• June 20, 2026

karnatakaspecial.in

https://karnatakaspecial.in/

ಅಕ್ಷಿತ್ ಶಶಿಕುಮಾರ್ ಸಿನಿಮಾಗೆ ಸಾಥ್ ನೀಡಿದ ಡಾಲಿ ಧನಂಜಯ್

ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ನಟನೆಯ ಖೆಯೊಸ್ ಸಿನಿಮಾಗೆ ನಟ ಡಾಲಿ ಧನಂಜಯ್ ಸಾಥ್ ನೀಡಿದ್ದಾರೆ. ಖೆಯೊಸ್ ಸಿನಿಮಾದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿದೆ. ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಧನಂಜಯ್ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈಗಾಗ್ಲೆ ಅಕ್ಷಿತ್ ಶಶಿಕುಮಾರ್ ಓ ಮೈ ಲವ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದಾರೆ, ಸದ್ಯ ಬಿಡುಗಡೆ ಆಗಿರುವ ಖೆಯೊಸ್ ಸಿನಿಮಾದ ಪೋಸ್ಟರ್ ನಲ್ಲಿ ಅಕ್ಷಿತ್ ಸಖತ್ ರಗಡ್ ಲುಕ್ […]Read More

ರಾಮ ಮಂದಿರ ನಿರ್ಮಾಣಕ್ಕೆ 50 ಕೋಟಿ ನೀಡಿದ ರಾಕಿಂಗ್ ಸ್ಟಾರ್ ಯಶ್?

ಗಾಂಧಿನಗರದಲ್ಲಿ ಗಾಸಿಪ್ ಗಳೇನು ಹೊಸದಲ್ಲ. ನಿತ್ಯ ಒಂದಲ್ಲ ಒಂದು ಗಾಸಿಪ್ ಗಳು ಹರಡಿ ಸಂಜೆಗೆಲ್ಲಾ ತಣ್ಣಗಾಗಿ ಹೋಗುತ್ತವೆ. ಸದ್ಯ ರಾಕಿಂಗ್ ಸ್ಟಾರ್ ಯಶ್ ಕುರಿತಾಗಿ ಗಾಳಿ ಸುದ್ದಿಯೊಂದು ಹರಡಿದ್ದು ಇದೀಗ ಸೈಲೆಂಟ್ ಆಗಿದೆ. ಅಯೋದ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಸಾಕಷ್ಟು ಮಂದಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಅಂತೆಯೇ ಇತ್ತೀಚೆಗೆ ಯಶ್ 50 ಕೋಟಿ ದೇಣಿಗೆ ನೀಡಿದ್ದಾರೆ ಎಂದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದ್ರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ.ಬರೀ ಅಂತೆಕಂತೆಗಳಷ್ಟೇ ಸುದ್ದಿಯಾಗಿತ್ತು. ಇದು ಸುಳ್ಳು ಸುದ್ದಿ […]Read More

ಶ್ರೀವಿಷ್ಣು ಅವತಾರದಲ್ಲಿ ಪುನೀತ್ ರಾಜ್ ಕುಮಾರ್ ನೋಡಿ ಭಾವುಕರಾದ ಫ್ಯಾನ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳು ಕಳೆದಿದೆ. ಇಂದಿಗೂ ಅಪ್ಪು ಅವರನ್ನು ನೆನಪು ಮಾಡಿಕೊಂಡರೆ ಅಭಿಮಾನಿಗಳು ಭಾವುಕರಾಗುತ್ತಾರೆ. ಸದ್ಯ ಪುನೀತ್ ನಟನೆಯ ಲಕ್ಕಿ ಮ್ಯಾನ್ ಸಿನಿಮಾ ಮುಂದಿನ ವಾರ ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟ್ರೈಲರ್ ನಲ್ಲಿ ಅಪ್ಪು ಅವರನ್ನು ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. ಇತ್ತೀಚೆಗಷ್ಟೇ ಲಕ್ಕಿಮ್ಯಾನ್ ಸಿನಿಮಾದ ಸುದ್ದಿಗೋಷ್ಠಿ ಸಾಕಷ್ಟು ಅದ್ದೂರಿಯಾಗಿ ನೆರವೇರಿತ್ತು. ಈ ವೇಳೆ ಸುದೀಪ್ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ್ದರು. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ […]Read More

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್

ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದಲ್ಲಿ ರಾರಾ ರಕ್ಕಮ್ಮ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ದೆಹಲಿಯ ಪಟಿಯಾಲ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರು ಮೂಲಕ ವಂಚಕ ಸುಕೇಶ್ ಚಂದ್ರಶೇಖರ್ ನಿಂದ ಭಾರೀ ಮೊತ್ತದ ಉಡುಗೊರೆ ಪಡೆದ ಕಾರಣಕ್ಕೆ ಇಡಿ ಜಾಕ್ವೆಲಿನ್ ಮೇಲೂ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ಉದ್ಯಮಿಯ ಪತ್ನಿಯಿಂದ ಸುಕೇಶ್ ಚಂದ್ರಶೇಖರ್ 200 ಕೋಟಿ ಪಡೆದುಕೊಂಡಿದ್ದ. ಈ ದುಡ್ಡಿನಲ್ಲಿ ಜಾಕ್ವೆಲಿನ್ ಗೆ ದುಭಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದ. […]Read More

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಸಿನಿಮಾಗೆ ನಂದ ಕಿಶೋರ್ ನಿರ್ದೇಶನ

ವಿಕ್ಟರಿ, ಅಧ್ಯಕ್ಷ, ಮುಕುಂದ ಮುರಾರಿ ಸೇರಿದಂತೆ ಕನ್ನಡದ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನಿರ್ದೇಶಕ ನಂದ ಕಿಶೋರ್ ಸದ್ಯ ರಾಣಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ನಂದಕಿಶೋರ್ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಸಿನಿಮಾ ಮಾಡಲಿದ್ದಾರೆ. ನಂದಕಿಶೋರ್ ಸಿನಿಮಾದಲ್ಲಿ ನಟಿಸುತ್ತಿರುವ ಕುರಿತು ಸ್ವತಃ ಮೋಹನ್ ಲಾಲ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಂದಕಿಶೋರ್ ಸಿನಿಮಾದಲ್ಲಿ ನಟಿಸಲು ಎಕ್ಸೈಟ್ ಆಗಿದ್ದೇನೆ ಎಂದು ಬರೆದಿದ್ದಾರೆ. ನಂದಕಿಶೋರ್ ಹಾಗೂ ಮೋಹನ್ ಲಾಲ್ ಕಾಂಬಿನೇಷನ್ ನ ಸಿನಿಮಾಗೆ ವೃಷಭ ಎಂದು […]Read More

ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಟೀಸರ್ ಸೆ.9ಕ್ಕೆ ಬಿಡುಗಡೆ

ಸಮಂತಾ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ಯಶೋದಾದ ಟೀಸರ್ ಸೆ. 09ಕ್ಕೆ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಇದಕ್ಕೂ ಮುನ್ನ, ಬಿಡುಗಡೆಯಾದ ಚಿತ್ರದ ಸ್ನೀಕ್ ಪೀಕ್, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಈಗ ನಿರ್ದೇಶಕರಾದ ಹರಿ-ಹರೀಶ್ ಈ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ಎದೆಬಡಿತ ಹೆಚ್ಚಿಸುವುದಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆ ಘೋಷಣೆ ಪೋಸ್ಟರ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ ವೀಕ್ಷಕರ ಗಮನಸೆಳೆದಿದೆ. ‘ಯಶೋದಾ’ ಚಿತ್ರವು ಮೂಡಿಬಂದಿರುವ ಬಗ್ಗೆ ಖುಷಿಯಾಗಿರುವ ಶ್ರೀದೇವಿ ಮೂವೀಸ್ನ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ […]Read More

ಕೆಲವೇ ನಿಮಿಷಗಳ ಎಂಟ್ರಿಗೆ ಮೈಕ್ ಟೈಸನ್ ಪಡೆದುಕೊಂಡಿದ್ದು ಬರೋಬ್ಬರಿ 25 ಕೋಟಿ ರೂಪಾಯಿ

ಪುರಿ ಜಗನ್ನಾಥ್ ನಿರ್ದೇಶನದ, ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಸಿನಿಮಾ ಲೈಗರ್ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಾಗಿದೆ. ಸಿನಿಮಾ ವಿಮರ್ಶೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಕಲೆಕ್ಷನ್ ನಲ್ಲೂ ಡಲ್ ಹೊಡೆದಿದೆ. ಅಂದ ಲೈಗರ್ ಬಾಕ್ಸರ್ ಕಥೆಯಾಧಾರಿತ ಸಿನಿಮಾವಾಗಿದ್ದು ಚಿತ್ರದ ಕೊನೆಯಲ್ಲಿ ಮೈಕ್ ಟೈಸನ್ ಎಂಟ್ರಿಕೊಡುತ್ತಾರೆ. ಇದಕ್ಕಾಗಿ ಟೈಸನ್ ಪಡೆದುಕೊಂಡಿರುವ ಸಂಭಾವನೆ ಹುಬ್ಬೇರಿಸುವಂತೆ ಮಾಡಿದೆ. ಬಾಕ್ಸಿಂಗ್ ಲೋಕದಲ್ಲಿ ಟೈಸನ್ ದೊಡ್ಡ ಮಟದಲ್ಲಿ ಹೆಸರು ಮಾಡಿದ್ದಾರೆ. ಜೊತೆಗೆ ಲೈಗರ್ ಕೂಡ ಬಾಕ್ಸಿಂಗ್ ಕಥೆಯಾಧಾರಿಸಿ ಸಿನಿಮಾ ಆಗಿರೋ ಕಾರಣಕ್ಕೆ ರಿಯಲ್ […]Read More

ಕಿಚ್ಚ ಸುದೀಪ್ ಅವರ ವಿಶೇಷ ಅಂಚೆ ಲಕೋಟೆ ಬಿಡುಗಡೆಗೆ ಸಿದ್ಧತೆ

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ ಗಣೇಶ ಹಬ್ಬದ ಸಂಭ್ರಮದಲ್ಲಿರುವ ಕಿಚ್ಚನ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೇಳಿ ಬಂದಿದೆ. ಭಾರತೀಯ ಅಂಚೆ ಇಲಾಖೆಯು ಕಿಚ್ಚ ಸುದೀಪ್ ಅವರ “ವಿಶೇಷ ಅಂಚೆ ಲಕೋಟೆ” ಯನ್ನು ಹೊರ ತರುತ್ತಿದೆ. ಈ ಹಿಂದೆ ಡಾ.ವಿಷ್ಣುವರ್ಧನ್ ಅವರ ಅಂಚೆ ಲಕೋಟೆ ತರಲು ಶ್ರಮಿಸಿದ್ದ ಡಾ.ವಿಷ್ಣು ಸೇನಾಸಮಿತಿಯ ವೀರಕಪುತ್ರ ಶ್ರೀನಿವಾಸ್ ಅವರೇ, ಇದೀಗ ಸುದೀಪ್ ಅಂಚೆ ಲಕೋಟೆಯನ್ನು ಹೊರ ತರಲು ಶ್ರಮಿಸಿದ್ದಾರೆ. ಭಾರತ ಸರ್ಕಾರದ ಅಂಚೆ ಇಲಾಖೆಯು […]Read More

‘ಲಾಲ್ ಸಿಂಗ್ ಚಡ್ಡಾ’ ಚಿತ್ರದಿಂದ 100 ಕೋಟಿ ಕಳೆದುಕೊಂಡ ಅಮೀರ್ ಖಾನ್

ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟ್ ಗೆ ಬಲಿಯಾಗಿದೆ. ಸಿನಿಮಾ ಸೋಲುತ್ತಿದ್ದಂತೆ ಅದರ ಲೆಕ್ಕಾಚಾರಗಳು ಶುರುವಾಗಿದೆ. ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ನಟನೆಯ ಜೊತೆಗೆ ನಿರ್ಮಾಪಕರು ಆಗಿರುವ ಅಮೀರ್ ಖಾನ್ ಚಿತ್ರದಿಂದ ಎಷ್ಟು ಕಳೆದುಕೊಂಡಿದ್ದಾರೆ ಎಂಬ ಅಂದಾಜು ಸಿಕ್ಕಿದೆ. ಸುಮಾರು 180 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಸಿನಿಮಾ ಅಂದುಕೊಂಡ ಮಟ್ಟಿಗೆ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿಲ್ಲ. ಹಾಕಿದ ಬಂಡವಾಳ ಕೂಡ ವಾಪಸ್ […]Read More

ಜಮೀರ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಬಿಡುಗಡೆಗೆ ಸಿದ್ದ

ಶಾಸಕ ಜಮೀರ್ ಅಹ್ಮದ್ ಖಾನ್​​ ಸುಪುತ್ರ ಝೈದ್ ಖಾನ್ ಬನಾರಸ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿಕೊಡೋಕೆ ರೆಡಿಯಾಗಿದ್ದಾರೆ. ಈಗಾಗ್ಲೆ ಪೋಸ್ಟರ್, ಟ್ರೈಲರ್ ಹಾಗೂ ಹಾಡುಗಳಿಂದ ಗಮನ ಸೆಳೆದ ಬನಾರಸ್ ಸಿನಿಮಾ ತೆರೆಗೆ ಬರೋಕೆ ಸಿದ್ದವಾಗಿದೆ. ಜಯತೀರ್ಥ ನಿರ್ದೇಶನದ ಬನಾರಸ್ ಸಿನಿಮಾ ಇದೇ ನವೆಂಬರ್ 4ರಂದು ಅದ್ದೂರಿಯಾಗಿ ತೆರೆಗೆ ಬರೋಕೆ ಸಿದ್ದವಾಗಿದೆ. ಬನಾರಸ್ ಸಿನಿಮಾದ ಮೂಲಕ ಮೊದಲ ಭಾರಿಗೆ ನಾಯಕನಾಗಿ ಝೈದ್ ಖಾನ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಸಾಮಾನ್ಯವಾಗಿ […]Read More

Phone icon
Call Now
Reach us!
WhatsApp icon
Chat Now