• June 20, 2026

karnatakaspecial.in

https://karnatakaspecial.in/

ಶ್ರೀನಿಧಿ ಶೆಟ್ಟಿ ಸಿನಿಮಾ ನೋಡಿ ಅಸಮಧಾನಗೊಂಡ ಅಭಿಮಾನಿ: ಕ್ಷಮೆ ಕೇಳಿದ ನಿರ್ದೇಶಕ

ಯಶ್ ನಟನೆಯ ಕೆಜಿಎಫ್ ಚಿತ್ರದಲ್ಲಿ ಕಾಣಿಸಿಕೊಂಡ ನಟಿ ಶ್ರೀನಿಧಿ ಶೆಟ್ಟಿಗೆ ಸಾಕಷ್ಟು ಆಫರ್ ಗಳು ಬರುತ್ತಿವೆ. ಮೊದಲ ಸಿನಿಮಾದಲ್ಲೇ ಸಾಕಷ್ಟು ಖ್ಯಾತಿ ಘಳಿಸಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶ್ರೀನಿಧಿ ಶೆಟ್ಟಿ ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಶ್ರೀನಿಧಿ ಶೆಟ್ಟಿ ನಟನೆಯ ಕೋಬ್ರಾ ಸಿನಿಮಾ ತೆರೆಕಂಡಿದ್ದು ಅಭಿಮಾನಿಗಳು ಅಸಮಧಾನ ಹೊರ ಹಾಕಿದ್ದಾರೆ. ಚಿಯಾನ್ ವಿಕ್ರಂ ಹಾಗೂ ಶ್ರೀನಿಧಿ ಶೆಟ್ಟಿ ನಟನೆಯ ಕೋಬ್ರಾ ಸಿನಿಮಾ ಸಾಕಷ್ಟು ನಿರೀಕ್ಷೆಯೊಂದಿಗೆ ರಿಲೀಸ್ ಆಗಿತ್ತು. ಜೊತೆಗೆ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ […]Read More

ರಿಯಲ್ ಲೈಫ್ ನಲ್ಲಿ ಮದುವೆಯಾಗಬೇಕಿದ್ದ ಅದಿತಿ ಪ್ರಭುದೇವ, ಡಾಲಿ ಧನಂಜಯ್: ಇಬ್ಬರು ಒಂದಾಗೋದನ್ನು

ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ಕೆಲ ವರ್ಷಗಳ ಬಳಿಕ ಮದುವೆಯಾಗಲು ನಿರ್ಧರಿಸಿದ್ದಾರೆ. ಈ ಮಧ್ಯೆ ನಟ ಜಗ್ಗೇಶ್ ಇಂಟ್ರಸ್ಟಿಂಗ್ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಎಲ್ಲ ಅಂದುಕೊಂಡತೆ ಆಗಿದ್ದಿದ್ದರೆ ಅದಿತಿ ಪ್ರಭುದೇವ್ ಹಾಗೂ ಡಾಲಿ ಧನಂಜಯ್ ಮದುವೆಯಾಗ ಬೇಕಿತ್ತು ಎಂದು ಹೇಳಿ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದಿದ್ದರೆ ರಿಯಲ್ ಲೈಫ್ ನಲ್ಲಿ ಅದಿತಿ ಪ್ರಭುದೇವ ಹಾಗೂ ಡಾಲಿ ಧನಂಜಯ್ ಮಗುವೆ ಆಗಬೇಕಿತ್ತು. ಅದಕ್ಕಾಗಿ ಪೂರ್ವ ತಯಾರಿ ಕೂಡ ನಡೆದಿತ್ತು. ಇಬ್ಬರನ್ನು ಒಂದು […]Read More

ನಿನ್ ಬಾಯಿಗೆ ಪೊರಕೆ ಇಡ್ಬೇಕಾ? ಸೋನು ಮೇಲೆ ಗರಂ ಆದ ಆರ್ಯವರ್ಧನ್ ಗುರೂಜಿ

ಬಿಗ್ ಬಾಸ್ ಮನೆಯಲ್ಲಿ ಒಬ್ಬರ ಮೇಲೊಬ್ಬರು ಕೂಗಾಡುವುದು ಕಿರುಚಾಡುವುದು ಇದ್ದಿದ್ದೆ. ಮೊನೆ ತಾನೆ ಸೋನು ಗೌಡ ಕಳಪೆ ಪಟ್ಟ ತೊಟ್ಟು ಬಿಗ್ ಬಾಸ್ ಮನೆಯ ಜೈಲು ಸೇರಿದ್ದಾಗ ಆಕೆಯನ್ನು ಸಮಾಧಾನ ಮಾಡಿದ್ದ ಆರ್ಯವರ್ಧನ್ ಗುರೂಜಿ ಇಂದು ಸೋನು ಗೌಡ ಮೇಲೆ ಫುಲ್ ಗರಂ ಆಗಿದ್ದಾರೆ. ಅತೀ ಹೆಚ್ಚು ಮಾತನಾಡುವ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಮತ್ತು ಸೋನು ಶ್ರೀನಿವಾಸ್ ಗೌಡ ಮಧ್ಯೆ ಮಾತಿನ ಚಕಮಕಿ ನಡೆದು ಗಲಾಟೆ ಆಗಿದೆ. ಈ ವೇಳೆ ಆರ್ಯವರ್ಧನ್ ಆಡಿದ ಕೆಲವೊಂದು ಮಾತುಗಳಿಂದ ಸೋನು […]Read More

ಜೊತೆ ಜೊತೆಯಲಿ ಧಾರಾವಾಹಿ ನಟ ಆರ್ಯವರ್ಧನ್ ಚಾಲಾಯಿಸುತ್ತಿದ್ದ ಕಾರು ಭೀಕರ ಅಪಘಾತ: ಮುಗಿದೇ

ಕಳೆದ ಕೆಲ ದಿನಗಳಿಂದ ಜೊತೆ ಜೊತೆಯಲಿ ಧಾರಾವಾಹಿ ಸೆಟ್ ನಲ್ಲಿ ನಡೆಯುತ್ತಿದ್ದ ಗದ್ದಲಕ್ಕೆ ಕೊನೆಗೂ ನಿರ್ದೇಶಕರು ಅಂತ್ಯ ಹಾಡಿದ್ದಾರೆ. ನಟ ಅನಿರುದ್ಧ್ ಹಾಗೂ ನಿರ್ದೇಶಕರ ನಡುವೆ ಮನಸ್ತಾಪ ಉಂಟಾಗಿದ್ದು ಈ ಕಾರಣಕ್ಕೆ ನಟ ಅನಿರುದ್ಧ್ ರನ್ನು ಧಾರಾವಾಹಿಯಿಂದ ಕೈ ಬಿಡಲಾಗಿದೆ. ಸದ್ಯ ಜೊತೆ ಜೊತೆಯಲಿ ಧಾರಾವಾಹಿ  ಪ್ರೊಮೋ ಒಂದನ್ನ ಬಿಡುಗಡೆ ಮಾಡಿದ್ದು ಅದರಲ್ಲಿ ಅನಿರುದ್ಧ್ ಪಾತ್ರವನ್ನು ಮುಗಿಸಿದ್ದಾರೆ. ಅನಿರುದ್ಧ್ ಪಾತ್ರಕ್ಕೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದಿತ್ತು. ಆದರೆ ಯಾವುದೂ ಫೈನಲ್ ಆಗಿರಲಿಲ್ಲ. ಸದ್ಯ ಧಾರಾವಾಹಿ ತಂಡ […]Read More

ಸುಷ್ಮಿತಾ ಸೇನ್ ಬಾಳಿಗೆ ಎಕ್ಸ್ ಬಾಯ್ ಫ್ರೆಂಡ್ ಎಂಟ್ರಿ: ಮಾಜಿ ವಿಶ್ವಸುಂದರಿಯಿಂದ ದೂರವಾದ

ಮಾಜಿ ವಿಶ್ವಸುಂದರಿ ಬಾಲಿವುಡ್ ನಟಿ ಸುಷ್ಮಿತಾ ಸೇನ್ ಜೊತೆಗಿರುವ ಫೋಟೋವನ್ನು ಕಳೆದು ಒಂದೂವರೆ ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಹಂಚಿಕೊಂಡಿದ್ದರು. ಜೊತೆಗೆ ಆಕೆಯ ಜೊತೆ ಡೇಟಿಂಗ್ ಮಾಡ್ತಿರೋದಾಗಿಯೂ ಹೇಳಿಕೊಂಡಿದ್ದರು. ಲಲಿತ್ ಮೋದಿ ಹಂಚಿಕೊಂಡಿದ್ದ ಫೋಟೋ ಸೋಷಿಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮಟ್ಟದಲ್ಲಿ ಸದ್ದು ಮಾಡಿತ್ತು. ಲಲಿತ್ ಮೋದಿ ಜೊತೆಗಿನ ಫೋಟೋಗಳು ವೈರಲ್ ಆದರೂ ಸುಷ್ಮಿತಾ ಮಾತ್ರ ಯಾವುದಕ್ಕೂ ಪ್ರತಿಕ್ರಿಯಿಸದೇ ಸೈಲೆಂಟ್ ಆಗಿ ಬಿಟ್ಟಿದ್ದರು.ಜೊತೆಗೆ ವಿದೇಶಕ್ಕೆ ಹಾರಿ ಅಲ್ಲಿನ ಸುಂದರ ಸ್ಥಳಗಳಲ್ಲಿ ಎಂಜಾಯ್ […]Read More

ಶರಣ್, ನಿಶ್ವಿಕಾ ನಾಯ್ಡು ನಟನೆಯ ‘ಗುರು ಶಿಷ್ಯರು’ ರಿಲೀಸ್‌ಗೆ ರೆಡಿ: ಶಿಷ್ಯರಾಗಿ ಅಭಿನಯಿಸಿದ್ದಾರೆ

ಎಂಭತ್ತರ ದಶಕದಲ್ಲಿ ದ್ವಾರಕೀಶ್ ನಿರ್ಮಾಣದ ” ಗುರು ಶಿಷ್ಯರು ” ಚಿತ್ರ‌ ಕನ್ನಡಿಗರ ಮನ ಗಿದ್ದಿತ್ತು. ಈಗ ಆದೇ ಹೆಸರಿನ ಚಿತ್ರ ಮತ್ತೊಮ್ಮೆ ಬರುತ್ತಿದೆ. ಶರಣ್ ಕೃಷ್ಣ ಹಾಗೂ ತರುಣ್ ಕಿಶೋರ್ ಸುಧೀರ್ ನಿರ್ಮಿಸಿರುವ ಈ ಚಿತ್ರವನ್ನು ಜಡೇಶ್ ಕೆ ಹಂಪಿ ನಿರ್ದೇಶಿಸಿದ್ದಾರೆ. ಶರಣ್ ಹಾಗೂ ನಿಶ್ವಿಕಾ ನಾಯ್ಡು ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರ, ದೇಸಿ ಕ್ರೀಡೆಯಾದ ಖೊಖೊ ಆಟದ ಸುತ್ತ ನಡೆಯುತ್ತದೆ.. ಖೊಖೊ ಕೋಚರ್ ಆಗಿ ಶರಣ್ ಕಾಣಿಸಿಕೊಂಡಿದ್ದಾರೆ.  ವಿಶೇಷವೆಂದರೆ ಹದಿಮೂರು ಜನ […]Read More

ಬಿಗ್ ಬಾಸ್ ಫಿನಾಲೆ ವಾರಕ್ಕೆ ಎಂಟ್ರಿಕೊಟ್ಟ ರಾಕೇಶ್, ರೂಪೇಶ್, ಸಾನ್ಯಾ

ಬಿಗ್ ಬಾಸ್ ಕನ್ನಡ ಒಟಿಟಿ ಶೋ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಶೋ ಮುಗಿಯಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಹೀಗಾಗಿ ದೊಡ್ಮನೆ ಒಳಗೆ ಉಳಿದುಕೊಂಡವರು ಬಿಗ್ ಬಾಸ್ ಟ್ರೋಪಿ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಗ್ ಬಾಸ್ ಮನೆಯ ಮೂವರು ಸದಸ್ಯರು ನೇರವಾಗಿ ಫಿನಾಲೆಗೆ ಆಯ್ಕೆಯಾಗಿದ್ದಾರೆ. ಸದ್ಯ ಬಿಗ್ ಬಾಸ್ ಮನೆಯಲ್ಲಿ 9 ಮಂದಿ ಸ್ಪರ್ಧಿಗಳಿದ್ದು ಐದನೇ ವಾರಕ್ಕೆ ಶೋ ಕಾಲಿಟ್ಟಿದ್ದೆ.ಈ ವಾರ ಬಿಗ್ ಬಾಸ್ ಮನೆಯಿಂದ ಯಾರು ಹೊರ ಬರುತ್ತಾರೆ […]Read More

ಪೋಸ್ಟರ್ ನೋಡಿ ಸಿನಿಮಾಗೆ ಸೂಕ್ತ ಶೀರ್ಘಿಕೆ ನೀಡಿ, ನಗದು ಬಹುಮಾನ ಗೆಲ್ಲಿ

ಒಂದು ಸಿನಿಮಾಗೆ ಟೈಟಲ್ ಎಂಬುದು ಸಾಕಷ್ಟು ಇಂಫರ್ಟೆಂಟ್ ಆಗಿರುತ್ತೆ. ಅದೆಷ್ಟೋ ಸಿನಿಮಾಗಳು ಟೈಟಲ್ ನಿಂದಲೇ ಗೆದ್ದಿರೋದು ಇದೆ. ಸದ್ಯ ಹೊಸ ತಂಡವೊಂದು ತಮ್ಮ ಸಿನಿಮಾಗೆ ಸೂಕ್ತ ಟೈಟಲ್ ನೀಡದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಹೌದು.ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೆ ಇರುತ್ತವೆ. ಸಾಕಷ್ಟು ಹೊಸ ಹೊಸ ಪ್ರತಿಭೆಗಳು ತಮ್ಮ ಸಿನಿಮಾಗಳನ್ನು ಪರಭಾಷೆಯಲ್ಲೂ ಗುರುತಿಸುವಂತೆ ಹೆಸರು ಮಾಡಿವೆ. ಸದ್ಯ ಅಂತದ್ದೆ ಹೊಸ ತಂಡವೊಂದು ತಮ್ಮ ಸಿನಿಮಾಗೆ ಪ್ರೇಕ್ಷಕರೆ ಸೂಕ್ತ ಟೈಟಲ್ ಸೂಚಿಸಲಿ ಎನ್ನುತ್ತಿದೆ. ಕಳೆದ […]Read More

ಲೈಂಗಿಕ ದೌರ್ಜನ್ಯ ಆರೋಪ: ನಟ ಕಮಲ್ ಆರ್ ಖಾನ್ ಬಂಧನ

ಕಳೆದ ಕೆಲ ದಿನಗಳ ಹಿಂದಷ್ಟೇ ಅವಹೇಳನಕಾರಿ ಟ್ವೀಟ್ ಮಾಡಿದ್ದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ನಟ ಹಾಗೂ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ ಎಸಗಿರುವ ಕಾರಣಕ್ಕೆ ಮತ್ತೆ ಪೊಲೀಸರು ಬಂಧಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. 2017ರಲ್ಲಿ ಕಮಲ್ ಆರ್ ಖಾನ್ ತಾವು ನಿರ್ಮಾಣ ಮಾಡುವ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಟಿಯೊಬ್ಬರಿಗೆ ನಂಬಿಸಿ ಮೋಸ ಮಾಡಿದ್ದಾರೆ ಎಂದು ನಟಿ ದೂರು ನೀಡಿದ್ದಾರೆ. ಈ […]Read More

ನನ್ನನ್ನೇ ಟಾರ್ಗೆಟ್ ಮಾಡಲಾಗುತ್ತಿದೆ: ದಿಲ್ ರಾಜು ಬಗ್ಗೆ ಯಾರು ಮಾತನಾಡಲ್ಲ, ಲೈಗರ್ ವಿತರಕ

ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಲೈಗರ್ ಸಿನಿಮಾ ಸೋತ ಬಳಿಕ ಚಿತ್ರದ ಬಗ್ಗೆ ಒಂದಲ್ಲ ಒಂದು ಸುದ್ದಿಗಳು ಕೇಳಿ ಬರುತ್ತಲೆ ಇದೆ. ಇದೀಗ ಚಿತ್ರದ ನಿರ್ಮಾಪ ವಾರಂಗಲ್ ಶ್ರೀನು ಹೊಸ ಬಾಂಬ್ ಸಿಡಿಸಿದ್ದಾರೆ. ಮ್ಯಾನ್ ವಿತ್ ಗೋಲ್ಡನ್ ಟಚ್ ಎಂದೇ ಖ್ಯಾತಿ ಘಳಿಸಿರುವ ವಾರಂಗಲ್ ಶ್ರೀನು ಪಡೆದುಕೊಂಡ ಸಿನಿಮಾಗಳೆಲ್ಲಾ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ […]Read More

Phone icon
Call Now
Reach us!
WhatsApp icon
Chat Now