• June 20, 2026

karnatakaspecial.in

https://karnatakaspecial.in/

ಮನೆ ಕೆಲಸದ ಮಹಿಳೆಯ ಮಗನ ಮದುವೆಯಲ್ಲಿ ಪಾಲ್ಗೊಂಡ ನಟ ಚಿಯಾನ್ ವಿಕ್ರಂ

ಸೆಲೆಬ್ರಿಟಿಗಳು ಅಂದ್ರೆ ತಮ್ಮ ಅಕ್ಕ ಪಕ್ಕ ನಾಲ್ಕೈದು ಜನ ಬಾಡಿ ಗಾರ್ಡ್ ಗಳನ್ನು ನಿಯೋಜಿಸಿಕೊಂಡಿರ್ತಾರೆ. ಮನೆ ಕೆಲಸಕ್ಕೆ ಸಾಕಷ್ಟು ಜನರಿರ್ತಾರೆ. ಆದರೆ ಅವರನ್ನು ತಮ್ಮ ಮನೆ ಮಂದಿಯಂತೆ ಕಾಣುವವರ ಸಂಖ್ಯೆ ಮಾತ್ರ ತೀರಾ ವಿರಳ. ಸದ್ಯ ತಮಿಳು ನಟ ಮನೆ ಕೆಲಸದವರನ್ನು ತಮ್ಮ ಮನೆಯ ಸದಸ್ಯರಂತೆ ಭಾವಿಸುತ್ತಿದ್ದು ಇದೀಗ ಮನೆ ಕೆಲಸದ ಮಹಿಳೆಯ ಮಗನ ಮದುವೆಗೆ ತೆರಳಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ತಮಿಳು ನಟ ಚಿಯಾನ್ ವಿಕ್ರಂ ಯಾರಿಗೆ ಗೊತ್ತಿಲ್ಲ.ತಮ್ಮ ಅದ್ಭುತ ನಟನೆಯಿಂದ ಪರಭಾಷೆಯಲ್ಲೂ ಗುರುತಿಸಿಕೊಂಡಿರುವ ಚಿಯಾನ್ ವಿಕ್ರಂ […]Read More

‘ವಿಡುದಲೈ’ ಚಿತ್ರದ ಭರ್ಜರಿ ಫೈಟ್ ಸೀನ್ ದೃಶ್ಯಗಳ ಚಿತ್ರೀಕರಣದಲ್ಲಿ ವಿಜಯ್ ಸೇತುಪತಿ

ಕಾಲಿವುಡ್ ನ ಜನಪ್ರಿಯ ನಿರ್ದೇಶಕ ವೆಟ್ರಿಮಾರನ್ ನಿರ್ದೇಶನದ ‘ವಿಡುದಲೈ’ ಚಿತ್ರವು ಎರಡು ಭಾಗಗಳಲ್ಲಿ ನಿರ್ಮಾಣವಾಗಲಿದೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದಷ್ಟೇ ಹೊರಬಿದ್ದಿತ್ತು. ಈಗ ಈ ಚಿತ್ರಕ್ಕಾಗಿ ಕೊಡೈಕೆನಾಲ್ನಲ್ಲಿ ವಿಜಯ್ ಸೇತುಪತಿ, ಸೂರಿ ಮತ್ತು ನೂರಾರು ಫೈಟರ್ಗಳ ಅಭಿನಯದಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಆರ್‌ಎಸ್ ಇನ್ಫೋಟೈನ್‌ಮೆಂಟ್ನಡಿ ಎಲ್ಡ್ರೆಡ್ ಕುಮಾರ್ ಅವರು ‘ವಿಡುದಲೈ’ ಚಿತ್ರವನ್ನು ನಿರ್ಮಿಸುತ್ತಿದ್ದು, ರೆಡ್ ಜೈಂಟ್ ಮೂವೀಸ್ನ  ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಅದ್ಧೂರಿ ನಿರ್ಮಾಣಕ್ಕಾಗಿ ಸಾಕಷ್ಟು ಸುದ್ದಿಯಾಗಿರುವ ಈ ಚಿತ್ರಕ್ಕಾಗಿ ಇತ್ತೀಚೆಗೆ […]Read More

“IKEA” ದಲ್ಲಿ ಬಿಡುಗಡೆಯಾದ ‘ಶಿವಾಜಿ ಸುರತ್ಕಲ್ 2’ ಸಿನಿಮಾದ ಒಲವಿನ ಟೀಸರ್

ಕನ್ನಡ ಚಿತ್ರರಂಗದ ಸುರದ್ರೂಪಿ ಹಾಗೂ ಪ್ರತಿಭಾವಂತ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ತುಮಕೂರು ರಸ್ತೆಯಲ್ಲಿರುವ ಅತೀ ದೊಡ್ಡ ಮಳಿಗೆ “IKEA”ದಲ್ಲಿ, ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ” ಶಿವಾಜಿ ಸುರತ್ಕಲ್” ಚಿತ್ರಕ್ಕೆ ಸಿಕ್ಕ ಪ್ರಶಂಸೆಯೇ ಭಾಗ 2 ಮಾಡಲು ಸ್ಪೂರ್ತಿ. ಥಿಯೇಟರ್ ನಲ್ಲಿ ನಮ್ಮ ಚಿತ್ರ […]Read More

ಸೂಪರ್ ಸ್ಟಾರ್ ಮನೆಯಲ್ಲಿ ಸಂಭ್ರಮ: ಗಂಡು ಮಗುವಿಗೆ ಜನ್ಮ ನೀಡಿದ ಸೌಂದರ್ಯ ರಜನಿಕಾಂತ್

ಕಳೆದ ಕೆಲ ಸಮಯದಿಂದ ನೋವಿನಲ್ಲಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ರಜನಿಕಾಂತ್ ಮನೆಗೆ ಪುಟ್ಟ ಮಗುವಿನ ಆಗಮನದಿಂದ ಮನೆ ಮಂದಿ ಖುಷಿಯಾಗಿದ್ದಾರೆ. ರಜನಿಕಾಂತ್ ಪುತ್ರಿ ಸೌಂದರ್ಯ ಹಾಗೂ ವಿಶಾಗನ್ ದಂಪತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಷಿಯಲ್ ಮೀಡಿಯಾದಲ್ಲಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನ್ಮ ನೀಡಿರುವ ಸೌಂದರ್ಯ ಅವರಿಗೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಸೌಂದರ್ಯ ಮಗುವಿನ ಕೈ ಬೆರಳು ಹಿಡಿದಿರುವ ಫೋಟೋವನ್ನು […]Read More

ಬಡ ವಿದ್ಯಾರ್ಥಿಗಳಿಗೆ ಉಚಿತ IAS ಕೋಚಿಂಗ್ ನೀಡಲು ಮುಂದಾದ ನಟ ಸೋನು ಸೂದ್

ನಟ ಸೋನು ಸೂದ್ ರೀಲ್ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಸೂಪರ್ ಸ್ಟಾರ್ ಅನ್ನೋದು ಗೊತ್ತೆ ಇದೆ. ಕೋವಿಡ್ ಸಂದರ್ಭದಲ್ಲಿ ನೂರಾರು ಜನರಿಗೆ ನೆರವಾದ ಸೋನು ಸೂದ್ ಇದೀಗ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ. ಹೌದು, ಕೊರೋನಾ ಸಂದರ್ಭದಲ್ಲಿ ಒಂದು ಹೊತ್ತಿನ ತುತ್ತಿಗೂ ಲಕ್ಷಾಂತರ ಮಂದಿ ಪರದಾಡಿದ್ದರು. ಈ ವೇಳೆ ಸೋನು ಸೋದ್ ತಮ್ಮದೇ ಚಾರಿಟಿ ಟ್ರಸ್ಟ್ ಮೂಲಕ ಸಾವಿರಾರು ಜನರಿಗೆ ಆಹಾರದ ವ್ಯವಸ್ಥೆ, ಧನ ಸಹಾಯ ಮಾಡಿದ್ದರು. ಜೊತೆಗೆ ಸಾಕಷ್ಟು ಮಂದಿಯನ್ನು ತನ್ನ ಊರುಗಳಿಗೆ […]Read More

ಹನಿಮೂನ್ ಎಂಜಾಯ್ ಮಾಡುತ್ತಿರುವ ನಟಿ ಮಹಾಲಕ್ಷ್ಮೀ, ನಿರ್ಮಾಪಕ ರವೀಂದರ್

ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ.ಮಿಸ್ ಮ್ಯಾಚ್ ಜೋಡಿ ಎಂದು ಟ್ರೋಲ್ ಗೆ ಒಳಗಾದ ನವ ದಂಪತಿಗಳು ಇದೀಗ ಏನೇ ಮಾಡಿದ್ರು ಸುದ್ದಿಯಾಗ್ತಿದ್ದಾರೆ. ತಿರುಪತಿಯಲ್ಲಿ ಸತಿ ಪತಿಗಳಾದ ಜೋಡಿ ಮಹಾಲಕ್ಷ್ಮೀ ಹಾಗೂ ರವೀಂದರ್ ಚಂದ್ರಶೇಖರನ್  ಮದುವೆಯಾದ ಮೂರೇ ದಿನಕ್ಕೆ ಇಸ್ರೇಲ್ ಹಾಗೂ ಬ್ರೆಸಿಲ್ ಗೆ ಹನಿಮೂನ್ ಟೂರ್ ಹೊರಟಿದ್ದಾರೆ. ಹನಿಮೂನ್ ಸ್ಥಳದಿಂದ ಈ ಜೋಡಿಗಳು ಫೋಟೋಗಳನ್ನು ಶೇರ್ ಮಾಡಿದ್ದು ಈ ಫೋಟೋಗಳು ಸೋಷಿಯಲ್ […]Read More

ಟ್ರಾಫಿಕ್ ನಲ್ಲೇ ಕಾರು ಬಿಟ್ಟು 3 ಕಿಲೋ ಮೀಟರ್ ಓಡಿ ರೋಗಿಗೆ ಶಸ್ತ್ರ

ಬೆಂಗಳೂರಿನ ಟ್ರಾಫಿಕ್ ನಲ್ಲಿ ಮಣಿಪಾ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಜಿ ತಜ್ಷ ಡಾ.ಗೋವಿಂದ ನಂದ ಕುಮಾರ್ ಅವರ ಕಾರು ಸಿಲುಕಿಕೊಂಡಿದರೆ. ಅತ್ತ ರೋಗಿಯೊಬ್ಬರು ಜೀವ ಕೈಯಲ್ಲಿ ಹಿಡಿದುಕೊಂಡು ಡಾಕ್ಟರ್ ರ ಬರುವಿಕೆಗಾಗಿ ಕಾದು ಕುಳಿತಿದ್ದರು. ಹೀಗಾಗಿ ತಕ್ಷಣವೇ ಹಿಂದೂ ಮುಂದು ನೋಡದ ಡಾ.ಗೋವಿಂದ ಟಾಫಿಕ್ ನಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಅಲ್ಲಿಯೇ ಬಿಟ್ಟು ಬರೋಬ್ಬರಿ 3 ಕಿಲೋ ಮೀಟರ್ ಓಡಿ ಆಸ್ಪತ್ರೆ ತಲುಪಿದ್ದಾರೆ. ಆಸ್ಪತ್ರೆ ತಲುಪಿದ ವೈದ್ಯರು ಕೊಂಚವು ವಿಶ್ರಮಿಸಿಕೊಳ್ಳದೆ ತಮ್ಮ ಸಿಬ್ಬಂದಿಯೊಂದಿಗೆ ಸೇರಿ ಯಶಸ್ವಿಯಾಗಿ ಅಪರೇಷನ್ ಮಾಡಿದ್ದಾರೆ. ಸದ್ಯ […]Read More

ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಬೋಗಸ್:  ಅನುಮಾನ ವ್ಯಕ್ತಪಡಿಸಿದ ನಟಿ ಕಂಗನಾ ರಣಾವತ್

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಬಾಯ್ಕಾಟ್ ನಡುವೆ ಥಿಯೇಟರ್ ನಲ್ಲಿ ಬ್ರಹ್ಮಾಸ್ತ್ರ ಸಿನಿಮಾ ಸದ್ದು ಮಾಡುತ್ತಿರೋದ್ರಿಂದ ಬಿಟೌನ್ ಮಂದಿ ಕೊಂಚ ನಿರಾಳರಾಗಿದ್ದಾರೆ. ಆದರೆ ಬ್ರಹ್ಮಾಸ್ತ್ರ ಸಿನಿಮಾದ ಕುರಿತು ನಟಿ ಕಂಗಾನಾ ರಾಣವತ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬಾಯ್ಕಾಟ್ ಮಧ್ಯೆ ತೆರೆಗೆ ಬಂದಿರೋ ಬ್ರಹ್ಮಾಸ್ತ್ರ ಸಿನಿಮಾ ಎರಡನೇ ದಿನವೇ ವಿಶ್ವದಾದ್ಯಂತ 160 ಕೋಟಿ ಕಲೆಕ್ಷನ್ ಮಾಡಿದೆ. ಇದನ್ನು ಸ್ವತಃ ಚಿತ್ರದ ನಿರ್ಮಾಪಕ ಕರಣ್ ಜೋಹರ್ ತಿಳಿಸಿದ್ದಾರೆ. […]Read More

ಎರಡೆರಡು ಭಾರಿ ಮಣಿರತ್ನಂ ಸಿನಿಮಾದ ಆಫರ್ ತಿರಸ್ಕರಿಸಿದ ‘ಹೆಬ್ಬುಲಿ’ ಚಿತ್ರದ ನಟಿ

ಸಿನಿಮಾ ರಂಗದ ಖ್ಯಾತ ನಿರ್ದೇಶಕರಲ್ಲಿ ಮಣಿರತ್ನಂ ಕೂಡ ಒಬ್ಬರು. ಚಿತ್ರರಂಗದಲ್ಲಿ ತಮ್ಮದೇ ಆದ ಛಾಪೂ ಮೂಡಿಸಿರುವ ಮಣಿರತ್ನಂ ಚಿತ್ರದಲ್ಲಿ ನಟಿಸಲು ಸ್ಟಾರ್ ನಟ, ನಟಿಯರು ಕಾದು ಕೂತಿರ್ತಾರೆ. ಆದರೆ ನಟಿ ಅಮಲಾ ಪೌಲ್ ಮಾತ್ರ ಮಣಿರತ್ನಂ ಸಿನಿಮಾದಲ್ಲಿ ನಟಿಸೋ ಅವಕಾಶವನ್ನು ನಿರಾಕರಿಸಿದ್ದಾರೆ. ಅದು ಒಂದಲ್ಲ, ಎರಡೇರಡು ಭಾರಿ. ಹೌದು. ಮಣಿರತ್ನಂ ನಿರ್ದೇಶನದ ಪೊನ್ನಿಯಲ್ ಸೆಲ್ವನ್ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ನಟಿ ಐಶ್ವರ್ಯ ರೈ ಬಚ್ಚನ್, ತ್ರಿಷಾ, ಚಿಯಾನ್ ವಿಕ್ರಂ, ಕಾರ್ತಿ, ಜಯಂ ರವಿ ಸೇರಿದಂತೆ ಸಾಕಷ್ಟು ಸ್ಟಾರ್ […]Read More

‘ಲೈಗರ್’ ಸಿನಿಮಾ ಸೋತರು ವಿಜಯ್ ದೇವರಕೊಂಡಗೆ ಭರ್ಜರಿ ಆಫರ್: ಸದ್ಯದಲ್ಲೇ ಶುರುವಾಗಲಿದೆ ಹೊಸ

ಇತ್ತೀಚೆಗೆ ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಕಂಡ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಥಿಯೇಟರ್ ಗೆ ಎಂಟ್ರಿಕೊಟ್ಟ ಮೊದಲ ದಿನವೇ ಸೈಲೆಂಟ್ ಆಗಿ ಬಿಟ್ಟಿದೆ. ಲೈಗರ್ ಸಿನಿಮಾದ ಸೋಲಿನ ಬಳಿಕ ವಿಜಯ್ ಗೆ ಆಫರ್ ಕಮ್ಮಿ ಆಗಲಿದೆ ಎಂದು ಹೇಳಲಾಗುತ್ತಿತ್ತು.ಆದರೆ ಇದೀಗ ವಿಜಯ್ ಗೆ ಭರ್ಜರಿ ಆಫರ್ ಸಿಕ್ಕಿದೆ. ವಿಜಯ್ ದೇವರಕೊಂಡ ನಟನೆಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು […]Read More

Phone icon
Call Now
Reach us!
WhatsApp icon
Chat Now