• June 20, 2026

karnatakaspecial.in

https://karnatakaspecial.in/

ಪುಷ್ಪ ಸ್ಟೈಲ್ ನಲ್ಲಿ ಮಿಂಚಿದ ವಿಘ್ನ ನಿವಾರಕ: ಅಸಮಾಧಾನ ಹೊರ ಹಾಕಿದ ಭಕ್ತರು

ಇಂದು ಗಣೇಶ ಹಬ್ಬದ ಸಂಭ್ರಮ. ವಿವಿಧ ರೂಪದಲ್ಲಿ ಗಣೇಶನನ್ನು ಕೂರಿಸಿ ಭಕ್ತರು ಪೂಜೆ ಸಲ್ಲಿಸುತ್ತಾರೆ. ಸಿನಿಮಾ ಶೈಲಿಯಲ್ಲೂ ಗಣೇಶ ಮೂರ್ತಿಯನ್ನು ತಯಾರಿಸಿ ಪೂಜೆ ಸಲ್ಲಿಸಲಾಗುತ್ತಿದೆ. ಇದೀಗ ಪುಷ್ಪ ಸಿನಿಮಾದ ಸ್ಟೈಲ್ ನಲ್ಲಿ ಗಣಪತಿಯನ್ನು ತಯಾರಿಸಿದ್ದು ಕೆಲ ಅಭಿಮಾನಿಗಳು ಅಸಮಧಾನ ಹೊರ ಹಾಕಿದ್ದಾರೆ. ಕರ್ನಾಟದಲ್ಲಿ ಪುನೀತ್ ರಾಜ್ ಕುಮಾರ್ ರೀತಿಯಲ್ಲಿ ಗಣೇಶನನ್ನು ನಿರ್ಮಿಸಲಾಗಿದ್ದು ಅಭಿಮಾನಿಗಳು ಅಪ್ಪು ಗಣೇಶನನ್ನು ನೋಡಿ ಪುಲ್ ಖುಷಿ ಪಟ್ಟಿದ್ದಾರೆ. ಗಣೇಶನ ಜೊತೆ ಕುಳಿತಿರುವ ಪುನೀತ್ ರಾಜ್ ಕುಮಾರ್, ಕನ್ನಡದ ಕೋಟ್ಯಾಧಿಪತಿಯ ರೀತಿಯಲ್ಲಿರುವ ಗಣೇಶ ಹೀಗೆ […]Read More

ನಟ ಕಮಾಲ್ ಆರ್ ಖಾನ್ ಗೆ ಎದೆನೋವು: ಬಂಧನದ ಬಳಿಕ ಹೆಚ್ಚಿತು ಮತ್ತಷ್ಟು

ಒಂದಲ್ಲ ಒಂದು ವಿವಾದಗಳಿಂದಲೇ ಬಿಟೌನ್ ನಲ್ಲಿ ಕುಖ್ಯಾತಿ ಘಳಿಸಿರುವ ನಟ ಕಂ ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಸದ್ಯ ಪೊಲೀಸರ ಬಂಧನದಲ್ಲಿದ್ದಾರೆ. ಸೆಲೆಬ್ರಿಟಿಗಳು ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಕಾರಣಕ್ಕೆ ಮುಂಬೈ ಪೊಲೀಸರು ಕಮಾಲ್ ಖಾನ್ ರನ್ನು ಬಂಧಿಸಿದ್ದಾರೆ. ದುಬೈಗೆ ತೆರಳಿದ್ದ ಕಮಾಲ್ ಖಾನ್ ರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಮಧ್ಯೆ  […]Read More

ಗಣೇಶನ ಹಬ್ಬಕ್ಕೆ ರಿಲೀಸ್ ಆಯ್ತು ಪುನೀತ್ ನಟನೆಯ ಗಂಧದ ಗುಡಿ ಪೋಸ್ಟರ್

ಹಬ್ಬಗಳು ಬಂದ್ರೆ ಸಿನಿಮಾ ರಂಗದಲ್ಲಿ ಸುಗ್ಗಿ ಶುರುವಾಗುತ್ತೆ. ಹೊಸ ಹೊಸ ಸಿನಿಮಾಗಳ ಅನೌನ್ಸ್, ಪೋಸ್ಟರ್ ರಿಲೀಸ್, ಸಾಂಗ್, ಟ್ರೈಲರ್ ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಸಿನಿಮಾಗಳು ಸುದ್ದಿ ಮಾಡುತ್ತವೆ. ಅಂತೆಯೇ ಪುನೀತ್ ಅಭಿಮಾನಿಗಳಿಗಾಗಿ ಗಂಧದ ಗುಡಿ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಬಾರಿಯ ಗಣೇಶ ಹಬ್ಬ ಆಚರಿಸಲು ಪುನೀತ್ ನಮ್ಮೊಂದಿಗಿಲ್ಲ ಎಂಬ ನೋವು ಪ್ರತಿಯೊಬ್ಬರನ್ನು ಕಾಡುತ್ತಿದೆ. ಅಪ್ಪು ಅವರಲ್ಲಿ ದೇವರನ್ನು ಕಾಣುತ್ತಿದ್ದ ಅಭಿಮಾನಿಗಳ ಗಣೇಶ ಜೊತೆ ಪುನೀತ್ ಅವರನ್ನು ಕೂರಿಸಿ ಪೂಜಿಸುತ್ತಿದ್ದಾರೆ. ಇದೀಗ ಗಣೇಶ ಹಬ್ಬದ […]Read More

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

ಕನ್ನಡದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜೊತೆಗೆ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡಿದ್ದಾರೆ. ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ನೆಲೆಸಿರುವ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಿದ್ದು, ಅದರ ಉದ್ಘಾಟನೆಗೆ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದಾರೆ. ಈ ಹಿಂದೆ ಸಣ್ಣದೊಂದು ಆಸ್ಪತ್ರೆ ಕಟ್ಟಿಸಿದ್ದ ಲೀಲಾವತಿ ಹಾಗೂ ವಿನೋದ್ ರಾಜ್ ಇದೀಗ ಪ್ರಾಥಮಿಕ ಚಿಕಿತ್ಸಾ ಕೇಂದ್ರವನ್ನು ಕಟ್ಟಿದ್ದಾರೆ. ಚೆನೈ ನಲ್ಲಿ […]Read More

ಖಾಸಗಿ ವಿಡಿಯೋ ಲೀಕ್ ಬೆದರಿಕೆ: ಮಾಜಿ ಪ್ರೇಮಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ

ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದ ನಟಿ ಅಮಲಾ ಪೌಲ್ ಅವರ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಆಕೆಯ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವತಃ ನಟಿ ಅಮಲಾ ಪೌಲ್ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ ಖಾಸಗಿ ವಿಡಿಯೋವನ್ನು ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಅಮಲಾ ದೂರು ನೀಡಿದ್ದರು. ಈ ದೂರನ್ನು ಆಧರಿಸಿದ ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ […]Read More

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಟಿ ರಮ್ಯಾ: ಗಣೇಶ ಹಬ್ಬಕ್ಕೆ ಆಪಲ್ ಬಾಕ್ಸ್

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಯಾವಾಗ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಡ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಗಣೇಶ್ ಹಬ್ಬದಂತೆ ಸಿಹಿ ಸುದ್ದಿ ನೀಡಿದ್ದಾರೆ. ಗಣೇಶ ಹಬ್ಬದಂದು ಬುಧವಾರ ಬೆಳಗ್ಗೆ 11.15ಕ್ಕೆ ಸ್ವೀಟ್ ನ್ಯೂಸ್ ಕೊಡುವುದಾಗಿ ಹೇಳಿ ರಮ್ಯಾ ಸಾಕಷ್ಟು ಕುತೂಹಲ ಮೂಡಿಸಿದ್ದರು. ರಮ್ಯಾ ಯಾವ ಸಿಹಿ ಸುದ್ದಿ ನೀಡಬಹುದು ಎಂದು ಅಭಿಮಾನಿಗಳು ಕಾದು ಕೂತಿದ್ದರು.  ಕೊಟ್ಟ ಮಾತಿನಂತೆ ರಮ್ಯಾ ಸಿಹಿ ಸುದ್ದಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ನಿರ್ಮಾಪಕಿಯಾಗಿ […]Read More

ಆಲಿಯಾ ಭಟ್, ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರಕ್ಕೂ ಬಾಯ್ಕಾಟ್ ಬಿಸಿ

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿದೆ. ಈಮಧ್ಯೆ ಬ್ರಹ್ಮಾಸ್ತ್ರ ಸಿನಿಮಾಗೆ ಬಾಯ್ಕಾಟ್ ಬಿಸಿ ಕೇಳಿ ಬಂದಿದೆ. ಬಾಲಿವುಡ್ ನಲ್ಲಿ ಬಾಯ್ಕಾಟ್ ಬಿಸಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈಗಾಗ್ಲೆ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟ್ ಗೆ ಬಲಿಯಾಗಿದೆ. ಇದರ ಜೊತೆಗೆ ಲೈಗರ್ ಸಿನಿಮಾಗೂ ಬಾಯ್ಕಾಟ್ ಬಿಸಿ ಕೇಳಿ ಬಂದಿತ್ತು. ಈ ಮಧ್ಯೆ ಬ್ರಹ್ಮಾಸ್ತ್ರ ಸಿನಿಮಾವನ್ನು ಬಾಯ್ […]Read More

ಆಸ್ತಿಗಾಗಿ ನಡೆಯಿತಾ ನಟಿ ಸೋನಾಲಿ ಫೋಗಟ್ ಕೊಲೆ?

ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ವಾರದ ಹಿಂದೆ ಗೋವಾದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟರು. ಮೊದಲು ಸೋನಾಲಿ ಸಾವು ಹೃದಯಾಘಾತದಿಂದ ಸಂಭವಿಸಿದ್ದು ಎಂದು ಹೇಳಲಾಗಿತ್ತು. ಆ ಬಳಿಕ ನಟಿಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆಗೆ ಕೈಗೊಂಡಿದ್ದು ವಿಚಾರಣೆ ವೇಳೆ ಕೊಲೆ ಎಂಬುದು ಸಾಭಿತಾಗಿದೆ. ಗೋವಾದಲ್ಲಿ ನಡೆದ ಪಾರ್ಟಿಯಲ್ಲಿ ಸೋನಾಲಿ ಅವರಿಗೆ ಬಲವಂತವಾಗಿ ಡ್ರಗ್ಸ್ ನೀಡಿದ್ದು ವಿಚಾರಣೆ ವೇಳೆ ಬಯಲಾಗಿದೆ. ಸೋನಾಲಿ ಸಾವಿಗೆ ಆಕೆಯ ಆಪ್ತರಾದ ಸುಧೀರ್ ಸಾಂಗ್ವಾನ್ ಮತ್ತು ಸಖ್ಖೀಂದರ್ ಕಾರಣ ಎಂದು ಅನುಮಾನ ವ್ಯಕ್ತವಾದ […]Read More

ಪರಭಾಷೆಗೆ ಹೊರಟ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ

ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮುಗ್ದ ಪ್ರೇಮಕಥೆಯೊಂದಿಗೆ ತೆರೆಗೆ ಬಂದ ಲವ್ 360 ಚಿತ್ರ ಕಲೆಕ್ಷನ್ ನಲ್ಲಿ ಕಮಾಲ್ ಮಾಡಿದ್ದು ಇದೀಗ ಪರಭಾಷೆಗೆ ಹೋಗೋಕೆ ರೆಡಿಯಾಗಿದೆ. ಲವ್ 360 ಸಿನಿಮಾ ತೆಲುಗು ಹಾಗೂ ತಮಿಳು ಭಾಷೆಗೆ ರಿಮೇಕ್ ಆಗುತ್ತಿರುವ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರ ಬಂದಿದೆ. ಖ್ಯಾತ ನಿರ್ಮಾಣ ಸಂಸ್ಥೆಯೊಂದು ಈ ಸಿನಿಮಾವನ್ನು ತೆಲುಗು ಹಾಗೂ ತಮಿಳು ಭಾಷೆಗೆ ರಿಮೇಕ್ ಮಾಡಲು ಮುಂದೆ ಬಂದಿದೆ. ಈ ಬಗ್ಗೆ ಇನ್ನಷ್ಟೇ […]Read More

‘ಮರಾಠ ಮಂದಿರ್’ ಮಾಲೀಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಜಯ್ ದೇವರಕೊಂಡ: ವಿವಾದಕ್ಕೆ

ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದು ನಿರೀಕ್ಷೆಯನ್ನು ತಲುಪುವಲ್ಲಿ ಸೋಲನುಭವಿಸಿದೆ. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಗಲ್ಲ ಪೆಟ್ಟಿಯಲ್ಲಿ ಮುಗ್ಗರಿಸಿತ್ತು. ಸಿನಿಮಾದ ಪ್ರಮೋಷನ್ ವೇಳೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಯೊಂದು ಪರ-ವಿರೋಧಕ್ಕೆ ಕಾರಣವಾಗಿತ್ತು. ಸಿನಿಮಾದ ಪ್ರಮೋಷನ್ ಸಂದರ್ಭದಲ್ಲಿ ‘ನಮ್ಮ ಸಿನಿಮಾವನ್ನು ಯಾರು ತಡೆಯುತ್ತಾರೋ ನೋಡೋಣ’ ಎಂದು ಅವರು ಹೇಳಿದ್ದಕ್ಕೆ ಮುಂಬೈನ ‘ಮರಾಠ ಮಂದಿರ್​’ ಚಿತ್ರಮಂದಿರದ ಮಾಲಿಕರಾದ ಮನೋಜ್​ ದೇಸಾಯಿ ಗರಂ ಆಗಿದ್ದರು. ಅಲ್ಲದೆ ವಿಜಯ್ ಅವರದ್ದು ಅಹಂಕಾರದ ಸ್ವಭಾವ’ ಎಂದು ಹೇಳಿದ್ದರು. ಸದ್ಯ […]Read More

Phone icon
Call Now
Reach us!
WhatsApp icon
Chat Now