• June 22, 2026

karnatakaspecial.in

https://karnatakaspecial.in/

ಡಾಲಿ ಧನಂಜಯ್ ನಟನೆಯ 25ನೇ ಚಿತ್ರ ‘ಹೊಯ್ಸಳ’ ರಿಲೀಸ್ ಡೇಟ್ ಫಿಕ್ಸ್

ಸ್ಯಾಂಡಲ್ ವುಡ್ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳಿವೆ.ತಮ್ಮ ಅದ್ಭುತ ನಟನೆಯಿಂದಲೇ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಡಾಲಿ ಧನಂಜಯ್ ಹೆಸರು ಮಾಡಿದ್ದು ಅಭಿಮಾನಿಗಳು ಧನಂಜಯ್ ನಟನೆಯ ಸಿನಿಮಾಗಾಗಿ ಕಾದು ಕೂತಿದ್ದಾರೆ. ಸದ್ಯ ಡಾಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು ಸಿನಿಮಾ ಸೆಟ್ ನಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಧನಂಜಯ್ ನಟನೆಯ 25ನೇ ಚಿತ್ರ ಹೋಯ್ಸಳದಲ್ಲಿ ಧನಂಜಯ್ ಪೊಲೀಸ್ […]Read More

ರಣಬೀರ್ ದೇವಸ್ಥಾನ ಪ್ರವೇಶಿಸದಂತೆ ತಡೆದ ಭಜರಂಗ ದಳ ಕಾರ್ಯಕರ್ತರು: ಹೊರಗೆ ನಿಂತು ಕೈ

ನಟ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಹೀಗಾಗಿ ಇಡೀ ಚಿತ್ರತಂಡ ದೇಶದ ನಾನಾ ಸ್ಥಳಗಳನ್ನು ಸುತ್ತಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಈ ಮಧ್ಯೆ ರಣಬೀರ್ ಕಪೂರ್ ರನ್ನು ದೇವಸ್ಥಾನದೊಳಗೆ ಹೋಗದಂತೆ ಭಜರಂಗ ದಳದ ಕಾರ್ಯಕರ್ತರು ತಡೆದಿರುವ ಘಟನೆಯೂ ನಡೆದಿದೆ. ರಣಬೀರ್ ಹಾಗೂ ಆಲಿಯಾ ಭಟ್ ಬ್ರಹ್ಮಾಸ್ತ್ರ ತಂಡದೊಂದಿಗೆ ಮಧ್ಯಪ್ರದೇಶದಲ್ಲಿರುವ ಸುಪ್ರಸಿದ್ದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಮುಂದಾಗಿದ್ದರು. […]Read More

ನನಗೆ ದೇವರು ಕೊಟ್ಟ ಗಿಫ್ಟ್ ನೀನು: ಮುದ್ದು ಮಡದಿಯನ್ನು ಹೊಗಳಿದ ನಿರ್ಮಾಪಕರ ರವೀಂದರ್

ಕಳೆದ ಮೂರು ದಿನಗಳ ಹಿಂದೆ ತಿರುಪತಿಯಲ್ಲಿ ವಿವಾಹವಾದ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಆಗ್ತಿದ್ದಾರೆ. ಮಹಾಲಕ್ಷ್ಮೀ ಮದುವೆಯ ಫೋಟೋಗಳನ್ನು ಶೇರ್ ಮಾಡುತ್ತಿದ್ದಂತೆ ಟ್ರೋಲಿಗರು ನಾನಾ ರೀತಿಯ ಕಾಮೆಂಟ್ ಮಾಡೋಕೆ ಶುರುಮಾಡಿದ್ದರು. ಆದರೆ ಈ ಜೋಡಿಗಳು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನದೆ ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದೀಗ ತಮ್ಮ ಮದುವೆಯ ಬಗ್ಗೆ ರವೀಂದರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮದುವೆಯ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಪತ್ನಿಯ ಕುರಿತು ರವೀಂದರ್ […]Read More

ಡಿವೋರ್ಸ್ ಬಳಿಕ ಮೈತೋರಿಸೋದು ಜಾಸ್ತಿಯಾಗಿದೆ: ಸಮಂತಾ ವಿರುದ್ಧ ಗರಂ ಆದ ನೆಟ್ಟಿಗರು

ಟಾಲಿವುಡ್ ಸ್ಟಾರ್ ನಟಿ ಸಮಂತಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಮಂತಾ ನಟಿಸಿದ ಸಾಕಷ್ಟು ಸಿನಿಮಾಗಳು ಸೂಪರ್ ಹಿಟ್ ಆಗಿದ್ದು ಈ ಮಧ್ಯೆ ಬಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ನಾಗಚೈತನ್ಯರಿಂದ ದೂರವಾದ ಬಳಿಕ ಸಮಂತಾರ ಮತ್ತಷ್ಟು ಯಶಸ್ಸಿನ ಏಣಿಗಳನ್ನು ಏರುತ್ತಿದ್ದಾರೆ. ಈ ಮಧ್ಯೆ ನೆಟ್ಟಿಗರು ಮಾತ್ರ ಸಮಂತಾ ಮೇಲೆ ಗರಂ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ಸಮಂತಾ ಆಗಾಗ ತಮ್ಮ ಹೊಸ ಹೊಸ ಫೋಟೋಗಳು, ಅಪ್ ಡೇಟ್ ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ, ಅಂತೆಯೇ […]Read More

ರಾಕೇಶ್ ಗಾಗಿ ಮನೆಯವರ ಕೆಂಗಣ್ಣೀಗೆ ಗುರಿಯಾದ ಸೋನು ಗೌಡ

ಕನ್ನಡದ ಬಿಗ್ ಬಾಸ್ ಓಟಿಟಿ ಶೋ ನಾಲ್ಕನೇ ವಾರ ಪೂರೈಸಿ ಐದನ್ನೆ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ದೊಡ್ಮನೆ ಒಳಗೆ ಪ್ರೀತಿ, ಪ್ರೇಮ, ಜಗಳ, ಕದನಗಳು ಹೆಚ್ಚುತ್ತಲೆ ಇದೆ. ನಿನ್ನೆ ತಾನೇ ಸೋನು ಗೌಡ ಮೇಲೆ ಆರ್ಯವರ್ಧನ್ ಗುರೂಜಿ ಗರಂ ಆಗಿದ್ದರು. ಇದೀಗ ರಾಕೇಶ್ ವಿಷಯದಿಂದ ಸೋನು ಮೇಲೆ ಮತ್ತೆ ಆರ್ಯವರ್ಧನ್ ಕೋಪ ಮಾಡಿಕೊಂಡಿದ್ದಾರೆ. ದೊಡ್ಮನೆಗೆ ಬಂದ ದಿನದಿಂದಲೂ ಸೋನು ಗೌಡ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಲೆ ಇದ್ದಾರೆ. ತಮ್ಮ ಬಾಯಿಯಿಂದಲೇ ಎಲ್ಲರ ಕೆಂಗಣ್ಣಿಗೆ ಗುರಿಯಾಗಿರುವ ಸೋನು […]Read More

ಟಿಪ್ಪು ಸುಲ್ತಾನ್ ಕುರಿತ ‘ಶಾನುಭೋಗರ ಮಗಳು’ ಸಿನಿಮಾದ ನಾಯಕಿಯಾ ರಾಗಿಣಿ ಪ್ರಜ್ವಲ್

ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಚಂದ್ರನ್ ನೃತ್ಯಗಾರ್ತಿಯಾಗಿ ಸಾಕಷ್ಟು ಖ್ಯಾತಿ ಘಳಿಸಿದ್ದಾರೆ. ಈ ಹಿಂದೆ ರಿಷಭಪ್ರಿಯ ಹೆಸರಿನ ಕಿರು ಚಿತ್ರದಲ್ಲಿ ನಟಸುವ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ರಾಗಿಣಿ ಬಳಿಕ ಲಾ ಸಿನಿಮಾದಲ್ಲಿ ನಾಯಕಿಯಾಗಿ ಗುರುತಿಸಿಕೊಂಡರು. ಆ ಬಳಿಕ ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ರಾಗಿಣಿ ಇದೀಗ ಹೊಸ ಸಿನಿಮಾದ ನಾಯಕಿಯಾಗಿದ್ದಾರೆ. ಚಿತ್ರಕ್ಕೆ ಶಾನುಭೋಗರ ಮಗಳು ಎಂದು ಹೆಸರಿಡಲಾಗಿದೆ. ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ […]Read More

ಹಸೆಮಣೆ ಏರಲು ಸಜ್ಜಾದ ಕೆ.ಎಲ್.ರಾಹುಲ್, ಅಥಿಯಾ ಶೆಟ್ಟಿ: ಡಿಸೆಂಬರ್ ಅಂತ್ಯದಲ್ಲಿ ಕಲ್ಯಾಣ

ಬಾಲಿವುಡ್ ನಲ್ಲಿ ಒಂದರ ಹಿಂದೊದರಂತೆ ಮದುವೆಗಳು ನಡೆಯುತ್ತಿವೆ. ಸೆಲೆಬ್ರಿಟಿಗಳು ಪ್ರೀತಿಸಿದವರ ಕೈ ಹಿಡಿದು ಹೊಸ ಜೀವನ ಎಂಜಾಯ್ ಮಾಡುತ್ತಿದ್ದಾರೆ. ಸದ್ಯ ಮತ್ತೊಂದು ಜೋಡಿ ಹಸೆಮಣೆ ಏರಲು ರೆಡಿಯಾಗಿದ್ದು ತೆರೆ ಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಮೂರು ವರ್ಷಗಳಿಂದ ಡೇಟಿಂಗ್ ಮಾಡುತ್ತಿರುವ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ.ಎಲ್.ರಾಹುಲ್ ಹಸೆಮಣೆ ಏರೋಕೆ ಸಿದ್ದವಾಗಿದ್ದಾರೆ. ಮಗಳ ಮದುವೆಯನ್ನು ಸಾಕಷ್ಟು ಅದ್ದೂರಿಯಾಗಿ ಮಾಡೋಕೆ ನಟ ಸುನೀಲ್ ಶೆಟ್ಟಿ ಮುಂದಾಗಿದ್ದು ತೆರೆ ಮರೆಯಲ್ಲಿ ತಯಾರಿ ನಡೆಸುತ್ತಿದ್ದಾರೆ. ಈಗಾಗ್ಲೆ ಮದುವೆಯ […]Read More

ಸಿನಿಮಾ ಹಾಗೂ ರಿಯಾಲಿಟಿ ಶೋಗಳಿಗೆ ನವರಸ ನಾಯಕ ಪಡೆದುಕೊಳ್ಳುವ ಸಂಭಾವನೆ ಎಷ್ಟು ಗೊತ್ತಾ:

ಸಾಮಾನ್ಯವಾಗಿ ನಟ, ನಟಿಯರು ಸಿನಿಮಾಗಳಿಗೆ ಎಷ್ಟು ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬ ಕುತೂಹಲ ಪ್ರತಿಯೊಬ್ಬರಿಗೂ ಇದ್ದೆ ಇರುತ್ತೆ. ಆದರೆ ಈ ಬಗ್ಗೆ ಸೆಲೆಬ್ರಿಟಿಗಳು ಮಾತ್ರ ಯಾವುದೇ ಕಾರಣಕ್ಕೂ ಬಾಯಿ ಬಿಡುವುದಿಲ್ಲ. ಆಕಸ್ಮಿಕವಾಗಿ ಯಾರಾದರು ಕೇಳಿದರೆ ಏನಾದರೊಂದು ಹೇಳಿ ಮಾತು ತೇಲಿಸಿ ಬಿಡುತ್ತಾರೆ. ಸದ್ಯ ಇದೇ ಮೊದಲ ಭಾರಿಗೆ ಕನ್ನಡದ ಸ್ಟಾರ್ ನಟರೊಬ್ಬರು ತಮ್ಮ ಸಂಭಾವನೆ ಕುರಿತು ಮಾತನಾಡಿದ್ದಾರೆ. ಸ್ಯಾಂಡಲ್ ವುಡ್ ನಟ ಜಗ್ಗೇಶ್ ಸಾಕಷ್ಟು ವರ್ಷಗಳಿಂದಲೂ ಸ್ಯಾಂಡಲ್ ವುಡ್ ನಲ್ಲಿ ಸಕ್ರಿಯರಾಗಿದ್ದಾರೆ. ಕಾಮಿಡಿ ನಟನಾಗಿ ಸಿನಿ ರಂಗಕ್ಕೆ ಎಂಟ್ರಿಕೊಟ್ಟ […]Read More

ಸಚಿವ ಕತ್ತಿ ನಿಧನಕ್ಕೆ 1 ದಿನ ಶೋಕಾಚರಣೆ: ಅಸಮಾಧಾನ ಹೊರ ಹಾಕಿದ ಸಿದ್ದರಾಮಯ್ಯ

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕತ್ತಿ ಅವರಿಗೆ ಸಾಯುವ ವಯಸ್ಸಾಗಿರ್ಲಿಲ್ಲ. ನನಗೆ ಕತ್ತಿ ಒಳ್ಳೆಯ ಸ್ನೇಹಿತ ಎಂದಿದ್ದಾರೆ. ಕತ್ತಿ ನಿಧನದ ಶೋಕಾಚರಣೆ ಮೂರು ದಿನ ಮಾಡಬಹುದಿತ್ತು. ಯಾಕೆ ಒಂದೇ ದಿನ ಘೋಷಣೆ ಮಾಡಿದ್ದಾರೋ ಗೊತ್ತಿಲ್ಲ. ಕತ್ತಿ ಸಿಟ್ಟಿಂಗ್ ಮಿನಿಸ್ಟರ್ ಆಗಿರೋರು, ಅವರ ನಿಧನಕ್ಕೆ […]Read More

ಹೃದಯಾಘಾತದಿಂದ  ಸಚಿವ ಉಮೇಶ್ ಕತ್ತಿ ನಿಧನ

ನಿನ್ನೆ ರಾತ್ರಿ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಹತ್ತಿರದ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕತ್ತಿ ನಿಧನರಾಗಿದ್ದಾರೆ. 1961 ಮಾರ್ಚ್‌ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ […]Read More

Phone icon
Call Now
Reach us!
WhatsApp icon
Chat Now