• June 20, 2026

karnatakaspecial.in

https://karnatakaspecial.in/

‘ಮತ್ತೆ ಮಯಾಮೃಗ’ ಮೂಲಕ ಕಿರುತೆರೆಗೆ ಮರಳಿದ ಟಿ ಎನ್ ಸೀತಾರಾಮ್

ಟಿ.ಎನ್.ಸೀತಾರಾಮ್ ನಿರ್ದೇಶನದ ಈ ಧಾರಾವಾಹಿಯ ಮುಂದುವರೆದ ಭಾಗ “ಮತ್ತೆ ಮಾಯಾಮೃಗ” ಎಂಬ ಹೆಸರಿನಿಂದ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಧಾರಾವಾಹಿ ತಂಡ ಕೆಲವು ವಿಷಯಗಳನ್ನು ಹಂಚಿಕೊಂಡಿತ್ತು. ಸಿನಿಮಾಗಳಿಗೆ ಸೀಕ್ವೆಲ್ ಬರುವುದು   ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್​ಗಳು ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 25 ವರ್ಷಗಳ ಬಳಿಕ ‘ಮಾಯಾಮೃಗ’ ಧಾರಾವಾಹಿಯ ಸೀಕ್ವೆಲ್ ಬರುತ್ತಿದೆ.  ಇಷ್ಟೊಂದು ವರ್ಷಗಳ ಬಳಿಕ ಈ ಧಾರಾವಾಹಿಯ ಮುಂದುವರೆದ ಭಾಗ ತರುವುದು […]Read More

ಉಪ್ಪಿ ಹುಟ್ಟುಹಬ್ಬಕ್ಕೆ ‘ಕಬ್ಜ’ ಸಿನಿಮಾ ತಂಡದಿಂದ ಭರ್ಜರಿ ಗಿಫ್ಟ್: ಸೆ.17ಕ್ಕೆ ಟೀಸರ್ ಔಟ್

ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ  “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ […]Read More

‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’: ಲೈವ್ ಬಂದು ಮನವಿ ಮಾಡಿಕೊಂಡ ನಟಿ ಮಹಾಲಕ್ಷ್ಮೀ

ತಮಿಳು ಧಾರಾವಾಹಿ ನಟಿ ಕಂ ನಿರೂಪಕಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸಾಕಷ್ಟು ಟ್ರೋಲಿಗರು ಇವರನ್ನು ಮಿಸ್ ಮ್ಯಾಚ್ ಎಂದು ಕರೆದಿದ್ದಾರೆ. ಆದ್ರೆ ಇದ್ಯಾವುದಕ್ಕೂ ಈ ಜೋಡಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ಮಹಾಲಕ್ಷ್ಮೀ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದು ನನ್ನ ಗಂಡನಿಗೆ ಅವಮಾನ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕಳೆದ ವಾರ ತಿರುಪತಿಯಲ್ಲಿ ಮಹಾಲಕ್ಷ್ಮೀ ಹಾಗೂ ರವೀಂದರ್ ಹಸೆಮಣೆ ಏರಿದ್ದರು. ಮೊದಲ ಇದು ಯಾವುದೋ […]Read More

‘ಜೊತೆ ಜೊತೆಯಲಿ’ ಧಾರವಾಹಿ ಗಲಾಟೆ ಬಳಿಕ ಬಿಗ್ ಬಾಸ್ ಮನೆಗೆ ನಟ ಅನಿರುದ್ಧ್

ಬಿಗ್ ಬಾಸ್ ಕನ್ನಡ ಓಟಿಟಿಗೆ ಈ ವಾರ ತೆರೆ ಬೀಳಲಿದೆ. ಹೀಗಾಗಿ ಬಿಗ್ ಬಾಸ್ ಸೀಸನ್ 9ರ ಪ್ರಮೋಗಳನ್ನು ವಾಹಿನಿಗಳು ಪ್ರಸಾರ ಮಾಡುತ್ತಿವೆ. ಈ ಮಧ್ಯೆ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಹೋಗ್ತಾರೆ ಎಂಬ ಕುತೂಹಲ ಶುರುವಾಗಿದೆ. ಸದ್ಯ ನಟ ಅನಿರುದ್ಧ್ ಬಿಗ್ ಬಾಸ್ ಮನೆಗೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. ಜೊತೆ ಜೊತೆಯಲಿ ಧಾರಾವಾಹಿ ತಂಡದಿಂದ ಹೊರ ಬಂದಿರುವ ಅರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಮುಂದಿನ ನಡೆ ಏನು? ಸಿನಿಮಾದಲ್ಲಿ ನಟಿಸುತ್ತಾರಾ? ಅಥವಾ ಧಾರಾವಾಹಿಯಲ್ಲಿ ಬಣ್ಣ […]Read More

ಯಶ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಪೂಜಾ ಹೆಗ್ಡೆ ಹೇಳಿದ್ದೇನು ಗೊತ್ತಾ?

ಕೆಜಿಎಫ್ ಸಿನಿಮಾದ ಬಳಿಕ ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಕೆಜಿಎಫ್ ಸೂಪರ್ ಸಕ್ಸಸ್ ಬಳಿಕ ಯಶ್ ನಟನೆಯ ಮುಂದಿನ ಸಿನಿಮಾದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಯಶ್ ನಟನೆಯ ಮುಂದಿನ ಸಿನಿಮಾಗೆ ನಟಿ ಪೂಜಾ ಹೆಗ್ಡೆ ನಾಯಕಿ ಎನ್ನಲಾಗುತ್ತಿದ್ದು ಈ ಬಗ್ಗೆ ಪೂಜಾ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಶನಿವಾರ ಹಾಗೂ ಭಾನುವಾರ ಬೆಂಗಳೂರಿನಲ್ಲಿ 2022ರ ಸೈಮಾ ಅವಾರ್ಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೊದಲ ದಿನವಾದ ಶನಿವಾರ ಕನ್ನಡ ಹಾಗೂ ತೆಲುಗು ಸಿನಿಮಾಗಳಿಗೆ […]Read More

ಆರ್ಯವರ್ಧನ್ ಗೆ ಕಳ್ಳ ಸ್ವಾಮೀಜಿ ಎನ್ನಲೆ ಎಂದು ವೈರಲ್ ಹುಡುಗಿ: ಸೋನು ಗೌಡ

ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಓಟಿಟಿ ಬಿಗ್ ಬಾಸ್ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವೇ ಕೆಲವು ದಿನಗಳ ಮಾತ್ರವೇ ಭಾಕಿ ಇದೆ. ಬಿಗ್ ಬಾಸ್ ಓಟಿಟಿ ವಿನ್ನರ್ ಕಿರೀಟ ಮುಡಿಗೇರಿಸಿಕೊಳ್ಳಲು ಸ್ಪರ್ಧಿಗಳು ಮುಗಿ ಬಿದಿದ್ದಾರೆ. ಈ ಮಧ್ಯೆ ಸೋನು ಗೌಡ ಉಳಿದ ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ. ಬ್ರೇಕ್ ಇಲ್ಲದ ಮಾತುಗಳಿಂದಲೇ ಅದೆಷ್ಟೋ ಭಾರಿ ಇತರ ಸ್ಪರ್ಧಿಗಳ ಕೆಂಗಣ್ಣಿಗು ಗುರಿಯಾಗಿದ್ದಾರೆ. […]Read More

‘ಅದನ್ನು ಮರೆತು ಬಿಡಿ’ ಎಂದು ಜನ ಗಣ ಮನ ಸಿನಿಮಾದ ಬಗ್ಗೆ ಪ್ರತಿಕ್ರಿಯಿಸಿದ

ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಇದರಿಂದ ನಟ ವಿಜಯ್ ದೇವರಕೊಂಡ ಸಾಕಷ್ಟು ಅಸಮಧಾನ ಗೊಂಡಿದ್ದು ಸಾರ್ವಜನಿಕರವಾಗಿ ಕಾಣಿಸಿಕೊಳ್ಳುವುದನ್ನೇ ಕಡಿಮೆ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದ ಲೈಗರ್ ಕಲೆಕ್ಷನ್ ನಲ್ಲಿ ಕಮಾಲ್ ಮಾಡುವಲ್ಲಿ ವಿಫಲವಾಗಿದೆ. ಹೀಗಾಗಿ ವಿಜಯ್ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನಲ್ಲಿ ಸೆಟ್ಟೇರಬೇಕಿದ್ದು ಮತ್ತೊಂದು ಸಿನಿಮಾ ಆರಂಭದಲ್ಲಿಯೇ ಅಂತ್ಯಕಂಡಿದೆ. ಲೈಗರ್ ಸಿನಿಮಾ ಮುಗಿದ ತಕ್ಷಣವೇ ಜನ ಗಣ ಮನ ಚಿತ್ರ ಆರಂಭವಾಗಬೇಕಿತ್ತು. ಲೈಗರ್ […]Read More

ನರೇಶ್ ಮನೆಗೆ ರೀ ಎಂಟ್ರಿಕೊಟ್ಟ ರಮ್ಯಾ: ಪವಿತ್ರಾ ಲೋಕೇಶ್ ನಿಂದ ಪತಿಯನ್ನು ದೂರ

ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಕುರಿತಾದ ವಿಷಯಗಳು ಕಳೆದ ಕೆಲ ತಿಂಗಳಿನಿಂದ ಸೈಲೆಂಟ್ ಆಗಿತ್ತು. ಇದೀಗ ನರೇಶ್ ಮನೆಗೆ ನರೇಶ್ ಮೂರನೇ ಪತ್ನಿ ರಮ್ಯಾ ಎಂಟ್ರಿಕೊಟ್ಟಿದ್ದು ಹೇಗಾದರೂ ಮಾಡಿ ನರೇಶ್ ನಿಂದ ಪವಿತ್ರಾರನ್ನು ದೂರ ಮಾಡೋ ನಿರ್ಧಾರ ಮಾಡಿದ್ದಾರೆ. ಅತ್ತ ಮೂರನೇ ಪತ್ನಿ ರಮ್ಯಾರಿಂದ ದೂರವಾದ ನರೇಶ್, ಇತ್ತ ಪತಿ ಸುಚೇಂದ್ರ ಪ್ರಸಾದ್ ರಿಂದ ದೂರವಾದ ನಟಿ ಪವಿತ್ರಾ ಪ್ರೀತಿಯಲ್ಲಿದ್ದಾರೆ. ಸದ್ಯದಲ್ಲೇ ಮದುವೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ನರೇಶ್ ಹಾಗೂ ರಮ್ಯಾ […]Read More

ಬಿಗ್ ಬಾಸ್ ಮನೆಯನ್ನು ವೇಶ್ಯಾ ಗೃಹಕ್ಕೆ ಹೋಲಿಸಿದ ಸಿಪಿಐ ಮುಖಂಡ

ಖ್ಯಾತ ರಿಯಾಲಿಟಿ ಶೋಗಳಲ್ಲಿ ಒಂದಾಗಿರೋ ಬಿಗ್ ಬಾಸ್  ಕಾರ್ಯಕ್ರದ ಬಗ್ಗೆ ಆರಂಭದಿಂದಲೂ ಒಂದಲ್ಲ ಒಂದು ಟೀಕೆಗಳು ಕೇಳಿಬರುತ್ತಲೆ ಇದೆ.ಆರಂಭದಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದು ದಿನಕಳೆದಂತೆ ಅದು ತಣ್ಣಗಾಗುತ್ತಿದೆ. ಇದೀಗ ಆಂಧ್ರದ ಸಿಪಿಐ ಮುಖಂಡ ನಾರಾಯಣ ತೆಲುಗು ಬಿಗ್ ಬಾಸ್ ಕುರಿತು ಆಕ್ಷೇಪ ಹೊರ ಹಾಕಿದ್ದಾರೆ. ಅಣ್ಣ, ತಮ್ಮಂದಿರಲ್ಲದ, ಅಕ್ಕ-ತಂಗಿಯರಲ್ಲದ, ಗಂಡ-ಹೆಂಡತಿಯರಲ್ಲದ ಒಟ್ಟಾರೆ ಏನು ಸಂಬಂಧವಿಲ್ಲದವರನ್ನು ಒಂದು ಮನೆಯಲ್ಲಿ, ಒಂದು ಕೋಣೆಯಲ್ಲಿ ಇರಲು ಬಿಡುವುದು ಹೇಗೆ ಸರಿಯಾಗುತ್ತದೆ. ಸಭ್ಯ ಸಮಾಜ ಬಿಗ್ ಬಾಸ್ ಶೋ ಅನ್ನು ವಿರೋಧಿಸಬೇಕು, ಇದು […]Read More

ನಿಖಿಲ್ ಕುಮಾರಸ್ವಾಮಿ ಜೊತೆ ನೀವು ನಟಿಸ್ಬೇಕು? ಹಾಗಾದ್ರೆ ನೀವು ಮಾಡಬೇಕಿರೋದಿಷ್ಟೇ

ಸ್ಯಾಂಡಲ್ ವುಡ್ ಯುವರತ್ನ ನಟ ನಿಖಿಲ್ ಕುಮಾರಸ್ವಾಮಿ ರೈಡರ್ ಸಿನಿಮಾದ ಬಳಿಕ ಕೊಂಚ ಬಿಡುವು ಪಡೆದುಕೊಂಡಿದ್ದು ಇದೀಗ ಮತ್ತೆ ಸಿನಿಮಾಗೆ ಮರಳಿದ್ದಾರೆ. ಮುದ್ದು ಮಗನ ಜೊತೆ ಕಾಲ ಕಳೆಯುತ್ತಿರುವ ನಿಖಿಲ್ ಇದೀಗ ತಮ್ಮದೇ ಹೋಮ್ ಬ್ಯಾನರ್ ಚೆನ್ನಾಂಬಿಕಾ ಫಿಲ್ಮ್ಸ್ ಅಡಿಯಲ್ಲಿ ಹೊಸ ಸಿನಿಮಾಗೆ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ರೈಡರ್ ಸಿನಿಮಾದ ಬಳಿಕ ನಿಖಿಲ್ ಕುಮಾರಸ್ವಾಮಿ ನಟನೆಯ ಯದುವೀರ್ ಸಿನಿಮಾ ಶುರುವಾಗಬೇಕಿತ್ತು. ಆದರೆ ಅದು ಕಾರಣಾಂತರಗಳಿಂದ ಡಿಲೇ ಆಗಿದೆ. ಹಾಗಾಗಿ ಇದೀಗ ಹೊಸ ಸಿನಿಮಾದ ಸಿದ್ದತೆಯಲ್ಲಿ ನಿಖಿಲ್ ತೊಡಗಿಕೊಂಡಿದ್ದಾರೆ. […]Read More

Phone icon
Call Now
Reach us!
WhatsApp icon
Chat Now