• June 20, 2026

karnatakaspecial.in

https://karnatakaspecial.in/

ತೆರೆಗೆ ಬರುತ್ತಿದೆ ಕೆಜಿಎಫ್ ಸಿನಿಮಾ: ಯಶ್ ಅಲ್ಲ ಚಿಯಾನ್ ವಿಕ್ರಂ ಹೀರೋ

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ಅತ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಪರಭಾಷಾ ಮಂದಿಯನ್ನು ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಇದು. ಸದ್ಯ ಅಭಿಮಾನಿಗಳು ಕೆಜಿಎಫ್ 3 ಯಾವಾಗ ಬರುತ್ತೆ ಎಂದು ಕಾದು ಕೂತಿದ್ದಾರೆ.ಆದ್ರೆ ಕೆಜಿಎಫ್ 3 ಸದ್ಯದಕ್ಕೆ ಇಲ್ಲ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ಮಧ್ಯೆ ತಮಿಳಿನಲ್ಲಿ ಕೆಜಿಎಫ್ ಸಿನಿಮಾ ಸೆಟ್ಟೇರಿದೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದಲ್ಲಿ ಕಾಲ್ಪನಿಕ ಕಥೆಯನ್ನೇ ಹೆಚ್ಚಾಗಿ ತೋರಿಸಲಾಗಿದೆ. ಕೆಜಿಎಫ್ ನಲ್ಲಿ […]Read More

ಗೋಮಾಂಸ ಇಷ್ಟ ಎಂದ ರಣಬೀರ್: ಬ್ರಹ್ಮಾಸ್ತ್ರಕ್ಕೆ ಸಂಕಷ್ಟ ತಂದಿಟ್ಟ 10 ವರ್ಷಗಳ ಹಳೆ

ಬಾಲಿವುಡ್ ನಲ್ಲಿ ದಿನದಿಂದ ದಿನಕ್ಕೆ ಬಾಯ್ಕಾಟ್ ಬಿಸಿ ಜೋರಾಗಿಯೇ ಏರುತ್ತಿದೆ.ಈಗಾಗ್ಲೆ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟ್ ಗೆ ಬಲಿಯಾಗಿದ್ದು ಹೇಳ ಹೆಸರಿಲ್ಲದಂತೆ ಥಿಯೇಟರ್ ನಿಂದ ಎತ್ತಂಗಡಿ ಆಗಿದೆ. ಇದರ ಜೊತೆಗೆ ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಮಕಾಡೆ ಮಲಗಿದೆ. ಈ ಮಧ್ಯೆ ರಣಬೀರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರಕ್ಕೂ ಬಾಯ್ಕಾಟ್ ಬಿಸಿ ತಟ್ಟಿದೆ. ರಣಬೀರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ […]Read More

ಬಿಗ್ ಬಾಸ್ ಮನೆಯಿಂದ ಹೊರ ಹೋದ ತಕ್ಷಣವೇ ರಿಜಿಸ್ಟರ್ ಮ್ಯಾರೇಜ್ ಆಗಲು ಜಯಶ್ರೀ

ಕನ್ನಡದ ಬಿಗ್ ಬಾಸ್ ಓಟಿಟಿ ಆರಂಭವಾಗಿ ಮೂರು ನಾಲ್ಕು ವಾರಗಳೇ ಕಳೆದಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ದೊಡ್ಮನೆಯಿಂದ ಈಗಾಗಲೇ ಮೂವರು ಹೊರ ಹೋಗಿದ್ದಾರೆ. ಈ ವಾರ ಯಾರು ಹೊರ ಹೋಗುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಈ ಮಧ್ಯೆ ಬಿಗ್ ಬಾಸ್ ಮನೆಯಿಂದ ಹೊರ ಹೋದ ಬಳಿಕ ತಾವು ಮಾಡುವ ಮೊದಲ ಕೆಲಸ ಏನು ಎಂಬುದನ್ನು ನಟಿ ಹಾಗೂ ಮಾಡೆಲ್ ಜಯಶ್ರೀ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ ಬಂದ ಆರಂಭದಲ್ಲೇ ಸ್ಪರ್ಧಿಗಳು ತಮ್ಮ ಜೀವನದಲ್ಲಿ ನಡೆದ ಕಹಿ […]Read More

ಕಾಶಿಯಾತ್ರೆಗೆ ಹೊರಟು ನಿಂತ ನಟ ಪ್ರಮೋದ್ ಶೆಟ್ಟಿ

2014ರಲ್ಲಿ ತೆರೆಕಂಡ ಉಳಿದವರ ಕಂಡಂತೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಪ್ರತಿಭಾವಂತ ನಟ ಪ್ರಮೋದ್ ಶೆಟ್ಟಿ.ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮನ ಗೆದ್ದ ಪ್ರಮೋದ್ ಶೆಟ್ಟಿ ಇದೇ ಮೊದಲ ಭಾರಿಗೆ ನಾಯಕನಾಗಿ ಸಿನಿಮಾವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ವಿನಯ್ ಶಾಸ್ತ್ರಿ ನಿರ್ದೇಶನದ ಕಾಶಿಯಾತ್ರೆ ಸಿನಿಮಾದಲ್ಲಿ ಪ್ರಮೋದ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.ಇತ್ತೀಚೆಗಷ್ಟೇ ಪ್ರಮೋದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಉಡುಗೊರೆಯಾಗಿ ಕಾಶಿಯಾತ್ರೆ ಸಿನಿಮಾದ ಟೀಸರ್ ರಿಲೀಸ್ ಮಾಡಿದೆ. ಟೀಸರ್ ನಲ್ಲಿ ಯಾಶಿಯಾತ್ರೆಗೆ ಹೊರಟು ನಿಂತಿರುವ ಮದುಮಗನ […]Read More

ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಕೈ ಹಿಡಿದ ನಟಿ, ನಿರೂಪಕಿ ಮಹಾಲಕ್ಷ್ಮೀ

ತಮಿಳು ಚಿತ್ರರಂಗದಲ್ಲಿ ನಟಿ ಹಾಗೂ ನಿರೂಪಕಿಯಾಗಿ ಖ್ಯಾತಿ ಘಳಿಸಿರುವ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್‌ ಚಂದ್ರಶೇಖರನ್‌ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ತಿರುಪತಿಯ ತಿಮ್ಮಪ್ಪನ ಸನ್ನಿಧಿಯಲ್ಲಿ ಮಹಾಲಕ್ಷ್ಮೀ ಹಾಗೂ ರವೀಂದರ್‌ ಚಂದ್ರಶೇಖರನ್‌ ಹೊಸ ಬಾಳಿಗೆ ಅಡಿ ಇಟ್ಟಿದ್ದು ಸಿನಿಮಾ ರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ಸದ್ಯ ವಿವಾಹ ಬಂಧನಕ್ಕೆ ಒಳಗಾಗಿರುವ ಮಹಾಲಕ್ಷ್ಮೀ ಹಾಗ ರವೀಂದರ್ ಮದುವೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇವರಿಬ್ಬರಿಗೂ ಇದು ಎರಡನೇ […]Read More

ಬಿಗ್ ಬಾಸ್ ಮನೆಯಲ್ಲಿ ಹುಡುಗಿಯರಿಗೆ ಒಂದು ನ್ಯಾಯ, ಹುಡುಗರಿಗೆ ಒಂದು ನ್ಯಾಯ: ಸೋನು

ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ನಟಿ ಸೋನು ಗೌಡ ಇದೀಗ ಬಿಗ್ ಬಾಸ್ ಮನೆಯಲ್ಲೂ ಸದ್ದು ಮಾಡುತ್ತಿದ್ದಾರೆ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಜನರ ಅಟ್ರ್ಯಾಕ್ಷನ್ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಸೋನು ಗೌಡ ಬಿಗ್ ಬಾಸ್ ಅನ್ನೇ ಟಾರ್ಗೆಟ್ ಮಾಡಿದ್ದಾರೆ. ಸಾಮಾನ್ಯವಾಗಿ ಬಿಗ್ ಬಾಸ್ ಸ್ಪರ್ಧಿಗಳು ತಮ್ಮ ತಮ್ಮಲೇ ಆರೋಪಗಳನ್ನು ಮಾಡಿಕೊಳ್ಳುವುದು ಕಾಮನ್. ಆದರೆ ಸೋನು ಗೌಡ ಮಾತ್ರ ಬಿಗ್ ಬಾಸ್ ಮೇಲೆಯೇ ಆರೋಪ ಮಾಡಿದ್ದರು. ಇದೀಗ ಸೋನು ಮತ್ತೆ ಬಿಗ್ ಬಾಸ್ ಮೇಲೆ ಗರಂ ಆಗಿದ್ದಾರೆ. ಸೋನು […]Read More

ಸುಮನ್ ಸಾವಿನ ಕುರಿತು ಸುಳ್ಳು ಸುದ್ದಿ: ಕಾನೂನು ಸಮರಕ್ಕೆ ಮುಂದಾದ ನಟ

ದಕ್ಷಿಣ ಭಾರತದ ಖ್ಯಾತ ನಟ ಸುಮನ್ ಕುರಿತಾಗಿ ದುಷ್ಕರ್ಮಿಗಳು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಯಲ್ಲಿ ಹರಿ ಬಿಟ್ಟಿದ್ದರು. ವಿಷಯ ತಿಳಿದ ಅಭಿಮಾನಿಗಳು ಕಂಗಾಲಾಗಿದ್ದು ಇದೀಗ ಸ್ವತಃ ನಟ ಸುಮನ್ ಸ್ಪಷ್ಟನೆ ನೀಡಿದ್ದಾರೆ. ಕಳೆದ ನಾಲ್ಕು ದಶಗಳಿಂದ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಸುಮನ್ ಕನ್ನಡದಲ್ಲೂ ನಟಿಸಿದ್ದಾರೆ. ಯುಟ್ಯೂಬ್ ಚಾನಲ್ ಒಂದು ಸುಮನ್ ಮೃತಪಟ್ಟಿದ್ದಾರೆ ಎಂದು ಸುದ್ದಿ ಹರಿಬಿಟ್ಟಿತ್ತು. ಇದನ್ನು ನೋಡಿದ ಅಭಿಮಾನಿಗಳು ಕಂಗಾಲಾಗಿದ್ದರು. ವಿಷಯ ತಿಳಿದ ಸುಮನ್ ಸ್ಪಷ್ಟನೆ ನೀಡಿದ್ದು ಜೊತೆಗೆ ಕೆಲವು ಯೂಟ್ಯೂಬ್ ಚಾನಲ್ ಗಳ ವಿರುದ್ಧ ಕಾನೂನು […]Read More

ಗಣೇಶ ಹಬ್ಬಕ್ಕೆ ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮಾಸ್ ಲುಕ್ ರಿಲೀಸ್

ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್  ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್ ನಲ್ಲಿ ಮಿಂಚಿದ್ದಾರೆ. ಬಿಚ್ಚುಗತ್ತಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ರಾಜವರ್ಧನ್ ಮೊದಲ ಹೆಜ್ಜೆಯಲ್ಲಿಯೇ ಗೆಲುವು ತಮ್ಮದಾಗಿಸಿಕೊಂಡಿದ್ದರು. ಸದ್ಯ ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಬ್ಯುಸಿಯಾಗಿದ್ದು, […]Read More

ವಸಿಷ್ಠ ಸಿಂಹನ ಸಿನಿಮಾಗೆ ಎಂಟ್ರಿಕೊಟ್ಟ ಮಾಸ್ಟರ್ ಆನಂದ್ ಮಗಳು ವಂಶಿಕಾ

ಬಹುಮುಖ ಪ್ರತಿಭೆ ಗಾಯಕ ಹಾಗೂ ವಸಿಷ್ಠ ಸಿನಿಮಾ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಒಂದರ ಹಿಂದೊದಂರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ವಸಿಷ್ಠ ಸಿಂಹ ಸದ್ಯ ಲವ್ ಲಿ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಈಗಾಗ್ಲೆ ಫಸ್ಟ್ ಲುಕ್ ರಿಲೀಸ್ ಮಾಡಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಲವ್ ಲಿ ತಂಡಕ್ಕೆ ಮತ್ತೊಬ್ಬ ಸದಸ್ಯರ ಎಂಟ್ರಿಯಾಗಿದೆ. ಈಗಾಗ್ಲೆ ರಿಯಾಲಿಟಿ ಶೋನಲ್ಲಿ ಸಖತ್ ಕಮಾಲ್ ಮಾಡಿರುವ ಮಾಸ್ಟರ್ ಆನಂದ್ ಮಗಳು ವಂಶಿಕಾ ಆನಂದ್ ಇದೀಗ ಲವ್ ಲಿ ಚಿತ್ರತಂಡಕ್ಕೆ ಎಂಟ್ರಿಕೊಡ್ತಿದ್ದಾರೆ. ತನು ಪಾತ್ರಧಾರಿಯಾಗಿ ವಂಶಿಕಾ […]Read More

ನಟಿ ಸೋನಾಲಿ ಪೋಗಟ್ ದೇಹದ ಮೇಲೆ 46 ಗಾಯದ ಗುರುತು ಪತ್ತೆ: ಮರಣೋತ್ತರ

ನಟಿ ಹಾಗೂ ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಕುರಿತಾಗಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿದೆ. ಮೊದಲು ಸಹಜ ಸಾವು ಎಂದು ಪ್ರಕರಣ ದಾಖಲಾಗಿತ್ತು. ಆ ಬಳಿಕ ಸೋನಾಲಿ ಸಹೋದರರು ನೋಡಿದ ಮೇರೆಗೆ ಕೇಸು ದಾಖಲಿಸಿಕೊಂಡು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಸೋನಾಲಿ ಅವರದ್ದು ಹೃದಯಾಘಾತವಲ್ಲ, ಆಕೆಗೆ ಬಲವಂತವಾಗಿ ಡ್ರಗ್ಸ್ ನೀಡಿ ಕೊಲೆ ಮಾಡಲಾಗಿದೆ ಎನ್ನುವುದು ತನಿಖೆಯಿಂದ ಬಯಲಾಗಿತ್ತು. ಇದೀಗ ಅವರ ಮರಣೋತ್ತ ಪರೀಕ್ಷಾ ವರದಿ ಬಂದಿದ್ದು, ನಟಿಯ ದೇಹದ ಮೇಲೆ ಬರೋಬ್ಬರಿ 46 ಗಾಯದ ಗುರುತುಗಳನ್ನು ಪತ್ತೆ […]Read More

Phone icon
Call Now
Reach us!
WhatsApp icon
Chat Now