ರಾಜಕೀಯಕ್ಕೆ ಸೇರಿ ಎಂದವರಿಗೆ ಖಡಕ್ ತಿರುಗೇಟು ಕೊಟ್ಟ ಕಾಫಿ ನಾಡು ಚಂದು: ವೈರಲ್

ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುವ ಕಾಫಿ ನಾಡು ಚಂದು ಅವರ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿದೆ. ಸಾಕಷ್ಟು ಮಂದಿ ಅವರ ಬಳಿ ತೆರಳಿ ಬರ್ತಡೇ ವಿಶ್ ಮಾಡಿಸುತ್ತಿದ್ದಾರೆ. ಜೊತೆಗೆ ಹಲವು ಕಡೆಗಳಲ್ಲಿ ಕಾಫಿ ನಾಡು ಚಂದು ಅವರಿಗೆ ಸನ್ಮಾನ ಮಾಡಲಾಗುತ್ತಿದೆ. ಇದೀಗ ಚಂದು ರಾಜಕೀಯಕ್ಕೆ ಎಂಟ್ರಿಕೊಡಿ ಎಂದು ಕೆಲವರು ಸಲಹೆ ನೀಡುತ್ತಿದ್ದು ಅಂಥವರಿಗೆ ಚಂದು ತಿರುಗೇಟು ನೀಡಿದ್ದಾರೆ. ನಾನು ಪುನೀತ್ ಅಣ್ಣ, ಶಿವಣ್ಣನ ಅಭಿಮಾನಿ ಎನ್ನುತ್ತಲೇ ಬರ್ತಡೇ ಹಾಡು ಹಾಡಿ ಸಖತ್ ಫೇಮಸ್ ಆದ ಬಂದು […]readmore

ಲೇಡಿ ಸೂಪರ್ ಸ್ಟಾರ್ ನಯನತಾರಾ ನಿರ್ಧರದಿಂದ ಬೇಸರಕೊಂಡ ಅಭಿಮಾನಿಗಳು

ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಮದುವೆಯ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ನಿರ್ದೇಶಕ ವಿಘ್ನೇಶ್ ಶಿವನ್ ಕೈ ಹಿಡಿದ ನಯನತಾರಾ ಸಿನಿಮಾಗಳ ಜೊತೆಗೆ ವೈಯಕ್ತಿಯ ಜೀವನಕ್ಕೂ ಟೈಂ ನೀಡ್ತಿದ್ದಾರೆ. ಆದ್ರೆ ಇದೀಗ ಲೇಡಿ ಸೂಪರ್ ಸ್ಟಾರ್ ಅಭಿಮಾನಿಗಳಿಗೆ ಶಾಕ್ ನೀಡುವಂತ ಸುದ್ದಿಯೊಂದು ಕಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನಟಿ ನಯನತಾರಾಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಆಕೆಯ ಸಿನಿಮಾಗಾಗಿ ಕಾದು ಕೂರ್ತಿರ್ತಾರೆ. ಆದ್ರೆ ಇದೀಗ ನಯನತಾರಾ ಫ್ಯಾನ್ಸ್ ಸುದ್ದಿಯೊಂದನ್ನು ಕೇಳಿ ಬೇಸರಕೊಂಡಿದ್ದಾರೆ. ಹೌದು. […]readmore

ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿದ ಜೆನಿಲಿಯಾ, ರಿತೇಶ್

ಬಾಲಿವುಡ್ ನಟಿ ಜೆನಿಲಿಯಾ ಸಾಕಷ್ಟು ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಮಾಡಿದ್ದಾರೆ. ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ಸಿನಿಮಾದಲ್ಲಿ ನಟಿಸುತ್ತಿರುವ ಜೆನಿಲಿಯಾ ಬೆಂಗಳೂರಿಗೆ ಬಂದಿದ್ದು ಈ ವೇಳೆ ಪತಿ ರಿತೇಶ್ ದೇಶ್ ಮುಖ್ ಜೊತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿದ್ದಾರೆ. ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಾಕಷ್ಟು ಹೆಸರು ಮಾಡಿರುವ ಜೆನಿಲಿಯಾ 2007ರಲ್ಲಿ ತೆರೆಗೆ ಬಂದ ಶಿವರಾಜ್ ಕುಮಾರ್ ನಟನೆಯ ಸತ್ಯ ಇನ್ ಲವ್ ಸಿನಿಮಾದ ಮೂಲಕ […]readmore

ಕುಟುಂಬದೊಂದಿಗೆ ಗಣೇಶ ಚತುರ್ಥಿ ಆಚರಿಸಿದ ಸನ್ನಿ ಲಿಯೋನ್: ಇಲ್ಲಿದೆ ಕಲರ್ ಫುಲ್ ಫೋಟೋಸ್

ಕುಟುಂಬದೊಂದಿಗೆ ಗಣೇಶ ಚತುರ್ಥಿ ಆಚರಿಸಿದ ನಟಿ ಸನ್ನಿ ಲಿಯೋನ್ ಬೋಲ್ಡ್ ನಟಿಯಾಗಿದ್ದರು ದೇವರಲ್ಲಿ ಸಾಕಷ್ಟು ನಂಬಿಕೆ ಇಟ್ಟಿರುವ ಸನ್ನಿ ಗಣೇಶ ಹಬ್ಬದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ನಟಿ ಕುಟುಂಬದೊಂದಿಗೆ ಪ್ರತಿಯೊಂದು ಹಬ್ಬವನ್ನು ಆಚರಿಸುವ ಬಾಲಿವುಡ್ ನಟಿ ಪಿಂಕ್ ಕಲರ್ ಡ್ರಸ್ ನಲ್ಲಿ ಪತಿ ಮಕ್ಕಳೊಂದಿಗೆ ಕ್ಯಾಮೆರಾಗೆ ಫೋಟ್ ಕೊಟ್ಟ ನಟಿ ಸನ್ನಿ ಲಿಯೋನ್ ನಾಚ್ ಬೇಬಿ ಶೀರ್ಷಿಕೆಯ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದು ಸೆ.6ರಂದು ಬಿಡುಗಡೆ ಆಗಲಿದೆreadmore

ಬಾಕ್ಸ್ ಆಫೀಸ್ ನಲ್ಲಿ ಸೋತ ‘ಲೈಗರ್’: ಸಂಭಾವನೆ ಹಿಂದಿರುಗಿಸಿದ ವಿಜಯ್ ದೇವರಕೊಂಡ

ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಕಾಂಬಿನೇಷನ್ ನ ಲೈಗರ್ ಸಿನಿಮಾ ಸದ್ದು ಮಾಡಿದಷ್ಟೇ ವೇಗವಾಗಿ ಸೈಲೆಂಟ್ ಆಗಿ ಬಿಟ್ಟಿದೆ. ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ವಿತರಕರು ಕೂಡ ಸಿನಿಮಾದ ಲಾಸ್ ಬಗ್ಗೆ ಮಾತನಾಡುತ್ತಿದ್ದಾರೆ. ವಿಜಯ್ ದೇವರಕೊಂಡ ಸಿನಿಮಾ ಎಂಬ ಕಾರಣಕ್ಕೆ ಲೈಗರ್ ಸಾಕಷ್ಟು ಸದ್ದು ಮಾಡಿತ್ತು. ಯಾಕಂದ್ರೆ ವಿಜಯ್ ನಟನೆಯ ಸಾಕಷ್ಟು ಸಿನಿಮಾಗಳು ಬಾಕ್ಸ್ ಆಫೀಸ್ ದೋಚಿ ಬಿಟ್ಟಿದ್ದವು. ಜೊತೆಗೆ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಕೂಡ […]readmore

ಸೋನು ಗೌಡಗೆ ಖಡಕ್ ಎಚ್ಚರಿಕೆ ನೀಡಿದ ಸುದೀಪ್: ಕಣ್ಣೀರಿಟ್ಟ ಸೋಷಿಯಲ್ ಮೀಡಿಯಾ ಸ್ಟಾರ್

ಬಿಗ್ ಬಾಸ್ ಮನೆಗೆ ಎಂಟ್ರಿಕೊಡೋದು ಅಷ್ಟು ಸುಲಭವಲ್ಲ. ಅಲ್ಲಿ ಹೋದ ಮೇಲೆ ಅಲ್ಲಿನ ಆಟ ಆಡಿ ಗೆಲ್ಲುವುದು ಕೂಡ ಅಷ್ಟು ಸುಲಭವಲ್ಲ. ಸ್ಪರ್ಧಿಗಳ ಮೇಲೆ 24 ಗಂಟೆಯೂ ಕ್ಯಾಮೆರಾ ಹದ್ದಿನ ಕಣ್ಣೀರುತ್ತದೆ. ಅಂತೆಯೇ ಸೋನು ಗೌಡರ ನಡವಳಿಕೆಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಇದಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗ್ತಿದ್ದಾರೆ. ಸಾಮಾನ್ಯವಾಗಿ ಬಿಗ್ ಬಾಸ್ ವಿರುದ್ಧವಾಗಿ ಮನೆಯ […]readmore

‘ಇಬ್ಬನಿ ತಬ್ಬಿದ ಇಳೆಯಲಿ’ ಬ್ಯಾಚುಲರ್ ಪಾರ್ಟಿ ಕೊಟ್ಟ ರಕ್ಷಿತ್ ಶೆಟ್ಟಿ ಅಂಡ್ ಟೀಂ

ರಕ್ಷಿತ್ ಶೆಟ್ಟಿ ಈಗ ಕೇವಲ ನಾಯಕರಾಗಷ್ಟೇ ಅಲ್ಲ. ನಿರ್ಮಾಪಕರಾಗೂ ಜನಪ್ರಿಯ. ತಮ್ಮ ಪರಂವಃ ಸ್ಟುಡಿಯೋಸ್ ಮೂಲಕ ಯುವಪ್ರತಿಭೆಗಳಿಗೆ ಅವಕಾಶ ನೀಡುತ್ತಾ ಬರುತ್ತಿದ್ದಾರೆ ರಕ್ಷಿತ್ ಶೆಟ್ಟಿ. ಪ್ರಸ್ತುತ ಪರಂವಃ ಸ್ಟುಡಿಯೋಸ್ ನಿರ್ಮಿಸುತ್ತಿರುವ “ಬ್ಯಾಚುಲರ್ ಪಾರ್ಟಿ” ಹಾಗೂ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಗಳ ಮುಹೂರ್ತ ಸಮಾರಂಭ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರರಂಗದಲ್ಲಿ ಹೊಸರೀತಿಯ ಕಥೆಗಳು ಬರಬೇಕು. ಹೊಸರೀತಿಯಲ್ಲಿ ಯೋಚಿಸುವ ಕಥೆಗಾರರನ್ನು ನಾವು ಬರಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮ ಪರಂವಃ ಸ್ಟುಡಿಯೋಸ್ ಸದಾ ಸಿದ್ದ. ನನ್ನ ಜೊತೆ “ಕಿರಿಕ್ ಪಾರ್ಟಿ” […]readmore

ಡಬ್ಬಲ್ ಶಾಕ್ ನೀಡಿದ ಬಿಗ್ ಬಾಸ್: ಚೈತ್ರಾ ಹಳ್ಳಿಕೇರಿ, ಅಕ್ಷತಾ ಕುಕ್ಕಿ ಔಟ್

ಕನ್ನಡದ ಬಿಗ್ ಬಾಸ್ ಓಟಿಟಿ ಮನೆಯಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಪ್ರತಿವಾರ ಒಬ್ಬೊಬ್ಬರು ಮನೆಯಿಂದ ಹೊರ ಹೋಗುತ್ತಿದ್ದರು.ಆದರೆ ಈ ವಾರ ಬಿಗ್ ಬಾಸ್ ಇಬ್ಬರನ್ನು ಮನೆಯಿಂದ ಹೊರ ಕಳುಹಿಸಿ ಡಬ್ಬಲ್ ಶಾಕ್ ನೀಡಿದೆ. ಪ್ರತಿ ವಾರದ ಕೊನೆಯಲ್ಲಿ ಎಂಟ್ರಿಕೊಡುವ ಸುದೀಪ್ ಮಾತು ಕೇಳಲು ಅಭಿಮಾನಿಗಳು ಕಾದುಕೂತಿರ್ತಾರೆ.ಅಂತೆಯೇ ಈ ವಾರ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಇರುತ್ತೆ. ಅಂತೆಯೇ ಈ ವಾರ ಮನೆಯಿಂದ ಚೈತ್ರಾ ಹಳ್ಳಿಕೇರಿ ಹಾಗೂ ಅಕ್ಷತಾ […]readmore

ವಿಜಯ್ ದೇವರಕೊಂಡ ಸಿನಿಮಾದಿಂದ ಹಿಂದೆ ಸರಿದ ನಿರ್ಮಾಪಕರು: ನಿಂತೇ ಹೋಯ್ತು ಪುರಿ-ದೇವರಕೊಂಡ ಜನ

ಸಾಕಷ್ಟು ನಿರೀಕ್ಷೆಯೊಂದಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ವಿಮರ್ಶಕರಿಂದ ಮೆಚ್ಚುಗೆ ಘಳಿಸದ ಲೈಗರ್ ಸೈಲೆಂಟ್ ಆಗಿ ಬಿಟ್ಟಿದೆ. ಲೈಗರ್ ಸಿನಿಮಾದ ಸೋಲಿನಿಂದಾಗಿ ಇದೀಗ ಜನ ಗಣ ಮನ ಸಿನಿಮಾ ನಿಂತು ಹೋಗಿದೆ. ಹೌದು.ಲೈಗರ್ ಸಿನಿಮಾದ ಬಳಿಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಲೈಗರ್ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಬೇಕಿತ್ತು. ಜನ ಗಣ ಮನ ಪುರಿ ಜಗನ್ನಾಥ್ ಅವರ ಡ್ರೀಮ್ ಪ್ರಾಜೆಕ್ಟ್. ಸಾಕಷ್ಟು ವರ್ಷಗಳಿಂದ ಈ […]readmore

ಏಷ್ಯಾ ಕಪ್ ಟೂರ್ನಿಯಿಂದ ಹೊರನಡೆದ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಗೆ ಚಾನ್ಸ್

ಮುಂಬೈ: ಗಾಯದ ಸಮಸ್ಯೆಯಿಂದ ಏಷ್ಯಾಕಪ್‍ನಿಂದ ಹೊರಗುಳಿದಿರುವ ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪ್ರಸ್ತುತ ಯುಎಇ ಅತಿಥ್ಯದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‍ನಿಂದಲೂ ಹೊರಗುಳಿದಿದ್ದಾರೆ. ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಟೀಮ್ ಇಂಡಿಯಾ ಸೇರ್ಪಡೆಯಾಗಲಿದ್ದಾರೆ. ಮೊಣಕಾಲಿನ ಗಾಯದಿಂದ ಏಷ್ಯಾಕಪ್ ನಿಂದ ಹೊರ ಬಂದಿದ್ದ ರವೀಂದ್ರ ಜಡೇಜಾ ಸದ್ಯ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿದೆ. ಶಸ್ತ್ರ ಚಿಕಿತ್ಸೆ ಬಳಿಕ ಕನಿಷ್ಟ ಮೂರು ತಿಂಗಳಾದರೂ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಜಡೇಜಾ ಟಿ20 ವಿಶ್ವಕಪ್ ನಿಂದ ಹೊರ ಬಂದಿದ್ದಾರೆ. […]readmore

Phone icon
Call Now
Reach us!
WhatsApp icon
Chat Now