• June 20, 2026

karnatakaspecial.in

https://karnatakaspecial.in/

ನೈಜಘಟನೆ ಆಧಾರಿತ “ತನುಜಾ” ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಘಟನೆಯನ್ನು ಪತ್ರಕರ್ತ ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ವಿಶ್ವೇಶ್ವರ ಭಟ್ […]Read More

ರಾಜ್ ಬಿ ಶೆಟ್ಟಿಗೆ ಗ್ರೀನ್ ಸಿಗ್ನಲ್ ಕೊಟ್ಟ ಮೋಹಕ ತಾರೆ: ಸದ್ಯದಲ್ಲೇ ಸ್ಯಾಂಡಲ್

ಸ್ಯಾಂಡಲ್ ವುಡ್ ಪದ್ಮಾವತಿ ನಟಿ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡುವ ಕುರಿತು ಸಾಕಷ್ಟು ಸಮಯದಿಂದ ಚರ್ಚೆ ನಡೆಯುತ್ತಲೆ ಇದೆ. ಜೊತೆಗೆ ಅಭಿಮಾನಿಗಳು ಕೂಡ ಈಕೆಯನ್ನು ತೆರೆ ಮೇಲೆ ನೋಡೋಕೆ ಸಾಕಷ್ಟು ಕುತೂಹಲದಿಂದ ಕಾಯ್ತಿದ್ದಾರೆ. ಇದೀಗ ರಮ್ಯಾ ಚಿತ್ರರಂಗಕ್ಕೆ ಎಂಟ್ರಿಕೊಡುವುದು ಆಲ್ ಮೋಸ್ಟ್ ಕನ್ಪಾರ್ಮ್ ಆಗಿದ್ದು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ರಾಜ್ ಬಿ ಶೆಟ್ಟಿ ರಮ್ಯಾ ಮನೆಗೆ ತೆರಳಿ ಸಿನಿಮಾದ ಕಥೆಯನ್ನು ಹೇಳಿ ಬಂದಿದ್ದಾರಂತೆ. ಕಥೆ ಕೇಳಿ ಫುಲ್ ಥ್ರಿಲ್ […]Read More

ರಾಕೇಶ್ ನನ್ನು ಟೆಂಪರವರಿ ಥರ ನೋಡಿಲ್ಲ? ಕಣ್ಣೀರಿಟ್ಟ ಸೋನು ಗೌಡ

ಬಿಗ್ ಬಾಸ್ ಒಟಿಟಿ ದಿನಕಳೆದಂತೆ ರಂಗೇರುತ್ತಿದೆ. ಈಗಾಗ್ಲೆ ಮನೆಯಿಂದ ಒಂದಷ್ಟು ಜನ ಹೊರ ಹೋಗಿದ್ದು ಉಳಿದುಕೊಂಡವರು ಅಲ್ಲೇ ಇರಲು ಹೊಸ ಹೊಸ ಐಡಿಯಾಗಳನ್ನು ಹುಡುಕುತ್ತಿದ್ದಾರೆ. ಸದ್ಯ ಮನೆಯಲ್ಲಿ ಒಂದಷ್ಟು ಗುಂಪುಗಳು ಶುರುವಾಗಿದ್ದು ತಮಗೆ ಹೊಂದುವವರ ಸ್ನೇಹ ಸಂಪಾದಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ ಜೊತೆ ಸೋನು ಶ್ರೀನಿವಾಸ್ ಗೌಡ ಫ್ರೆಂಡ್‌ಶಿಪ್ ಮನೆಯ ಹೈಲೈಟ್‌ ಆಗಿದೆ. ಇಬ್ಬರು ಹೆಚ್ಚು ಹೆಚ್ಚು ಸಮಯ ಕಳೆಯುತ್ತಿದ್ದು ಇದೀಗ ರಾಕೇಶ್ ನೆನೆದು ಸೋನು ಕಣ್ಣಿರು ಹಾಕಿದ್ದಾರೆ. ರಾಕೇಶ್ ಗಾಗಿ ಸೋನು ಕಣ್ಣೀರು […]Read More

ಸುಮಲತಾ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು 59ನೇ ವರ್ಷದ ಹುಟ್ಟು ಹಬ್ಬವನ್ನು.ಬಹುಭಾಷ ನಟಿಗೆ ರಾಜಕಾರಣಿಗಳು,ಸಿನಿಮಾ ರಂಗದವರು,ಅಭೀಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಸುಮಲತಾ ಅಂಬರೀಶ್ ಹುಟ್ಟುಹಬ್ಬದ ಹಿನ್ನೆಯಲ್ಲಿ ನಿರ್ದೇಶಕ ಮಹೇಶ್ ಕುಮಾರ್ ತಮ್ಮ ಮುಂದಿನ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿಯಾಗಿದ್ದಾರೆ. ಅಮರ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಭಿಷೇಕ್ ಅಂಬರೀಶ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಅಭಿಷೇಕ್ […]Read More

ಪಿಂಕ್ ಕಲರ್ ಡ್ರಸ್ ನಲ್ಲಿ ಮತ್ತಷ್ಟು ಮುದ್ದಾಗಿ ಕಾಣಿಸಿಕೊಂಡ ನಟಿ ಆಲಿಯಾ ಭಟ್

ಬಾಲಿವುಡ್ ನಟಿ ಆಲಿಯಾ ಭಟ್ ಸದ್ಯ ಸಿನಿಮಾದ ಜೊತೆಗೆ ವೈಯಕ್ತಿಯ ಜೀವನದಲ್ಲೂ ಸಖತ್ ಸುದ್ದಿಯಲ್ಲಿದ್ದಾರೆ. ಸದ್ಯ ಬ್ರಹ್ಮಾಸ್ತ್ರ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿರುವ ಆಲಿಯಾ ಭಟ್ ಗುಲಾಬಿ ಬಣ್ಣದ ಡ್ರೆಸ್ ನಲ್ಲಿ ಮಿಂಚಿದ್ದಾರೆ. ಈ ವೇಳೆ ಆಲಿಯಾ ಬೇಬಿ ಬಂಪ್ ತೋರಿಸಿದ್ದು ಆಲಿಯಾ ಮತ್ತಷ್ಟು ಮುದ್ದು ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ರಿಯಲ್ ಜೀವನದಲ್ಲಿ ಜೋಡಿಯಾಗಿರುವ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ರೀಲ್ ನಲ್ಲೂ ಒಂದಾಗಿದ್ದು ಈ ಜೋಡಿಯಾ ಬ್ರಹ್ಮಾಸ್ತ್ರ ಸಿನಿಮಾ ಸದ್ಯದಲ್ಲೇ ತೆರೆಗೆ  ಬರಲಿದೆ. ಈ ಹಿನ್ನೆಲೆಯಲ್ಲಿ ಇಡೀ […]Read More

ಫೋಟೋ ಶೂಟ್ ಕುರಿತು ಪ್ರತಿಕ್ರಿಯಿಸಿದ ಪ್ರಣೀತಾ ಸುಭಾಷ್: ಸಿನ್ಮಾ ಗಿನ್ಮಾ ಸದ್ಯಕ್ಕಿಲ್ಲ ಎಂದ

ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಸದ್ಯ ಮುದ್ದು ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯ ಬಳಿಕ ಕೆಲ ಸಮದಿಂದ ಸಿನಿಮಾ ರಂಗದಿಂದ ದೂರವಿದ್ದ ಪ್ರಣೀತಾ ಸುಭಾಷ್ ಇದೀಗ ತಾಯ್ತನದ ಖುಷಿ ಅನುಭವಿಸುತ್ತಿದ್ದಾರೆ. ತಾಯಿಯಾದ ಬಳಿಕ ಪ್ರಣೀತಾ ಫೋಟೋ ಶೂಟ್ ಮಾಡಿಸಿಕೊಂಡಿದ್ದು ಮತ್ತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಣೀತಾ ಫೋಟೋ ಶೂಟ್ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ವಿವೋ ಫೋನ್ ಪ್ರಮೋಷನ್ ಭಾಗವಾಗಿ ಕಾರ್ಯಕ್ರಮವೊಂದರಲ್ಲಿ ಪ್ರಣೀತಾ ಭಾಗಿಯಾಗಿದ್ದರು. ಆ ವೇಳೆ ತೆಗೆದ ಫೋಟೊಗಳನ್ನು ಪ್ರಣೀತಾ ಸುಭಾಷ್ ಶೇರ್ ಮಾಡಿದ್ದಾರೆ. ಬ್ಲಾಕ್‌ […]Read More

ಓದೆಲಾ ರೇಲ್ವೇ ಸ್ಟೇಷನ್ ತೆರೆಗೆ: ತೆಲುಗು ಅಭಿಮಾನಿಗಳ ಮನ ಗೆದ್ದ ವಸಿಷ್ಠ ಸಿಂಹ

ಕಂಚಿನ ಕಂಠದ ನಾಯಕ ವಸಿಷ್ಠ ಸಿಂಹ ಈಗಾಗ್ಲೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ವಸಿಷ್ಠ ಸಿಂಹ ನಟನೆಯ ‘ಓದೆಲಾ ರೇಲ್ವೇ ಸ್ಟೇಷನ್’ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು ವಸಿಷ್ಠ ಸಿಂಹ ನಟನೆಯಗೆ ತೆಲುಗು ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಚಿತ್ರದಲ್ಲಿ ವಸಿಷ್ಠ ಸಿಂಹ, ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಭಿನ್ನ ಪಾತ್ರದಲ್ಲಿ ವಸಿಷ್ಠ ನಟಿಸಿದ್ದು, ಚೊಚ್ಚಲ ತೆಲುಗು ಸಿನಿಮಾದಲ್ಲಿಯೇ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಓದೆಲಾ ರೇಲ್ವೇ ಸ್ಟೇಷನ್ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಖರೀಮ್ […]Read More

ಜೊತೆ ಜೊತೆಯಲಿ ತಂಡದಿಂದ ಹೊಸ ನ್ಯೂಸ್: ಆರ್ಯವರ್ಧನ್ ಪಾತ್ರದಲ್ಲಿ ಮುಂದುವರೆಯುತ್ತಾರಾ ಅನಿರುದ್ಧ್

ಜೀ ಕನ್ನಡದ ಜೊತೆ ಜೊತೆಯಲಿ ಧಾರಾವಾಹಿ ಟೀಂನಿಂದ ಹೊಸ ಹೊಸ ಸುದ್ದಿಗಳು ಕೇಳಿ ಬರುತ್ತಿವೆ. ಈಗಾಗ್ಲೆ ಅನಿರುದ್ಧ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದರಿಂದ ಹೊಸ ನಟನ ಹುಡುಕಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಧಾರಾವಾಹಿ ತಂಡದಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆನಟ ಹರೀಶ್ ರಾಜ್ ಬರುವುದು ಪಕ್ಕ ಎನ್ನಲಾಗುತ್ತಿದೆ. ಇದೀಗ ಚಿತ್ರತಂಡದಿಂದ ಹೊಸಸುದ್ದಿಯೊಂದು ಕೇಳಿ ಬಂದಿದ್ದು ಎಲ್ಲಾವೂ ಉಲ್ಟಾ ಹೊಡೆಯುವಂತೆ ಕಾಣುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಆರ್ಯವರ್ಧನ್ ಜಾಗಕ್ಕೆ […]Read More

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಮಾಫಿಯಾ ಶೂಟಿಂಗ್: ಪ್ರಜ್ವಲ್ ದೇವರಾಜ್ ಭರ್ಜರಿ ಫೈಟ್ ಸೀನ್

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂಸಿಟಿಯಲ್ಲಿ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಡೆಯುತ್ತಿದೆ. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ. “ಮಾಫಿಯಾ” ಚಿತ್ರ […]Read More

ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ಮೆಚ್ಚಿಕೊಂಡ ಸಚಿವ ಮುರುಗೇಶ್ ನಿರಾಣಿ, ಬಿ.ವೈ.ವಿಜಯೇಂದ್ರ

ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ರಾಜಕೀಯ ಜಂಜಾಟದ ನಡುವೆಯೇ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಮಾಡಿ ವಿಶೇಷ ಕಥಾನಕದ ಈ ಚಿತ್ರಕ್ಕೆ ಶಹಬ್ಬಾಸ್ ಗಿರಿ ಕೊಟ್ಟಿದ್ದರು. ಇದೀಗ ಸಚಿವ ಮುರುಗೇಶ್‌ ನಿರಾಣಿ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಸಹ ಸಿನಿಮಾ ನೋಡಿ ಜಾನಪದ ಕಲೆ ಡೊಳ್ಳು ಸಿನಿಮಾಕ್ಕೆ ಫಿದಾ ಆಗಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಚಿತ್ರತಂಡ ಸೆಲೆಬ್ರಿಟಿಗಳಿಗಾಗಿ ಸ್ಪೆಷಲ್ ಶೋ […]Read More

Phone icon
Call Now
Reach us!
WhatsApp icon
Chat Now