‘The Darwin’s in ದಂಡಿದುರ್ಗ’ ಹೊಸಬರ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಹಾಗೂ ಅಜಯ್

ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ ಅನುಭವವಿರುವ ತ್ರಿಭುವನ್ ಶ್ರೀಕಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರ ಮೂಲಕ ತ್ರಿಭುವನ್ ನಿರ್ದೇಶಕರಾಗಿ […]readmore

ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ ಮಹಿಳಾ ಪ್ರಧಾನ ‘ಮರ್ದಿನಿ’ ಸಿನಿಮಾ

ಅಂಕಿತ್ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ವಿ ನಿರ್ದೇಶಿಸಿರುವ “ಮರ್ದಿನಿ” ಚಿತ್ರದ ಟ್ರೇಲರ್ ಹಾಗೂ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. “ಮರ್ದಿನಿ” ಇದೊಂದು ಮಹಿಳಾ ಪ್ರಧಾನ ಚಿತ್ರ. ರಿತನ್ಯ ಹೂವಣ್ಣ “ಮರ್ದಿನಿ” ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.  ಅಡುಗೆಮನೆಯಿಂದ ಆರ್ಮಿ ತನಕ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಯಾರಿಗೂ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸುತ್ತಿದ್ದಾಳೆ. ಇತ್ತೀಚೆಗೆ ಕೊರೋನ ಸಮಯದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣಪಣಕ್ಕಿಟ್ಟು ಸೇವೆ ಸಲ್ಲಿಸಿದ್ದು ನಮ್ಮ ಕಣ್ಣ […]readmore

ಅಕ್ಷತಾ ಜೊತೆ ರಾಕೇಶ್ ಅಡಿಗ ರೊಮ್ಯಾನ್ಸ್: ಗರಂ ಆದ ಸೋನು ಗೌಡ

ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಬಿಗ್ ಬಾಸ್ ಓಟಿಟಿ ಆರಂಭವಾಗಿದ್ದು ಅಭಿಮಾನಿಗಳ ನೆಚ್ಚಿನ ಶೋ ಆಗಿ ಹೊರ ಹೊಮ್ಮಿದೆ. ಈಗಾಗ್ಲೆ ಶೋನಿಂದ ಇಬ್ಬರು ಹೊರ ಬಂದಿದ್ದು ಉಳಿದುಕೊಂಡವರು ಒಂದಲ್ಲ ಒಂದು ವಿಚಾರಕ್ಕೆ ಸದ್ದು ಮಾಡ್ತಿದ್ದಾರೆ. ಈಗಾಗ್ಲೆ ಬಿಗ್ ಬಾಸ್ ಮನೆಯಲ್ಲಿ ಲವ್ವಿ ಡವ್ವಿ ಶುರುವಾಗಿದ್ದು ಜೊತೆಗೆ ವಾದ ವಿವಾದ ಕೂಡ ನಿತ್ಯ ನಡೆಯುತ್ತಲೆ ಇರುತ್ತೆ. ಸೋನು, ಟಾಸ್ಕ್‌ ಆಡುವಾಗ ಅಕ್ಷತಾ ಜೊತೆ ರಾಕೇಶ್ ಸಲಿಗೆಯಿಂದ ನಡೆದುಕೊಂಡಿದ್ದಾರೆ. ಬಳಿಕ ಸೋನು ರಾಕಿ ಮೇಲೆ ಹುಸಿ ಕೋಪ ತೋರಿದ್ದಾರೆ. ದಿನದಿಂದ […]readmore

ಮೊದಲ ದಿನವೇ ಸೈಲೆಂಟ್ ಆದ ಲೈಗರ್: 200 ಕೋಟಿ ಆಫರ್ ಟ್ವಿಟ್ ಗೆ

ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಕಾಂಬಿನೇಷನ್ನ ಪೂರಿ ಜಗನ್ನಾಥ್ ನಿರ್ದೇಶನದ ಪ್ಯಾನ್ ಇಂಡಿಯಾ ಲೈಗರ್ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತೆ ಎಂಬ ಭರವಸೆ ಮೂಡಿಸಿತ್ತು. ಆದ್ರೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎನ್ನುತ್ತಿವೆ ಮೂಲಗಳು. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಮೊದಲ ದಿನವೇ ಚಿತ್ರ ಮುಗ್ಗರಿಸಿದೆ ಎನ್ನಲಾಗುತ್ತಿದೆ. ಈ ಮಧ್ಯೆ ವಿಜಯ್ ದೇವರಕೊಂಡ ಈ ಹಿಂದೆ ಮಾಡಿದ್ದ […]readmore

ನಟಿ ಅನುಪಮಾ ಪರಮೇಶ್ವರನ್ ಗೆ ಕೊರೋನಾ ಪಾಸಿಟಿವ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಹೃದಯ ಗೆದ್ದ ನಟಿ ಅನುಪಮಾ ಪರಮೇಶ್ವರನ್ ಗೆ ಕೊರೋನಾ ಸೋಂಕು ಧೃಢಪಟ್ಟಿದೆ. ಈ ವಿಷಯವನ್ನು ಸ್ವತಃ ಅನುಪಮಾ ಪರಮೇಶ್ವರನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ತಮ್ಮ ಸಂಪರ್ಕಕ್ಕೆ ಬಂದವರನ್ನು ಕೋವಿಡ್ ಟೆಸ್ಟ್ ಗೆ ಒಳಪಡುವಂತೆ ಸೂಚಿಸಿದ್ದಾರೆ. ಕಾರ್ತಿಕೇಯ 2 ಸಿನಿಮಾದ ಯಶಸ್ಸಿನಲ್ಲಿರುವ ಅನುಮಪ ಅವರಿಗೆ ಜ್ವರ ಹಾಗೂ ಶೀತಾ ಕಾಣಿಸಿಕೊಂಡಿದೆ. ಈ ವೇಳೆ ಟೆಸ್ಟ್ ಗೆ ಒಳಗಾಗಿದ್ದು ಕೊರೋನಾ ಇರುವುದು ಧೃಢಪಟ್ಟಿದೆ. ಸತತ ಸೋಲುಗಳಿಂದ […]readmore

ಮಾನ್ವಿತಾ ಕಾಮತ್ ತಾಯಿಯ ಸಹಾಯಕ್ಕೆ ಧಾವಿಸಿದ ಸೋನು ಸೂದ್: ರಿಯಲ್ ಹೋರೋ ಎಂದು

ಬಾಲಿವುಡ್ ನಟ ಸೋನು ಸೂದ್ ಇತ್ತೀಚೆಗೆ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೇ ಸಾಕಷ್ಟು ಸುದ್ದಿಯಾಗ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ನೂರಾರು ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಅನಿಸಿಕೊಂಡಿದ್ದರು. ಆ ಬಳಿಕ ಸೋನು ಸೂದ್ ಸೋಷಿಯಲ್ ಸರ್ವಿಸ್ ಮೂಲಕವೇ ಅಭಿಮಾನಿಗಳ ಮನ ಗೆದ್ದು ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಇದೀಗ ಸೋನು ಸೂಡ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೆಂಡಸಂಪಿಗೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ […]readmore

ಅಮೀರ್ ಖಾನ್ ಗೆ ಮತ್ತೆ ಸಂಕಷ್ಟ: ಮುಂದಿನ ಸಿನಿಮಾದಿಂದ ಹಿಂದೆ ಸರಿದ ನಿರ್ಮಾಪಕರು

ಬಾಲಿವುಡ್ ಚಿತ್ರರಂಗದ ಸ್ಟಾರ್ ನಟ ಅಮೀರ್ ಖಾನ್ ನಟನೆಯ ಸಿನಿಮಾಗಳು ಸತತವಾಗಿ ಸೋಲು ಕಾಣುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ಲಾಲ್ ಸಿಂಗ್ ಚಡ್ಡಾ ಸಿನಿಮಾ  ಬಾಯ್ ಕಾಟ್ ಗೆ ಬಲಿಯಾಗಿದೆ. ಇದೀಗ ಅಮೀರ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಅಮೀರ್ ನಟನೆಯ ಸಿನಿಮಾಗಳನ್ನು ಸಿನಿ ಪ್ರೇಕ್ಷಕರು ಬ್ಯಾನ್ ಮಾಡುತ್ತಿದ್ದಂತೆ ಅಮೀರ್ ಮುಂದಿನ ಸಿನಿಮಾ ತಯಾರಕರು ಹಿಂದೆ ಸರಿದಿದ್ದಾರೆ. ಅಮೀರ್ ಗುಲ್ಶನ್ ಕುಮಾರ್ ಹೆಸರಿನಲ್ಲಿ ಸಿನಿಮಾ ಮಾಡಬೇಕಿತ್ತು. ಕ್ಯಾಸೆಟ್ ಕಿಂಗ್ ಹೆಸರಿನಲ್ಲಿ ಪ್ರಸಿದ್ಧ ಗುಲ್ಶನ್ ಕುಮಾರ್ ಅವರ ಜೀವನ […]readmore

ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ ಸಾವನ್ ಕುಮಾರ್ ನಿಧನ

ಬಾಲಿವುಡ್ ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಸಾವನ್ ಕುಮಾರ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಕಳೆದ ದಿನ ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸಾವನ್ ಕುಮಾರ್ ರನ್ನು ಮುಂಬೈನ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬುಧವಾರ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಚಿಕಿತ್ಸೆ ಫಲಕಾರಿ ಆಗದೆ ಗುರುರಾವ ಸಂಜೆ ಕೊನೆಯುಸಿರೆಳೆದಿದ್ದಾರೆ. ಸಾವನ್ ನಿಧನದ ಕುರಿತು ಸೋದರಳಿಗೆ ನವೀನ್ ತಿಳಿಸಿದ್ದು, ‘ಸಾವನ್ ಇಂದು ಸಂಜೆ ನಿಧನ ಹೊಂದಿದ್ದಾರೆ. ಅವರ ಹೃದಯ ಕೆಲಸ […]readmore

ಕ್ಯಾನ್ಸರ್ ನಿಂದ ಬಳಲುತ್ತಿರುವ ಸ್ಯಾಂಡಲ್ ವುಡ್ ಖಳ ನಟ ಹರೀಶ್ ರೈ

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಸೂಪರ್ ಡ್ಯೂಪರ್ ಸಿನಿಮಾ ಓಂ ಚಿತ್ರದ ಮೂಲಕ ಸಾಕಷ್ಟು ಪ್ರತಿಭೆಗಳು ಬೆಳಕಿಗೆ ಬಂದಿದ್ದಾರೆ. ಓಂ ಸಿನಿಮಾದಲ್ಲಿ ಡಾನ್ ರೈ ಪಾತ್ರದಲ್ಲಿ ಕಾಣಿಸಿಕೊಂಡು ಖ್ಯಾತಿ ಘಳಿಸಿದ ನಟ ಹರೀಶ್ ರೈ ಇದೀಗ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹರೀಶ್ ರೈ ಅವರಿಗೆ ಇತ್ತೀಚೆಗೆ ಸಿನಿಮಾದ ಅವಕಾಶಗಳು ಕಡಿಮೆಯಾಗಿತ್ತು. ಸಾಕಷ್ಟು ವರ್ಷಗಳಿಂದ ಸಿನಿಮಾ ರಂಗದಿಂದ ದೂರವಿದ್ದ ಹರೀಶ್ ರೈ ಇತ್ತೀಚೆಗೆ ತೆರೆಕಂಡ ಕೆಜಿಎಫ್ […]readmore

ಪೆಳ್ಳಿ ಚೂಪುಲು ನಿರ್ದೇಶಕ ತರುಣ್ ಭಾಸ್ಕರ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾಗೆ ಅದ್ದೂರಿ

ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ ಸಿನಿಮಾ ನಿರ್ದೇಶಿಸಿರುವ ತರುಣ್ ಭಾಸ್ಕರ್ ಧಾಸ್ಯಮ್  ಸಾರಥ್ಯದಲ್ಲಿ ಕೀಡಾ ಕೋಲಾ ಎಂಬ ಹೊಸ ಚಿತ್ರ ತಯಾರಾಗ್ತಿದೆ. ಯೂತ್ ಫುಲ್ ಎಂಟ್ರೈನರ್ ಸಿನಿಮಾ ನಿರ್ದೇಶಿಸ್ತಿದ್ದ ತರುಣ್ […]readmore

Phone icon
Call Now
Reach us!
WhatsApp icon
Chat Now