾಡಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ನಿಂದ ಬಳಲುತ್ತಿದ್ದ ಮಂಡ್ಯ ರವಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು ರವಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ […]Read More

ಖ್ಯಾತ ಕಿರುತೆರೆ ನಟ ಮಂಡ್ಯ ರವಿ ಸ್ಥಿತಿ ಚಿಂತಾಜನಕ: ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ

ಮಗಳು ಜಾನಕಿ ಖ್ಯಾತಿಯ ಕಿರುತೆರೆ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಚಿಂತಾಜನಕ ಆಗಿದ್ದು ಅವರನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ರವಿ ತಂದೆ ಮುದ್ದೇಗೌಡ ಹೇಳಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದ ರವಿ ಅವರನ್ನು ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುತ್ತ ಬಣ್ಣದ ಬದುಕಿನತ್ತ ಒಲವು ಹೊಂದಿದ್ದ ರವಿ ಬಳಿಕ ಧಾರವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸುತ್ತ ಖ್ಯಾತಿ ಘಳಿಸಿದರು. […]Read More

ಕೆಜಿಎಫ್ 2 ಬಳಿಕ ಸ್ಯಾಂಡಲ್ ವುಡ್ ಗೆ ಮತ್ತೆ ಸಂಜಯ್ ದತ್: ಧ್ರುವ

ಕೆಜಿಎಫ್ ಚಾಫ್ಟರ್ 2 ಬಳಿಕ ನಟ ಸಂಜಯ್ ದತ್ ಸಿನಿ ಜರ್ನಿಯ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಸಿನಿಮಾ ರಂಗದಿಂದ ಕೊಂಚ ದೂರವಾಗಿದ್ದ ಸಂಜಯ್ ದತ್ ಕೆಜಿಎಫ್ ಚಾಪ್ಟರ್ 2 ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಅಧೀರನ ಪಾತ್ರ ಪ್ರೇಕ್ಷಕರನ್ನು ಮೋಡಿ ಮಾಡಿದ್ದು ಇದೀಗ ಸಂಜಯ್ ದತ್ ಮತ್ತೆ ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಜಿಎಫ್ ಸಿನಿಮಾದ ಬಳಿಕ ವಿಲನ್ ಪಾತ್ರಗಳಿಗೆ ಸಂಜಯ್ ದತ್ ರನ್ನು ಹೆಚ್ಚಾಗಿ ಆಫರ್ ಮಾಡಲಾಗುತ್ತಿದೆ. […]Read More

ಬಿಡುಗಡೆ ಹೊಸ್ತಿಲಲ್ಲಿ ತಂಪ್ಪೆರೆಯಲು ಬಂತು ಮಾನ್ಸೂನ್ ರಾಗದ ಮತ್ತೊಂದು ಟ್ರೈಲರ್

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಖತ್ ಸದ್ದು ಮಾಡುತ್ತ ಬಿಡುಗಡೆಗೆ ಎದುರು ನೋಡುತ್ತಿರುವ ಸಿನಿಮಾ ಮಾನ್ಸೂನ್ ರಾಗ. ಡಾಲಿ ಧನಂಜಯ್ ಹಾಗೂ ನಟಿ ರಚಿತಾ ರಾಮ್ ಕಾಂಬಿನೇಷನ್ ನ ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಇಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ನಿನ್ನೆಯಷ್ಟೇ ಸಾಕಷ್ಟು ಅದ್ದೂರಿಯಾಗಿ ಚಿತ್ರದ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದ ಚಿತ್ರತಂಡ ಇಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದೆ. ಹೆಸರಿಗೆ ತಕ್ಕಂತೆ ಮನಸ್ಸಿಗೆ ತಪ್ಪೆಂರೆಯುವ ದೃಶ್ಯಗಳಿರುವ ಅದ್ಭುತ ಟ್ರೈಲರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ. […]Read More

Phone icon
Call Now
Reach us!
WhatsApp icon
Chat Now