• June 20, 2026

karnatakaspecial.in

https://karnatakaspecial.in/

ರಚಿತಾ ರಾಮ್ ಎದೆಯಲ್ಲಿ ಮೋಸ ಇಲ್ಲ, ಇದೇ ಕಾರಣಕ್ಕೆ ಇಷ್ಟು ವರ್ಷ ಇಂಡಸ್ಟ್ರಿಯಲ್ಲಿದ್ದಾರೆ:

ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಚಿತಾ ರಾಮ್ ಸಿನಿಮಾ ರಂಗದಲ್ಲಿ ಸಖತ್ ಬೇಡಿಕೆ ಕಾಯ್ದುಕೊಂಡಿದ್ದಾರೆ.ಸಾಕಷ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಚಿತ್ರದ ಪ್ರೀ ರಿಲೀಸ್ ಈವೆಂಟ್ ಆಯೋಜಿಸಿದ್ದು ನಟ ದುನಿಯಾ ವಿಜಯ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.  ಈ ವೇಳೆ ರಚ್ಚು ಬಗ್ಗೆ ವಿಜಿ ಮೆಚ್ಚುಗೆ ಮಾತನಾಡಿದ್ದಾರೆ. ರಚಿತಾ ರಾಮ್​ ಬಡಬಡ ಅಂತ ಮಾತಾಡುತ್ತಾರೆ. ಅವರ ಎದೆಯಲ್ಲಿ […]Read More

ಸ್ವಾರ್ಥ ತುಂಬಿದ ಚಿತ್ರರಂಗ ನಮ್ಮದು ಎಂದು ಟ್ವೀಟ್ ನಲ್ಲಿ ಹರಿಹಾಯ್ದ ನಿರ್ದೇಶಕ ರಾಮ್

ಕಳೆದ ಕೆಲ ವರ್ಷಗಳ ಹಿಂದೆ ಸಿನಿಮಾಗಳ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ವಿವಾದಗಳ ಮೂಲಕವೇ ಸದ್ದು ಮಾಡ್ತಿದ್ದಾರೆ. ಒಂದಲ್ಲ ಒಂದು ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗೋ ವರ್ಮಾ ಇದೀಗ ತೆಲುಗು ಚಿತ್ರರಂಗವನ್ನು ನಿಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟ ಖ್ಯಾತ ನಟ, ನಿರ್ಮಾಪಕ ಕೃಷ್ಣ ರಾಜು ನಿಧನದ ಹಿನ್ನೆಲೆಯಲ್ಲಿ ವರ್ಮಾ ಸರಣಿ ಟ್ವೀಟ್ ಮಾಡಿದ್ದಾರೆ. ಈ ವೇಳೆ ತೆಲುಗು ಚಿತರಂಗವನ್ನು ನಿಂಧಿಸಿದ್ದಾರೆ.   ಕೃಷ್ಣಂರಾಜು ಅಂತಹ ದೊಡ್ಡ ಕಲಾವಿದ  ನಿಧನರಾದಾಗಲೂ […]Read More

ಪ್ರಭಾಸ್ ಸರ್ ಮದುವೆ ಆದರೆ ನಾನು ಆಗ್ತೀನಿ: ನಟ ಡಾಲಿ ಧನಂಜಯ್

ನಟ ಡಾಲಿ ಧನಂಜಯ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ನಟ ಧನಂಜಯ್ ವಿಭಿನ್ನ ಪಾತ್ರಗಳ ಮೂಲಕವೇ ಸಾಕಷ್ಟು ಖ್ಯಾತಿ ಘಳಿಸಿದ್ದಾರೆ.ಈ ಮಧ್ಯೆ ಡಾಲಿ ಯಾವಾಗ ಮದುವೆಯಾಗುತ್ತಾರೆ ಎಂಬ ಪ್ರಶ್ನೆ ಹರಿದಾಡುತ್ತಿದ್ದು ಇದಕ್ಕೆ ಧನಂಜಯ್ ಉತ್ತರ ನೀಡಿದ್ದಾರೆ, ಸದ್ಯ ಧನಂಜಯ್ ನೀಡಿರುವ ಉತ್ತರದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧನಂಜಯ್ ನಟನೆಯ ಬಡವ ರಾಸ್ಕಲ್ ಸಿನಿಮಾ ಸೂಪರ್ ಹಿಟ್ ಆಗಿದ್ದು ಈ ಸಿನಿಮಾ ತೆಲುಗಿಗೆ ಡಬ್ ಆಗಿ ಬಿಡುಗಡೆ ಆಗಿದೆ. […]Read More

ನಟಿ ಜಿಯಾ ಖಾನ್ ಸಾವು: ಮರು ತನಿಖೆಗೆ ನಿರಾಕರಿಸಿದ ಹೈಕೋರ್ಟ್

ಬಾಲಿವುಡ್ ನಟಿ ಜಿಯಾ ಖಾನ್ ನಿಧನರಾಗಿ 9 ವರ್ಷ ಕಳೆದಿದೆ. ಆದರೆ ಇಂದಿಗೂ ಆಕೆಯ ಸಾವು ನಿಗೂಡವಾಗಿಯೇ ಉಳಿದಿದೆ. 2013ರ ಜೂನ್ 3ರಂದು ಜಿಯಾ ಶವ ಮುಂಬೈನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಗಳ ಸಾವಿನ ಪ್ರಕರಣವನ್ನು ಮರು ತನಿಖೆ ಮಾಡುವಂತೆ ರಬಿಯಾ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾ ಗೊಳಿಸಿದೆ. ಮಗಳ ಮೃತಪಟ್ಟ ದಿನದಿಂದಲೂ ಜಿಯಾ ಖಾನ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಜಿಯಾ ಖಾನ್ ತಾಯಿ ರಬಿಯಾ ಖಾನ್ […]Read More

ರಾಜಕೀಯ ಎಂಟ್ರಿ ಕುರಿತು ಸ್ಪಷ್ಟನೆ ನೀಡಿದ ನಟ ಮೋಹನ್ ಲಾಲ್

ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಮೋಹನ್ ಲಾಲ್ ನಟನೆಯ 4-5 ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದ್ದು ಆರೇಳು ಸಿನಿಮಾಗಳು ಪ್ರೀ ಪ್ರೊಡಕ್ಷನ್ ಕೆಲಸದಲ್ಲಿವೆ. ಈ ಮಧ್ಯೆ ಮೋಹನ್ ಲಾಲ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬರ್ತಿದ್ದು ಈ ಬಗ್ಗೆ ಸ್ವತಃ ಮೋಹನ್ ಲಾಲ್ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾ ರಂಗದವರು ರಾಜಕೀಯಕ್ಕೆ ಎಂಟ್ರಿಕೊಡುವುದು ಹೊಸದೇನು ಅಲ್ಲ. ಪ್ರತಿಯೊಂದು ಭಾಷೆಯ ಸಾಕಷ್ಟು ಕಲಾವಿದರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. […]Read More

ರಮ್ಯಾ ನನ್ನ ಮನೆಯಲ್ಲಿಲ್ಲ: ಸ್ಪಷ್ಟನೆ ನೀಡಿದ ನಟ ನರೇಶ್

ಕಳೆದ ಕೆಲ ತಿಂಗಳುಗಳಿಂದ ಸೈಲೆಂಟ್ ಆಗಿದ್ದ ನಟ ನರೇಶ್ ಹಾಗೂ ರಮ್ಯಾ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಇಂದು ಏಕಾಏಕಿ ರಮ್ಯಾ, ನರೇಶ್ ಮನೆಗೆ ತೆರಳಿದ್ದು ಆತನೊಂದಿಗೆ ಜೀವನ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೆ ಹೇಗಾದರೂ ಮಾಡಿ ಪತಿಯನ್ನು ಪವಿತ್ರಾ ಲೋಕೇಶ್ ರಿಂದ ದೂರ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿತ್ತು. ಇದೀಗ ಈ ಕುರಿತಾಗಿ ನರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮನೆಯಲ್ಲಿ ರಮ್ಯಾ ಇದ್ದಾರೆ, ನನ್ನೊಂದಿಗೆ ಸಂಸಾರ ಮಾಡಲು ಬಂದಿದ್ದಾರೆ ಎನ್ನುವುದೆಲ್ಲಾ ಸುಳ್ಳು ಸುದ್ದಿ. ಅದು ಎಂದಿಗೂ ಸಾಧ್ಯವಾಗದೇ ಇರುವ ಕೆಲಸ. […]Read More

ಬಿಗ್ ಬಾಸ್ ನಿಂದ ಆಫರ್ ಬಂದಿಲ್ಲ, ಬಂದರೂ ಹೋಗುವುದಿಲ್ಲ: ನಟ ಅನಿರುದ್ಧ್ ಸ್ಪಷ್ಟನೆ

ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿರೋ ನಟ ಅನಿರುದ್ಧ್ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಗ್ ಬಾಸ್ ಸೀಸನ್ ಶುರುವಾಗಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಹೀಗಾಗಿ ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಎಂಬ ಕುತೂಹಲ ಶುರುವಾಗಿದ್ದು ನಟ ಅನಿರುದ್ಧ್ ಬಿಗ್ ಬಾಸ್ ಗೆ ಹೋಗ್ತಾರೆ ಎನ್ನಲಾಗ್ತಿದೆ. ಈ ಬಗ್ಗೆ ಸ್ವತಃ ನಟ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಅನಿರುದ್ಧ್ ಅವರಿಗೆ ಆಫರ್ ಮಾಡಲಾಗಿದೆ. […]Read More

ಕೆಜಿಎಫ್ 2 ಬಳಿಕ ಹೆಚ್ಚಾಯ್ತು ಸಂಜಯ್ ದತ್ ಡಿಮ್ಯಾಂಡ್:  ಮತ್ತೆ ವಿಲನ್ ಆಗಿ

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ಸಾಕಷ್ಟು ಮಂದಿ ಮತ್ತೆ ಸಿನಿಮಾ ರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ ಹೊಸ ಹೊಸ ಕಲಾವಿದರಿಗೆ ಆಫರ್ ಹೆಚ್ಚುತ್ತಿದ್ದು ಚಿತ್ರರಂಗದಿಂದ ಕೊಂಚ  ಮಟ್ಟಿಗೆ ದೂರವಾಗಿದ್ದ ಸ್ಟಾರ್ ನಟರಿಗೂ ಕೆಜಿಎಫ್ ಸಿನಿಮಾ ಮರು ಜೀವ ನೀಡಿದೆ. ಸದ್ಯ ಕೆಜಿಎಫ್ ಚಿತ್ರದಲ್ಲಿ ಅಧಿರನ ಪಾತ್ರ ಮಾಡಿದ್ದ ಸಂಜಯ್ ದತ್ ಗೆ ಕೆಜಿಎಫ್ ಚಾಪ್ಟರ್ 2 ಬಳಿಕ ಹಲವು ಆಫರ್ ಗಳು  ಬರುತ್ತಿವೆ. ಬಾಲಿವುಡ್ ಚಿತ್ರರಂಗದ ಖ್ಯಾತ ನಟರಲ್ಲಿ ನಟ […]Read More

ದುಬಾರಿ ಬೆಲೆಗೆ ಸೇಲ್ ಆಯ್ತು ‘ಮಾನ್ಸೂನ್ ರಾಗ’ ದ ಟಿವಿ ಹಾಗೂ ಓಟಿಟಿ

ಡಾಲಿ ಧನಂಜಯ್, ರಚಿತಾರಾಮ್ ನಟನೆಯ ಬಹುನಿರೀಕ್ಷೆಯ ಚಿತ್ರ ಮಾನ್ಸೂನ್ ರಾಗ ಇದೇ ಶುಕ್ರವಾರ (16) ರಾಜ್ಯಾದ್ಯಂತ  ತೆರೆಕಾಣುತ್ತಿದೆ.  ಈಗಾಗಲೇ ಮೇಕಿಂಗ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಕುತೂಹಲ‌ ಹುಟ್ಟಿಸಿರುವ ಚಿತ್ರದಲ್ಲಿ ನಟಿ ಸುಹಾಸಿನಿ ಹಾಗೂ ಅಚ್ಯುತ್ ಕುಮಾರ್ ಕಾಣಿಸಿಕೊಂಡಿದ್ದು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬಡವ ರಾಸ್ಕಲ್, ರತ್ನನ್ ಪ್ರಪಂಚ ಸಿನಿಮಾಗಳ ಬಳಿಕ ನಟ ಧನಂಜಯ್ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪುಷ್ಪಕ ವಿಮಾನ ಖ್ಯಾತಿಯ ನಿರ್ದೇಶಕ ಎಸ್ ರವೀಂದ್ರ ನಾಥ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. […]Read More

ಚಾಪಿಂಯನ್ ಸಿನಿಮಾದ ಟ್ರೈಲರ್ ರಿಲೀಸ್: ಚಿತ್ರಕ್ಕೆ ಸಾಥ್ ನೀಡಿದ ಡೈನಾಮಿಕ್ ಸ್ಟಾರ್ ದೇವರಾಜ್

ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು.‌ ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ.  ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. […]Read More

Phone icon
Call Now
Reach us!
WhatsApp icon
Chat Now